ಚುನಾವಣೆ ಫಲಿತಾಂಶ : ಆರಂಭಿಕ ಸುತ್ತಿನಲ್ಲಿ ಎನ್‌ಡಿಎಗೆ ಮುನ್ನಡೆ

ಎರಡೂ ರಾಜ್ಯಗಳಲ್ಲಿ ತೀವ್ರ ಹಣಾಹಣಿಯ ಸಾಧ್ಯತೆ ಗೋಚರ ಮುಂಬಯಿ: ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ, ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆ ಮತ್ತು 30ಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭದ ಸುತ್ತಿನಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಲ್ಪ ಮುನ್ನಡೆ ಸಿಕ್ಕಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆಯೂ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಅಂಚೆ ಮತಗಳಲ್ಲಿ ಎನ್‌ಡಿಎ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಮಹಾವಿಕಾಸ್‌ ಅಘಾಡಿ 61 ಕ್ಷೇತ್ರಗಳಲ್ಲಿ […]

ಚುನಾವಣೆ ಫಲಿತಾಂಶ : ಆರಂಭಿಕ ಸುತ್ತಿನಲ್ಲಿ ಎನ್‌ಡಿಎಗೆ ಮುನ್ನಡೆ Read More »

3 ವರ್ಷದ ಮಗುವಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

ಮಂಗಳೂರು: ಉಳ್ಳಾಲ ತಾಲೂಕಿನ ಬಾಳೆಪುಣಿ ಎಂಬಲ್ಲಿ 70 ವರ್ಷದ ವೃದ್ಧ ಮೂರು ವರ್ಷದ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಂಭವಿಸಿದೆ. ಅಡಿಕೆ ಅಂಗಡಿಯೊಂದರ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ವೃದ್ಧ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂಲತಃ ಪುತ್ತೂರು ನಿವಾಸಿ, ಪ್ರಸ್ತುತ ಮುದುಂಗಾರುಕಟ್ಟೆಯಲ್ಲಿ ವಾಸವಾಗಿರುವ ಅಬ್ದುಲ್ಲಾ (70) ಆರೋಪಿ. ಮಗು ಆಟವಾಡುತ್ತಿದ್ದಾಗ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದು, ಅಸ್ವಸ್ಥಗೊಂಡ ಮಗುವನ್ನು ಗಮನಿಸಿ ವೈದ್ಯಕೀಯ

3 ವರ್ಷದ ಮಗುವಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ Read More »

ಭೋವಿ ನಿಗಮ ಹಗರಣ : ತನಿಖಾಧಿಕಾರಿ ಕಿರುಕುಳದಿಂದ ಯುವತಿ ಆತ್ಮಹತ್ಯೆ

ಬೆಂಗಳೂರು: ಭೋವಿ ನಿಗಮ ಹಗರಣಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಎದುರಿಸಿದ್ದ ಯುವತಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಭವಿಸಿದ್ದು, ತನಿಖೆಯ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ. ಭೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ಸ್‌ ಪೂರೈಕೆ ಮಾಡಿದ್ದ ಪದ್ಮನಾಭ ನಗರದ ಜೀವಾ (32) ಎಂಬ ಯುವತಿ ಪದ್ಮನಾಭ ನಗರದ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೀವಾ ಭೋವಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಮೂರು ತಿಂಗಳ ಹಿಂದೆ ಒಮ್ಮೆ ವಿಚಾರಣೆ ಎದುರಿಸಿದ್ದರು. ಬಳಿಕ

ಭೋವಿ ನಿಗಮ ಹಗರಣ : ತನಿಖಾಧಿಕಾರಿ ಕಿರುಕುಳದಿಂದ ಯುವತಿ ಆತ್ಮಹತ್ಯೆ Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ “INFOTSAV 2K24” ಸಮಾರೋಪ ಸಮಾರಂಭ

ಸವಣೂರು:  ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ “INFOTSAV 2K24”  ಸಮಾರೋಪ ಸಮಾರಂಭ ಗುರುವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ವಹಿಸಿ, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಶುಭ ಹಾರೈಸಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಿಗಳಾಗಲು ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಸ್ಪರ್ಧೆ ತರಬೇತಿಗಳು ನಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡುಯ್ಯುತ್ತದೆ ಎಂದರು. ಮುಖ್ಯಅತಿಥಿಯಾಗಿ ಬೆಳ್ಳಾರೆ ಆರಕ್ಷಕ ಠಾಣೆಯ ಸಬ್‌ ಇನ್‌ ಸ್ಪೆಕ್ಟರ್

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ “INFOTSAV 2K24” ಸಮಾರೋಪ ಸಮಾರಂಭ Read More »

ಜಿಲ್ಲೆಯ ರೈತರ 14 ಕೋಟಿ ಸಾಲದ ಬಡ್ಡಿ, ಚಕ್ರಬಡ್ಡಿ ಮನ್ನಾಕ್ಕೆ ಆಗ್ರಹ | ಪತ್ರಿಕಾಗೋಷ್ಠಿಯಲ್ಲಿ ವಿಕ್ಟರ್ ಮಾರ್ಟಿನ್

ಪುತ್ತೂರು: ಸುಸ್ತಿಯಾದ ಬೆಳೆಸಾಲದ ಬಡ್ಡಿಯನ್ನು ಮನ್ನಾ ಮಾಡದಿರುವುದರಿಂದ ದ.ಕ.ಜಿಲ್ಲೆಯ 731 ಮಂದಿ ರೈತರು ಅವಕಾಶ ವಂಚಿತರಾಗಿದ್ದು, ಈ ರೈತರ ರೂ. 14 ಕೋಟಿಯಷ್ಟು ಬಡ್ಡಿ ಮತ್ತು ಚಕ್ರಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರ ಗಮನ ಹರಿಸಬೇಕು. ಜಿಲ್ಲೆಯ ಶಾಸಕರುಗಳು ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ರೈತರ ಧ್ವನಿಯಾಗಬೇಕು ಎಂದು ಎಸ್‍ಡಿಪಿಐ ಪಕ್ಷದ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿನ್ ಅವರು ಆಗ್ರಹಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ಮಾತನಾಡಿ, ರಾಜ್ಯದ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಫೆಬ್ರವರಿ ತಿಂಗಳಲ್ಲಿ

ಜಿಲ್ಲೆಯ ರೈತರ 14 ಕೋಟಿ ಸಾಲದ ಬಡ್ಡಿ, ಚಕ್ರಬಡ್ಡಿ ಮನ್ನಾಕ್ಕೆ ಆಗ್ರಹ | ಪತ್ರಿಕಾಗೋಷ್ಠಿಯಲ್ಲಿ ವಿಕ್ಟರ್ ಮಾರ್ಟಿನ್ Read More »

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯಿಂದ  ಮಸಾಸನ ಕೈಪಿಡಿ ಹಸ್ತಾಂತರ

ಬೆಳ್ತಂಗಡಿ: ಬಂಟ್ವಾಳ ತಾಲೂಕು  ಕೆದಿಲ ಗ್ರಾಮದ  ಬೀಟಿಗೆ  ದಿವಂಗತ ಮೋನು ಅವರ ಧರ್ಮ ಪತ್ನಿ  ಸೇಲ್ಮ  ಒಂಟಿ  ವಾಸವಾಗಿದ್ದರಿಂದ  ಶ್ರೀ ಕ್ಷೇತ್ರದ ವತಿಯಿಂದ  ನಿರ್ಗತಿಕ  ಮಸಾಸನ  ಕೈಪಿಡಿಯನ್ನು ವಿತರಿಸಲಾಗಿದೆ.  ವಿಟ್ಲ ತಾಲೂಕು  ಕೃಷಿ ಅಧಿಕಾರಿ  ಚಿದಾನಂದ  ನಿರ್ಗತಿಕ  ಮಸಾಸನ  ಕೈಪಿಡಿಯನ್ನು ಸೇಲ್ಮರಿಗೆ  ನೀಡಿದ್ದಾರೆ. ಈ ಸಂದರ್ಭದಲ್ಲಿ  ಪೆರ್ನೆ ಮೇಲ್ವಿಚಾರಕಿ ಶಾರದಾ, ಜ್ಞಾನವಿಕಾಸ  ದೀಪಾ,  ಸೇವಾ ಪ್ರತಿನಿಧಿ  ಶಾರದಾ, ಕೆದಿಲ ಶೌರ್ಯ ವಿಪತ್ತು  ನಿರ್ವಹಣಾ ಸದಸ್ಯ  ಜಗದೀಶ, ಗಿರೀಶ, ವೆಂಕಪ್ಪ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯಿಂದ  ಮಸಾಸನ ಕೈಪಿಡಿ ಹಸ್ತಾಂತರ Read More »

ಗ್ಯಾನವ್ಯಾಪಿ ಮಸಿದಿಯಲ್ಲಿ ಪತ್ತೆಯಾದ ಶಿವಲಿಂಗ | ಮಸೀದಿಯನ್ನು ಸಮೀಕ್ಷೆ ಮಾಡುವಂತೆ ಹಿಂದೂಪರ ಸಂಘಟಕರ ಒತ್ತಾಯ

ನವದೆಹಲಿ : ಗ್ಯಾನ ವ್ಯಾಪಿ ಮಸೀದಿಯೊಳಗೆ ಶಿವಲಿಂಗ ಪತ್ತೆಯಾಗಿದೆ. ಶಿವಲಿಂಗ ಪತ್ತೆಯಾದ ಕಾರಣ ಅಲ್ಲಿ ಉತ್ಖನನ ನಡೆಸಬೇಕೆಂದು ಸಲ್ಲಿಸಿದ್ದ ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಗ್ಯಾನವ್ಯಾಪಿ ನಿರ್ವಹಣಾ ಸಮಿತಿ ಹಾಗೂ ಭಾರತೀಯ ಪುರಾತತ್ವ ಇಲಾಖೆಗೆ ನೋಟೀಸ್ ನೀಡಿದೆ. ಕಳೆದ ಬಾರಿ ಪುರಾತತ್ವ ಇಲಾಖೆಯ ವತಿಯಿಂದ ಮಸೀದಿಯ ವಜುಖಾನಾದಲ್ಲಿ ವಿಡಿಯೋಗ್ರಾಫಿಕ್ ಸಮೀಕ್ಷೆ ನಡೆಸಲಾಗಿತ್ತು. ಆಗ ವಜೂಖಾನದಲ್ಲಿ ಶಿವಲಿಂಗ ಪತ್ತೆಯಾಗಿತ್ತು. ತಕ್ಷಣ ಸಮೀಕ್ಷೆಗೆ ತಡೆಯಾಜ್ಙೆಯನ್ನು ಮಾಡಲಾಯಿತು. ಬಳಿಕ ಮಸೀದಿಯ ಕೆಲವು ಭಾಗಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದಲ್ಲದೇ, ಕೋಣೆಗಳಿಗೆ ಬೀಗ ಹಾಕಲಾಗಿದೆ.

ಗ್ಯಾನವ್ಯಾಪಿ ಮಸಿದಿಯಲ್ಲಿ ಪತ್ತೆಯಾದ ಶಿವಲಿಂಗ | ಮಸೀದಿಯನ್ನು ಸಮೀಕ್ಷೆ ಮಾಡುವಂತೆ ಹಿಂದೂಪರ ಸಂಘಟಕರ ಒತ್ತಾಯ Read More »

ಕಾರ್ಮಿಕ ಶಿವಪ್ಪ ಮೃತದೇಹ ಇಳಿಸಿ ಹೋದ ಘಟನೆ | ಹೆನ್ರಿ ತಾವ್ರೋರನ್ನು ಶೀಘ್ರ ಬಂಧಿಸುವಂತೆ ಆದಿ ದ್ರಾವಿಡ ಸಮಾಜ ಸೇವಾ ಸಂಘದಿಂದ ಪ್ರತಿಭಟನೆ | ಪ್ರತಿಭಟನೆಗೆ ಎಸ್ಡಿ ಪಿಐ ಸಾಥ್

ಪುತ್ತೂರು: ಕಾರ್ಮಿಕ ಶಿವಪ್ಪ ಮೃತಪಟ್ಟು ಅವರ ಮೃತ ದೇಹವನ್ನು ತಂದಿಟ್ಟ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಶಿವಪ್ಪರವರು ಕೆಲಸ ಮಾಡುತ್ತಿದ್ದ ಮಾಲೀಕ ಹೆನ್ರಿ ತಾರ್ವೋ ರನ್ನು ಶೀಘ್ರ ಬಂಧಿಸಬೇಕು ಎಂದು ಒತ್ತಾಯಿಸಿ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಎಸ್ಡಿರಪಿಐ ಬೆಂಬಲದೊಂದಿಗೆ ಶುಕ್ರವಾರ ಅಮರ್ ಜವಾನ್‍ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ದಲಿತ ಮುಖಂಡ ಸೇಸಪ್ಪ ಬೆದ್ರಕಾಡು ಮಾತನಾಡಿ, ಶಿವಪ್ಪರ ಮೃತದೇಹವನ್ನು ತಂದು ಇರಿಸಿದ ರೀತಿ ಅಮಾನವೀಯವಾಗಿದ್ದು, ಇಂತಹಾ ನೀಚ ಕೃತ್ಯವನ್ನು

ಕಾರ್ಮಿಕ ಶಿವಪ್ಪ ಮೃತದೇಹ ಇಳಿಸಿ ಹೋದ ಘಟನೆ | ಹೆನ್ರಿ ತಾವ್ರೋರನ್ನು ಶೀಘ್ರ ಬಂಧಿಸುವಂತೆ ಆದಿ ದ್ರಾವಿಡ ಸಮಾಜ ಸೇವಾ ಸಂಘದಿಂದ ಪ್ರತಿಭಟನೆ | ಪ್ರತಿಭಟನೆಗೆ ಎಸ್ಡಿ ಪಿಐ ಸಾಥ್ Read More »

ಅಂತರ್ ಕಾಲೇಜು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎನ್ನೆಂಸಿಯ ಗಾನ ಬಿ. ಡಿ. ತೃತೀಯ

ಮಂಗಳೂರು :ಅಂತರ್‍ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ  ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ತೃತೀಯ ಬಿ ಎ ವಿದ್ಯಾರ್ಥಿನಿ ಗಾನ ಬಿ. ಡಿ. ತೃತೀಯ ಸ್ಥಾನ ಪಡೆದಿದ್ದಾರೆ. ಮಂಗಳೂರು ಎಸ್ ಸಿ ಎಸ್ ಪದವಿ ಕಾಲೇಜಿನ ಕನ್ನಡ ರಾಜ್ಯೋತ್ಸವ ಪ್ರಯುಕ್ತ  ಅಂತರ್ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆ ನಡೆದಿತ್ತು. ಗಾನ ಬಿ. ಡಿ. ಬಲ್ಕಾಡಿಯ ಧನಂಜಯ ಮತ್ತು ಜಲಜಾಕ್ಷಿ ದಂಪತಿ ಪುತ್ರಿ.

ಅಂತರ್ ಕಾಲೇಜು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎನ್ನೆಂಸಿಯ ಗಾನ ಬಿ. ಡಿ. ತೃತೀಯ Read More »

ಹತ್ತು ನಕ್ಸಲೀಯರು ಎನ್‌ಕೌಂಟರ್‌ಗೆ ಬಲಿ

ರಾಯ್ಪುರ್: ಛತ್ತೀಸ್‌ಗಢದ ಕೊಂಟಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ತು ನಕ್ಸಲೀಯರು ಹತ್ಯೆಗೀಡಾಗಿದ್ದಾರೆ. ಇಂದು ನಸುಕಿನ ಹೊತ್ತು ಸುಕ್ಮ ಸಮೀಪ ಭಂಡರ್‌ಪದರ್‌ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ. ನಕ್ಸಲರು ಒಡಿಶಾ ಮೂಲಕ ಛತ್ತೀಸ್‌ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಕಾರ್ಯಾಚರಣೆ ನಡೆಸಿದೆ. ಈ ವೇಳೆ 10 ನಕ್ಸಲರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆ

ಹತ್ತು ನಕ್ಸಲೀಯರು ಎನ್‌ಕೌಂಟರ್‌ಗೆ ಬಲಿ Read More »

error: Content is protected !!
Scroll to Top