ಮೃತ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಸಾವು ಪ್ರಕರಣ | ಪ್ರಮುಖ ಆರೋಪಿಯನ್ನು ಬಂಧಿಸದಿದ್ದಲ್ಲಿ ನಾಳೆ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ಆದಿ ದ್ರಾವಿಡ ಸಮಾಜ ಸೇವಾ ಸಂಘ
ಪುತ್ತೂರು: ಮೃತಪಟ್ಟ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಎಂಬವರನ್ನ ರಸ್ತೆ ಬದಿ ಮಲಗಿಸಿ ಅವಮಾನಕಾರಿ ರೀತಿಯಲ್ಲಿ ಬಿಟ್ಟು ಹೋದ ಮಾಲಿಕ, ಪ್ರಮುಖ ಆರೋಪಿ ಹೆನ್ರಿ ತಾವ್ರೋರನ್ನು ಪುತ್ತೂರು ನಗರ ಠಾಣಾ ಪೊಲೀಸರು ಇನ್ನೂ ಬಂಧಿಸದೇ ಇರುವ ನಿಟ್ಟಿನಲ್ಲಿ ನ.22 ನಾಳೆ ಪುತ್ತೂರು ನಗರ ಠಾಣೆ ಎದುರು ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಬಾಬು […]










