ಪರ್ತ್‌ನಲ್ಲಿ 38 ವರ್ಷ ಹಿಂದಿನ ದಾಖಲೆ ಪತನ

ಹೊಸ ದಾಖಲೆ ಬರೆದ ಕೆ.ಎಲ್ ರಾಹುಲ್ – ಯಶಸ್ವಿ ಜೈಸ್ವಾಲ್ ಜೋಡಿ ಪರ್ತ್‌: ಪರ್ತ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನ ವೈಫಲ್ಯಗಳನ್ನೆಲ್ಲ ಮೆಟ್ಟಿನಿಂತು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆ.ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಲೆಜೆಂಡ್ ಸುನಿಲ್ ಗವಾಸ್ಕರ್ – ಶ್ರೀಕಾಂತ್ ದಾಖಲೆಯನ್ನು ಮುರಿದು ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ. ದ್ವಿತೀಯ ಇನಿಂಗ್ಸ್​ನಲ್ಲಿ […]

ಪರ್ತ್‌ನಲ್ಲಿ 38 ವರ್ಷ ಹಿಂದಿನ ದಾಖಲೆ ಪತನ Read More »

ನಿಖಿಲ್‌ ಸೋಲಿನಿಂದ ಮನನೊಂದು ವಿಷ ಸೇವಿಸಿದ ಅಭಿಮಾನಿ

ರಾಮನಗರ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಕ್ಕೆ ಬೇಸರಗೊಂಡು ಅವರ ಕಟ್ಟಾ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರದಲ್ಲಿ ಸಂಭವಿಸಿದೆ. ಆತನನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದ ಮಂಜುನಾಥ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದವ.‘ನಾನು ನಿಖಿಲ್ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ, ಜೈ ಜೆಡಿಎಸ್’ ಎಂದು ಪತ್ರ ಬರೆದಿಟ್ಟು ಆತ ವಿಷ ಸೇವಿಸಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕೊಂಡೊಯ್ದ ಕಾರಣ ಪ್ರಾಣ ಉಳಿದಿದೆ. ಪೊಲೀಸರು ಪ್ರಕರಣ ದಾಖಲಿಸಿ

ನಿಖಿಲ್‌ ಸೋಲಿನಿಂದ ಮನನೊಂದು ವಿಷ ಸೇವಿಸಿದ ಅಭಿಮಾನಿ Read More »

ಬಿಜೆಪಿಯ ವಕ್ಫ್‌ ಹೋರಾಟಕ್ಕೆ ಬಲ ತುಂಬಿದ ಮಹಾರಾಷ್ಟ್ರದ ಗೆಲುವು

ವೋಟ್‌ಬ್ಯಾಂಕ್‌ ಹೆಚ್ಚಿಸಿಕೊಳ್ಳಲು ಕಾಂಗ್ರೆಸ್‌ನಿಂದ ವಕ್ಫ್‌ ಮಂಡಳಿ ರಚನೆ ಎಂದು ಮೋದಿ ವಾಗ್ದಾಳಿ ಹೊಸದಿಲ್ಲಿ: ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯ ಭರ್ಜರಿ ಗೆಲುವು ಬಿಜೆಪಿಯ ವಕ್ಫ್‌ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ತುಂಬಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಕೇಂದ್ರ ಸರಕಾರ ವಕ್ಫ್‌ ಕಾಯಿದೆ ತಿದ್ದಪಡಿಯತ್ತ ಮೊದಲ ಹೆಜ್ಜೆಯಿಟ್ಟಿದ್ದು, ಇದಕ್ಕಾಗಿ ಜೆಪಿಸಿಯನ್ನೂ ರಚನೆ ಮಾಡಿದೆ. ಇದೇ ವೇಳೆ ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಲ್ಲಿ ವಕ್ಫ್‌ ಮಂಡಳಿ ಇದ್ದ ಜಮೀನುಗಳನ್ನೆಲ್ಲ ತನ್ನದು ಎಂದು ಹೇಳುತ್ತಿರುವುದು ದೊಡ್ಡ ವಿವಾದವಾಗಿ ಮಾರ್ಪಟ್ಟಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ

ಬಿಜೆಪಿಯ ವಕ್ಫ್‌ ಹೋರಾಟಕ್ಕೆ ಬಲ ತುಂಬಿದ ಮಹಾರಾಷ್ಟ್ರದ ಗೆಲುವು Read More »

ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಯುವ ಮನಸ್ಸುಗಳು ಒಂದಾಗಲಿ | ವಿವೇಕಾನಂದ ಕಾಲೇಜಿನ ನವಯುಗ -2024 ಕಾರ್ಯಕ್ರಮದಲ್ಲಿ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ‌ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ 2024 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿಧ್ಯಾಭ್ಯಾಸದ‌ ಜೊತೆ ಜೀವನದ ಗುರಿಯನ್ನು ಸಾಧಿಸಲು ಬೇಕಾದ ಮಾನಸಿಕ ದೃಢತೆಯನ್ನು ಬೆಳೆಸಿಕೊಳ್ಳಿ. ದೇಶದ ಭವಿಷ್ಯದ ಶಕ್ತಿ ನೀವು. ಹೊಸತನದ ಚಿಂತನೆಗಳು ನಿಮ್ಮ ಮೂಲಕ ದೇಶಕ್ಕೆ ದೊರೆಯುವಂತಾಗಲಿ

ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಯುವ ಮನಸ್ಸುಗಳು ಒಂದಾಗಲಿ | ವಿವೇಕಾನಂದ ಕಾಲೇಜಿನ ನವಯುಗ -2024 ಕಾರ್ಯಕ್ರಮದಲ್ಲಿ ಕಿಶೋರ್ ಕುಮಾರ್ ಪುತ್ತೂರು Read More »

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ದಾಂಪತ್ಯ ಜೀವನದ ಐವತ್ತು ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಕುದ್ಮಾರು ಅನ್ಯಾಡಿ ತರವಾಡು ಮನೆಯಲ್ಲಿ ಸನ್ಮಾನ

ಕಾಣಿಯೂರು: ಪುತ್ತೂರು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಮಿತಿಯ ಸಹಯೋಗದೊಂದಿಗೆ ಒಕ್ಕಲಿಗ ಸ್ವಸಹಾಯ ಒಕ್ಕೂಟ, ಯುವ ಸಂಘ, ಮಹಿಳಾ ಸಂಘ ಗ್ರಾಮ ಸಮಿತಿಗಳ  ಸಹಕಾರದೊಂದಿಗೆ  ಒಕ್ಕಲಿಗ ಟ್ರಸ್ಟ್ ನ ದಶಮಾನೋತ್ಸವದ ಸಂಭ್ರಮದ ಅಂಗವಾಗಿ ಒಕ್ಕಲಿಗ ಸ್ವ ಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ ದಾಂಪತ್ಯ ಜೀವನದ ಐವತ್ತು ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ.23 ರಂದು ಕುದ್ಮಾರು ಅನ್ಯಾಡಿ ತರವಾಡು ಮನೆಯಲ್ಲಿ 6 ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 50

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ದಾಂಪತ್ಯ ಜೀವನದ ಐವತ್ತು ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಕುದ್ಮಾರು ಅನ್ಯಾಡಿ ತರವಾಡು ಮನೆಯಲ್ಲಿ ಸನ್ಮಾನ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕಲಾವಿಸ್ಮಯ-2024’ಕ್ಕೆ ಚಾಲನೆ

ಕಾನೂನು ಶಿಕ್ಷಣ ಎಂಬುದು ಎಲ್ಲದರ ಮೂಲ: ಕೃಷ್ಣವೇಣಿ ಪ್ರಸಾದ್ ಮುಳಿಯ ಪುತ್ತೂರು:  ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕಲಾವಿಸ್ಮಯ-2024’ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದ ಮುಳಿಯ ಜುವೇಲರ್ಸ್ ನ ನಿರ್ದೇಶಕಿ ಹಾಗೂ ‘ಪಾಂಚಜನ್ಯ’ ರೇಡಿಯೋದ ಅಧ್ಯಕ್ಷರಾದ ಕೃಷ್ಣವೇಣಿ ಪ್ರಸಾದ್ ಮುಳಿಯ ಮಾತನಾಡಿ, ಕಾನೂನು ಶಿಕ್ಷಣ ತಾಯಿಯಿದ್ದಂತೆ. ಕಾನೂನು ಶಿಕ್ಷಣ ಎಂಬುದು ಎಲ್ಲದರ ಮೂಲವಾಗಿದೆ. ಕಾನೂನು ಸರಿಯಾಗಿದ್ದರೇ ಮಾತ್ರ ದೇಶದ ಭವಿಷ್ಯ ಉತ್ತಮ ರೀತಿಯಲ್ಲಿ ರೂಪುಗೊಳ್ಳಲು ಸಾಧ್ಯವಿದೆ.

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕಲಾವಿಸ್ಮಯ-2024’ಕ್ಕೆ ಚಾಲನೆ Read More »

ಪ್ರತಿಷ್ಠಿತ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ‘ಗ್ಲೋವಿಂಗ್100’ ರ ಬಂಪರ್ ಡ್ರಾ ಸಮಾರಂಭ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್ ದಿ.ಜಿ.ಎಲ್‍.ಆಚಾರ್ಯರ ಜನ್ಮಶತಾಬ್ಧಿ ಹಾಗೂ ದೀಪಾವಳಿ ಪ್ರಯುಕ್ತ  ಹಮ್ಮಿಕೊಂಡ ‘ಗ್ಲೋವಿಂಗ್100’ ರ ಡ್ರಾ ಸಮಾರಂಭ ನಡೆಯಿತು. ಅ.31 ರಿಂದ ನ.13 ರ ತನಕ ಹಮ್ಮಿಕೊಂಡ ಈ ವಿಶೇಷ ಕೊಡುಗೆಯಲ್ಲಿ ಪ್ರತೀ ಖರೀದಿಗೂ ಆಕರ್ಷಕ ಉಚಿತ ಉಡುಗೊರೆ ಹಾಗೂ ಚಿನ್ನದ ನೆಕ್ಲೇಸ್ ನ್ನು ಬಂಪರ್ ಬಹುಮಾನವಾಗಿ ಇಡಲಾಗಿತ್ತು. ದರ್ಬೆ ಯುಮುನಾ ಬೋರ್‍ ವೆಲ್‍ ನ ಮಾಲಕಿ ದಿವ್ಯಾ ಕೆ. ಶೆಟ್ಟಿ ಬಂಪರ್ ಬಹುಮಾನದ ಡ್ರಾವನ್ನು ನಡೆಸಿಕೊಟ್ಟರು. ಹರೀಶ್‍ ಲೋಲಾಕ್ಷಿ ಕನಕಮಜಲು ಬಂಪರ್

ಪ್ರತಿಷ್ಠಿತ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ‘ಗ್ಲೋವಿಂಗ್100’ ರ ಬಂಪರ್ ಡ್ರಾ ಸಮಾರಂಭ Read More »

ಆಕಸ್ಮಿಕ ಬೆಂಕಿ ತಗುಲಿ ಗಾಯಗೊಂಡ ಜೀತು ನೇಲ್ಯಪಲ್ಕೆ | ವಿಶ್ವಹಿಂದೂ ಪರಿಷತ್ ಬಜರಂಗದಳ ಘಟಕದಿಂದ ಧನಸಹಾಯ ಹಸ್ತಾಂತರ

ಬಂಟ್ವಾಳ: ತೀರಾ ಕಡು ಬಡತನದಲ್ಲಿದ್ದ ಆದಿದ್ರಾವಿಡ ಸಮುದಾಯದ ಜೀತು ನೇಲ್ಯಪಲ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಗಾಯಗೊಂಡಿದ್ದು, ಜೀವನ ನಿರ್ವಹಣೆ ಕಷ್ಟದಲ್ಲಿದ್ದುದನ್ನು ಮನಗಂಡು ವಿಶ್ವ ಹಿಂದೂ ಪರಿಷದ್ ಬಜರಂಗದಳ ವೀರಕೇಸರಿ ಶಾಖೆ ಮೀಯಾರುಪಲ್ಕೆ ಸರಪಾಡಿ ಕಾರ್ಯಕರ್ತರು ಧನಸಹಾಯ ನೀಡಿದರು. ಬೆಂಕಿ ತಾಗಿದ ಪರಿಣಾಮ ಮುಖ, ಕಿವಿ ಹಾಗೂ ದೇಹದ ಭಾಗ ಸುಟ್ಟು ಹೋಗಿದ್ದು, ದಾನಿಗಳ ಮೂಲಕ ಸಂಗ್ರಹಿಸಲ್ಪಟ್ಟ 25,950 ರೂಪಾಯಿಗಳನ್ನು ಸಂತ್ರಸ್ತ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಬಜರಂಗದಳದ ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ, ಬಜರಂಗದಳ

ಆಕಸ್ಮಿಕ ಬೆಂಕಿ ತಗುಲಿ ಗಾಯಗೊಂಡ ಜೀತು ನೇಲ್ಯಪಲ್ಕೆ | ವಿಶ್ವಹಿಂದೂ ಪರಿಷತ್ ಬಜರಂಗದಳ ಘಟಕದಿಂದ ಧನಸಹಾಯ ಹಸ್ತಾಂತರ Read More »

ಕುರಿಯ ಉಳ್ಳಾಲ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಿಷ್ಣು ಸೇವಾ ಸಮಿತಿಯಿಂದ ಕೃತಜ್ಞತಾ ಸಭೆ

ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಿಷ್ಣು ಸೇವಾ ಸಮಿತಿಯಿಂದ ಕೃತಜ್ಞತಾ ಸಭೆ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ನಕ್ಷತ್ರಿತ್ತಾಯ, ಪ್ರಧಾನ ಅರ್ಚಕ ಸುರೇಶ್ ಕುಮಾರ್‍, ಮಾಜಿ ಅಧ್ಯಕ್ಷರುಗಳಾದ ರವೀಂದ್ರನಾಥ ರೈ ಬಳ್ಳಮಜಲು, ಸತೀಶ್‍ರೈ ಕುಂಬ್ರ, ವಿಷ್ಣು ಸೇವಾ ಸಮಿತಿ ಗೌರವಾಧ್ಯಕ್ಷ ಶಿವರಾಮ ಆಳ್ವ, ಪ್ರಧಾನ ಕಾರ್ಯದರ್ಶಿ ತಿರುಮಲೇಶ್ವರ ಭಟ್‍, ಖಜಾಂಚಿ ಅರವಿಂದ ಭಗವಾನ್ ದಾಸ್ ರೈ, ಕಾರ್ಯದರ್ಶಿ ಶ್ರೀಕೃಷ್ಣ ಬೊಳಂತಿಮಾರು, ಭಜನಾ ಮಂಡಳಿ ಸದಸ್ಯರಾದ ನವೀನ ಕುರಿಯ, ಜಿತೇಶ್‍,

ಕುರಿಯ ಉಳ್ಳಾಲ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಿಷ್ಣು ಸೇವಾ ಸಮಿತಿಯಿಂದ ಕೃತಜ್ಞತಾ ಸಭೆ Read More »

ಮೂರು ಕ್ಷೇತ್ರದಲ್ಲೂ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌

ಶಿಗ್ಗಾವಿಯಲ್ಲಿ ಪಠಾಣ್‌, ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ, ಸಂಡೂರಿನಲ್ಲಿ ಅನ್ನಪೂರ್ಣ ಜಯಭೇರಿ ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ನಗೆ ಬೀರಿದೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಸುಮಾರು 09 ಸಾವಿರ ಮತಗಳ ಅಂತರದಿಂದ ಪಠಾಟ್‌

ಮೂರು ಕ್ಷೇತ್ರದಲ್ಲೂ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ Read More »

error: Content is protected !!
Scroll to Top