ಬಿಜೆಪಿಯನ್ನು ಕೋವಿಡ್‌ ಹಗರಣದ ಇಕ್ಕಳದಲ್ಲಿ ಸಿಲುಕಿಸಲು ಕಾಂಗ್ರೆಸ್‌ ವ್ಯೂಹ

ಯಡಿಯೂರಪ್ಪ, ರಾಮುಲು ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಸಿದ್ಧತೆ ಬೆಂಗಳೂರು: ಕೋವಿಡ್‌ ಕಾಲದಲ್ಲಿ ಮಡೆದಿದೆ ಎನ್ನಲಾಗಿರುವ ಅಕ್ರಮ ಕುರಿತಂತೆ ನ್ಯಾಯಾಧೀಶ ಮೈಕಲ್‌ ಕುನ್ಹಾ ಆಯೋಗದ ಮಧ್ಯಂತರ ವರದಿ ಆಧರಿಸಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಸರಕಾರ ಮುಂದಾಗಿದೆ. ವರದಿಯ ಆಧಾರದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದರೊಂದಿಗೆ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. […]

ಬಿಜೆಪಿಯನ್ನು ಕೋವಿಡ್‌ ಹಗರಣದ ಇಕ್ಕಳದಲ್ಲಿ ಸಿಲುಕಿಸಲು ಕಾಂಗ್ರೆಸ್‌ ವ್ಯೂಹ Read More »

ಜಾಗದ ವಿವಾದ : ಕೃಷಿಕ ರಮೇಶ್‍ ಗೌಡರನ್ನು ಹತ್ಯೆಗೈದ ಆರೋಪಿ ಹರೀಶ್‍ ಬಂಧನ

ಕಡಬ: ಕೃಷಿಕ ರಮೇಶ್‍ ಗೌಡ ಎಂಬವರನ್ನು ಜಾಗದ ವಿವಾದ ಹಿನ್ನಲೆಯಲ್ಲಿ ಕೊಲೆಗೈದ ಆರೋಪಿ ಪರ್ಲ ಕಲ್ಲಂಡದ ಹರೀಶ್‍ (29) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಚೆರ್ಲ ಪರಿಸರದಲ್ಲಿ ಉಪ್ಪಿನಂಗಡಿ ಪೊಲೀಸರು ಹರೀಶವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನ.8ರ ರಾತ್ರಿ ರಮೇಶ ಗೌಡ ಎಂಬವರನ್ನು ದಾರಿಯಲ್ಲಿ ಕಾದು ಕುಳಿತು ರಮೇಶ್ ಗೌಡನನ್ನು ಆಟ್ಯಾಡಿಸಿ, ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದ ಶ್ರೀಧರ ಗೌಡರ ಪತ್ನಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಈ ಕೊಲೆ ಪ್ರಕರಣದಲ್ಲಿ ಆರೋಪಿ

ಜಾಗದ ವಿವಾದ : ಕೃಷಿಕ ರಮೇಶ್‍ ಗೌಡರನ್ನು ಹತ್ಯೆಗೈದ ಆರೋಪಿ ಹರೀಶ್‍ ಬಂಧನ Read More »

ಬೆಳ್ಳಾರೆ ಪದವಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ | ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ ಅಗತ್ಯ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ

ಪೆರುವಾಜೆ : ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತಾರು ಧನಾತ್ಮಕ ಚಟುವಟಿಕೆಗಳು ನಡೆಯುತ್ತಿದ್ದು ಅವು ಹೊರ ಜಗತ್ತಿಗೆ ಅಪರಿಚಿತವಾಗಿಯೇ ಉಳಿದಿದೆ. ಅವುಗಳನ್ನು ನವ ಮಾಧ್ಯಮಗಳ ಮೂಲಕ ಹೊರ ಜಗತ್ತಿಗೆ ಪರಿಚಯಿಸುವ ಕಾರ್ಯ ತುರ್ತಾಗಿ ಆಗಬೇಕು ಎಂಬ ಅಭಿಪ್ರಾಯ ಹಿರಿಯ ವಿದ್ಯಾರ್ಥಿಗಳಿಂದ ವ್ಯಕ್ತವಾಯಿತು. ಬೆಳ್ಳಾರೆ ಡಾ|ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಭೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ವಿದ್ಯಾರ್ಥಿ ಮಹೇಶ್ ಕೆ.ಎನ್. ಅಭಿಪ್ರಾಯ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳು ಸಹಿತ

ಬೆಳ್ಳಾರೆ ಪದವಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ | ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ ಅಗತ್ಯ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ Read More »

ಹಿರಿಯ ನಟ ಡೆಲ್ಲಿ ಗಣೇಶ್‌ ನಿಧನ

400ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ಬಹಭಾಷಾ ಕಲಾವಿದ ಚೆನ್ನೈ : ನೂರಾರು ಸಿನಿಮಾಗಳಲ್ಲಿ ನಟಿಸಿರುವ ತಮಿಳು ನಟ ಡೆಲ್ಲಿ ಗಣೇಶ್ ನಿಧನ ಹೊಂದಿದ್ದಾರೆ. ಡೆಲ್ಲಿ ಗಣೇಶ್ ಅವರ ಪುತ್ರ ಮಹದೇವನ್ ಅವರು ‘ಡೆಲ್ಲಿ ಗಣೇಶ್ ಅವರು, ನಿನ್ನೆ ತಡರಾತ್ರಿ 11 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಡೆಲ್ಲಿ ಗಣೇಶನ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು. 40 ವರ್ಷಗಳಿಗಿಂತಲೂ ಹೆಚ್ಚು ಸಮಯ ಅವರು ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. 400ಕ್ಕೂ

ಹಿರಿಯ ನಟ ಡೆಲ್ಲಿ ಗಣೇಶ್‌ ನಿಧನ Read More »

ವಕ್ಫ್‌ ನೋಟಿಸ್‌ ಹಿಂಪಡೆಯಲು ಅಧಿಕೃತ ಆದೇಶ

ರೈತರಿಗೆ ತೊಂದರೆ ಕೊಡದಂತೆ ಸಿದ್ದರಾಮಯ್ಯ ಖಡಕ್‌ ಸೂಚನೆ ಬೆಂಗಳೂರು : ರೈತರಿಗೆ ನೀಡಲಾಗಿರುವ ವಕ್ಫ್‌ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಿರಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಆದೇಶದಲ್ಲಿ ಸೂಚಿಸಿದ್ದಾರೆ. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು

ವಕ್ಫ್‌ ನೋಟಿಸ್‌ ಹಿಂಪಡೆಯಲು ಅಧಿಕೃತ ಆದೇಶ Read More »

Site Oficial Sobre Cassino Online Elizabeth Apostas No Brasi

Site Oficial Sobre Cassino Online Elizabeth Apostas No Brasil Mostbet Casino Bons Jogos E Promoções Mostbet Online! Content Tênis Mostbet Login Contatos E Apoio Ao Cliente Weil Mostbet Brasil Perguntas Frequentes Sobre O Mostbet Bônus Elizabeth Promoções Regulares Na Mostbet Casa De Apostas Mostbet Como Apostar Na Esportes Com Mostbet? Apostas No Cassino Mostbet A

Site Oficial Sobre Cassino Online Elizabeth Apostas No Brasi Read More »

ನಾಳೆ ಮುಕ್ವೆ ಶಾಲೆ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

ಪುತ್ತೂರು: ಸ.ಉ.ಹಿ.ಪ್ರಾ. ಶಾಲೆ ಮುಕ್ವೆ ಹಿರಿಯ ವಿದ್ಯಾರ್ಥಿ ಸಂಘ ಮುಕ್ವೆ ಆಶ್ರಯದಲ್ಲಿ ನ.10ರಂದು ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟಸ.ಉ.ಹಿ.ಪ್ರಾ. ಶಾಲೆ ಮುಕ್ವೆ ಶಾಲಾ ಮೈದಾನ ಹಿರಿಯ ವಿದ್ಯಾರ್ಥಿ ಸಂಘ ಮುಕ್ವೆ ನರಿಮೊಗರು ಇಲ್ಲಿ ಬೆಳಗ್ಗೆ 8.30ರಿಂ ಸಂಜೆ 5.30ರ ತನಕ ನಡೆಯಲಿದೆ ಸ್ಪರ್ಧೆಗಳ ವಿವರ ಪುರುಷರಿಗೆ : ಕ್ರಿಕೆಟ್, ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ, 100ಮೀ ಓಟ ಮಹಿಳೆಯರಿಗೆ : ತ್ರೋಬಾಲ್, ಹಗ್ಗಜಗ್ಗಾಟ, ಗುಂಡೆಸೆತ, 100ಮೀ ಓಟ ಸಂಜೆ 5.30ಕ್ಕೆ : ಸಮಾರೋಪ ಸಮಾರಂಭ ನಡೆಯಲಿದೆ. ಪ್ರತಿ ಸದಸ್ಯರು 100

ನಾಳೆ ಮುಕ್ವೆ ಶಾಲೆ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ Read More »

ರೈಲು ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ : 30 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ಥಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಇಂದು ಬೆಳಗ್ಗೆ ಎರಡು ಪ್ರಬಲ ಬಾಂಬ್‌ಗಳು ಸ್ಫೋಟಿಸಿ ಹಲಸು ಮಂದಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ. ಸಾವುನೋವಿನ ನಿಖರ ಅಂಕಿಆಂಶ ಇನ್ನೂ ಬಹಿರಂಗಗೊಂಡಿಲ್ಲ.ಕ್ವೆಟ್ಟಾ ರೈಲು ನಿಲ್ದಾಣದ ಬುಕ್ಕಿಂಗ್ ಕೌಂಟರ್ ಬಳಿ ಎರಡು ಬಾಂಬ್ ಸ್ಫೋಟಗೊಂಡಿವೆ. ಪೇಶಾವರಕ್ಕೆ ಹೋಗುವ ಎಕ್ಸ್‌ಪ್ರೆಸ್ ರೈಲು ನಿಲ್ದಾಣದಿಂದ ಹೊರಡಲು ಸಿದ್ಧವಾಗಿತ್ತು. ಜೊತೆಗೆ ಪ್ಯಾಸೆಂಜರ್ ರೈಲಿಗಾಗಿ ಹಲವು ಜನ ಕಾಯುತ್ತಿದ್ದರು. ಇದರಿಂದಾಗಿ ನಿಲ್ದಾಣ ಭಾರಿ ಜನಸಂದಣಿಯಿತ್ತು. ಈ ವೇಳೆ ಸ್ಫೋಟ

ರೈಲು ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ : 30 ಮಂದಿ ಸಾವು Read More »

ಅದೃಷ್ಟ ತಂದ ಕಾರನ್ನು ಶಾಸ್ತ್ರೋಕ್ತವಾಗಿ ಸಮಾಧಿ ಮಾಡಿದ ಕುಟುಂಬ!

ಗುಜರಾತಿನಲ್ಲೊಂದು ವಿಸ್ಮಯದ ಘಟನೆ ಸೂರತ್‌ : ಮನೆಯಲ್ಲಿರುವ ಪ್ರೀತಿಯ ಪ್ರಾಣಿಗಳು ಮೃತಪಟ್ಟಾಗ ಮನೆಯವರು ಮನುಷ್ಯರಿಗೆ ಮಾಡಿದಂತೆ ವಿಧಿವತ್ತಾಗಿ ಅಂತ್ಯಕ್ರಿಯೆ ಮಾಡುವುದುಂಟು. ಕೆಲವರು ಅಂತ್ಯಕ್ರಿಯೆಯ ಬಳಿಕ ಉತ್ತರಕ್ರಿಯೆಯನ್ನೂ ಮಾಡುತ್ತಾರೆ. ಇದು ಆ ಮನೆಯವರು ಸಾಕುಪ್ರಾಣಿಯ ಮೇಲಿಟ್ಟ ಪ್ರೀತಿಯನ್ನು ತೋರಿಸುತ್ತದೆ. ಆದರೆ ಯಾರಾದರೂ ತಮ್ಮ ಮೆಚ್ಚಿನ ಕಾರಿಗೆ ಅಂತ್ಯಕ್ರಿಯೆ ಮಾಡುವುದನ್ನು ಕೇಳಿದ್ದೀರಾ? ಸಾಮಾನ್ಯವಾಗಿ ವಾಹನಗಳು ಹಳೆಯದಾದರೆ ಮಾರಿ ಹೊಸದು ತರುತ್ತೇವೆ. ಕೆಲವರು ಹಳೆಯ ವಾಹನವನ್ನು ಅಭಿಮಾನದಿಂದ ಮನೆಯಲ್ಲೇ ಇಟ್ಟುಕೊಳ್ಳುವುದೂ ಇದೆ. ಆದರೆ ಗುಜರಾತಿನ ಸೂರತ್‌ನಲ್ಲಿರುವ ಒಂದು ಕುಟಂಬ ತಮಗೆ ಅದೃಷ್ಟ

ಅದೃಷ್ಟ ತಂದ ಕಾರನ್ನು ಶಾಸ್ತ್ರೋಕ್ತವಾಗಿ ಸಮಾಧಿ ಮಾಡಿದ ಕುಟುಂಬ! Read More »

ಮತ್ತೆ ಶತಕದತ್ತ ಮುನ್ನುಗ್ಗುತ್ತಿರುವ ಈರುಳ್ಳಿ ಬೆಲೆ

ಮಳೆಯಿಂದಾಗಿ ಬೆಳೆ ನಾಶವಾಗಿ ಇಳುವರಿ ಕುಂಠಿತ ಬೆಂಗಳೂರು : ಈರುಳ್ಳಿ ಬೆಲೆ ಮತ್ತೆ ಏರುಗತಿಯಲ್ಲಿದ್ದು, ಶತಕದತ್ತ ಮುನ್ನುಗ್ಗುತ್ತಿದೆ. ಸದ್ಯ ರಾಜ್ಯದಲ್ಲಿ‌ ಮಳೆ ತಗ್ಗಿದ್ದರೂ ಕಳೆದ ತಿಂಗಳು ಬಂದ ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ನೀರು‌ಪಾಲಾಗಿರುವುದರಿಂದ ದಿಢೀರ್‌ ಎಂದು ಬೆಲೆ ಏರಲಾರಂಭಿಸಿದೆ. ಕೆಜಿಗೆ 50-60 ರೂ. ಇದ್ದ ಈರುಳ್ಳಿಯ ಬೆಲೆ ಕಳೆದೊಂದು ವಾರದಿಂದ 70 ರಿಂದ 80 ರೂಪಾಯಿವರೆಗೆ ಏರಿಕೆಯಾಗಿದೆ. ಚಿಲ್ಲರೆ ಬೆಲೆ ಕೆಜಿಗೆ 90 ರೂ. ಇದೆ. ಕಳೆದ ಮೂರು ತಿಂಗಳಿನಿಂದ ಈರುಳ್ಳಿಯ ಬೆಲೆ ಏರಿಕೆಯಾಗುತ್ತಲೇ ಇದೆ.

ಮತ್ತೆ ಶತಕದತ್ತ ಮುನ್ನುಗ್ಗುತ್ತಿರುವ ಈರುಳ್ಳಿ ಬೆಲೆ Read More »

error: Content is protected !!
Scroll to Top