ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಬಂಗಾರಪ್ಪ ಕೆಂಡಾಮಂಡಲ
ಆನ್ಲೈನ್ ಅಭಿಪ್ರಾಯ ಸಂಗ್ರಹ ವೇಳೆ ಸಚಿವರನ್ನು ಕೆಣಕಿದ ವಿದ್ಯಾರ್ಥಿ ಬೆಂಗಳೂರು : ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ಓರ್ವ ವಿದ್ಯಾರ್ಥಿ ಸಚಿವ ಮಧು ಬಂಗಾರಪ್ಪ ಎದುರೇ ಹೇಳಿದ್ದು, ಇದರಿಂದ ಕೆಂಡಾಮಂಡಲವಾದ ಮಧು ಬಂಗಾರಪ್ಪ ಆ ವಿದ್ಯಾರ್ಥಿಯನ್ನು ಹುಡುಕಿ ಕ್ರಮ ಕೈಗೊಳ್ಳಬೇಖೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ ಘಟನೆ ನಡೆದಿದೆ.ಬುಧವಾರ ವಿಧಾನಸೌಧದಲ್ಲಿ ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಉದ್ಘಾಟನೆ ಮುಗಿದು ಆನ್ಲೈನ್ನಲ್ಲಿ ಸಂವಾದ ನಡೆಸುವಾಗ ಓರ್ವ ವಿದ್ಯಾರ್ಥಿ ಶಿಕ್ಷಣ ಸಚಿವ […]
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಬಂಗಾರಪ್ಪ ಕೆಂಡಾಮಂಡಲ Read More »










