ಪರಿಶೀಲಿಸದೆ ಹೇಳಿಕೆ ನೀಡಿದ ಸಿದ್ದರಾಮಯ್ಯ : ಪೇಜಾವರ ಶ್ರೀ ಸ್ಪಷ್ಟನೆ

ಸಂವಿಧಾನ ಬದಲಿಸುವ ಹೇಳಿಕೆ ನೀಡಿಲ್ಲ; ಹಿಂದೂ ಸಮಾಜವನ್ನು ಹಣಿಯುವ ಪ್ರಯತ್ನ ಎಂದ ಶ್ರೀಗಳು ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾನು ಹೇಳದೆ ಇದ್ದ ಮಾತುಗಳಿಗೆ ಪ್ರತಿಕ್ರಿಯೆ ನೀಡಿ ವಿನಾಕಾರಣ ನನ್ನನ್ನು ವಿವಾದದಲ್ಲಿ ಸಿಲುಕಿಸಿದ್ದಾರೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.ಪೇಜಾವರ ಶ್ರೀಗಳು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ ಎಂಬ ಊಹೋಪೋಹಗಳಿಗೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಪೇಜಾವರ ಶ್ರೀ ಮನುಸ್ಮೃತಿಯ ಪ್ರತಿಪಾದಕರು. ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿದ್ದಾರೆ, ಮೇಲು-ಕೀಳು ಭಾವನೆ ಮಾಡುತ್ತಾರೆ ಎಂದೆಲ್ಲ ಟೀಕಿಸಿದ್ದರು. ಈ ಬಗ್ಗೆ […]

ಪರಿಶೀಲಿಸದೆ ಹೇಳಿಕೆ ನೀಡಿದ ಸಿದ್ದರಾಮಯ್ಯ : ಪೇಜಾವರ ಶ್ರೀ ಸ್ಪಷ್ಟನೆ Read More »

ಫುಟ್‌ಬಾಲ್‌ ಪಂದ್ಯಾಟದಲ್ಲಿ ಮಾರಾಮಾರಿ : 100ಕ್ಕೂ ಅಧಿಕ ಮಂದಿ ಸಾವು

ಅಂಪಾಯರ್‌ ತೀರ್ಪಿನಿಂದ ಕೆರಳಿ ಹೊಡೆದಾಡಿಕೊಂಡ ಅಭಿಮಾನಿಗಳು ಗಿನಿಯ : ಗಿನಿಯಾದ ಎರಡನೇ ದೊಡ್ಡ ನಗರವಾದ ಝೆರೆಕೋರ್‌ ಎಂಬಲ್ಲಿ ಫುಟ್‌ಬಾಲ್‌ ಪಂದ್ಯಾಟವೊಂದರಲ್ಲಿ ಅಭಿಮಾನಿಗಳ ನಡುವೆ ನಡೆದ ಭೀಕರ ಹೊಡೆದಾಟದಲ್ಲಿ 100ಕ್ಕೂ ಅಧಿಕ ಮಂದಿ ಸಾವಿಗೀಡಾದ ಘಟನೆ ಸಂಭವಿಸಿದೆ. ರೆಫರಿಯ ವಿವಾದಾತ್ಮಕ ತೀರ್ಪೊಂದು ಎರಡು ತಂಡಗಳ ಅಭಿಮಾನಿಗಳ ನಡುವೆ ಹೊಡೆದಾಟಕ್ಕೆ ಕಾರಣವಾಯಿತು. ಸ್ಟೇಡಿಯಂಗಿಳಿದು ಅಭಿಮಾನಿಗಳು ಮಾರಾಮಾರಿ ನಡೆಸಿದ ಪರಿಣಾಮ ರಕ್ತದೋಕುಳಿಯೇ ಹರಿಯಿತು ಎಂದು ವರದಿಗಳು ತಿಳಿಸಿವೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಶವಗಳು ರಾಶಿ ಬಿದ್ದಿದ್ದವು. ಶವಾಗಾರಗಳು ತುಂಬಿ ಶವಗಳನ್ನು ಸ್ಥಳ ಇರುವಲ್ಲೆಲ್ಲ

ಫುಟ್‌ಬಾಲ್‌ ಪಂದ್ಯಾಟದಲ್ಲಿ ಮಾರಾಮಾರಿ : 100ಕ್ಕೂ ಅಧಿಕ ಮಂದಿ ಸಾವು Read More »

ಸುಳ್ಯ – ಪುತ್ತೂರಿನಿಂದ ಪ್ರಯಾಣಿಸುವವರಿಗೆ 7:30ರ ನಂತರ ಬಸ್‍ ಇಲ್ಲ | ಬಸ್‍ಗಾಗಿ ಪ್ರಯಾಣಿಕರ ಪರದಾಟ

ಪುತ್ತೂರು: ಸುಳ್ಯ ಸೇರಿದಂತೆ ಪುತ್ತೂರು ಸುಳ್ಯ ನಡುವಿನ ಪ್ರದೇಶಗಳಿಂದ ಪುತ್ತೂರಿಗೆ ಕೆಲಸಕ್ಕೆಂದು ಬರುವ ಪ್ರಯಾಣಿಕರಿಗೆ ಅನುಕೂಲಕರವಾಗಿದ್ದ ಪುತ್ತೂರು ಸುಳ್ಯ ಸರಕಾರಿ ಲೋಕಲ್ ಬಸ್ಸುಗಳ ಸಂಚಾರದಲ್ಲಿ ರಾತ್ರಿ 7.30 ಬಳಿಕ ವ್ಯತ್ಯಯ ಉಂಟಾಗುತ್ತಿರುವುದರಿಂದ ಇದನ್ನೆ ನಂಬಿಕೊಂಡಿರುವ ಹಲವಾರು ನಿತ್ಯ ಪ್ರಯಾಣಿಕರಿಗೆ ತೊಂದರೆಯುಂಟಾಗುತ್ತಿದೆ. ನ.30ರ ಶನಿವಾರದಂದು ಇದೇ ಪರಿಸ್ಥಿತಿ ನಿರ್ಮಾಣಗೊಂಡ ಕಾರಣ ಪುತ್ತೂರಿನಿಂದ ಕಚೇರಿ ಸೇರಿದಂತೆ ವಿವಿಧ ಕೆಲಸಗಳನ್ನು ಮುಗಿಸಿ ತಮ್ಮ ಮನೆಗಳಿಗೆ ತೆರಳಬೇಕಿದ್ದ ಮಹಿಳಾ ಪ್ರಯಾಣಿಕರು ಸೇರಿದಂತೆ ಹಲವು ಪ್ರಯಾಣಿಕರು ಪುತ್ತೂರು ಬಸ್ ಸ್ಟ್ಯಾಂಡಿನಲ್ಲಿ ಪರದಾಡುವಂತಾಗಿತ್ತು. ಈ ಹಿಂದೆ

ಸುಳ್ಯ – ಪುತ್ತೂರಿನಿಂದ ಪ್ರಯಾಣಿಸುವವರಿಗೆ 7:30ರ ನಂತರ ಬಸ್‍ ಇಲ್ಲ | ಬಸ್‍ಗಾಗಿ ಪ್ರಯಾಣಿಕರ ಪರದಾಟ Read More »

ನಗರಸಭೆ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಸಂದೇಶ ರವಾನೆ | ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ

ಪುತ್ತೂರು: ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಸಿದ ಅದ್ದು ಪಡೀಲ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಶಾಸಕ ಅಶೋಕ್ ಕುಮಾರ್ ರೈ ಅವರ ಆಪ್ತನೆಂಬಂತೆ ಅದ್ದು ಪಡೀಲ್ ಗುರುತಿಸಿಕೊಂಡಿದ್ದು, ಶಾಸಕರು ಇಂತಹವರಿಂದ ದೂರ ಇರುವುದು ಉತ್ತಮ. ಇಂತಹವರನ್ನು ಇಟ್ಟುಕೊಳ್ಳುವುದು ಸೊಂಟದಲ್ಲಿ ಕೆಂಡ ಕಟ್ಟಿಕೊಂಡಂತೆ ಎಂದರು. ಅದ್ದು ಪಡೀಲ್ ಬಿಜೆಪಿ ಪಕ್ಷದ ಕಮಲ ಚಿಹ್ನೆಗೆ ಹಾಗೂ ಪುತ್ತೂರಿನ ಪ್ರಥಮ

ನಗರಸಭೆ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಸಂದೇಶ ರವಾನೆ | ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ Read More »

ಯುವಕ ನಾಪತ್ತೆ : ಪ್ರಕರಣ ದಾಖಲು

ಪುತ್ತೂರು: ಪರ್ಲಡ್ಕದಲ್ಲಿ ವಾಸ್ತವ್ಯವಿರುವ ಯುವಕನೋರ್ವ ನಾಪತ್ತೆಯಾದ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೂಲತಃ ರಾಜಸ್ಥಾನ ನಿವಾಸಿ, ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್ (22) ನಾಪತ್ತೆಯಾದ ಯುವಕ. ಲೋಕೇಂದರ್ ಸಿಂಗ್ ಕಳೆದ ಎರಡು ತಿಂಗಳ ಹಿಂದೆ ಪಾಸ್ ಪೋರ್ಟ್ ಮಾಡಿಸಿಕೊಂಡಿದ್ದ. ನ.30ರಂದು ಎಂದಿನಂತೆ ಮನೆಯಲ್ಲಿ ಊಟ ಮಾಡಿ ಟಿವಿ ನೋಡಿಕೊಂಡಿದ್ದ. ಬೆಳಿಗ್ಗೆ ನೋಡುವಾಗ ಆತ ಮನೆಯಲ್ಲಿಲ್ಲದೆ ನಾಪತ್ತೆಯಾಗಿದ್ದಾನೆ. ಆತನ ಉಡುಪುಗಳು ತುಂಬಿದ್ದ ಬ್ಯಾಗ್, ದಾಖಲೆ ಪತ್ರಗಳು ಹಾಗೂ ಪಾಸ್‌ಪೋರ್ಟ್ ಸಹಿತ

ಯುವಕ ನಾಪತ್ತೆ : ಪ್ರಕರಣ ದಾಖಲು Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬಳಿ ಬಂದ ಕಾಡಾನೆ | ಸ್ಥಳೀಯರಿಗೆ  ಜಾಗರೂಕರಾಗಿರುವಂತೆ ಎಚ್ಚರಿಕೆ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬಳಿಗೆ ಕಾಡಾನೆಯೊಂದು ಡಿ. 1 ರ ಸಂಜೆ 7.30 ಸುಮಾರಿಗೆ ಬಂದು ಮಠದ ಬಳಿ ಇದ್ದು ಮತ್ತೆ ಕಾಡು ಪ್ರವೇಶಿದ ಘಟನೆ ವರದಿಯಾಗಿದೆ. ದೇವರಗದ್ದೆ ಅರಣ್ಯ ಪ್ರದೇಶ ಭಾಗದಿಂದ ಬಂದ ಒಂಟಿ ಕಾಡಾನೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯಿರುವ ವ್ಯಾಸಮಂದಿರ ಬಳಿಗಾಗಿ ಬಂದು ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಹತ್ತಿರ ಬಂದಿದೆ. ಅಲ್ಲಿ ಅಲ್ಪ ಕಾಲ ಇದ್ದು ಮತ್ತೆ ಅರಣ್ಯ ಭಾಗಕ್ಕೆ ತೆರಳಿರುವುದಾಗಿ ತಿಳಿದು ಬಂದಿದೆ. ಕಾಡಾನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬಳಿ ಬಂದ ಕಾಡಾನೆ | ಸ್ಥಳೀಯರಿಗೆ  ಜಾಗರೂಕರಾಗಿರುವಂತೆ ಎಚ್ಚರಿಕೆ Read More »

ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? – ಯತ್ನಾಳ್‌ಗೆ ಹೈಕಮಾಂಡ್‌ ಪ್ರಶ್ನೆ

ಭಿನ್ನಮತೀಯ ಚಟುವಟಿಕೆ ನಡೆಸಿದ್ದಕ್ಕೆ ಶೋಕಾಸ್‌ ನೋಟಿಸ್‌ ಬೆಂಗಳೂರು: ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರಿದ ಬೆನ್ನಲ್ಲೇ ಹೈಕಮಾಂಡ್ ಜಗಳ ಬಗೆಹರಿಸಲು ಮುಂದಾಗಿದೆ. ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಾಜ್ಯಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು

ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? – ಯತ್ನಾಳ್‌ಗೆ ಹೈಕಮಾಂಡ್‌ ಪ್ರಶ್ನೆ Read More »

ಇನ್ನೊಂದು ದೊಡ್ಡ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್‌

ಸೋಲು, ಒಳಜಗಳದಿಂದ ಕಳೆಗುಂದಿರುವ ಬಿಜೆಪಿ ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ನಾನಾ ಕಾರಣಗಳಿಂದಾಗಿ ಬಾಕಿಯಿರುವ ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆ ಮುಂದಿನ ವರ್ಷ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಜಿಪಂ ಮತ್ತು ತಾಪಂ ಚುನಾವಣೆ ನಡೆಸುವ ಬಗ್ಗೆ ಸುಳಿವು ನೀಡಿದ್ದಾರೆ.ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್‌ ಡಿ.5ರಂದು ಹಾಸನದಲ್ಲಿ ನಡೆಯಲಿರುವ ಕಾಂಗ್ರೆಸ್‌ ಸಮಾವೇಶದ ಕುರಿತು ಮಾಹಿತಿ ನೀಡುವ ವೇಳೆ, ನಾವು ಯಾವುದೋ ಒಂದು ಉದ್ದೇಶ ಇಟ್ಟುಕೊಂಡು ವೇದಿಕೆ ಸಿದ್ಧ

ಇನ್ನೊಂದು ದೊಡ್ಡ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್‌ Read More »

ಕೆಲಸಕ್ಕೆಂದು ಮನೆಯಿಂದ ಹೊರ ಹೋದ ಯುವಕ ನಾಪತ್ತೆ

ಪುತ್ತೂರು: ಕೆಲಸಕ್ಕೆಂದು ಮನೆಯಿಂದ ಹೊರಹೋದ ಯುವಕನೋರ್ವ ನಾಪತ್ತೆಯಾದ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾದವರು. ಸಂದೀಪ್ ಮರ್ದಾಳದಲ್ಲಿ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದು ನ. 27 ರಂದು ಬೆಳಿಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದವನು ಮನೆಗೆ ವಾಪಾಸಾಗಿರಲಿಲ್ಲ. ಈ ಬಗ್ಗೆ ವಿನಯ ಅವರಲ್ಲಿ ಸಂದೀಪ್‌ನ ತಾಯಿ ಸರೋಜ ವಿಚಾರಿಸಿದಾಗ ಸಂದೀಪ್ ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಕಾರಿನಲ್ಲಿ ಹೋಗಿರುವುದಾಗಿ

ಕೆಲಸಕ್ಕೆಂದು ಮನೆಯಿಂದ ಹೊರ ಹೋದ ಯುವಕ ನಾಪತ್ತೆ Read More »

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಗಡುವು ಮತ್ತೆ ವಿಸ್ತರಣೆ

ಡಿ.31ರೊಳಗೆ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಸೂಚನೆ ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಡಿಸೆಂಬರ್ 4 ಕೊನೆ ದಿನವಾಗಿತ್ತು. ಈಗ ಡಿಸೆಂಬರ್ 31ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಾರಿಗೆ ಇಲಾಖೆ ಈ ವರ್ಷದ ಕೊನೆಯ ದಿನದ ವರೆಗೆ ಎಚ್‌ಎಸ್‌ಆರ್‌ಪಿ ಗಡುವು ವಿಸ್ತರಿಸಿದೆ. ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿತ್ತು. ಇಷ್ಟರ

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಗಡುವು ಮತ್ತೆ ವಿಸ್ತರಣೆ Read More »

error: Content is protected !!
Scroll to Top