ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಭಾಷೆಯ ಬಾಂಧವ್ಯ ಬೆಳೆಯಲಿ : ಡಾ. ಜಿ. ಎನ್. ಭಟ್

ಪುತ್ತೂರು: ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ತಾಂತ್ರಿಕ ಯುಗದಲ್ಲಿ ಭಾಷೆಯ ಕುರಿತಾಗಿ ಅಸ್ಥಿರತೆ ಬಂದು ಮಕ್ಕಳ ಮನಸ್ಥಿತಿ ಹದಗೆಟ್ಟಿದೆ. ಇದರಿಂದ ಭಾಷೆ ಮೂಲೆ ಗುಂಪಾಗುವ ಸಾಧ್ಯತೆ ಇದೆ. ನಮ್ಮ ಭಾಷೆಯ ಮೇಲೆ ಅಭಿಮಾನದ ಜೊತೆಗೆ  ಭಾಷೆಯ ಬಾಂಧವ್ಯವೂ ಕೂಡಾ ಬೆಳೆಯಲಿ ಎಂದು ಮಂಗಳೂರು ಕೆನರಾ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್‍ ಡಾ. ಜಿ. ಎನ್. ಭಟ್ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಐಕ್ಯೂಎಸಿ ಘಟಕ ಮತ್ತು  ಭಾಷಾ ವಿಭಾಗದ ಜಂಟಿ […]

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಭಾಷೆಯ ಬಾಂಧವ್ಯ ಬೆಳೆಯಲಿ : ಡಾ. ಜಿ. ಎನ್. ಭಟ್ Read More »

2025ನೇ ಸಾಲಿನ ಸರ್ಕಾರಿ ರಜೆ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರ 2025ನೇ ಸಾಲಿನ ಸರ್ಕಾರಿ ರಜೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಲ್ಲ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಇರುವ ಸರ್ಕಾರಿ ರಜೆಯನ್ನು ಈ ಪಟ್ಟಿಯಲ್ಲಿ ಸೇರಿಸಿಲ್ಲ.ಭಾನುವಾರಗಳಂದು ಬರುವ ಗಣರಾಜ್ಯೋತ್ಸವ (26/01/2025), ಯುಗಾದಿ ಹಬ್ಬ (30/03/2025), ಮೂಹರಂ ಕಡೆ ದಿನ (06/07/2025) ಮತ್ತು ಮಹಾಲಯ ಅಮವಾಸ್ಯೆ (21/09/2025) ಹಾಗೂ ಎರಡನೇ ಶನಿವಾರದಂದು ಬರುವ ಕನಕದಾಸ ಜಯಂತಿ (08/11/2025) ನಮೂದಿಸಿರುವುದಿಲ್ಲ.ರಜೆ ದಿನಗಳನ್ನು ಸಾರ್ವತ್ರಿಕ ರಜಾ ದಿನಗಳು, ಪರಿಮಿತ ರಜಾ ದಿನಗಳು ಎಂದು ಎರಡು ಪಟ್ಟಿಯನ್ನು

2025ನೇ ಸಾಲಿನ ಸರ್ಕಾರಿ ರಜೆ ಪಟ್ಟಿ ಬಿಡುಗಡೆ Read More »

ನ.16 : ವಿದ್ಯುತ್ ಗುತ್ತಿಗೆದಾರರ ಸಂಘದ ಸ್ಥಾಪಕಾಧ್ಯಕ್ಷ ಎನ್‍.ಬಾಲಕೃಷ್ಣ ಕೊಳತ್ತಾಯರಿಗೆ ಸಾರ್ವಜನಿಕ ಗೌರವಾರ್ಪಣೆ

ಪುತ್ತೂರು: ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು ದ.ಕ.ಜಿಲ್ಲಾ ಸಮಿತಿ, ಪುತ್ತೂರು ಉಪಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸ್ಥಾಪಕಾಧ್ಯಕ್ಷ ಎನ್‍.ಬಾಲಕೃಷ್ಣ ಕೊಳತ್ತಾಯ ಅವರ 80ನೇ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕ ಸನ್ಮಾನ ಹಾಗೂ ಗೌರವಾರ್ಪಣೆ ನ.16 ಶನಿವಾರ ಪುತ್ತೂರು ರೋಟರಿ ಮನಿಷಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೂರ್ಯನಾಥ ಆಳ್ವ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಕ್ಷೇತ್ರ ಎಡನೀರು ಮಠದ ಶ್ರೀ

ನ.16 : ವಿದ್ಯುತ್ ಗುತ್ತಿಗೆದಾರರ ಸಂಘದ ಸ್ಥಾಪಕಾಧ್ಯಕ್ಷ ಎನ್‍.ಬಾಲಕೃಷ್ಣ ಕೊಳತ್ತಾಯರಿಗೆ ಸಾರ್ವಜನಿಕ ಗೌರವಾರ್ಪಣೆ Read More »

ಚಿಲ್ಲರೆ ವಿಚಾರದಲ್ಲಿ ಸರಕಾರಿ ಬಸ್ ನಿರ್ವಾಹಕನ ಕೆನ್ನೆಗೆ ಬಾರಿಸಿದ ಪ್ರಯಾಣಿಕ | ಪೊಲೀಸರ ಅತಿಥಿಯಾದ ಪ್ರಯಾಣಿಕ

ವಿಟ್ಲ: ಚಿಲ್ಲರೆ ಹಣದ ವಿಚಾರದಲ್ಲಿ ಸರ್ಕಾರಿ ಬಸ್ ನಿರ್ವಾಹಕನಿಗೆ ಪ್ರಯಾಣಿಕನೋರ್ವ ಕಪಾಳಮೋಕ್ಷ ಮಾಡಿದ ಘಟನೆ ವಿಟ್ಲದಲ್ಲಿ ನಡೆದಿದೆ. ಪುತ್ತೂರು-ವಿಟ್ಲ-ಕುಳಾಲು ಸಂಚರಿಸುವ ಸರ್ಕಾರಿ ಬಸ್ ಗುರುವಾರ ಬೆಳಗ್ಗೆ ಎಂದಿನಂತೆ ಪುತ್ತೂರಿನಿಂದ ಬಂದು ಕೊಳ್ನಾಡು ಗ್ರಾಮದ ಕುಳಾಲು ತಲುಪಿ ಮತ್ತೆ ಪುತ್ತೂರಿನತ್ತ ಹೊರಟಿತ್ತು. ಈ ಸಂದರ್ಭದಲ್ಲಿ ‌ ಬಸ್ಸಿನಲ್ಲಿದ್ದ ಪ್ರಯಾಣಿಕನೊಬ್ಬ ಚಿಲ್ಲರೆ ಹಣದ ವಿಚಾರದಲ್ಲಿ ನಿರ್ವಾಹಕನ ಜೊತೆ ಜಗಳ ತೆಗೆದು, ನಿರ್ವಾಹಕನ ಕೆನ್ನೆಗೆ ಹೊಡೆದಿದ್ದಾನೆ. ಹಲ್ಲೆಯಿಂದಾಗಿ ನಿರ್ವಾಹಕನ ಕಿವಿಯಲ್ಲಿ ರಕ್ತ ಸೋರಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ

ಚಿಲ್ಲರೆ ವಿಚಾರದಲ್ಲಿ ಸರಕಾರಿ ಬಸ್ ನಿರ್ವಾಹಕನ ಕೆನ್ನೆಗೆ ಬಾರಿಸಿದ ಪ್ರಯಾಣಿಕ | ಪೊಲೀಸರ ಅತಿಥಿಯಾದ ಪ್ರಯಾಣಿಕ Read More »

ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪುತ್ತೂರು: ಸಾಮೆತ್ತಡ್ಕ “ನಮ್ಮ ಶಾಲೆ “ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ ಗುರುವಾರ ನಡೆಯಿತು. ಪಂಡಿತ್ ಜವಾಹರ್ ಲಾಲ್ ನೆಹರು ರವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಾಲ ಎಸ್‍ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಎಲ್‍ ಕೆಜಿ ಯಿಂದ 7ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪುತ್ತೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಧನಸಹಾಯ ಹಸ್ತಾಂತರ

ಬಂಟ್ವಾಳ: ತಾಲೂಕಿನ ವಿಟ್ಲ ಮೂಡ್ನೂರು ಗ್ರಾಮದ ಮರುವಾಳ ಮೇದಪ್ಪ ರವರ 2 ವರ್ಷದ ಮಗಳಾದ ತ್ರಿಷಾ ಅನಾರೋಗ್ಯದಿಂದ ಚಿಕಿತ್ಸೆ ಫಲಾಕಾರಿಯಾಗದೆ ನಿಧನ ಹೊಂದಿದ್ದು ಅವರ ಕುಟುಂಬಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಧನಸಹಾಯ ನೀಡಲಾಯಿತು. ಮಂಗಳೂರು ಕೆಎಂಸಿ ಆಸ್ಪತ್ರೆಯಲ್ಲಿ ಮಗುವಿನ ಚಿಕಿತ್ಸೆಗೆ 4-5 ಲಕ್ಷ ಹಣವನ್ನು ಖರ್ಚು ಮಾಡಿರುತ್ತಾರೆ. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾದ ಮಹೇಂದ್ರ ವರ್ಮಾ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಧನಸಹಾಯ ಹಸ್ತಾಂತರ Read More »

ಪುತ್ತೂರು ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಶುಭಾರಂಭ | ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ವಿಟ್ಲ: ಪುತ್ತೂರು ಕೋ ಓಪರೇಟಿವ್‍ಬ್ಯಾಂಕ್‍ನ ನೂತನ ವಿಟ್ಲ ಶಾಖೆ ವಿಟ್ಲದ ಎಂಪೈರ್ ಮಾಲ್‍ನ ಒಂದನೇ ಮಹಡಿಯಲ್ಲಿ ಗುರುವಾರ ಶುಭಾರಂಭಗೊಂಡಿತು. ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ನೂತನ ಶಾಖೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಂಕ್‍ ಅಧ್ಯಕ್ಷ ಕಿಶೋರ್ ಎನ್‍. ಕೊಳತ್ತಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಎಸ್‍.ಆರ್‍.ಸತೀಶ್ಚಂದ್ರ, ವಿಟ್ಟಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕ ನಾಯ್ತೊಟ್ಟು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಹಕಾರಿ ಸಪ್ತಾಹ ಅಂಗವಾಗಿ ಮೊಳಹಳ್ಳಿ ಶಿವರಾಯರ ಭಾವಚಿತ್ರ ಅನಾವರಣಗೊಳಿಸಲಾಯಿತು. ಬಳಿಕ

ಪುತ್ತೂರು ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಶುಭಾರಂಭ | ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು Read More »

ಮುಡಾ ಹಗರಣ : ಹೈಕೋರ್ಟ್​ ವಿಭಾಗೀಯ ಪೀಠಕ್ಕೆ ಸಿದ್ದರಾಮಯ್ಯ ಮೇಲ್ಮನವಿ

ನ.23ರಂದು ವಿಚಾರಣೆಗೆ ದಿನ ನಿಗದಿ ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್​ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳು ತುರ್ತು ವಿಚಾರಣೆಯ ಅಗತ್ಯವಿದೆಯೇ ಎಂದು ಪ್ರಶ್ನಿಸಿದಾಗ ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ಮುಖ್ಯಮಂತ್ರಿ ಪರ ವಕೀಲ ಅಭಿಷೇಕ್ ಸಿಂಘ್ವಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಮನವಿ ಆಲಿಸಿ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್​ ವಿಭಾಗೀಯಪೀಠ ನಿಗದಿಪಡಿಸಿದೆ. ಹೈಕೋರ್ಟ್‌ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು

ಮುಡಾ ಹಗರಣ : ಹೈಕೋರ್ಟ್​ ವಿಭಾಗೀಯ ಪೀಠಕ್ಕೆ ಸಿದ್ದರಾಮಯ್ಯ ಮೇಲ್ಮನವಿ Read More »

ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸೂರಂಬೈಲು ಶಾಲೆಯ ಮೂರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

ಪುತ್ತೂರು: ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ -2024 ರಲ್ಲಿ ಸೂರಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಜಿತೇಶ್ ಮಿಮಿಕ್ರಿ ಯಲ್ಲಿ ಪ್ರಥಮ, ದಿವಸ್ ಚಂದ್ ಹಿರಿಯರ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕಿರಿಯರ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಸಾಕೇತರಾಮ ಪ್ರಥಮ ಸ್ಥಾನದೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಲಿಯಾಶ್ರೀ ದ್ವಿತೀಯ, ಹಿರಿಯ ವಿಭಾಗದ

ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಸೂರಂಬೈಲು ಶಾಲೆಯ ಮೂರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ Read More »

ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಆಸ್ಪತ್ರೆ ಎದುರೇ ಕಾದು ಕುಳಿತಿದ್ದ ಹಂತಕ

ಕೊಲೆ ಮಾಡಿ ಬಟ್ಟೆ ಬದಲಾಯಿಸಿ ಮರಳಿ ಅಲ್ಲಿಗೆ ಬಂದಿದ್ದ ಶೂಟರ್‌ ಮುಂಬಯಿ : ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್‌ ಗೌತಮ್‌ ಎಂಬಾತನನ್ನು ಮುಂಬಯಿ ಪೊಲೀಸರು ಇತ್ತೀಚೆಗೆ ನೇಪಾಳದ ಗಡಿಯಲ್ಲಿ ಬಂಧಿಸಿದ್ದಾರೆ. ಈತನ ವಿಚಾರಣೆಯಿಂದ ಕೊಲೆಯ ಸಂಚಿನ ರಹಸ್ಯಗಳು ಬಯಲಾಗುತ್ತಿವೆ. ಸಿದ್ದಿಕಿಗೆ ಗುಂಡಿಕ್ಕಿದ ಬಳಿಕ ಈತ ಅವರು ಸತ್ತಿರುವುದನ್ನು ದೃಢಪಡಿಸಿಕೊಳ್ಳುವ ಸಲುವಾಗಿ ಆಸ್ಪತ್ರೆ ಎದುರು ಅರ್ಧ ತಾಸಿಗೂ ಹೆಚ್ಚು ಹೊತ್ತು ಕಾದು ಕುಳಿತಿದ್ದನಂತೆ.ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಮಾಡಿದ ಈ ಹತ್ಯೆ

ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಆಸ್ಪತ್ರೆ ಎದುರೇ ಕಾದು ಕುಳಿತಿದ್ದ ಹಂತಕ Read More »

error: Content is protected !!
Scroll to Top