ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್‌ ಖನ್ನ ಪ್ರಮಾಣ

ಭಾರತದ 51ನೇ ಮುಖ್ಯ ನ್ಯಾಯಮೂರ್ತಿ ಹೊಸದಿಲ್ಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನ್ಯಾಯಮೂರ್ತಿ ಖನ್ನಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಅವರು ಮೇ 13, 2025 ರವರೆಗೆ ಅಧಿಕಾರದಲ್ಲಿರುತ್ತಾರೆ. ನ್ಯಾಯಮೂರ್ತಿ ಖನ್ನಾ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸುವುದು, ಆರ್ಟಿಕಲ್ 370 ರದ್ದತಿಯನ್ನು ಎತ್ತಿಹಿಡಿಯುವುದು ಸೇರಿದಂತೆ ಸುಪ್ರೀಂ ಕೋರ್ಟ್‌ನ ಹಲವಾರು ಮಹತ್ವದ […]

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್‌ ಖನ್ನ ಪ್ರಮಾಣ Read More »

ಉಪಚುನಾವಣೆ ಪ್ರಚಾರ ಇಂದು ಸಂಜೆ ಅಂತ್ಯ

ಘಟಾನುಘಟಿಗಳಿಂದ ಭರ್ಜರಿ ಮತಯಾಚನೆ ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ 6 ಗಂಟೆಗೆ ಅಂತ್ಯವಾಗಲಿದೆ. ನಂತರ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ.ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿವೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸಲಿದ್ದಾರೆ.ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.

ಉಪಚುನಾವಣೆ ಪ್ರಚಾರ ಇಂದು ಸಂಜೆ ಅಂತ್ಯ Read More »

‘ನಿಮ್ಮ ಕನಸು ನಮ್ಮಲ್ಲಿ ನನಸು’ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಆಶೀರ್ವಾದ್ ಎಂಟರ್ ಪ್ರೈಸಸ್‍ | ಅದೃಷ್ಟ ಶಾಲಿಗಳಿಗೆ ಚಿನ್ನ ಗೆಲ್ಲುವ ಅವಕಾಶ

ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ ಎಂಬ ಧೈಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ ಎಂಟರ್ ಪ್ರೈಸಸ್ ಇದೀಗ ನಿಮ್ಮ ಸ್ವಾವಲಂಬಿ ಬದುಕಿನ ಕನಸನ್ನು ನನಸು ಮಾಡಲು ಮುಂದಾಗಿದೆ. ತನ್ನ ಪ್ರಥಮ ಸ್ಪೀಂನ ಲಕ್ಕಿ ಡ್ರಾದಲ್ಲಿ ಇಬ್ಬರಿಗೆ ಎರಡು ಬೈಕ್ ಮತ್ತು ಇನ್ನಿಬ್ಬರು ಅದೃಷ್ಟಶಾಲಿಗಳಿಗೆ ಚಿನ್ನ ಗೆಲ್ಲುವ ಅವಕಾಶವನ್ನು ನೀಡಿದ ಆಶೀರ್ವಾದ್ ಸಂಸ್ಥೆ ಇದೀಗ ಆಶೀರ್ವಾದ 2.0 ಯೋಜನೆಯ ಮೂರನೇ ಲಕ್ಕಿ ಡ್ರಾದಲ್ಲಿ, ಒಬ್ಬ ಅದ್ರಷ್ಟ ಕಾಲಿಗೆ ಬಜಾಜ್ ever ರಿಕ್ಷಾ ಗೆಲ್ಲುವ ಅವಕಾಶವನ್ನು ನೀಡುತ್ತಿದೆ. ಇದಕ್ಕೆ ನೀವು ಮಾಡಬೇಕಾಗಿರುವುದಿಷ್ಟೇ,

‘ನಿಮ್ಮ ಕನಸು ನಮ್ಮಲ್ಲಿ ನನಸು’ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಆಶೀರ್ವಾದ್ ಎಂಟರ್ ಪ್ರೈಸಸ್‍ | ಅದೃಷ್ಟ ಶಾಲಿಗಳಿಗೆ ಚಿನ್ನ ಗೆಲ್ಲುವ ಅವಕಾಶ Read More »

ಮಗುವಿನ ಜೊತೆ ಸೇತುವೆಯಿಂದ ಜಿಗಿಯಲು ಯತ್ನಿಸಿದ ಯುವಕ

ರಕ್ಷಿಸಿ ಎರಡೇಟು ಬಿಗಿದು ಬುದ್ಧಿ ಕಲಿಸಿದ ಜನ ಮಂಗಳೂರು : ಗುರುಪುರ ಸೇತುವೆ ಮೇಲಿಂದ ವ್ಯಕ್ತಿಯೊಬ್ಬ 2 ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೈಕಂಬ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ. ಸೇತುವೆಯ ತಡೆಗೋಡೆ ಏರಿ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದು ವಾಹನ ಸವಾರರು ತಡೆದು ರಕ್ಷಿಸಿ ಥಳಿಸಿದ್ದಾರೆ. ಮೊದಲಿಗೆ ಕೆಲ ಮುಸ್ಲಿಂ ಯುವಕರು ಸಂದೀಪ್‌ನ ಮನವೊಲಿಸುವ ಪ್ರಯತ್ನ ಮಾಡಿದ್ದಾಗ ಅವನು ಯಾರನ್ನೂ ಸಮೀಪಕ್ಕೆ ಬಿಟ್ಟುಕೊಂಡಿಲ್ಲ. ಈ

ಮಗುವಿನ ಜೊತೆ ಸೇತುವೆಯಿಂದ ಜಿಗಿಯಲು ಯತ್ನಿಸಿದ ಯುವಕ Read More »

28 ಬಂಡಾಯ ಅಭ್ಯರ್ಥಿಗಳು ಅಮಾನತು : ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಶಾಕ್‌

ಚುನಾವಣೆ ಹೊಸ್ತಿಲಲ್ಲಿ ಭಾರಿ ಹಿನ್ನಡೆ ಅನುಭವಿಸಿದ ಕಾಂಗ್ರೆಸ್‌ ಮುಂಬಯಿ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್‌ ಭಾರಿ ಹಿನ್ನಡೆ ಅನುಭವಿಸಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ 7 ಬಂಡಾಯ ಅಭ್ಯರ್ಥಿಗಳನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಭಾನುವಾರ ರಾತ್ರಿ ಅಮಾನತುಗೊಳಿಸಿದೆ. ಈ ಮೂಲಕ ಚುನಾವಣೆ ಘೋಷಣೆಯಾದ ಬಳಿಕ ಅಮಾನತುಗೊಂಡ ನಾಯಕರ ಸಂಖ್ಯೆ 28ಕ್ಕೇರಿದೆ.ಅಮಾನತುಗೊಂಡಿರುವ ನಾಯಕರಲ್ಲಿ ಶಾಮಕಾಂತ್ ಸನೇರ್, ರಾಜೇಂದ್ರ ಠಾಕೂರ್, ಅಬಾ ಬಾಗುಲ್, ಮನೀಶ್ ಆನಂದ್, ಸುರೇಶ್ ಕುಮಾರ್ ಜೇತ್ಲಿಯಾ, ಕಲ್ಯಾಣ್ ಬೋರಾಡೆ ಮತ್ತು ಚಂದ್ರಪಾಲ್

28 ಬಂಡಾಯ ಅಭ್ಯರ್ಥಿಗಳು ಅಮಾನತು : ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಶಾಕ್‌ Read More »

ಸಂಡೂರು ಉಪಚುನಾವಣೆ | ಮತದಾರರ ಬೃಹತ್ ಸಮಾವೇಶ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ  ಭಾಗವಹಿಸಿದರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಶ್ರೀ ಬಂಗಾರು ಹನುಮಂತು ಅವರನ್ನು

ಸಂಡೂರು ಉಪಚುನಾವಣೆ | ಮತದಾರರ ಬೃಹತ್ ಸಮಾವೇಶ Read More »

ಸಚಿವ ಜಮೀರ್‌ಗೂ ರಾಜ್ಯಪಾಲರ ತನಿಖೆಯ ಸಂಕಷ್ಟ

ಹೈಕೋರ್ಟ್‌ ತೀರ್ಪು ಟೀಕಿಸಿದ ಜಮೀರ್‌ ವಿರುದ್ಧ ಕ್ರಮಕ್ಕೆ ಸೂಚನೆ ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ.ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಕ್ಫ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮತಿ ನೀಡಿದ್ದಾರೆ.ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ

ಸಚಿವ ಜಮೀರ್‌ಗೂ ರಾಜ್ಯಪಾಲರ ತನಿಖೆಯ ಸಂಕಷ್ಟ Read More »

ಪಟ್ಟೆ ಪ್ರತಿಭಾ ಪ್ರೌಢ ಶಾಲೆ ವಿದ್ಯಾರ್ಥಿನಿ ತನುಶ್ರೀ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಬಡಗನ್ನೂರು ಗ್ರಾಮದ ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ ೧೦ ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ರೈ ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದ ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸತತ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 11.87 ಮೀಟರ್ ದೂರ ಗುಂಡನ್ನು ಎಸೆದು ಈಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕಿಯರ ಗುಂಡು ಎಸೆತದಲ್ಲಿ ತನುಶ್ರೀ ರೈ

ಪಟ್ಟೆ ಪ್ರತಿಭಾ ಪ್ರೌಢ ಶಾಲೆ ವಿದ್ಯಾರ್ಥಿನಿ ತನುಶ್ರೀ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ವೋಟು ಬೇಕಾ ಆರ್‌ಎಸ್‌ಎಸ್‌ ನಿಷೇಧಿಸಿ, 1000 ಕೋ. ರೂ. ಕೊಡಿ!

ಕಾಂಗ್ರೆಸ್‌ ಮೈತ್ರಿಕೂಟಕ್ಕೆ ಬೆಂಬಲ ನೀಡಲು ಷರತ್ತು ಹಾಕಿದ ಉಲೇಮಾ ಬೋರ್ಡ್‌ ಮುಂಬಯಿ: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಕಣ ಕಾವೇರಿದ್ದು ವಿವಿಧ ಸಮುದಾಯಗಳ ಬೆಂಬಲ ಗಳಿಸಲು ಪಕ್ಷಗಳು ನಾನಾ ರೀತಿಯ ಕಸರತ್ತು ನಡೆಸುತ್ತಿವೆ. ಈ ನಡುವೆ ಕಾಂಗ್ರೆಸ್-ಶಿವಸೇನೆ ಉದ್ಧವ್ ಠಾಕ್ರೆ ಬಣ, ಸಮಾಜವಾದಿ ಪಕ್ಷಗಳ ಮಹಾವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ (ಎಂವಿಎ) ಬೆಂಬಲ ಸೂಚಿಸಲು ಆಲ್‌ ಇಂಡಿಯಾ ಉಲೇಮಾ ಬೋರ್ಡ್‌ ಆರ್‌ಎಸ್‌ಎಸ್ ನಿಷೇಧ, 1000 ಕೋ. ರೂ. ಅನುದಾನ ಸೇರಿದಂತೆ 17 ಷರತ್ತುಗಳನ್ನು ಮುಂದಿಟ್ಟು ಪತ್ರ ಬರೆದಿರುವುದು ಇಡೀ ದೇಶದಲ್ಲಿ

ವೋಟು ಬೇಕಾ ಆರ್‌ಎಸ್‌ಎಸ್‌ ನಿಷೇಧಿಸಿ, 1000 ಕೋ. ರೂ. ಕೊಡಿ! Read More »

ಮಂಗಳೂರು-ಬೆಂಗಳೂರು ಮಧ್ಯೆ ನಿರ್ಮಾಣವಾಗಲಿದೆ ಎಕ್ಸ್‌ಪ್ರೆಸ್‌ ವೇ

ಪ್ರಯಾಣ ಸಮಯ 3-4 ತಾಸಿಗಿಳಿಸಲು ಹೈಸ್ಪೀಡ್‌ ರೋಡ್‌ ನಿರ್ಮಾಣದ ಪ್ರಸ್ತಾವ ಬೆಂಗಳೂರು : ಎಲ್ಲ ಅಂದುಕೊಂಡಂತೆ ನಡೆದರೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣ ಸುಲಭವಾಗಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮಾದರಿಯಲ್ಲಿ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ವೇ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಯೋಜನೆಯ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದೆ.ಬೆಂಗಳೂರು-ಮಂಗಳೂರು ಮಧ್ಯೆ ಸುಮಾರು 400 ಕಿ.ಮೀ. ಅಂತರವಿದೆ. ಬಸ್‌ನಲ್ಲಿ ಪ್ರಯಾಣಕ್ಕೆ 7-8 ತಾಸು ಸಮಯ ಬೇಕಾಗುತ್ತದೆ. ಈ ಸಮಯವನ್ನು ಕಡಿಮೆ ಮಾಡಲು ಈಗಾಗಲೇ ಕೇಂದ್ರ ಸರ್ಕಾರ ಬೆಂಗಳೂರು-ಮಂಗಳೂರು

ಮಂಗಳೂರು-ಬೆಂಗಳೂರು ಮಧ್ಯೆ ನಿರ್ಮಾಣವಾಗಲಿದೆ ಎಕ್ಸ್‌ಪ್ರೆಸ್‌ ವೇ Read More »

error: Content is protected !!
Scroll to Top