ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನ
ಪುತ್ತೂರು: ಶ್ರೀಕ್ಷೇತ್ರ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಕ್ಷೇತ್ರದ ಪರಿವಾರ ಸಾನಿಧ್ಯಗಳಾದ ಧೂಮಾವತಿ ದೈವದ ನೇಮ ಹಾಗೂ ಅಪರಾಹ್ನ ವ್ಯಾಘ್ರಚಾಮುಂಡಿ ಹುಲಿಭೂತ ನೇಮೋತ್ಸವದೊಂದಿಗೆ ಈ ವರ್ಷದ ಮೊದಲ ಜಾತ್ರೋತ್ಸವ ಭಾನುವಾರ ಸಂಪನ್ನಗೊಂಡಿತು. ವರ್ಷದ ಆದಿಯ ಜಾತ್ರೆ ಎಂದು ಪ್ರಸಿದ್ದಿ ಪಡೆದಿರುವ ಕ್ಷೇತ್ರದ ಜಾತ್ರೋತ್ಸವದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಉತ್ಸವ ಬಲಿ, ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ, ರಾಜಾಂಗಣದಲ್ಲಿ ಪ್ರಸಾದ ವಿತರಣೆ, ಮಂತ್ರಾಕ್ಷತೆಯಾಗಿ ಮಹಾಪೂಜೆ ಹಾಗೂ […]
ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನ Read More »










