ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನ

ಪುತ್ತೂರು: ಶ್ರೀಕ್ಷೇತ್ರ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವದ ಕ್ಷೇತ್ರದ ಪರಿವಾರ ಸಾನಿಧ್ಯಗಳಾದ ಧೂಮಾವತಿ ದೈವದ ನೇಮ ಹಾಗೂ ಅಪರಾಹ್ನ ವ್ಯಾಘ್ರಚಾಮುಂಡಿ ಹುಲಿಭೂತ ನೇಮೋತ್ಸವದೊಂದಿಗೆ ಈ ವರ್ಷದ ಮೊದಲ ಜಾತ್ರೋತ್ಸವ ಭಾನುವಾರ ಸಂಪನ್ನಗೊಂಡಿತು. ವರ್ಷದ ಆದಿಯ ಜಾತ್ರೆ ಎಂದು ಪ್ರಸಿದ್ದಿ ಪಡೆದಿರುವ ಕ್ಷೇತ್ರದ ಜಾತ್ರೋತ್ಸವದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಉತ್ಸವ ಬಲಿ, ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ, ರಾಜಾಂಗಣದಲ್ಲಿ ಪ್ರಸಾದ ವಿತರಣೆ, ಮಂತ್ರಾಕ್ಷತೆಯಾಗಿ ಮಹಾಪೂಜೆ ಹಾಗೂ […]

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನ Read More »

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ಮಹಡಿ ಮೇಲಿನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಕಲ್ಲಾರೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಚಾ (17) ಮೃತಪಟ್ಟವರು. ಮೃತರು ತಂದೆ ಪುತ್ತೂರು ಕಮ್ಯುನಿಟಿ ಸೆಂಟರ್ ಸ್ಥಾಪಕ ಹನೀಫ್ ಪುತ್ತೂರು, ತಾಯಿ ಹಾಗು ಕುಟುಂಬಸ್ಥರನ್ನು ಹಾಗು ಬಂಧು ಮಿತ್ರರನ್ನು ಅಗಲಿದ್ದಾರೆ.

ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು Read More »

ಪಿಕಪ್‍ ನಲ್ಲಿ ಕಾರ್ಮಿಕನ ಮೃತದೇಹ ತಂದು ಇಳಿಸಿ ಹೋದ ಮಾಲಕ | ಪ್ರತಿಭಟನೆಗೆ ಇಳಿದ ದಲಿತ ಸಂಘಟನೆ, ಹಿಂದೂ ಮುಖಂಡರು | ಪಿಕಪ್‍ ಜಪ್ತಿ

ಪುತ್ತೂರು: ಕಾರ್ಮಿಕನ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಮನೆಯ ಮುಂದಿನ ರಸ್ತೆ ಸಮೀಪ ಮಲಗಿಸಿ ಹೋದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಿಧಾನಗೊಳಿಸಿ ಹಿನ್ನಲೆಯಲ್ಲಿ ದಲಿತ ಸಂಘಟನೆ ಹಾಗೂ ಹಿಂದೂ ಮುಖಂಡರು ಪ್ರತಿಭಟನೆ ನಡೆಸಿ ಪಿಕಪ್ ವಾಹನವನ್ನು ಜಪ್ತಿ ಮಾಡಿದ ಘಟನೆ ಭಾನುವಾರ ನಡೆದಿದೆ. ಸಾಲ್ಮರ ಕೆರೆಮೂಲೆ ನಿವಾಸಿ ಸಿಮೆಂಟ್ ಸಾರಣೆ ಮೇ ಜೊತೆ ಸಹಾಯಕರಾಗಿ ಹೋಗುತ್ತಿದ್ದ ಕೂಲಿ ಕಾರ್ಮಿಕ, ಪರಿಶಿಷ್ಟ ಜಾತಿಗೆ ಸೇರಿದ ಶಿವಪ್ಪ (69) ಶನಿವಾರ ಮೃತಪಟ್ಟಿದ್ದರು. ಶಿವಪ್ಪ ಅವರು ಬೆಳಿಗ್ಗೆ ಮನೆಯಲ್ಲಿದ್ದ

ಪಿಕಪ್‍ ನಲ್ಲಿ ಕಾರ್ಮಿಕನ ಮೃತದೇಹ ತಂದು ಇಳಿಸಿ ಹೋದ ಮಾಲಕ | ಪ್ರತಿಭಟನೆಗೆ ಇಳಿದ ದಲಿತ ಸಂಘಟನೆ, ಹಿಂದೂ ಮುಖಂಡರು | ಪಿಕಪ್‍ ಜಪ್ತಿ Read More »

ನೂತನವಾಗಿ ಆರಂಭಗೊಂಡ ದ.ಕ.ಜಿಲ್ಲಾ ಒಕ್ಕಲಿಗ ಸೇವಾವಾಹಿನಿಯಿಂದ ಸಹಾಯಾರ್ಥ ಕಾರ್ಯಕ್ರಮ | ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ನೆರವಿನ ಹಸ್ತ ಯೋಜನೆಗೆ ಚಾಲನೆ

ಪುತ್ತೂರು: ಸಮಾನ ಮನಸ್ಕ ಒಕ್ಕಲಿಗ ಯುವಕರು ಸಮಾಜದ ಕಡುಬಡತನ ಕುಟುಂಬಗಳಿಗೆ ಆರ್ಥಿಕ, ಸಾಮಾಜಿಕ ಬಲವರ್ಧನೆಯ ನೆರವಾಗುವ ಉದ್ದೇಶದಿಂದ ನೂತನವಾಗಿ ಪ್ರಾರಂಭಿಸಲಾದ ದ.ಕ. ಒಕ್ಕಲಿಗ ಗೌಡ ಸೇವಾವಾಹಿನಿ, ಕರ್ನಾಟಕ ಟ್ರಸ್ಟ್ ಚೊಚ್ಚಲ ಸಹಾಯಾರ್ಥ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ  ನೀಡಲಾಯಿತು. ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನೆರವಿನ ಹಸ್ತದ ಯೋಜನೆಗೆ ಚಾಲನೆ ನೀಡಿದರು. ಒಕ್ಕಲಿಗ ಸಮಾಜದ ಬಂಟ್ವಾಳ ತಾಲೂಕಿನ ವಿಟ್ಲ ಮುನ್ನೂರು ಗ್ರಾಮದ ಆಲಂಗಾರು ನಿವಾಸಿ ಪಾಂಬಾರು ತೀರ್ಥರಾಮ ಗೌಡರ ಮನೆಯು ಕಳೆದ ಬಾರಿಯ

ನೂತನವಾಗಿ ಆರಂಭಗೊಂಡ ದ.ಕ.ಜಿಲ್ಲಾ ಒಕ್ಕಲಿಗ ಸೇವಾವಾಹಿನಿಯಿಂದ ಸಹಾಯಾರ್ಥ ಕಾರ್ಯಕ್ರಮ | ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ನೆರವಿನ ಹಸ್ತ ಯೋಜನೆಗೆ ಚಾಲನೆ Read More »

ಉಚ್ಚಿಲ ರೆಸಾರ್ಟ್‍ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

ಮಂಗಳೂರು: ಉಚ್ಚಿಲ ಸಮುದ್ರದ ಬಳಿಕ ರೆಸಾರ್ಟ್‍ ಒಂದರ ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20) ಹಾಗೂ ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೃತಪಟ್ಟ ಯುವತಿಯರು ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್‌ ಸ್ವಮ್ಮಿಂಗ್‌ ಫುಲ್‌ನಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ

ಉಚ್ಚಿಲ ರೆಸಾರ್ಟ್‍ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು Read More »

ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಮೋಕ್ಷಿತ್, ಧ್ಯಾನ್ ಅವರಿಗೆ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಸನ್ಮಾನ

ಪುತ್ತೂರು: ಹ್ಯಾಂಡ್‍ ಬಾಲ್‍ ನಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾದ ಮೋಕ್ಷಿತ್ ಹಾಗೂ ಧ್ಯಾನ್‍ ಅವರನ್ನು ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಶನಿವಾರ ಸನ್ಮಾನಿಸಲಾಯಿತು. ಇಬ್ಬರು ಹ್ಯಾಂಡ್‍ ಬಾಲ್‍ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ತಂಡ ಜಯಗಳಿಸಿ, ನೇಪಾಳದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟವನ್ನು ಪ್ರತಿನಿಧಿಸಲಿದ್ದಾರೆ. ಮೋಕ್ಷಿತ್ ವಿಟ್ಲ ಪ್ರಿ ಯುನಿವರ್ಸಿಟಿಯ ಕಾಲೇಜಿನ ದ್ವಿತೀಯ ಎಚ್‍ ಇಬಿಎ ವಿದ್ಯಾರ್ಥಿಯಾಗಿದ್ದು, ಕುಕ್ಕಿಲ ಕೊಡಪದವಿನ ರಾಮ ಹಾಗೂ ವಾಣಿ ದಂಪತಿ ಪುತ್ರ. ಧ್ಯಾನ್ ವಿಟ್ಲ ಪ್ರಿ ಯುನಿವರ್ಸಿಟಿಯ ಕಾಲೇಜಿನ ದ್ವಿತೀಯ ಪಿಯುಸಿ ಎಸ್‍

ಕ್ರೀಡೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಮೋಕ್ಷಿತ್, ಧ್ಯಾನ್ ಅವರಿಗೆ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಸನ್ಮಾನ Read More »

ಸುಳ್ಳು ದೂರುಗಳ ಮೂಲಕ ಹೋರಾಟ ದಮನ : ವಿಜಯೇಂದ್ರ ಆರೋಪ

ಹೋರಾಟಗಾರರ ವಿರುದ್ಧ ಛೇಲಾಗಳನ್ನು ಛೂ ಬಿಡುತ್ತಿರುವ ಸಿದ್ದರಾಮಯ್ಯ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ದೂರುಗಳನ್ನು ದಾಖಲಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆದರಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಸ್ನೇಹಮಯಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಜಯೇಂದ್ರ ತೀವ್ರವಾಗಿ ಕಿಡಿಕಾರಿದ್ದಾರೆ.ತಮ್ಮ ಹಾಗೂ ಕುಟುಂಬದ ಭ್ರಷ್ಟಾಚಾರ ಬಯಲು ಮಾಡಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ

ಸುಳ್ಳು ದೂರುಗಳ ಮೂಲಕ ಹೋರಾಟ ದಮನ : ವಿಜಯೇಂದ್ರ ಆರೋಪ Read More »

ಕಸ್ತೂರಿ ರಂಗನ್‌ ವರದಿ ಆತಂಕ ಬೇಡ : ಸಂಸದ ಕೋಟ ಭರವಸೆ

ವರದಿ ತಿರಸ್ಕರಿಸಲು ಸರಕಾರ ನಿರ್ಧಾರ ಉಡುಪಿ : ಕಸ್ತೂರಿ ರಂಗನ್‌ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಹೀಗಾಗಿ ಕಾಡಿನಂಚಿನ ಜನರು ಕಸ್ತೂರಿ ರಂಗನ್‌ ವರದಿ ಬಗ್ಗೆ ವಿನಾ ಕಾರಣ ಆತಂಕಪಡುವ ಅಗತ್ಯವಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಡಾ.ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಸ್ತೂರಿ ರಂಗನ್‌ ವರದಿ ಆತಂಕ ಬೇಡ : ಸಂಸದ ಕೋಟ ಭರವಸೆ Read More »

ಸಗಣಿ ರಾಶಿಯಡಿಯಲ್ಲಿತ್ತು ಲಕ್ಷಗಟ್ಟಲೆ ರೂಪಾಯಿ!

ಭುವನೇಶ್ವರ:ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ 20 ಲಕ್ಷ ರೂ.ಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಒಡಿಶಾದ ಬಾಲಾಸೋರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಹೈದರಾಬಾದ್ ಮತ್ತು ಒಡಿಶಾ ಪೊಲೀಸ್ ತಂಡ ದಾಳಿ ನಡೆಸಿ ಕಮರ್ದಾ ಪೊಲೀಸ್ ಠಾಣಾ ವ್ಯಾಪ್ತಿಯ ಬಡಮಂಡರುಣಿ ಗ್ರಾಮದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋಪಾಲ್ ಎಂಬಾತ ಹೈದರಾಬಾದ್‌ನ ಕೃಷಿ ಆಧಾರಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಂಪನಿಯ ಲಾಕರ್‌ನಿಂದ 20 ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳತನ ಮಾಡಿದ್ದ. ಬಳಿಕ ತನ್ನ ಸೋದರ ಮಾವ ರವೀಂದ್ರ ಬೆಹೆರಾ ಮೂಲಕ

ಸಗಣಿ ರಾಶಿಯಡಿಯಲ್ಲಿತ್ತು ಲಕ್ಷಗಟ್ಟಲೆ ರೂಪಾಯಿ! Read More »

ಬಿಜೆಪಿ ಸಂಘಟನಾ ಪರ್ವ ಕಾರ್ಯಾಗಾರ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಮಂಡಲಗಳ ಸಂಘಟನಾ ಪರ್ವದ ಕಾರ್ಯಗಾರ ಜೈನ ಭವನದಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿ ಸಂಘಟನಾ ಪರ್ವದ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಕಾರ್ಯಾಗಾರ ಉದ್ಘಾಟಿಸಿ,  ಸಂಘಟನಾ ಪರ್ವದ ಕುರಿತು ಮಾತನಾಡಿದರು. ಸಂಘಟನೆ ಹಾಗೂ ಸದಸ್ಯತನ ದ ಬಗ್ಗೆ ಸಂಘಟನಾ ಪರ್ವದ ಜಿಲ್ಲಾ ಸಹ ಚುನಾವಣಾಧಿಕಾರಿ ವಿಕಾಸ್ ಪುತ್ತೂರು ಮಾಹಿತಿ ನೀಡಿದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ , ಪುತ್ತೂರು ಮಂಡಲ ಪ್ರಭಾರಿ

ಬಿಜೆಪಿ ಸಂಘಟನಾ ಪರ್ವ ಕಾರ್ಯಾಗಾರ Read More »

error: Content is protected !!
Scroll to Top