ನಕ್ಸಲ್‌ ವಿಕ್ರಂ ಗೌಡ ಎನ್‌ಕೌಂಟರ್‌ : ಗೃಹ ಸಚಿವರು ಹೇಳಿದ್ದಿಷ್ಟು

2-3 ನಕ್ಸಲರಿಗೆ ಎನ್‌ಕೌಂಟರ್‌ನಲ್ಲಿ ಗುಂಡೇಟು? ಬೆಂಗಳೂರು: ವಿಕ್ರಂ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ಪೊಲೀಸರು ಸೋಮವಾರ ಸಂಜೆ ಎನ್‌ಕೌಂಟರ್ ಮಾಡಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.ಎನ್‌ಕೌಂಟರ್ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ 20 ವರ್ಷಗಳಿಂದ ವಿಕ್ರಂನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ವಿಕ್ರಂ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್‌ಕೌಂಟರ್‌ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ […]

ನಕ್ಸಲ್‌ ವಿಕ್ರಂ ಗೌಡ ಎನ್‌ಕೌಂಟರ್‌ : ಗೃಹ ಸಚಿವರು ಹೇಳಿದ್ದಿಷ್ಟು Read More »

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ಪಟ್ಟಾಭಿಷೇಕ | ನ.26, ಜ.1.2 ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಮತ್ತು ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ನ.26 ಹಾಗೂ ಜನವರಿ 1 ಮತ್ತು 2ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಶ್ವ ಭೂಪಟದಲ್ಲಿ ಶಿಕ್ಷಣ ಕಾಶಿ, ಸಾಂಸ್ಕೃತಿಕ ಶ್ರದ್ಧಾ ಕೇಂದ್ರ ಎಂದು

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ಪಟ್ಟಾಭಿಷೇಕ | ನ.26, ಜ.1.2 ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ Read More »

ಮಾಜಿ ಗೃಹ ಸಚಿವರಿಗೆ ಕಲ್ಲೇಟು : ಆಸ್ಪತ್ರೆಗೆ ದಾಖಲು

ಕಾರಿನ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು ಮುಂಬಯಿ: ವಿಧಾನಸಭೆ ಚುನಾವಣೆ ಕಾವು ತೀವ್ರವಾಗಿರುವ ಮಹಾರಾಷ್ಟ್ರದ ಕಟೋಲ್‌ನಲ್ಲಿ ಶರದ್ ಪವಾರ್ ಬಣದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಕಾರಿನ ಮೇಲೆ ಕಲ್ಲು ತೂರಾಟ ನಡೆದು ಅನಿಲ್ ದೇಶಮುಖ್ ಗಾಯಗೊಂಡಿದ್ದಾರೆ. ದೇಶಮುಖ್ ಅವರ ತಲೆಗೆ ಕಲ್ಲು ತಾಗಿ ರಕ್ತಸ್ರಾವವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಳಿ ನಡೆಸಿದವರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.ಮಹಾರಾಷ್ಟ್ರ ಚುನಾವಣಾ ಪ್ರಚಾರದ ಕೊನೆಯ ದಿನವಾದ ಸೋಮವಾರ ಸಂಜೆ ಐದು ಗಂಟೆಗೆ

ಮಾಜಿ ಗೃಹ ಸಚಿವರಿಗೆ ಕಲ್ಲೇಟು : ಆಸ್ಪತ್ರೆಗೆ ದಾಖಲು Read More »

ಅಪ್ರಾಪ್ತೆಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ | ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ತು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಗುಲ್ಬರ್ಗ ಮೂಲದ ಯುವಕ ಕಾರ್ತಿಕ್ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವುದು. ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ ಹೋಗುತ್ತಿದ್ದರು. ನ.16ರಿಂದ ಆಕೆ ಪಿ.ಜಿ.ಯಿಂದ ನಾಪತ್ತೆಯಾಗಿದ್ದರು. ಈ ಕುರಿತು ವಿದ್ಯಾರ್ಥಿನಿಯ ತಾಯಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಗುಲ್ಬರ್ಗ ಮೂಲದ

ಅಪ್ರಾಪ್ತೆಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ | ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು Read More »

ಕೇವಲ ಎರಡು ತಾಸಿನಲ್ಲಿ ಸಿಗಲಿದೆ ತಿಮ್ಮಪ್ಪನ ದರ್ಶನ

ತಿರುಪತಿಯಲ್ಲಿ ತಾಸುಗಟ್ಟಲೆ ಕ್ಯೂ ನಿಲ್ಲುವ ಬವಣೆ ತಪ್ಪಿಸಲು ಹೊಸ ವ್ಯವಸ್ಥೆ ತಿರುಪತಿ: ವಿಶ್ವಪ್ರಸಿದ್ಧ ತಿರುಪತಿ ದೇಗುಲದಲ್ಲಿ ದೇವರ ದರ್ಶನಕ್ಕಾಗಿ ತಾಸುಗಟ್ಟಲೆ ಸರತಿ ಸಾಲಿನಲ್ಲಿ ಕಾದುನಿಲ್ಲುವ ಬವಣೆ ತಪ್ಪಲಿದೆ. ಎಲ್ಲ ಭಕ್ತರಿಗೆ ಕ್ಷಿಪ್ರವಾಗಿ ತಿಮ್ಮಪ್ಪನ ದರ್ಶನ ಸಿಗುವಂತಾಗಲು ದೇವಳದ ಆಡಳಿತ ನೋಡಿಕೊಳ್ಳುತ್ತಿರುವ ಟಿಟಿಡಿ ಹೊಸ ವ್ಯವಸ್ಥೆ ಮಾಡಲು ಮುಂದಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದ ಬಳಿಕ ಎಷ್ಟೇ ರಶ್‌ ಇದ್ದರೂ ಕೇವಲ ಎರಡರಿಂದ ಮೂರು ಗಂಟೆಗಳಲ್ಲಿ ಸಾಮಾನ್ಯ ಭಕ್ತರಿಗೂ ದೇವರ ದರ್ಶನ ಮಾಡಲು ಸಾಧ್ಯವಾಗಲಿದೆ.ಕೇವಲ 2ರಿಂದ 3 ಗಂಟೆಯೊಳಗೆ

ಕೇವಲ ಎರಡು ತಾಸಿನಲ್ಲಿ ಸಿಗಲಿದೆ ತಿಮ್ಮಪ್ಪನ ದರ್ಶನ Read More »

ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ವಿಕ್ರಂ ಗೌಡ

ದಶಕಗಳ ಬಳಿಕ ಆರಂಭವಾದ ನಕ್ಸಲ್‌ ಚಟುವಟಿಕೆಗೆ ಆರಂಭದಲ್ಲೇ ಹೊಡೆತ ಕೊಟ್ಟ ಎನ್‌ಕೌಂಟರ್‌ ಕಾರ್ಕಳ: ನಕ್ಸಲ್ ನಿಗ್ರಹ ಪಡೆ ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆಸಿದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಇದರೊಂದಿಗೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆ ಮತ್ತೊಮ್ಮೆ ಶುರುವಾಗಿದ್ದು ನಿಜ ಎನ್ನುವುದು ಸಾಬೀತಾಗಿದೆ. ಹೆಬ್ರಿಯ ಕಬ್ಬಿನಾಲೆ ಸಮೀಪದ ಕಾಡಂಚಿನ ನಿವಾಸಿಯಾಗಿದ್ದ ವಿಕ್ರಂ ಗೌಡ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ನಕ್ಸಲ್‌ ಚಟುವಟಿಕೆಗಳನ್ನು ನಡೆಸುತ್ತಿದ್ದು, ಮೂರು

ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ವಿಕ್ರಂ ಗೌಡ Read More »

ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ಹೆಬ್ರಿ ಬಳಿ ನಕ್ಸಲ್‌ ತಡರಾತ್ರಿ ಪೊಲೀಸರಿಗೆ ಮುಖಾಮುಖಿಯಾದ ನಕ್ಸಲರು ಹೆಬ್ರಿ : ಹೆಬ್ರಿಯ ಸೀತಾಬೈಲು ಎಂಬಲ್ಲಿ ನ.18ರ ತಡರಾತ್ರಿ ನಕ್ಸಲ್‌ ನಿಗ್ರಹ ಪಡೆ (ಎಎನ್ಎಫ್) ನಡೆಸಿದ ಎನ್‌ಕೌಂಟರ್‌ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿಯಾಗಿದ್ದಾನೆ.ಒಂದೂವರೆ ದಶಕದಿಂದ ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿದ್ದ ಹೆಬ್ರಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಪೊಲೀಸರಿಗೆ ತಲೆನೋವಾಗಿದ್ದ. ಅವನನ್ನು ಹಿಡಿಯಲು ಪೊಲೀಸರು ಮತ್ತು ನಕ್ಸಲ್‌ ನಿಗ್ರಹ ಪಡೆಯವರು ಸತತವಾಗಿ ಪ್ರಯತ್ನಿಸುತ್ತಿದ್ದರು. ನಿನ್ನೆ ರಾತ್ರಿ ಹೆಬ್ರಿ ಸಮೀಪ ಸೀತಾಂಬೈಲು ಎಂಬಲ್ಲಿ ಎಎನ್‌ಎಫ್‌ ಪಡೆಗೆ ನಕ್ಸಲರು ಎದುರಾಗಿದ್ದು,

ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ Read More »

ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್  | ಕುಮಿಟೆ, ಕಟಾ ವಿಭಾಗದಲ್ಲಿ ಸ್ಮೃತಿ ಪಲ್ಲತ್ತಾರ್ ಗೆ ಚಿನ್ನದ ಪದಕ

ಪುತ್ತೂರು: ದಕ್ಷಿಣ ಕನ್ನಡ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್  ವತಿಯಿಂದ ಪುತ್ತೂರಿನ ಎಪಿಎಂಸಿ ರೈತ ಸಮುದಾಯ ಭವನದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ 2024 ನಲ್ಲಿ ದರ್ಬೆತ್ತಡ್ಕ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ  8 ನೇ ತರಗತಿ ವಿದ್ಯಾರ್ಥಿನಿ ಸ್ಮೃತಿ ಪಲ್ಲತ್ತಾರು ಚಿನ್ನದ ಪದಕ ಪಡೆದಿದ್ದಾರೆ. ಕುಮಿಟೆ ಹಾಗೂ ಕಟ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ, ಪ್ರಶಸ್ತಿ ಪತ್ರ  ಪಡೆದುಕೊಂಡಿದ್ದಾರೆ. ಕರಾಟೆ ಶಿಕ್ಷಕ ನಾರಾಯಣ ಆಚಾರ್ಯ

ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್  | ಕುಮಿಟೆ, ಕಟಾ ವಿಭಾಗದಲ್ಲಿ ಸ್ಮೃತಿ ಪಲ್ಲತ್ತಾರ್ ಗೆ ಚಿನ್ನದ ಪದಕ Read More »

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.28 ಹಾಗೂ 29 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ಭೂಮಿಯಲ್ಲಿ ಅತ್ಯಂತ ಶ್ರೇಷ್ಠ ಸನ್ನಿಧಿಯಿದ್ದರೆ ಅದು ತಿರುಪತಿ ಕ್ಷೇತ್ರ. ಸಪ್ರಗಿರಿವಾಸ ಹೆಸರಿನೊಂದಿಗೆ ತಿರುಪತಿ

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕನಕದಾಸ ಜಯಂತಿ

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಕನಕದಾಸ ಜಯಂತಿ ಸೋಮವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಉಪತಹಸೀಲ್ದಾರ್ ಸುಲೋಚನಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಕನಕದಾಸರು ದಾಸ ಸಾಹಿತ್ಯದಲ್ಲಿ ಮೈಲಿಗಲ್ಲು ಸ್ಥಾಪಿಸಿದವರು. ಸಾಹಿತ್ಯವನ್ನು ಮುಂದಿಟ್ಟು ಕೀರ್ತನೆಗಳ ಮೂಲಕ ಜೀವನದಲ್ಲಿ ಮುಕ್ತಿ ಮಾರ್ಗವನ್ನು ಕಂಡುಕೊಂಡು ಸಮಾಜಕ್ಕೆ ಕೊಡುಗೆಗಳನ್ನು ನೀಡಿದವರು. ಸಮಾಜಕ್ಕೆ ಕೆಡುಕು ಮಾಡದೇ ಯಾವ ರೀತಿ ಬದುಕು ಸಾಗಿಸಬಹುದು ಎಂಬುದನ್ನು ತನ್ನ ಸಂದೇಶದ ಮೂಲಕ ಸಾರಿದರು. ಶೈಕ್ಷಣಿಕ, ಧಾರ್ಮಿಕ, ಸಾಹಿತ್ಯಿಕವಾಗಿ ಜಗದ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕನಕದಾಸ ಜಯಂತಿ Read More »

error: Content is protected !!
Scroll to Top