ಪಂಜಳದಲ್ಲಿ ಅತೀ ಶೀಘ್ರ ಅಂತರಾಷ್ಟ್ರೀಯ ಗುಣಮಟ್ಟದ ಜೇನು ಸಂಸ್ಕರಣಾ ಘಟಕ ಉದ್ಘಾಟನೆ | ಪುತ್ತೂರಿನಲ್ಲಿ ಗ್ರಾಮಜನ್ಯ ರೈತ ಉತ್ಪಾದಕ ಕಂಪೆನಿಯಿಂದ ಲೋಗೋ ಅನಾವರಣ.

ಪುತ್ತೂರು: 2020ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಲ್ಲಿ ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿತಗೊಂಡ ಗ್ರಾಮಜನ್ಯ ರೈತ ಉತ್ಪಾದಕರ ಸಂಸ್ಥೆಯ ನೂತನ ಲೋಗೋ ನ.28ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸತ್ಯಧರ್ಮ ನಡೆಯಲ್ಲಿ ಅನಾವರಣಗೊಳಿಸಲಾಯಿತು. ಲೋಗೋ ಅನಾವರಣಕ್ಕೂ ಮುಂಚಿತವಾಗಿ ಸಂಸ್ಥೆಯ ಸಂಸ್ಥೆಯ ನಿರ್ದೇಶಕ ನಿರಂಜನ್ ಪೋಳ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೃಹತ್ ಕಲ್ಪನೆ ಇಟ್ಟುಕೊಂಡಿದ್ದೇವೆ. ಸಣ್ಣ ಹೆಜ್ಜೆ ಈಗಷ್ಟೆ ಇಟ್ಟಿದ್ದೇವೆ. ಈ ನಿಟ್ಟಿನಲ್ಲಿ ಸಂಸ್ಥೆಯಿಂದ ಅಂತರಾಷ್ಟ್ರೀಯ ಮಟ್ಟದ ಜೇನು ಸಂಸ್ಕರಣಾ ಘಟಕ ಅತಿ ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದೆ. […]

ಪಂಜಳದಲ್ಲಿ ಅತೀ ಶೀಘ್ರ ಅಂತರಾಷ್ಟ್ರೀಯ ಗುಣಮಟ್ಟದ ಜೇನು ಸಂಸ್ಕರಣಾ ಘಟಕ ಉದ್ಘಾಟನೆ | ಪುತ್ತೂರಿನಲ್ಲಿ ಗ್ರಾಮಜನ್ಯ ರೈತ ಉತ್ಪಾದಕ ಕಂಪೆನಿಯಿಂದ ಲೋಗೋ ಅನಾವರಣ. Read More »

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ : ಗಿರಿಯಪ್ಪ ಎಂಬುವವರು ತೆಂಗಿನಕಾಯಿ ಕೀಳಲು ಹೋಗಿ ಆಯಾ ತಪ್ಪಿ ಕೆಳಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನಲ್ಲಿ  ನಡೆದಿದೆ. ಅವರ ತೋಟದ ತೆಂಗಿನ ಮರದಿಂದ ಕಾಯಿ ಕೀಳಲು ಮರಕ್ಕೆ ಹತ್ತಿದ್ದರು. ಈ ವೇಳೆ ಜಾರಿ ಕೆಳಗೆ ಬಿದ್ದು ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ದಿನದ 24 ಗಂಟೆಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದ ಗಿರಿಯಪ್ಪ ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಗಿರಿಯಪ್ಪ ಅವರನ್ನು ಬದುಕಿಸಲು

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಸಾರ್ವಜನಿಕರಿಗೆ ಹಾದು ಹೋಗಲು ಭೂಗತ ಕಾಲುದಾರಿ ಬಗ್ಗೆ ಸಂಜೀವ ಮಠಂದೂರು ನೇತ್ರತ್ವದಲ್ಲಿ ಇಂಜಿನಿಯರ್ಗೆ ಮನವಿ ಸಲ್ಲಿಕೆ

ಪುತ್ತೂರು : ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆಯ ಕಾಮಗಾರಿ ಪ್ರಗತಿಯಲ್ಲಿದ್ದು, ನೆಕ್ಕಿಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಸದಸ್ಯರ  ಬೇಡಿಕೆ ಮೇರೆಗೆ ಸಾರ್ವಜನಿಕರಿಗೆ ಹಾದು ಹೋಗಲು ಭೂಗತ ಕಾಲುದಾರಿ ಹಾಗೂ ಸರ್ವಿಸ್ ರಸ್ತೆಯ ಡಾಮರೀಕರಣ  ಬಗ್ಗೆ ಮನವಿ ಮಾಡಲಾಯಿತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಕೆ.ಎನ್.ಆರ್ ಕನ್ಸ್ಟ್ರಕ್ಷನ್ ಇಂಜಿನಿಯರ್‌ಗಳಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಮೂಲಕ ಮನವಿ ನೀಡಲಾಯಿತು.  ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಪ್ರಶಾಂತ್ ಎನ್ ನೆಕ್ಕಿಲಾಡಿ,ಹರೀಶ್

ಸಾರ್ವಜನಿಕರಿಗೆ ಹಾದು ಹೋಗಲು ಭೂಗತ ಕಾಲುದಾರಿ ಬಗ್ಗೆ ಸಂಜೀವ ಮಠಂದೂರು ನೇತ್ರತ್ವದಲ್ಲಿ ಇಂಜಿನಿಯರ್ಗೆ ಮನವಿ ಸಲ್ಲಿಕೆ Read More »

ಟಾಯ್ಲೆಟ್‌ ಕಮೋಡ್‌ನಲ್ಲಿ ನವಜಾತ ಶಿಶುವಿನ ಶವ ಪತ್ತೆ

ರಾಮನಗರ: ಜಿಲ್ಲೆಯ ಹಾರೋಹಳ್ಳಿ ಸಮೀಪದ ದಯಾನಂದ ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಅಮಾನವೀಯ ಘಟನೆಯೊಂದು ನಡೆದಿದೆ. ಆಸ್ಪತ್ರೆಯ ರೇಡಿಯಾಲಜಿ ಡಿಪಾರ್ಟ್‌ಮೆಂಟ್ ಬ್ಲಾಕ್‌ನ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದೆ. ಆಗ ತಾನೇ ಜನಿಸಿದ ಮಗುವನ್ನು ಟಾಯ್ಲೆಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಲಾಗಿದೆ. ಬಳಿಕ ಶೌಚಾಲಯದಲ್ಲಿ ನೀರು ಹೋಗದೆ ಬ್ಲಾಕ್‌ ಆದಾಗ ಹೌಸ್ ಕೀಪಿಂಗ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶೌಚಗುಂಡಿಯಲ್ಲಿ ಮಗು ಶವ ಪತ್ತೆಯಾಗಿದೆ. ಮಗುವಾಗಿದ್ದನ್ನು ಮರೆಮಾಚಲು ಯಾರೋ ಈ ಕೃತ್ಯವೆಸಗಿರುವ ಶಂಕೆ

ಟಾಯ್ಲೆಟ್‌ ಕಮೋಡ್‌ನಲ್ಲಿ ನವಜಾತ ಶಿಶುವಿನ ಶವ ಪತ್ತೆ Read More »

ಹಿಂದೂ ಕಾರ್ಯಕರ್ತರ ಮೇಲೆ‌ ದಬ್ಬಾಳಿಕೆ ನಡೆಸಿದರೆ ಯಾವುದೇ ಹೋರಾಟಕ್ಕೂ ಸಿದ್ಧ :  ಕಿಶೋರ್ ಕುಮಾರ್

ಪುತ್ತೂರು : ರಾಜ್ಯ ಸರಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ. ಉಡುಪಿಯಲ್ಲಿ ಹಿಂದೂ ಜಾಗರಣಾ ವೇದಿಕೆಯ ನಾಯಕರ ಮೇಲೆ ಸುಮೊಟೋ ಕೇಸ್ ದಾಖಲಿಸಿರುವ ಕುರಿತು ಮಾತನಾಡಿರುವ ಕಿಶೋರ್ ಕುಮಾರ್, ರಾಜ್ಯದಲ್ಲಿ ಆಡಳಿತ ಸರಕಾರವು ಆಡಳಿತಕ್ಕೆ ಬಂದಾಗಿನಿಂದ ನಿರಂತರವಾಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿರಿಸಿ ಕೇಸು ದಾಖಲಿಸುವುದು, ಗಡಿಪಾರು, ಗೂಂಡಾ ಕಾಯ್ದೆ ಹೇರುವ ಮೂಲಕ

ಹಿಂದೂ ಕಾರ್ಯಕರ್ತರ ಮೇಲೆ‌ ದಬ್ಬಾಳಿಕೆ ನಡೆಸಿದರೆ ಯಾವುದೇ ಹೋರಾಟಕ್ಕೂ ಸಿದ್ಧ :  ಕಿಶೋರ್ ಕುಮಾರ್ Read More »

ಪೋಲಿಸರ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಉಡುಪಿ: ಡಿಜಿಟಲ್  ಅರೆಸ್ಟ್ ಮುಖಾಂತರ ಪೊಲೀಸರ ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಹೆದರಿಸಿ ಲಕ್ಷಾಂತರ ರೂ. ವಂಚಿಸಿದ್ದಾರೆ. ಈ  ಘಟನೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿದ್ಯಾ(53) ಎನ್ನುವವರಿಗೆ ಅ.4ರಂದು ಪೊಲೀಸ್ ಅಧಿಕಾರಿ ಎಂದು ಹೇಳಿ ಕರೆ ಮಾಡಿ,  ಆಧಾರ್ ಕಾರ್ಡ್ ಮೂಲಕ ಮುಂಬೈ ಬ್ಯಾಂಕ್‌ನಲ್ಲಿ ಖಾತೆ ತೆರೆದು, ಆ ಖಾತೆಗೆ ಹ್ಯುಮನ್ ಟ್ರಾಫಿಂಗ್ ಹಾಗೂ ಮನಿ ಲಾಂಡರಿಂಗ್ ಮೂಲಕ ಹಣವನ್ನು ವರ್ಗಾವಣೆ ಮಾಡಲಾಗಿದೆ. ಆದ್ದರಿಂದ ಎಲ್ಲಾ ಅಕೌಂಟ್ ಪರಿಶೀಲನೆ ಮಾಡಬೇಕು ಎಂದು  ತಿಳಿಸಿದ್ದರು. ಅ.5ರಂದು

ಪೋಲಿಸರ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ Read More »

ಇ.ಡಿ.ದಾಳಿಯ ಬೆದರಿಕೆಯೊಡ್ಡಿ ಹೆಂಡತಿ ಹೆಸರಿಗೆ ಐಪಿಎಲ್‌ ಷೇರು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದ ಶಶಿ ತರೂರು

ಮಾಜಿ ಅಧ್ಯಕ್ಷ ಲಲಿತ್‌ ಮೋದಿ ಬಹಿರಂಗಪಡಿಸಿದ ಮಾಹಿತಿಯಿಂದ ಕೋಲಾಹಲ ಹೊಸದಿಲ್ಲಿ : ಐಪಿಎಲ್‌ ಫ್ರಾಂಚೈಸಿ ಕುರಿತಾಗಿ ಬಹಳ ವರ್ಷಗಳ ಬಳಿಕ ಬಹಿರಂಗವಾದ ವಿಚಾರವೊಂದು ಈಗ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್​​ನ ಮಾಜಿ ಅಧ್ಯಕ್ಷ ಪರಾರಿಯಾಗಿ ವಿದೇಶದಲ್ಲಿರುವ ಲಲಿತ್ ಮೋದಿ ಕಾಂಗ್ರೆಸ್‌ ಸಂಸದ ಶಶಿ ತರೂರ್ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ಶಶಿ ತರೂರ್ ಅವರ ಪತ್ನಿ ದಿವಂಗತ ಸುನಂದಾ ಪುಷ್ಕರ್ ಐಪಿಎಲ್ ಫ್ರಾಂಚೈಸಿ ಕೊಚ್ಚಿ ಟಸ್ಕರ್ಸ್ ಕೇರಳದಲ್ಲಿ ಶೇ.25ರಷ್ಟು

ಇ.ಡಿ.ದಾಳಿಯ ಬೆದರಿಕೆಯೊಡ್ಡಿ ಹೆಂಡತಿ ಹೆಸರಿಗೆ ಐಪಿಎಲ್‌ ಷೇರು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದ ಶಶಿ ತರೂರು Read More »

ಅಜ್ಮೇರ್‌ ದರ್ಗಾದೊಳಗಿದೆ ಶಿವನ ದೇವಾಲಯ : ಸರ್ವೆಗೆ ಒತ್ತಾಯಿಸಿ ಕೋರ್ಟ್‌ನಲ್ಲಿ ದಾವೆ

ಹಿಂದೆ ಸಂಕಟ ಮೋಚನ ಮಹಾದೇವ ದೇವಳವಾಗಿತ್ತು ಎಂದು ವಾದ ಜೈಪುರ: ಉತ್ತರ ಪ್ರದೇಶದ ಬಳಿಕ ಈಗ ರಾಜಸ್ಥಾನದಲ್ಲೂ ಮಂದಿರ-ಮಸೀದಿ ವಿವಾದ ಶುರುವಾಗಿದೆ. ರಾಜಸ್ಥಾನದ ಅಜ್ಮೇರ್‌ನಲ್ಲಿರುವ ಪ್ರಸಿದ್ಧ ದರ್ಗಾ ಹಿಂದೆ ಶಿವನ ದೇವಾಲಯವಾಗಿತ್ತು ಎಂಬ ವಿವಾದ ಕೋರ್ಟ್‌ ಮೆಟ್ಟಿಲೇರಿದ್ದು, ನ್ಯಾಯಾಲಯ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದೆ. ಅಜ್ಮೇರ್‌ನ ಸೂಫಿ ಸಂತ ಮೊಹಿನುದ್ದೀನ್‌ ಚಿಸ್ತಿಯ ದರ್ಗಾದೊಳಗೆ ಶಿವನ ದೇಗುಲ ಇದೆ, ಇದನ್ನು ಹಿಂದುಗಳಿಗೆ ಬಿಟ್ಟುಕೊಡಬೇಕೆಂದು ಹಿಂದು ಸೇನೆಯ ಮುಖ್ಯಸ್ಥ ವಿಷ್ಣು ಗುಪ್ತ ಎಂಬವರು ದಾವೆ ಹೂಡಿದ್ದಾರೆ. ಮನಮೋಹನ್‌ ಚಂಡೇಲ್‌ ಅವರ

ಅಜ್ಮೇರ್‌ ದರ್ಗಾದೊಳಗಿದೆ ಶಿವನ ದೇವಾಲಯ : ಸರ್ವೆಗೆ ಒತ್ತಾಯಿಸಿ ಕೋರ್ಟ್‌ನಲ್ಲಿ ದಾವೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ

  ಸುಬ್ರಹ್ಮಣ್ಯ :  ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ನ. 27ರಂದು ನಾಯಕತ್ವ ತರಬೇತಿ ಕಾರ್ಯಗಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ವಹಿಸಿದ್ದರು. ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯ ಇಂಗ್ಲೀಷ್  ಉಪನ್ಯಾಸಕ ಶೀನಾ ನಾಡೋಳಿ ಅವರು ವಿವಿಧ ಚಟುವಟಿಕೆಯ ಮೂಲಕ ನಾಯಕತ್ವದ ಬಗ್ಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ  ವಿದ್ಯಾರ್ಥಿ  ಪರಿಷತ್ತಿನ ಸಂಯೋಜಕ ಡಾ. ಪ್ರಸಾದ ಎನ್ ಸಹ ಸಂಯೋಜಕರಾದ ಶಿವಪ್ರಸಾದ ಎಸ್,ಅಶ್ವಿನಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ Read More »

ಐಪಿಎಲ್‌ ತಂಡಗಳಿಗೆ ಬೇಡವಾದ ಬಾಂಗ್ಲಾದೇಶದ ಕ್ರಿಕೆಟಿಗರು

ಹಿಂದೂ ವಿರೋಧಿ ದೇಶದ ಆಟಗಾರರಿಗೆ ಸದ್ದಿಲ್ಲದೆ ಪಂಚ್‌ ಕೊಟ್ಟ ಕೇಂದ್ರ ಸರ್ಕಾರ ಹೊಸದಿಲ್ಲಿ : ಐಪಿಎಲ್‌ ತಂಡಗಳಿಗೆ ಆಟಗಾರರನ್ನು ಖರೀದಿಸುವ ಮೆಗಾ ಹರಾಜು ಪ್ರಕ್ರಿಯೆ ಜೆಡ್ಡಾದಲ್ಲಿ ನಡೆದಿದ್ದು, ಎಲ್ಲ ತಂಡಗಳು ತಮಗೆ ಬೇಕಾದ ಆಟಗಾರರನ್ನು ಕೋಟಿ ಕೋಟಿ ಸುರಿದು ಖರೀದಿಸಿವೆ. ಆದರೆ ಈ ನಡುವೆ ಬಂಗ್ಲಾದೇಶದ ಯಾವೊಬ್ಬ ಆಟಗಾರನನ್ನು ಯಾರೂ ಖರೀದಿಸಿಲ್ಲ ಎಂಬ ವಿಚಾರ ಈಗ ಮುನ್ನೆಲೆಗೆ ಬಂದಿದೆ. ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಒಟ್ಟು 1,574 ಆಟಗಾರರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 574 ಆಟಗಾರರನ್ನು ಹರಾಜಿನಲ್ಲಿ

ಐಪಿಎಲ್‌ ತಂಡಗಳಿಗೆ ಬೇಡವಾದ ಬಾಂಗ್ಲಾದೇಶದ ಕ್ರಿಕೆಟಿಗರು Read More »

error: Content is protected !!
Scroll to Top