ಕ್ರೈಸ್ತ ಸಮುದಾಯದ ಯುವಕನಿಂದ ದೈವ ನರ್ತನ!
ದೈವಾರಾಧನೆ ಪರಂಪರೆಗೆ ಧಕ್ಕೆಯಾಗಿದೆ ಎಂದು ಪಂಬದ ಸಮುದಾಯದವರ ಆರೋಪ ಮಂಗಳೂರು : ತುಳುನಾಡಿನ ಪ್ರಸಿದ್ಧ ದೈವಾರಾಧನೆ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನವೊಂದರ ನೇಮೋತ್ಸವದಲ್ಲಿ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜನವರಿ 31ರಂದು ಮಂಗಳೂರಿನ ಪ್ರಸಿದ್ಧ ದೈವಕ್ಷೇತ್ರದಲ್ಲಿ ಶ್ರೀ ಜಾರಂದಾಯ ಹಾಗೂ ಬಂಟ ದೈವಕ್ಕೆ ನೇಮೋತ್ಸವ ನಡೆದಿತ್ತು. ಸಂಪ್ರದಾಯದಂತೆ ದೈವ ನರ್ತನ ಸೇವೆಯನ್ನು ನಲಿಕೆ, ಪರವ ಹಾಗೂ ಪಂಬದ ಸಮುದಾಯದವರು ಮಾತ್ರ ಮಾಡಬೇಕು ಎಂಬ […]
ಕ್ರೈಸ್ತ ಸಮುದಾಯದ ಯುವಕನಿಂದ ದೈವ ನರ್ತನ! Read More »










