ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ದಿಡುಪೆಯಿಂದ ವರದಿಯಾಗಿದೆ. ಮಿತ್ತಬಾಗಿಲು ನೆಲ್ಲಿಗುಡ್ಡ ನಿವಾಸಿ ಹೃಶ್ಮಿ (17ವ) ಮೃತಪಟ್ಟ ವಿದ್ಯಾರ್ಥಿನಿ ರಾಜೇಶ್ ಅರುಣಾ ದಂಪತಿ ಮಗಳಾದ ಹೃಶ್ಮಿ ಒಂದು ವಾರದ ಹಿಂದೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕಾಪು ಬಡಗಬೆಟ್ಟು ಪಂಚಾಯಿತಿ ಸಾಮಾನ್ಯ ಸಭೆ

ಕಾಪು: ವಿಧಾನಸಭಾ ಕ್ಷೇತ್ರದ ಬಡಗಬೆಟ್ಟು ಪಂಚಾಯತಿನ ಸಾಮಾನ್ಯ ಸಭೆ ಇಂದು ನಡೆಯಿತು. ಗ್ರಾಮ ಪಂಚಾಯತಿನ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. 8 ಬಾರಿ ಆದರ್ಶ ಪಂಚಾಯತ್ ಪ್ರಶಸ್ತಿ ಪಡೆದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ ಸಲ್ಲಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಪು ಬಡಗಬೆಟ್ಟು ಪಂಚಾಯಿತಿ ಸಾಮಾನ್ಯ ಸಭೆ Read More »

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ರಜತ ಸಂಭ್ರಮ | ದ.ಕ.ಜಿಲ್ಲೆಯ ವಿವಿಧ ಸಾಧಕರಿಗೆ ಕರಾವಳಿ ರತ್ನ ಪ್ರಶಸ್ತಿ ಪ್ರದಾನ | ಮಂಗಳೂರು ಶಾಖಾ ಮಠ ಧರ್ಮ ಕಾರ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡಿದೆ : ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ | ಸಂತ ಮತ್ತು ಸಮಾಜ ನಾಣ್ಯದ ಎರಡು ಮುಖಗಳಿದ್ದಂತೆ : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ಜನಮಾನಸದಲ್ಲಿ ಕಾರ್ಯಕ್ರಮ ಅಚ್ಚಳಿಯದೇ ಉಳಿಯಬೇಕು ಎಂಬ ಚಿಂತನೆಯಲ್ಲಿ ನಡೆದಿದೆ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ | ಜ್ಞಾನ ಹಾಗೂ ಮಾನವೀಯತೆ ಆಧಾರದಲ್ಲಿ ಸಮಾಜ ಕಟ್ಟಲು ಸಾಧ್ಯ : ಡಾ.ಭರತ್ ವೈ ಶೆಟ್ಟಿ | ಸರಕಾರ ಪ್ರಾಥಮಿಕ , ಪ್ರೌಢಶಾಲೆ ಜತೆಗೆ ಕನ್ನಡವನ್ನು ಉಳಿಸುವ ಕೆಲಸ ಬದ್ಧತೆಯಿಂದ ಮಾಡಬೇಕಾಗಿದೆ : ಡಾ.ಕೆ.ಚಿನ್ನಪ್ಪ ಗೌಡ

ಮಂಗಳೂರು: ಧರ್ಮ ಉಳಿವಿನ ಜತೆಗೆ ಧರ್ಮ ಪ್ರಚಾರ ಮಠಗಳ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಕಳೆದ 25 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಪ್ರಾರಂಭವಾದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಇಂದು ಧರ್ಮ ಕಾರ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಸಂಭ್ರಮದ ಅಂಗವಾಗಿ ದ.ಕ.ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕರಾವಳಿ ರತ್ನ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ರಜತ ಸಂಭ್ರಮ | ದ.ಕ.ಜಿಲ್ಲೆಯ ವಿವಿಧ ಸಾಧಕರಿಗೆ ಕರಾವಳಿ ರತ್ನ ಪ್ರಶಸ್ತಿ ಪ್ರದಾನ | ಮಂಗಳೂರು ಶಾಖಾ ಮಠ ಧರ್ಮ ಕಾರ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡಿದೆ : ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ | ಸಂತ ಮತ್ತು ಸಮಾಜ ನಾಣ್ಯದ ಎರಡು ಮುಖಗಳಿದ್ದಂತೆ : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ಜನಮಾನಸದಲ್ಲಿ ಕಾರ್ಯಕ್ರಮ ಅಚ್ಚಳಿಯದೇ ಉಳಿಯಬೇಕು ಎಂಬ ಚಿಂತನೆಯಲ್ಲಿ ನಡೆದಿದೆ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ | ಜ್ಞಾನ ಹಾಗೂ ಮಾನವೀಯತೆ ಆಧಾರದಲ್ಲಿ ಸಮಾಜ ಕಟ್ಟಲು ಸಾಧ್ಯ : ಡಾ.ಭರತ್ ವೈ ಶೆಟ್ಟಿ | ಸರಕಾರ ಪ್ರಾಥಮಿಕ , ಪ್ರೌಢಶಾಲೆ ಜತೆಗೆ ಕನ್ನಡವನ್ನು ಉಳಿಸುವ ಕೆಲಸ ಬದ್ಧತೆಯಿಂದ ಮಾಡಬೇಕಾಗಿದೆ : ಡಾ.ಕೆ.ಚಿನ್ನಪ್ಪ ಗೌಡ Read More »

ಕಾಳಿಕಾಂಬ ಯಕ್ಷಗಾನ  ಕಲಾಸೇವಾ ಸಂಘದಿಂದ ಮಹಾಭಾರತ ಸರಣಿ ತಾಳಮದ್ದಳೆ

ಹಾಸ್ಯಗಾರ ದಿ.ಬಂಟ್ವಾಳ ಜಯರಾಮ ಆಚಾರ್ಯರಿಗೆ ಶ್ರದ್ಧಾಂಜಲಿ  ಅರ್ಪಣೆ ಸುಳ್ಯ : ಹಾಸ್ಯಗಾರ ಬಂಟ್ವಾಳ ಜಯರಾಮ ಆಚಾರ್ಯರು ತೆಂಕುತಿಟ್ಟಿನ ಹಾಸ್ಯಗಾರರಲ್ಲಿ ಅನನ್ಯ ಸ್ಥಾನವನ್ನು ಪಡೆದ ಕಲಾವಿದರಾಗಿದ್ದು ಯಕ್ಷಗಾನದಲ್ಲಿ ಹಾಸ್ಯ ಪಾತ್ರಗಳನ್ನು ಮಾದರಿಯಾಗಿ ರೂಪಿಸಿದವರು. ಈ ಪರಂಪರೆಯನ್ನು ಮುಂದುವರಿಸುವ ಹಾಸ್ಯ ಕಲಾವಿದರು ಯಕ್ಷರಂಗದಲ್ಲಿ ಮೂಡಿ ಬರಬೇಕೆಂದು  ಜಯರಾಮ ಆಚಾರ್ಯರ ಮೂರು ದಶಕಗಳ ಒಡನಾಡಿ ಕಲಾವಿದ ಪಾತಾಳ ಅಂಬಾಪ್ರಸಾದ್ ತಿಳಿಸಿದರು.  ಕೊಂಬೋಟು ಕುಟುಂಬಸ್ಥರ ತರವಾಡು ಮನೆ ಉಬರಡ್ಕ ಸುಳ್ಯ ಇಲ್ಲಿ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ಜರಗಿದ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ

ಕಾಳಿಕಾಂಬ ಯಕ್ಷಗಾನ  ಕಲಾಸೇವಾ ಸಂಘದಿಂದ ಮಹಾಭಾರತ ಸರಣಿ ತಾಳಮದ್ದಳೆ Read More »

ಗ್ರಾಮ ಪಂಚಾಯಿತಿ ಉಪಚುನಾವಣೆ | ಅರಿಯಡ್ಕ, ಕೆದಂಬಾಡಿ ಎರಡೂ ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಜಯಭೇರಿ

ಪುತ್ತೂರು: ಅರಿಯಡ್ಕ ಹಾಗೂ ಕೆದಂಬಾಡಿ ಗ್ರಾ.ಪಂಗೆ ನಡೆದ ಉಪಚುನಾವಣೆಯಲ್ಲಿ ಎರಡು ಗ್ರಾ.ಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕೆದಂಬಾಡಿ ಗ್ರಾ.ಪಂನ ವಾರ್ಡ್-4 ರಲ್ಲಿ ಸಾಮಾನ್ಯ ಮೀಸಲು ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೋಂತರೋ 272 ಮತ ಪಡೆದು 30 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ. ಮೋಹನ್ 242 ಹಾಗೂ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ರಫೀಕ್ ನಂಜೆ 108 ಮತಗಳನ್ನು ಪಡೆದುಕೊಂಡಿದ್ದಾರೆ. 11 ಮತ ತಿರಸ್ಕೃತಗೊಂಡಿದೆ. ಅರಿಯಡ್ಕ ಗ್ರಾ.ಪನಲ್ಲಿ ಕಾಂಗ್ರೆಸ್ ಬೆಂಬಲಿತ

ಗ್ರಾಮ ಪಂಚಾಯಿತಿ ಉಪಚುನಾವಣೆ | ಅರಿಯಡ್ಕ, ಕೆದಂಬಾಡಿ ಎರಡೂ ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಜಯಭೇರಿ Read More »

ಗ್ಯಾರಂಟಿಗಳನ್ನು ನಿಲ್ಲಿಸಲು ಕಾಂಗ್ರೆಸ್‌ ಶಾಸಕರಿಂದಲೇ ಮನವಿ

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಅನುದಾನ ಬರುತ್ತಿಲ್ಲ ಎಂದು ಅಸಮಾಧಾನ ಬೆಂಗಳೂರು: ಕಾಂಗ್ರೆಸ್‌ ಸರಕಾರ ಉಪಚುನಾವಣೆಯ ಕ್ಲೀನ್‌ಸ್ವೀಪ್‌ ಗೆಲುವಿಗೆ ಪಂಚ ಗ್ಯಾರಂಟಿಗಳೇ ಕಾರಣ ಎಂದು ಹೇಳುತ್ತಿದ್ದರೂ ಗ್ಯಾರಂಟಿಗಳ ವಿರುದ್ಧ ಕಾಂಗ್ರೆಸ್‌ ಶಾಸಕರೇ ಆಕ್ಷೇಪ ಎತ್ತಲು ತೊಡಗಿದ್ದಾರೆ. ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್​ ಪಕ್ಷದ ಶಾಸಕ ಗವಿಯಪ್ಪ ಹೇಳಿದ್ದಾರೆ. ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತ್ತಿಲ್ಲ. ಶಕ್ತಿ ಯೋಜನೆ ಸೇರಿದಂತೆ ಇನ್ನೆರಡು ಗ್ಯಾರಂಟಿಗಳು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇವೆ. ಅವರೇನು ತೀರ್ಮಾನ

ಗ್ಯಾರಂಟಿಗಳನ್ನು ನಿಲ್ಲಿಸಲು ಕಾಂಗ್ರೆಸ್‌ ಶಾಸಕರಿಂದಲೇ ಮನವಿ Read More »

ಮೂಲ್ಕಿ ರೈಲು ನಿಲ್ದಾಣ ಬಳಿ ಸಂಭವಿಸಿದ್ದ ಹತ್ಯೆಯ ಆರೋಪಿ ಸೀರಿಯಲ್‌ ಕಿಲ್ಲರ್‌ ಸೆರೆ

ನಾಲ್ಕು ರಾಜ್ಯಗಳಲ್ಲಿ ಅತ್ಯಾಚಾರ, ಕೊಲೆಗಳನ್ನು ಮಾಡಿದ್ದ ಪಾತಕಿ ಅಹ್ಮದಾಬಾದ್‌ : ಮೂಲ್ಕಿ ರೈಲು ನಿಲ್ದಾಣದ ಸಮೀಪ ರೈಲು ಪ್ರಯಾಣಿಕರೊಬ್ಬರ ಹತ್ಯೆಯೂ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಸರಣಿ ಹತ್ಯೆ ಮತ್ತು ಅತ್ಯಾಚಾರಗಳನ್ನು ಮಾಡಿದ್ದ ಸೀರಿಯಲ್‌ ಕಿಲ್ಲರ್‌ನನ್ನು ಗುಜರಾತ್‌ ಪೊಲೀಸರು ವಾಪಿ ರೈಲು ನಿಲ್ದಾಣದ ಸಮೀಪ ಭಾನುವಾರ ರಾತ್ರಿ ಬಂಧಿಸಿದ್ದಾರೆ. ಅತ್ಯಾಚಾರ ಹಾಗೂ ಹಲವು ಕೊಲೆ ಪ್ರಕರಣಗಳಲ್ಲಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಸರಣಿ ಹಂತಕ ಈತ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹರ್ಯಾಣದ

ಮೂಲ್ಕಿ ರೈಲು ನಿಲ್ದಾಣ ಬಳಿ ಸಂಭವಿಸಿದ್ದ ಹತ್ಯೆಯ ಆರೋಪಿ ಸೀರಿಯಲ್‌ ಕಿಲ್ಲರ್‌ ಸೆರೆ Read More »

ಬಾಂಗ್ಲಾದೇಶದ ಬಳಿಕ ಪಾಕಿಸ್ಥಾನದಲ್ಲೂ ಶುರುವಾಯಿತು ದಂಗೆ

ಇಮ್ರಾನ್‌ ಖಾನ್‌ ಬೆಂಬಲಿಗರಿಂದ ಇಸ್ಲಾಮಾಬಾದ್‌ ಚಲೋ- ಐವರು ಪೊಲೀಸರು ಬಲಿ ಇಸ್ಲಾಮಾಬಾದ್‌: ಬಾಂಗ್ಲಾದೇಶದ ಬಳಿಕ ಈಗ ಇನ್ನೊಂದು ನೆರೆರಾಷ್ಟ್ರ ಪಾಕಿಸ್ಥಾನದಲ್ಲೂ ಆಂತರಿಕ ದಂಗೆ ಶುರುವಾಗಿದೆ. ಮಾಜಿ ಪ್ರಧಾನಿ ಪ್ರಸ್ತುತ ಜೈಲಿನಲ್ಲಿರುವ ಇಮ್ರಾನ್‌ ಖಾನ್‌ ಪಕ್ಷದ ಸಾವಿರಾರು ಬೆಂಬಲಿಗರು ರಾಜಧಾನಿ ಇಸ್ಲಾಮಾಬಾದ್‌ನತ್ತ ಮೋರ್ಚಾ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಉಂಟಾದ ಘರ್ಷಣೆಯಲ್ಲಿ ಐವರು ಭದ್ರತಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು ನೂರಾರು ಮಂದಿ ಪ್ರತಿಭಟನೆಕಾರರು ಗಾಯಗೊಂಡಿದ್ದಾರೆ. ಇಮ್ರಾನ್‌ ಖಾನ್‌ ಅವರ ಹೆಂಡತಿ ಬುಶ್ರಾ ಬೀಬಿ ಖಾನ್‌ ನೇತೃತ್ವದಲ್ಲಿ ನಡೆಯುತ್ತಿರುವ ಮೋರ್ಚಾ ಭಾನುವಾರ

ಬಾಂಗ್ಲಾದೇಶದ ಬಳಿಕ ಪಾಕಿಸ್ಥಾನದಲ್ಲೂ ಶುರುವಾಯಿತು ದಂಗೆ Read More »

ಏನಿದು ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಯೋಜನೆ?

ಪ್ರಧಾನಿ ಮೋದಿಯವರೇ ವಿಶೇಷ ಮುತುವರ್ಜಿ ವಹಿಸಿರುವ ಯೋಜನೆಯ ಮಾಹಿತಿ ಇಲ್ಲಿದೆ ಹೊಸದಿಲ್ಲಿ : ಕೇಂದ್ರ ಸರಕಾರ ಸುಮಾರು 6000 ಕೋ. ರೂ. ವೆಚ್ಚದ ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಎಂಬ ಮಹತ್ವಾಕಾಂಕ್ಷಿ ಯೋಜನೆಗೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆ ಬಳಿಕ ಈ ವಿಶಿಷ್ಟ ಯೋಜನೆ ಕುರಿತಾಗಿ ದೇಶವ್ಯಾಪಿಯಾಗಿ ಬಹಳ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳು, ಬೋಧಕರು ಮತ್ತು ಸಂಶೋಧಕರಿಗೆ ನೆರವಾಗುವ ಉದ್ದೇಶದಿಂದ ಈ ಮಹತ್ವದ ಯೋಜನೆಯನ್ನು ನರೇಂದ್ರ ಮೋದಿ ಸರಕಾರ ಈ ಯೋಜನೆಯನ್ನು ದೇಶಕ್ಕೆ ನೀಡುತ್ತಿದೆ.

ಏನಿದು ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಯೋಜನೆ? Read More »

ಜ.12 : ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ, ಧರ್ಮದೈವಗಳ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ ಹಾಗೂ ಧರ್ಮ ದೈವಗಳ ದೈವಸ್ಥಾನದಲ್ಲಿ ಜ.12 ರಂದು ನಡೆಯಲಿರುವ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಲ್ಲೇಗ ಮಾಡತ್ತಾರಿನಲ್ಲಿ ನಡೆಯಿತು. ದೈವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಆಮಂತ್ರಣ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಅರ್ಚಕ ಕೃಷ್ಣ ಶೇವಿರೆ, ಅಧ್ಯಕ್ಷ ಯು. ಶ್ರೀಧರ್ ಹೆಗ್ಡೆ ಉಳಿಯ, ಕಾರ್ಯದರ್ಶಿ ಉಮೇಶ್ ಆಚಾರ್ಯ ಕಗ, ಉಪಾಧ್ಯಕ್ಷ ಜಿನ್ನಪ್ಪ ಪೂಜಾರಿ ಮುರ, ತಿಮ್ಮಪ್ಪ ಗೌಡ ಪೋಳ್ಯ ಹಾಗೂ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು

ಜ.12 : ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ, ಧರ್ಮದೈವಗಳ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top