ನಗರಸಭೆ ಅಧ್ಯಕ್ಷರ ವಿರುದ್ಧ ಅವಹೇಳನಕಾರಿ ಸಂದೇಶ ರವಾನೆ | ಆರೋಪಿ ಅದ್ದು ಪಡೀಲ್‍ ಪೊಲೀಸರ ವಶಕ್ಕೆ

ಪುತ್ತೂರು: ನಗರಸಭಾ ಅಧ್ಯಕ್ಷರು ಸಹಿತ ಇತರರ ವಿರುದ್ಧ ಅವಹೇಳನಕಾರಿಯಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿದ ಆರೋಪಿ ಅದ್ದು ಪಡೀಲ್‍ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಟ್ಸಾಪ್ ಗ್ರೂಪ್ ನಲ್ಲಿ ನಗರಸಭೆ ಅಧ್ಯಕ್ಷರು ಹಾಗೂ ಇತರರ ವಿರುದ್ಧ ಅವಹೇಳನಕಾರಿಯಾಗಿದ್ದ ಬರೆದಿದ್ದರ ವಿರುದ್ಧ ನಗರಸಭೆ ಅಧ್ಯಕ್ಷೆ ಸಹಿತ ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆ ಸದಸ್ಯರು ಠಾಣೆ ಎದುರು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಇದೀಗ ಅದ್ದು ಪಡೀಲ್ ನನ್ನು ಪೊಲೀಸರು […]

ನಗರಸಭೆ ಅಧ್ಯಕ್ಷರ ವಿರುದ್ಧ ಅವಹೇಳನಕಾರಿ ಸಂದೇಶ ರವಾನೆ | ಆರೋಪಿ ಅದ್ದು ಪಡೀಲ್‍ ಪೊಲೀಸರ ವಶಕ್ಕೆ Read More »

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನ ಸಮಾರಂಭ | ಸನ್ಮಾನ ಸ್ವೀಕರಿಸಿದ ಶಶಿಕುಮಾರ್ ರೈ ಬಾಲ್ಯೊಟ್ಟು, ಅಶ್ವಿನಿ ಎಲ್‍ ಶೆಟ್ಟಿ,,ಉದಯ ರೈ ಮಾದೋಡಿ

ಸವಣೂರು:  ದ.ಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲೊಟ್ಟು, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಲದ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದ ನಿರ್ದೇಶಕ ಉದಯ ರೈ ಮಾದೋಡಿ ಹಾಗೂ ಯುಡೋ ಪ್ರಶಸ್ತಿ ಪುರಸ್ಕೃತರಾದ ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದ ನಿರ್ದೇಶಕ ಅಶ್ವಿನ್ ಎಲ್. ಶೆಟ್ಟಿಯವರಿಗೆ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನ ಸಮಾರಂಭ ಸಂಘದ ಸಭಾಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಶಶಿಕುಮಾರ್ ರೈ

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನ ಸಮಾರಂಭ | ಸನ್ಮಾನ ಸ್ವೀಕರಿಸಿದ ಶಶಿಕುಮಾರ್ ರೈ ಬಾಲ್ಯೊಟ್ಟು, ಅಶ್ವಿನಿ ಎಲ್‍ ಶೆಟ್ಟಿ,,ಉದಯ ರೈ ಮಾದೋಡಿ Read More »

ನದಿಗೆ ಈಜಲು ತೆರಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

ನದಿಗೆ ಈಜಲು ಹೋದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ವೆ ಸಮೀಪ ಇಂದು ಮಧ್ಯಾಹ್ನ ನಡೆದಿದೆ. ಗುಮೊಲ ನಿವಾಸಿ ಜಯಂತ ನಾಯ್ಕ್‍ ಹಾಗೂ ಬೆಳ್ವೆ ಶ್ರೀಶ ಆಚಾರ್ ಮೃತಪಟ್ಟವರು ಬೆಳ್ವೆ ಸಮೀಪದ ಗೊಮ್ಮೋಲ್‍ ಚರ್ಚ್‍ ಹಿಂಭಾಗ ಒಳ್ಳೆ ಹೊಂಡಕಜ್ಕೆ ಸಂಪರ್ಕ ರಸ್ತೆಯ ಬಳಿ ಇರುವ ಕಿಂಡಿ ಅಣೆಕಟ್ಟಿನ ಮೇಲ್ಭಾಗದಲ್ಲಿ ಈಜಲು ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ ಎನ್ನಲಾಗಿದೆ.

ನದಿಗೆ ಈಜಲು ತೆರಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು Read More »

ನಗರಸಭೆ ಅಧ್ಯಕ್ಷರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾನವೀಯ ಸಂದೇಶ ರವಾನೆ | ಆರೋಪಿಯನ್ನು ಬಂಧಿಸುವಂತೆ ಬಿಜೆಪಿಯಿಂದ ಠಾಣೆ ಎದುರು ಪ್ರತಿಭಟನೆ

ಪುತ್ತೂರು: ಪುತ್ತೂರು ನಗರದ ರಸ್ತೆಯ ಅವ್ಯವಸ್ಥೆಯ ಕುರಿತು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಸಹಿತ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾಕರವಾಗಿ ಸಂದೇಶ ರವಾನಿಸಿದ ವ್ಯಕ್ತಿಯೊಬ್ಬರ ಮೇಲೆ ಪುತ್ತೂರು ನಗರ ಠಾಣೆಗೆ ದೂರು ನೀಡಲು ಹೋದ ನಗರಸಭೆ ಅಧ್ಯಕ್ಷೆ ಲೀಲಾವತಿ ಅವರನ್ನು ದೂರು ಸ್ವೀಕರಿಸದೆ ಸತಾಯಿಸಿದ ಘಟನೆ ಇಂದು ನಡೆದಿದೆ. ಪುತ್ತೂರು ನಗರಸಭೆಯ ಆಡಳಿತ ಇಂದು ಬಿಜೆಪಿ ಕೈಯಲ್ಲಿದೆ, ಪುತ್ತೂರು ಪೇಟೆಯ ರಸ್ತೆಗಳು ನಗರಸಭೆಯ ಅಧೀನದಲ್ಲಿದೆ. ಸಿಟಿ ರಸ್ತೆಗಳನ್ನು ರಿಪೇರಿ ಮಾಡದ ನಗರಸಭೆಯ ಬಿಜೆಪಿ ಆಡಳಿತ ಕೇವಲ ಕಡ್ಲೆಕಾಯಿ

ನಗರಸಭೆ ಅಧ್ಯಕ್ಷರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾನವೀಯ ಸಂದೇಶ ರವಾನೆ | ಆರೋಪಿಯನ್ನು ಬಂಧಿಸುವಂತೆ ಬಿಜೆಪಿಯಿಂದ ಠಾಣೆ ಎದುರು ಪ್ರತಿಭಟನೆ Read More »

ಉಚಿತ ಕಣ್ಣು ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ | ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ ಹಾಗೂ ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘ ನೇತೃತ್ವ

ಪುತ್ತೂರು: ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ ಹಾಗೂ ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಭಾನುವಾರ ಅನುರಾಗ ವಠಾರದಲ್ಲಿ ನಡೆಯಿತು. ಡಾ.ಅಂಬಿಕಾ ಕಣಪು ಶಿಬಿರ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ತಮ್ಮ ಕಣ್ಣಿನ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು. ವರ್ಷಕ್ಕೊಮ್ಮೆಯಾದರೂ ಕಣ್ಣಿನ ಪರೀಕ್ಷೆ ಮಾಡಿಸಬೇಕು. ಅದರಲ್ಲೂ ಮಧುಮೇಹ ಇರುವವರು ಕಡ್ಡಾಯವಾಗಿ ಮಾಡಬೇಕು. ಮಕ್ಕಳಿಗೆ ಕಣ್ಣಿನ ತಪಾಸಣೆ ನಡೆಸುವುದರಿಂದ ಮುಂದೆ ಆಗುವ ತೊಂದರೆಯನ್ನು ತಪ್ಪಿಸಬಹುದು ಎಂದರು. ಕಟ್ಟಡ ಕಾರ್ಮಿಕ

ಉಚಿತ ಕಣ್ಣು ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ | ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ ಹಾಗೂ ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘ ನೇತೃತ್ವ Read More »

ಡಿ.25 : ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಆಡಳಿತ ಕಚೇರಿ ಉದ್ಘಾಟನೆ, ವಾರ್ಷಿಕ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ

ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ಮಹತ್ವಾಕಾಂಕ್ಷಿ ಯೋಜನೆಯಾದ ನೂತನ ಸಮುದಾಯ ಭವನದಲ್ಲಿ ಸಂಘದ ಆಡಳಿತ ಕಛೇರಿ ಉದ್ಘಾಟನಾ ಸಮಾರಂಭ ಹಾಗೂ ವಾರ್ಷಿಕ ಕ್ರೀಡಕೂಟ ಡಿ.25 ರಂದು ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಭಾನುವಾರ ನಿವೇಶದ ನಾಗದೇವರ ಸನ್ನಿಧಿಯಲ್ಲಿ ನಡೆಯಿತು. ನಾಗಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಮಾತೃ ಸಮಿತಿ ಅಧ್ಯಕ್ಷ ಸುರೇಶ್ ಗೌಡ ಬೈಲು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು, ಕಡಬ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮದ ಸಮುದಾಯ ಭಾಂದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮ

ಡಿ.25 : ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಆಡಳಿತ ಕಚೇರಿ ಉದ್ಘಾಟನೆ, ವಾರ್ಷಿಕ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಜ.4 : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಹಾಗೂ ದಶಮಾನೋತ್ಸವ ಸಮಿತಿ ಆಶ್ರಯದಲ್ಲಿ ಜ.4 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿರುವ ಒಕ್ಕಲಿಗ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ-2024-25 ರ ಆಮಂತ್ರಣ ಪತ್ರಿಕೆ ಬಿಡುಗಡೆ ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಹಸ್ತದಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ

ಜ.4 : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ Read More »

ಬಿಜೆಪಿಯಲ್ಲಿ ತೀವ್ರಗೊಂಡ ಯತ್ನಾಳ್‌ ಪರ-ವಿರೋಧ ಕಚ್ಚಾಟ

ಪಕ್ಷದಿಂದ ಉಚ್ಚಾಟಿಸಲು ವಿಜಯೇಂದ್ರ ಬಣದ ಬಿಗಿಪಟ್ಟು ಬೆಂಗಳೂರು: ಬಿಜೆಪಿಯಲ್ಲಿದ್ದುಕೊಂಡೂ ವಕ್ಫ್‌ ವಿರುದ್ಧ ತನ್ನದೇ ಪ್ರತ್ಯೇಕ ಹೋರಾಟ ನಡೆಸುತ್ತಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಲ್‌ ವಿರುದ್ಧ ಯಡಿಯೂರಪ್ಪ ಬಣದ ಕೂಗು ಜೋರಾಗಿದ್ದು, ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕೆಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.ಸದಾ ಯಡಿಯೂರಪ್ಪ ಪರಿವಾರವನ್ನು ಟೀಕಿಸುತ್ತಾ ಬಿಜೆಪಿಗೆ ತಲೆನೋವಾಗಿದ್ದ ಯತ್ನಾಳ್‌ ವಿರುದ್ಧ ಉಪಚುನಾವಣೆ ಸೋಲಿನ ಬಳಿಕ ಯಡಿಯೂರಪ್ಪ ನಿಷ್ಠರು ಸಿಡಿದೆದ್ದಾರೆ. ಸೋಲಿಗೆ ಯತ್ನಾಳ್‌ ಹೇಳಿಕೆಗಳೇ ಕಾರಣ ಎಂದು ಸೋಲನ್ನು ಅವರ ತಲೆಗೆ ಕಟ್ಟಿದ್ದು ಮಾತ್ರವಲ್ಲದೆ

ಬಿಜೆಪಿಯಲ್ಲಿ ತೀವ್ರಗೊಂಡ ಯತ್ನಾಳ್‌ ಪರ-ವಿರೋಧ ಕಚ್ಚಾಟ Read More »

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌

ಬಂಟ್ವಾಳದ ಉದ್ಯಮಿಗೆ ಕೋಟಿಗಳ ವ್ಯವಹಾರದ ಕಥೆ ಹೇಳಿ ವಂಚನೆ ಬೆಂಗಳೂರು: ತುಳು-ಕನ್ನಡ ಚಿತ್ರ ನಿರ್ಮಾಪಕ ಅರುಣ್‌ ರೈ ವಿರುದ್ಧ ಕೋಟಿಗಟ್ಟಲೆ ರೂಪಾಯಿ ವಂಚನೆ ಕೇಸ್‌ ದಾಖಲಾಗಿದೆ. ರಾಷ್ಟ್ರಪ್ರಶಸ್ತಿ ವಿಜೇತ ತುಳುಚಿತ್ರ ಜೀಟಿಗೆ ಸಹಿತ ತುಳು ಮತ್ತು ಕನ್ನಡದಲ್ಲಿ ಕೆಲವು ಚಿತ್ರಗಳನ್ನು ನಿರ್ಮಿಸಿರುವ ಅರುಣ್‌ ರೈ ಬಂಟ್ವಾಳದ ಉದ್ಯಮಿಯೊಬ್ಬರನ್ನು ಕೋಟಿ ಕೋಟಿಗಳ ಲೆಕ್ಕದಲ್ಲಿ ವ್ಯವಹಾರದ ಕಥೆ ಹೇಳಿ ವಂಚಿಸಿದ್ದಾರೆ ಎನ್ನಲಾಗಿದೆ.ಅರುಣ್ ರೈ ವಿರುದ್ಧ ಬೆಂಗಳೂರಿನ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡದ ವೀರಕಂಬಳ ಸಿನಿಮಾವನ್ನು ಸಹ

ಕೋಟಿಗಟ್ಟಲೆ ರೂಪಾಯಿ ವಂಚನೆ : ತುಳುಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌ Read More »

ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ತಿ | ನಾಳೆ (ಡಿ.2) : ನೆಕ್ಕಿಲಾಡಿಯ ಆದರ್ಶ ನಗರದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿರುವ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂಪರ್ಕಿಸುವ ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ಥಿಯಾಗಿ ವಾಹಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅಡ್ಡಿಯಾಗಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಡಿ.೨ರ ಬೆಳಗ್ಗೆ ೧೦ ಗಂಟೆಗೆ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರ ಎಂಬಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮತ್ತು ಲೋಕೋಪಯೋಗಿ ಇಲಾಖೆಗೆ ಬಿಸಿ ಮುಟ್ಟಿಸುವ ಕಾರ್ಯ ನಡೆಸಲಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಜನ ಸಾಮಾನ್ಯರು ನಡೆದಾಡಲೂ ಪರದಾಡುವಂತಹ ಪರಿಸ್ಥಿತಿ

ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ತಿ | ನಾಳೆ (ಡಿ.2) : ನೆಕ್ಕಿಲಾಡಿಯ ಆದರ್ಶ ನಗರದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ Read More »

error: Content is protected !!
Scroll to Top