3 ಕೋ. ರೂ. ಮೌಲ್ಯದ ಮೊಬೈಲ್‌ ಫೋನ್‌ ದಾರಿಮಧ್ಯೆ ಕಳ್ಳತನ

ಬೇರೊಂದು ಟ್ರಕ್‌ಗೆ ಲೋಡ್‌ ಮಾಡಿಕೊಂಡು ಹೋಗಿರುವ ಅನುಮಾನ ಬೆಂಗಳೂರು: ದಿಲ್ಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 3 ಕೋ. ರೂ. ಮೌಲ್ಯದ ಮೊಬೈಲ್‌ ಫೋನ್‌ಗಳನ್ನು ಕಂಟೈನರ್‌ ಚಾಲಕನೇ ಕದ್ದು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಖಾಲಿ ಕಂಟೈನರ್‌ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ಪತ್ತೆಯಾಗಿದೆ. ಶಿಯೋಮಿ ಕಂಪನಿಗೆ ಸೇರಿದ 3 ಕೋಟಿ ಮೌಲ್ಯದ ಮೊಬೈಲ್​ ಫೋನ್‌ಗಳನ್ನು ದಿಲ್ಲಿಯಿಂದ ಬೆಂಗಳೂರಿಗೆ ಕಂಟೈನರ್‌ನಲ್ಲಿ ಸಾಗಿಸಲಾಗುತ್ತಿತ್ತು. ಎನ್​ಎಲ್ 01 ಎಎಫ್ 2743 ನೋಂದಣಿಯ ಕಂಟೇನರ್​ನಲ್ಲಿ ದಿಲ್ಲಿಯಿಂದ ಬೆಂಗಳೂರಿಗೆ ಮೊಬೈಲ್ ಸಾಗಣೆ ಮಾಡುವಾಗ ಕಳ್ಳತನವಾಗಿದೆ. ಪೆರೇಸಂದ್ರೆ […]

3 ಕೋ. ರೂ. ಮೌಲ್ಯದ ಮೊಬೈಲ್‌ ಫೋನ್‌ ದಾರಿಮಧ್ಯೆ ಕಳ್ಳತನ Read More »

ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮಾಸೋತ್ಸವ | ಮಾಹಿತಿ ಮತ್ತು ಜಾಥಾ ಕಾರ್ಯಕ್ರಮ

ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ.ಕ ಮತ್ತು ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಸಹಯೋಗದೊಂದಿಗೆ ಮಕ್ಕಳ ಮಾಸೋತ್ಸವ ಅಂಗವಾಗಿ  ಫ಼ೋಕ್ಸೋ ಮತ್ತು ಮೊಬೈಲ್ ಬಳಕೆ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಕ್ರಮ ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆಯಿತು. ಪತ್ರಕರ್ತ ಸಂಶುದ್ದೀನ್ ಸಂಪ್ಯ ವಿದ್ಯಾರ್ಥಿಗಳೊಂದಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ,  ಫ಼ೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿ 18ವರ್ಷದ ಒಳಗಿನ ಯಾವುದೇ ಮಕ್ಕಳಿಗೆ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುವುದು ಅಪರಾಧವಾಗಿದೆ ಎಂದರು, ಪುತ್ತೂರು

ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮಾಸೋತ್ಸವ | ಮಾಹಿತಿ ಮತ್ತು ಜಾಥಾ ಕಾರ್ಯಕ್ರಮ Read More »

ಯುವಕ ಆತ್ಮ ಹತ್ಯೆಗೆ ಶರಣು

ಬೆಳ್ತಂಗಡಿ : ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆಗೆ ಶರಣಾಗಿರುವ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ರಾಯಿ ಗ್ರಾಮದ ಮಾಬೆಟ್ಟ ನಿವಾಸಿ ಸುದರ್ಶನ್ ಶೆಟ್ಟಿ (26) ಆತ್ಮ ಹತ್ಯೆ ಮಾಡಿಕೊಂಡವರು. ಪಿತ್ತಜನಕಾಂಗದಿಂದ  ಬಳಲುತ್ತಿದ್ದ ಸುದರ್ಶನ್ ಶೆಟ್ಟಿ ಮಂಗಳೂರಿನ ವೆನ್ಲಾಕ್‍ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಪಿತ್ತಜನಕಾಂಗ ಖಾಯಿಲೆ ಕಡಿಮೆಯಾಗದೆ ಇದ್ದರಿಂದ ಮನನೊಂದು ಸುದರ್ಶನ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಯುವಕ ಆತ್ಮ ಹತ್ಯೆಗೆ ಶರಣು Read More »

ನಗರದಲ್ಲಿ ರಸ್ತೆಗಳ ದುರಸ್ತಿಗೆ ಟೆಂಡರ್ ದಾರರಿಗೆ ಸೂಚನೆ : ಬಾಲಚಂದ್ರ ಕೆಮ್ಮಿಂಜೆ

ಪುತ್ತೂರು: ನಗರದಲ್ಲಿ ಈಗಾಗಲೇ ಹೊಂಡ ಗುಂಡಿಗಳಿಂದ ಕೂಡಿದ ರಸ್ತೆಯನ್ನು ತಕ್ಷಣ ದುರಸ್ತಿ ಹಾಗೂ ಡಾಮರೀಕರಣ ಮಾಡಲು ಟೆಂಡರ್ ದಾರರಿಗೆ ಸೂಚನೆ ನೀಡಲಾಗಿದೆ ಎಂದು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ ತಿಳಿಸಿದ್ದಾರೆ. ಈ ಕುರಿತು ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ನಗರದ ಜನತೆಯ ಬಹುನಿರೀಕ್ಷೆಯಂತೆ ಸಂಪೂರ್ಣ ಡಾಮರೀಕರಣ, ಪ್ಯಾಚ್ ವರ್ಕ್ ಗಳನ್ನು ಮಾಡುವ ನಿಟ್ಟಿನಲ್ಲಿ ಟೆಂಡರ್ ಕರೆಯಲು ಅಕಾಲಿಕ ಮಳೆ ಹಾಗೂ ಚುನಾವಣೆ ಸಂದರ್ಭದಲ್ಲಿ ಆಗಿಲ್ಲ. ಇದೀಗ ಸುಮಾರು 7.83 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಕಾರ್ಯ

ನಗರದಲ್ಲಿ ರಸ್ತೆಗಳ ದುರಸ್ತಿಗೆ ಟೆಂಡರ್ ದಾರರಿಗೆ ಸೂಚನೆ : ಬಾಲಚಂದ್ರ ಕೆಮ್ಮಿಂಜೆ Read More »

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಗೆ ಶಿಕ್ಷಕರು ಬೇಕಾಗಿದ್ದಾರೆ

ಪುತ್ತೂರು: ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಗೆ ‘ಟ್ಯೂಷನ್’ ಶಿಕ್ಷಕರು ಬೇಕಾಗಿದ್ದಾರೆ. ಯಾವುದೇ ಪದವಿ ಹೊಂದಿರುವ, ಅನುಭವಿ ಹಾಗೂ ಉತ್ತಮ ಭಾಷಾ ಕೌಶಲ್ಯ ಹೊಂದಿರುವ ಎಲ್ ಕೆಜಿಯಿಂದ 7ನೇ ತರಗತಿ ವರೆಗೆ ಬೋಧನೆ ಮಾಡಲು ಶಿಕ್ಷಕರು ಬೇಕಾಗಿದ್ದಾರೆ. ಆಸಕ್ತರು info@myprerana.in ಮೇಲ್ ಐಡಿಗೆ ತಮ್ಮ ಬಯೋಡಾಟವನ್ನು ಕಳುಹಿಸಬಹುದು. ವಿಳಾಸ : “ಪ್ರೇರಣಾ” , ಮೊದಲ ಮಹಡಿ, ಪ್ರಭು ಬಿಲ್ಡಿಂಗ್, ಕೆನರಾ ಬ್ಯಾಂಕ್ ಹತ್ತಿರ, ಅರುಣಾ ಕಲಾಮಂದಿರದ ಎದುರು, ಮುಖ್ಯ ರಸ್ತೆ ಪುತ್ತೂರು. ಹೆಚ್ಚಿನ ಮಾಹಿತಿಗಾಗಿ +918904877721, +917204977721 ಸಂರ್ಕಿಸಬಹುದು.

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಗೆ ಶಿಕ್ಷಕರು ಬೇಕಾಗಿದ್ದಾರೆ Read More »

ಹೊರ ಜಿಲ್ಲೆ ಹಾಗೂ ಸ್ಥಳೀಯ ಜೆಸಿಬಿ ಮಾಲಕರು, ಆಪರೇಟರ್‍ಗ ಳ ಮಧ್ಯೆ ಗೊಂದಲ | ಶೀಘ್ರ ಸಭೆ ಕರೆದು ಗೊಂದಲಕ್ಕೆ ಪರಿಹಾರ ನೀಡಲಾಗುವುದು : ಶಾಸಕ ಅಶೋಕ್‍ ರೈ

ಪುತ್ತೂರು:  ಹೊರ ಜಿಲ್ಲೆಗಳಿಂದ ಬಂದ ಜೆಸಿಬಿ ಮಾಲಕರು, ಆಪರೇಟರ್‍ ಗಳು ಹಾಗೂ ಸ್ಥಳೀಯ ಜೆಸಿಬಿ ಮಾಲಕರ ನಡುವೆ ಗೊಂದಲವಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೋಮವಾರ ಸಂಜೆಯೊಳಗೆ ಸಭೆ ಕರೆದು ಗೊಂದಲ ಪರಿಹರಿಸಲಾಗುವುದು ಎಂದು ಶಾಸಕ ಅಶೋಕ್‍ ಕುಮಾರ್ ರೈ ತಿಳಿಸಿದ್ದಾರೆ. ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ಜೆಸಿಬಿ, ಹಿಟಾಚಿ ಮಾಲಕರ ಅಸೋಸಿಯೇಶನ್‍ನವರು ಈ ಕುರಿತು ಶುಕ್ರವಾರ ಶಾಸಕರಿಗೆ ಮನವಿ ನೀಡಿ, ಇದಕ್ಕೆ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು. ಮೊದಲಿಗೆ ಜೆಸಿಬಿ ಮಾಲಕರ ಅಸೋಸಿಯೇಶನ್‍ ನವರು ಈ ಕುರಿತು

ಹೊರ ಜಿಲ್ಲೆ ಹಾಗೂ ಸ್ಥಳೀಯ ಜೆಸಿಬಿ ಮಾಲಕರು, ಆಪರೇಟರ್‍ಗ ಳ ಮಧ್ಯೆ ಗೊಂದಲ | ಶೀಘ್ರ ಸಭೆ ಕರೆದು ಗೊಂದಲಕ್ಕೆ ಪರಿಹಾರ ನೀಡಲಾಗುವುದು : ಶಾಸಕ ಅಶೋಕ್‍ ರೈ Read More »

ಡಿ.12 : ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ ಬೃಹತ್‍ ಪ್ರತಿಭಟನೆ

ಪುತ್ತೂರು : ಭಾರತೀಯ ಜನತಾ ಪಾರ್ಟಿ 34 ನೆಕ್ಕಿಲಾಡಿ ಶಕ್ತಿ ಕೇಂದ್ರದ ವತಿಯಿಂದ ಬೃಹತ್‍ ಪ್ರತಿಭಟನೆ ನಡೆಯಲಿದೆ. ಪುತ್ತೂರು ಗುರುವಾಯನೆಕೆರೆ ರಾಜ್ಯ ಹೆದ್ದಾರಿಯ 34 ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ ಬೃಹತ್‍ ಪ್ರತಿಭಟನೆ  ನಡೆಯಲಿದೆ. ಡಿ.2ರಂದು ಬೆಳಗ್ಗೆ 10 ಗಂಟೆಗೆ ಆದರ್ಶನಗರದ ಬಳಿ ಪ್ರತಿಭಟನೆ ನಡೆಯುತ್ತದೆ.

ಡಿ.12 : ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ ಬೃಹತ್‍ ಪ್ರತಿಭಟನೆ Read More »

ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ

ಪುತ್ತೂರು : ಪುತ್ತೂರು ಸಿಹೆಚ್ಎಸ್ ಸಿ ವಿಭಾಗೀಯ ವ್ಯಾಪ್ತಿಯ ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ ಪುತ್ತೂರು ಯೋಜನಾ ಕಛೇರಿಯಲ್ಲಿ ನಡೆಯಿತು. ಕೃಷಿ ಮೇಲ್ವಿಚಾರಕರು,  ಸಿಹೆಚ್ಎಸ್ ಸಿ ಪ್ರಬಂಧಕರು ಹಾಜರಿದ್ದು ಈ ಸಭೆಯಲ್ಲಿ ದಕ್ಷಿಣ ಕನ್ನಡ 1 ಜಿಲ್ಲೆಯ ನಿರ್ದೇಶಕರಾದ  ಮಹಾಬಲ ಕುಲಾಲ್  ಮತ್ತು ದಕ್ಷಿಣ ಕನ್ನಡ 2 ನಿರ್ದೇಶಕರಾದ  ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ಚಿದಾನಂದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾಹಿತಿ ಮಾರ್ಗದರ್ಶನ ನೀಡಿದರು. ಯಂತ್ರಶ್ರೀ  ಬ್ಯಾಂಕ್ ಪ್ರಬಂಧಕರದ ಉಮೇಶ್, 8

ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ Read More »

ಸಚಿವ ಮಧು ಬಂಗಾರಪ್ಪಗೆ ಏಕವಚನದಲ್ಲಿ ನಿಂದನೆ : ದೂರು ದಾಖಲು

ಶಿವಮೊಗ್ಗ : ಕೆಲದಿನಗಳ ಹಿಂದೆಯಷ್ಟೇ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ಸಚಿವ ಮಧು ಬಂಗಾರಪ್ಪ ಎದುರೇ ಹೇಳಿದ್ದು ಭಾರಿ ವಿವಾದಕ್ಕೊಳಗಾಗಿತ್ತು. ಈಗ ಮಧು ಬಂಗಾರಪ್ಪನವರ ಊರಿನ ವ್ಯಕ್ತಿಯೇ ಅವರನ್ನು ನಿಂದಿಸಿದ ವೀಡಿಯೊ ಸದ್ದು ಮಾಡುತ್ತಿದೆ. ಸೋಷಿಯಲ್‌ ಮೀಡಿಯಾ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮೋಹಿತ್ ನರಸಿಂಹ ಮೂರ್ತಿ ಎಂಬಾತನ ವಿರುದ್ಧ ಶಿವಮೊಗ್ಗದ ವಿನೋಬ ನಗರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮಧು ಬಂಗಾರಪ್ಪ ವಿದ್ಯಾರ್ಥಿಗಳ

ಸಚಿವ ಮಧು ಬಂಗಾರಪ್ಪಗೆ ಏಕವಚನದಲ್ಲಿ ನಿಂದನೆ : ದೂರು ದಾಖಲು Read More »

ನಟಿ ಶಿಲ್ಪಾ ಶೆಟ್ಟಿ ಪತಿಯ ಮನೆ, ಕಚೇರಿ ಮೇಲೆ ಇ.ಡಿ.ದಾಳಿ

ಮೂರು ವರ್ಷದ ಹಿಂದೆ ಬಯಲಾದ ಬ್ಲೂಫಿಲ್ಮ್‌ ಪ್ರಕರಣಕ್ಕೆ ಸಂಬಂಧಿಸಿ ದಾಳಿ ಮುಂಬಯಿ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿಯ ಪತಿ, ಉದ್ಯಮಿ ರಾಜ್‌ ಕುಂದ್ರಾ ಮನೆ ಮತ್ತು ಕಚೇರಿಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೂರು ವರ್ಷದ ಹಿಂದೆ ರಾಜ್‌ ಕುಂದ್ರ ಬ್ಲೂಫಿಲ್ಮ್‌ ತಯಾರಿಸಿದ ಆರೋಪಕ್ಕೆ ಗುರಿಯಾಗಿದ್ದರು. ಈ ಕೇಸಿಗೆ ಸಂಬಂಧಿಸಿ ಸೆರೆಯಾಗಿ ಜೈಲಿನಲ್ಲಿದ್ದ ಅವರು ಈಗ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಬ್ಲೂಫಿಲ್ಮ್‌ ಕೇಸಿನಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ

ನಟಿ ಶಿಲ್ಪಾ ಶೆಟ್ಟಿ ಪತಿಯ ಮನೆ, ಕಚೇರಿ ಮೇಲೆ ಇ.ಡಿ.ದಾಳಿ Read More »

error: Content is protected !!
Scroll to Top