ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಅಮೇರಿಕಾ ಚುನಾವಣಾ ಫಲಿತಾಂಶದ ವಿಶ್ಲೇಷಣಾ ಕಾರ್ಯಕ್ರಮ” | ಅಮೇರಿಕಾ ವಿಭಿನ್ನ ಮನಸ್ಥಿತಿಯ ದೇಶವಾಗಿದೆ: ವಿಶ್ವೇಶ್ವರ ಭಟ್ ಬಂಗಾರಡ್ಕ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಚರ್ಚಾ ಕೂಟದ ಆಶ್ರಯದಲ್ಲಿ ‘ಅಮೇರಿಕಾ ಚುನಾವಣಾ ಫಲಿತಾಂಶದ ವಿಶ್ಲೇಷಣಾ’ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಾಜಕೀಯ ವಿಶ್ಲೇಷಕ, ವಿವೇಕಾನಂದ ಪಾಲಿಟೆಕ್ಣಿಕ್ ನ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ ಅವರು, ಅಮೇರಿಕಾವು ವಿಭಿನ್ನ ಮನಸ್ಥಿತಿಯ ದೇಶವಾಗಿದೆ. ಅಲ್ಲಿಯೂ ಭಾರತದಲ್ಲಿ ಇರುವಂತಹ ಹಲವಾರು ಸಾಮಾಜಿಕ ಸಮಸ್ಯೆಗಳಿವೆ. ಅಮೇರಿಕಾದ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸ್ಥಿತಿಗತಿಗಳನ್ನು ವಿವರಿಸಿ, ಅಲ್ಲಿನ ಸಮಸ್ಯೆಗಳನ್ನು ಭಾರತಿಯ ಸಮಾಜದ ಜೊತೆಗೆ ಹೋಲಿಕೆ […]

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಅಮೇರಿಕಾ ಚುನಾವಣಾ ಫಲಿತಾಂಶದ ವಿಶ್ಲೇಷಣಾ ಕಾರ್ಯಕ್ರಮ” | ಅಮೇರಿಕಾ ವಿಭಿನ್ನ ಮನಸ್ಥಿತಿಯ ದೇಶವಾಗಿದೆ: ವಿಶ್ವೇಶ್ವರ ಭಟ್ ಬಂಗಾರಡ್ಕ Read More »

ಚಾರ್ಮಾಡಿಯ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಎಂಬಲ್ಲಿರುವ ಮೃತ್ಯುಂಜಯ ನದಿಯಲ್ಲಿ  ಸ್ಥಳದಲ್ಲಿ  ಭಾನುವಾರ ಮುಂಜಾನೆ  7 ಗಂಟೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಇಂದು ಮುಂಜಾನೆ ಪ್ರತ್ಯಕ್ಷವಾಗಿದೆ. ಜನನಿಬಿಡ ಪ್ರದೇಶದ ಮೂಲಕವೇ ಬಳಿಕ ಸವಾರಿ ನಡೆಸಿ ಹೊಸಮಠ ಕಡೆಗೆ ತೆರಳಿದೆ. ಆದರೆ ಕೃಷಿ ಅಥವಾ ಇತರ ಯಾವುದೇ ಹಾನಿ ಮಾಡಿರುವುದಿಲ್ಲ. ಚಾರ್ಮಾಡಿ ಹಾಗೂ ಸುತ್ತಮುತ್ತಲ ಪರಿಸರದಲ್ಲಿ ಪದೇ ಪದೇ ಕಾಡಾನೆಗಳ ದಾಳಿಯಾಗುತ್ತಲೆ ಇದ್ದು ಆ ಭಾಗದ ಜನರು ಭಯಭೀತರಾಗಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ, ಸರಕಾರ

ಚಾರ್ಮಾಡಿಯ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ Read More »

ವಿವೇಕಾನಂದ ಕಾಲೇಜಿನಲ್ಲಿ  ರಾಷ್ಟ್ರೀಯ ವಿಚಾರ ಸಂಕಿರಣ | ಮಾನವಿಕ ವಿಭಾಗಗಳ ಅಸ್ಮಿತೆಯನ್ನು ಉಳಿಸಬೇಕಾಗಿದೆ : ಡಾ.ತಾಳ್ತಜೆ ವಸಂತ ಕುಮಾರ್

ಪುತ್ತೂರು: ನಾವು ಆಯ್ದುಕೊಳ್ಳುವ ಜ್ಞಾನದ ಶಾಖೆ ಯಾವುದೇ ಆಗಿದ್ದರು ಕೂಡ ಅದರಲ್ಲಿ ಮುಖ್ಯವಾಗಿ ನಮಗೆ ತೃಪ್ತಿ ಇರಬೇಕು, ಹಾಗೆಯೇ ಮಾನವಿಕ ವಿಯಷಯಗಳಲ್ಲಿ ಪ್ರತಿಯೊಂದು ವಿxಯ ತನ್ನದೇ ಆದ ಮಹತ್ವವನ್ನು ಹೊಂದಿದೆ. ಹಾಗೆಯೇ ಈ ತಂತ್ರಜ್ಞಾನ ಯುಗದಲ್ಲಿ ಮಾನವಿಕ ವಿಷಯಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಮುಂಬೈ ವಿಶ್ವವಿದ್ಯಾಲಯದ, ಕನ್ನಡ ವಿಭಾಗದ ವಿಶ್ರಾಂತ ಪ್ರಾದ್ಯಾಪಕ ಡಾ. ತಾಳ್ತಜೆ  ವಸಂತ ಕುಮಾರ್  ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ಇಲ್ಲಿ ಐಕ್ಯೂಎಸಿ

ವಿವೇಕಾನಂದ ಕಾಲೇಜಿನಲ್ಲಿ  ರಾಷ್ಟ್ರೀಯ ವಿಚಾರ ಸಂಕಿರಣ | ಮಾನವಿಕ ವಿಭಾಗಗಳ ಅಸ್ಮಿತೆಯನ್ನು ಉಳಿಸಬೇಕಾಗಿದೆ : ಡಾ.ತಾಳ್ತಜೆ ವಸಂತ ಕುಮಾರ್ Read More »

ರೇಶನ್‌ ಕಾರ್ಡ್‌ ರದ್ದು : ಸುನಿಲ್‌-ಮುನಿಯಪ್ಪ ಜಟಾಪಟಿ

ಸದ್ದಿಲ್ಲದೆ 11 ಲಕ್ಷ ಕಾರ್ಡ್‌ ರದ್ದು ಎಂದು ಸುನಿಲ್‌ ಆರೋಪ ಬೆಂಗಳೂರು: ಮಹಿಳೆಯರ ಖಾತೆಗೆ ನೇರವಾಗಿ ತಿಂಗಳಿಗೆ 2 ಸಾವಿರ ರೂ. ಹಣ ವರ್ಗಾವಣೆ ಮಾಡುವ ಗೃಹಲಕ್ಷ್ಮಿ ಯೋಜನೆಯಿಂದ ಆಗುತ್ತಿರುವ ಹೊರೆಯನ್ನು ತಪ್ಪಿಸಲು ಸರ್ಕಾರ ಬಿಪಿಎಲ್ ಕಾರ್ಡ್​ಗಳನ್ನೇ ಕಡಿಮೆ ಮಾಡಲು ಮುಂದಾಗಿದೆ ಎಂಬ ಆರೋಪ ಕೇಳಿ ಬಂದಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 11 ಲಕ್ಷ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ ಎಂದು ಬಿಜೆಪಿ ನಾಯಕ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ರೇಶನ್‌ ಕಾರ್ಡ್‌ ರದ್ದು : ಸುನಿಲ್‌-ಮುನಿಯಪ್ಪ ಜಟಾಪಟಿ Read More »

ರೈಎಸ್ಟೇಟ್ ಟ್ರಸ್ಟ್ ವತಿಯಿಂದ ಉದ್ಯೋಗ ಮೇಳ

ಪುತ್ತೂರು; ಯುವಜನತೆಯ ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು. ತಮ್ಮ ಅಸ್ತಿತ್ವವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಭದ್ರತೆ ಅವರಿಗೆ ಅತೀ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರೈ ಎಸ್ಟೇಟ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಯುವ ಸಮುದಾಯ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು. ಅಭಿವೃದ್ಧಿಯ ದೃಷ್ಟಿಯಿಂದ ವರ್ಷಗಳಲ್ಲಿ ಯುವಕರಿಗೆ ಕೆಲಸದ ಭದ್ರತೆ ದೊರಕಿಸಿಕೊಡಬೇಕು ಎನ್ನುವುದು ನನ್ನ ಗುರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು ಶಾಸಕರ ಕಚೇರಿಯಲ್ಲಿ ಶನಿವಾರ ರೈ ಎಸ್ಟೇಟ್ ಟ್ರಸ್ಟ್ ವತಿಯಿಂದ ನಡೆದ ಉದ್ಯೋಗ

ರೈಎಸ್ಟೇಟ್ ಟ್ರಸ್ಟ್ ವತಿಯಿಂದ ಉದ್ಯೋಗ ಮೇಳ Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ | ಶಾಸಕರಾದ ಭಾಗೀರಥಿ ಮುರುಳ್ಯ, ಗುರುರಾಜ್‍ ಗಂಟೆಹೊಳಿ ಸಹಿತ 15 ಮಂದಿ ಮೇಲೆ ಪ್ರಕರಣ ದಾಖಲು

ನೆಲ್ಯಾಡಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಶುಕ್ರವಾರ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯದಲ್ಲಿ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋ‌ರ್ ಶಿರಾಡಿ, ಸಯ್ಯದ್ ಮೀರಾನ್ ಸಾಹೇಬ್ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ಠಾಣಾ ಎಸ್.ಐ.ಅವಿನಾಶ್ ಅವರ ದೂರಿನಂತೆ ಈ ಕೇಸು ದಾಖಲಾಗಿದೆ. ಪ್ರತಿಭಟನಾ ಸಭೆಯಲ್ಲಿದ್ದ ಸುಳ್ಯ ವಿಧಾನಸಭಾ ಕ್ಷೇತ್ರದ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ | ಶಾಸಕರಾದ ಭಾಗೀರಥಿ ಮುರುಳ್ಯ, ಗುರುರಾಜ್‍ ಗಂಟೆಹೊಳಿ ಸಹಿತ 15 ಮಂದಿ ಮೇಲೆ ಪ್ರಕರಣ ದಾಖಲು Read More »

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ವಿವಿಧ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಪೂರ್ವಭಾವಿ ಮುಕ್ರಂಪಾಡಿ ಸುಭದ್ರಾ ಕಲ್ಯಾಣ ಮಂಟಪದ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ನೂತನ ಪಧಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ ಅರುಣ್ ಕುಮಾರ್ ಪುತ್ತಿಲ, ಗೌರವಾಧ್ಯಕ್ಷರುಗಳಾಗಿ ಡಾ। ಸುರೇಶ್ ಪುತ್ತೂರಾಯ, ಚಂದಪ್ಪ ಮೂಲ್ಯ, ಶಶಾಂಕ್ ಕೋಟೇಚಾ, ಗೋಪಾಲಕೃಷ್ಣ ಭಟ್,  ಬೂಡಿಯಾರ್ ರಾಧಾಕೃಷ್ಣ ರೈ ಅವರುಗಳು ಆಯ್ಕೆಯಾದರು. ಅಧ್ಯಕ್ಷರಾಗಿ ಶಿವಪ್ರಸಾದ್

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ವಿವಿಧ ಸಮಿತಿಗೆ ಪದಾಧಿಕಾರಿಗಳ ಆಯ್ಕೆ Read More »

ನ.17 : ಜಿ.ಎಲ್‍.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ಜಿ.ಎಲ್‍.ಆಚಾರ್ಯ ಜನ್ಮಶತಮಾನೋತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಜಿ.ಎಲ್‍.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮ ನ.17 ಭಾನುವಾರ ಪುತ್ತೂರು ಬೈಪಾಸ್ ರಸ್ತೆಯ ಅಶ್ಮಿ ಕಂಫರ್ಟ್ಸ್ ನ ಪ್ರಥಮ ಮಹಡಿಯಲ್ಲಿರುವ ಸಭಾಂಗಣದಲ್ಲಿ ಜರಗಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು

ನ.17 : ಜಿ.ಎಲ್‍.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮ Read More »

40 ಪರ್ಸೆಂಟ್‌ ಆರೋಪ ಸುಳ್ಳು : ಲೋಕಾಯುಕ್ತ ತನಿಖೆಯಲ್ಲಿ ಸಾಬೀತು

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮಾಡಿದ್ದ ಆರೋಪದಲ್ಲಿ ಹುರುಳಿಲ್ಲ ಎಂದು ವರದಿ ಸಲ್ಲಿಸಿದ ಲೋಕಾಯುಕ್ತ ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್‌ ಮಾಡಿದ್ದ 40 ಪರೆಂಟ್‌ ಕಮಿಷನ್‌ ಆರೋಪ ಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಿಂದ ಸಾಬೀತಾಗಿ ಈಗ ಅಧಿಕಾರದಲ್ಲಿರುವ ಕಾಂಗ್ರೆಸ್‌ ತೀವ್ರ ಮುಜುಗರ ಅನುಭವಿಸುವಂತಾಗಿದೆ. ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 40 ಪರ್ಸೆಂಟ್ ಕಮಿಷನ್ ಹಣಕ್ಕೆ ಬೇಡಿಕೆ ಇಡಲಾಗಿತ್ತು

40 ಪರ್ಸೆಂಟ್‌ ಆರೋಪ ಸುಳ್ಳು : ಲೋಕಾಯುಕ್ತ ತನಿಖೆಯಲ್ಲಿ ಸಾಬೀತು Read More »

ಗೂಗಲ್‌ ಮ್ಯಾಪ್‌ ಅವಾಂತರ : ಮಿನಿ ಬಸ್‌ ಅಪಘಾತಕ್ಕೀಡಾಗಿ ಇಬ್ಬರು ಸಾವು

ತಿರುವನಂತಪುರ: ಗೂಗಲ್‌ ಮ್ಯಾಪ್‌ ನಂಬಿ ಹೋಗಿ ಮಿನಿ ಬಸ್‌ ಅಪಘಾತಕ್ಕೀಡಾಗಿ ಇಬ್ಬರು ರಂಗ ಕಲಾವಿದರು ದಾರುಣವಾಗಿ ಮೃತ್ಯುವಿಡಾಗಿರುವ ಘಟನೆ ಕೇರಳದಲ್ಲಿ ನಿನ್ನೆ ಸಂಭವಿಸಿದೆ. ಕಣ್ಣೂರು ಸಮೀಪದ ಕೆಲಕಮ್ ಬಳಿ ನಿನ್ನೆ ಈ ಅಪಘಾತ ಸಂಭವಿಸಿದೆ. ರಂಗಭೂಮಿಯ ಪ್ರಮುಖ ನಟಿಯರಾಗಿ ಗುರುತಿಸಿಕೊಂಡಿದ್ದ ಕಾಯಂಕುಲಂನ ಅಂಜಲಿ ಮತ್ತು ಕರುನಾಗಪಲ್ಲಿಯ ಜೆಸ್ಸಿ ಮೋಹನ್ ಸಾವನ್ನಪ್ಪಿರುವ ದುರ್ದೈವಿಗಳು.ಮಿನಿ ಬಸ್ ಚಾಲಕ ಗೂಗಲ್ ಮ್ಯಾಪ್ ಸಹಾಯದಿಂದ ಬಸ್ ಚಲಾಯಿಸುತ್ತಿದ್ದರು. ಗೂಗಲ್‌ ಮ್ಯಾಪ್‌ ಎಲ್ಲೆಲ್ಲೋ ಕರೆದುಕೊಂಡು ಹೋಗಿ ಇಕ್ಕಟ್ಟಿನ ಮಾರ್ಗಕ್ಕೆ ತಲುಪಿಸಿದೆ. ಮಾರ್ಗ ಕಡಿದಾಗಿದ್ದರಿಂದ ಅಪಘಾತ

ಗೂಗಲ್‌ ಮ್ಯಾಪ್‌ ಅವಾಂತರ : ಮಿನಿ ಬಸ್‌ ಅಪಘಾತಕ್ಕೀಡಾಗಿ ಇಬ್ಬರು ಸಾವು Read More »

error: Content is protected !!
Scroll to Top