ನ 10:ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ  ಗೋಪೂಜಾ ಸಮಿತಿಯಿಂದ ಸಾಮೂಹಿಕ ಗೋಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ

ಕಾವು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಗೋಪೂಜಾ ಸಮಿತಿ ಕಾವು ಇದರ ನೇತೃತ್ವದಲ್ಲಿ 13 ನೇ ವರ್ಷದ ಸಾಮೂಹಿಕ ಗೋಪೂಜೆ, ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ನ 10 ರಂದು ನಡೆಯಲಿದೆ. ಸಾಮೂಹಿಕ ಗೋಪೂಜೆ ಸಂಜೆ ಗಂಟೆ 6.30 ಕ್ಕೆ ವೇದಮೂರ್ತಿ ಶ್ರೀ ಶಿವಪ್ರಸಾದ್ ಕಡಮಣ್ಣಾಯ ಇವರ ಪೌರೋಹಿತ್ಯದಲ್ಲಿ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮ ಸಂಜೆ  ಗಂಟೆ 7 ಕ್ಕೆ ನಡೆಯುವ ಧಾರ್ಮಿಕ ಸಭಾ […]

ನ 10:ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ  ಗೋಪೂಜಾ ಸಮಿತಿಯಿಂದ ಸಾಮೂಹಿಕ ಗೋಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ Read More »

ವಿವೇಕಾನಂದ ಕಾಲೇಜಿನಲ್ಲಿ’ಎನ್ವೋಟೆಕ್ -2024’ ರಾಜ್ಯ ಮಟ್ಟದ  ವಿಚಾರ ಸಂಕಿರಣ,  ಸ್ಪರ್ಧೆ ಉದ್ಘಾಟನೆ

ಪುತ್ತೂರು: ಪ್ರಸ್ತುತ ದಿನಗಳಲ್ಲಿ ಅಭಿವೃದ್ಧಿಯ ಭರಾಟೆಗೆ ಪರಿಸರ ಬಲಿ ಆಗುತ್ತಿರುವುದು ಖೇದಕರ ಸಂಗತಿ. ಕೇವಲ ತಂತ್ರಜ್ಞಾನದ ಮುಖೇನ ಪರಿಸರದ ಸಮತೋಲನವನ್ನು ಕಾಪಾಡಲು ಸಾಧ್ಯವಿಲ್ಲ. ಬದಲಾಗಿ ಪರಿಸರದ ಮೂಲವನ್ನು ಅಧ್ಯಯನ ಮಾಡಿ ಸಾಂಪ್ರದಾಯಿಕವಾಗಿ ಹಾಗೂ ತಾಂತ್ರಿಕವಾಗಿ ಸುಸ್ಥಿರತೆಯನ್ನು ಕಾಪಾಡಬಹುದು ಎಂದು ಮಣಿಪಾಲ ಎಂಐಟಿಯ ಜಿಯೋಲಾಜಿ ವಿಭಾಗದ ಮುಖ್ಯಸ್ಥ ಡಾ. ಕೆ. ಬಾಲಕೃಷ್ಣ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವದ ಪ್ರಯುಕ್ತ  ಕಾಲೇಜಿನ  ಐಕ್ಯೂಎಸಿ ಹಾಗೂ ವಿವೇಕಾನಂದ

ವಿವೇಕಾನಂದ ಕಾಲೇಜಿನಲ್ಲಿ’ಎನ್ವೋಟೆಕ್ -2024’ ರಾಜ್ಯ ಮಟ್ಟದ  ವಿಚಾರ ಸಂಕಿರಣ,  ಸ್ಪರ್ಧೆ ಉದ್ಘಾಟನೆ Read More »

ಜೆಸಿಐ ಪುತ್ತೂರು  ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ

ಪುತ್ತೂರು: ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ JCI ಪುತ್ತೂರು ಘಟಕದ 2025 ನೇ ಸಾಲಿನ ಅಧ್ಯಕ್ಷರಾಗಿ ವಿದ್ಯಾಮಾತಾ ಅಕಾಡೆಮಿ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಚುನಾಯಿತರಾಗಿದ್ದಾರೆ. JCI ಮುಳಿಯ  ಹಾಲ್ ನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ನಿಯೋಜಿತ ವಲಯ ಉಪಾಧ್ಯಕ್ಷ ಚುನಾವಣಾ ಅಧಿಕಾರಿ JC ಸುಹಾಸ್ ಮರಿಕೆ, ರಾಷ್ಟ್ರೀಯ ಸಂಯೋಜಕಿ JC ಸ್ವಾತಿ ಜೆ ರೈ , ಪೂರ್ವ ಅಧ್ಯಕ್ಷರಾದ JC ಶಶಿರಾಜ್ ರೈ, JC ಮೋಹನ್ ಕೆ ರವರುಗಳು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಪೂರ್ವ

ಜೆಸಿಐ ಪುತ್ತೂರು  ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ Read More »

50 ಎಸಿ, 75 ಸೀಲಿಂಗ್‌ ಸ್ಪೀಕರ್‌, 12 ಕೋಟಿ ರೂ. ಮೌಲ್ಯದ ಟಾಯ್ಲೆಟ್‌…

ಆಮ್‌ ಆದ್ಮಿ ಮುಖ್ಯಮಂತ್ರಿ ಅರವಿಂದ ಕೇಂಜ್ರಿವಾಲ್‌ ಬಂಗಲೆಯಲ್ಲಿದ್ದ ಸೌಲಭ್ಯಗಳಿವು ಹೊಸದಿಲ್ಲಿ : 50 ಎಸಿಗಳು, 75 ಬೋಸ್‌ ಸೀಲಿಂಗ್‌ ಸ್ಪೀಕರ್‌ಗಳು, ಜಾಕುಝಿ, ಮಸಾಜ್‌ ಕೇಂದ್ರ, ಟಚ್‌ಸ್ಕ್ರೀನ್‌ ಅಳವಡಿಸಿದ 73 ಲೀಟರ್‌ ಸ್ಟೀಮ್‌ ಓವನ್‌…ಇದು ದಿಲ್ಲಿಯ ಆಮ್‌ ಆದ್ಮಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಗಲೆಯಲ್ಲಿದ್ದ ಐಷರಾಮಿ ಸೌಲಭ್ಯಗಳು!ಮದ್ಯ ಹಗರಣದಲ್ಲಿ ಸಿಕ್ಕಿಬಿದ್ದು ಜೈಲುಪಾಲಾದ ಬಳಿಕ ಮುಖ್ಯಮಂತ್ರಿ ಹುದ್ದೆಗೆ ಅರವಿಂದ ಕೇಂಜ್ರಿವಾಲ್‌ ರಾಜೀನಾಮೆ ನೀಡಿದ್ದಾರೆ. ಬಳಿಕ ಅವರು ವಾಸವಾಗಿದ್ದ ದಿಲ್ಲಿಯ ಸಿವಿಲ್‌ ಲೈನ್ಸ್‌ನ 6 ಫ್ಲ್ಯಾಗ್‌ಸ್ಟಾಫ್‌ ರಸ್ತೆಯಲ್ಲಿರುವ ಸರಕಾರಿ ಬಂಗಲೆಯಲ್ಲಿದ್ದ ಸೊತ್ತುಗಳ

50 ಎಸಿ, 75 ಸೀಲಿಂಗ್‌ ಸ್ಪೀಕರ್‌, 12 ಕೋಟಿ ರೂ. ಮೌಲ್ಯದ ಟಾಯ್ಲೆಟ್‌… Read More »

ಎನ್.ಎಸ್.ಎಸ್ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ಯೋಜನಾ ಘಟಕದ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ ಮಹಾವಿದ್ಯಾಲಯದ ಸುಜ್ಞಾನ  ದೀಪಿಕಾ ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಲಕ್ಷ್ಮೀಕಾಂತ ಎ. ಮಾತನಾಡಿ, ಭಾರತವನ್ನು ಭ್ರಷ್ಟಾಚಾರ ಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕ ತನ್ನಲ್ಲಿ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಭ್ರಷ್ಟಾಚಾರ ವಿರೋಧಿಸುವ ಪ್ರತಿಜ್ಞೆಯನ್ನು ಕೈಗೊಳ್ಳಬೇಕು ಎಂದರು. ಸಹಾಯಕ ಪ್ರಾಧ್ಯಾಪಕಿ ಶ್ರೀರಕ್ಷಾ ಭ್ರಷ್ಟಾಚಾರದ ವಿರುದ್ಧದ ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಾವಿದ್ಯಾಲಯದ

ಎನ್.ಎಸ್.ಎಸ್ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ Read More »

ನರಿಮೊಗರು ಸರಸ್ವತಿ ಶಿಶು ಮಂದಿರದ ವಾರ್ಷಿಕ ಕ್ರೀಡಾಕೂಟ.

ಪುತ್ತೂರು: ನರಿಮೊಗರು ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಶಿಶು ಮಂದಿರದ ವಿದ್ಯಾರ್ಥಿಗಳ 2024-25ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟ ಶುಕ್ರವಾರ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಶಾಲಾ ಮಕ್ಕಳ ಸುರಕ್ಷತಾ ಸಮಿತಿ ಅಧ್ಯಕ್ಷ ಸುರೇಶ್ ಭಟ್ ಸೂರ್ಡೇಲು ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ, ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶಿಕ್ಷಕಿಯರಾದ ಶೈಲಜಾ  ಸ್ವಾಗತಿಸಿ, ಸ್ವಾತಿ ವಂದಿಸಿದರು. ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು.  ಪ್ರಜ್ಞಾಲತಾ, ತೇಜಸ್ವಿನಿ 

ನರಿಮೊಗರು ಸರಸ್ವತಿ ಶಿಶು ಮಂದಿರದ ವಾರ್ಷಿಕ ಕ್ರೀಡಾಕೂಟ. Read More »

ಮುಡಾ ಹಗರಣ : ಕೆಲವು ನಿವೇಶನಗಳ ಕಡತಗಳೇ ನಾಪತ್ತೆ

ಸಭೆಯಲ್ಲಿ ಕಡತ ನಾಪತ್ತೆಯಾಗಿರುವುದನ್ನು ಒಪ್ಪಿಕೊಂಡ ಅಧಿಕಾರಿಗಳು ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 14 ಮುಡಾ ಸೈಟ್‌ಗಳನ್ನು ಪಡೆದುಕೊಂಡ ವಿಚಾರ ಬಯಲಾದ ಬಳಿಕ ಮುಡಾದ ಕಡತಗಳು ನಾಪತ್ತೆಯಾಗಿರುವ ಆರೋಪ ಕೆಳಿಬಂದಿತ್ತು. ಈಗ ಮುಡಾ ಅಧಿಕಾರಿಗಳೇ ಕಡತಗಳು ನಾಪತ್ತೆಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಮುಡಾದ 50:50 ಅನುಪಾತದ ದಾಖಲೆಗಳೇ ಮಾಯವಾಗಿರುವುದನ್ನು ಮುಡಾ ಸಭೆಯಲ್ಲಿ ಅಧಿಕೃತವಾಗಿ ಒಪ್ಪಿಕೊಂಡಿರುವ ಅಧಿಕಾರಿಗಳು ಅಸಹಾಯಕತೆ ತೋಡಿಕೊಂಡಿದ್ದಾರೆ. 50:50 ಅನುಪಾತದ ‘ಆಯ್ದ ಕೆಲವು ಸೈಟ್‌’ಗಳ ದಾಖಲೆಗಳೇ ಮಾಯವಾಗಿವೆ. ಮುಡಾ ಪ್ರಾಧಿಕಾರದ ಸದಸ್ಯರಿಗೆ ಅಧಿಕೃತವಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 50:50 ಅನುಪಾತದ ಕೆಲವು

ಮುಡಾ ಹಗರಣ : ಕೆಲವು ನಿವೇಶನಗಳ ಕಡತಗಳೇ ನಾಪತ್ತೆ Read More »

ಎಸ್‌ಆರ್‌ಕೆ ಲ್ಯಾಡರ್ಸ್‌ ರಜತ ಸಂಭ್ರಮದ ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆ ಬಿಡುಗಡೆ

ಸವಾಲುಗಳನ್ನು ಮೆಟ್ಟಿ ನಿಂತು ಯಶಸ್ಸು ಗಳಿಸಿದವರು ಕೇಶವ ಅಮೈ : ಜುಬಿನ್ ಮೊಹಾಪಾತ್ರ ಮಾನವೀಯ ಗುಣಗಳನ್ನು ಗುಣಗಳನ್ನು ಬೆಳೆಸಿಕೊಂಡರೆ ಯಶಸ್ಸು ಸಾಧ್ಯ : ಜಿ.ಎಲ್. ಬಲರಾಮ ಆಚಾರ್ಯ ಪುತ್ತೂರು: ಎಸ್‌ಆರ್‌ಕೆ ಲ್ಯಾಡರ್ಸ್‌ನ ದಶಮಾನೋತ್ಸವದ ಅಂಗವಾಗಿ ಪುತ್ತೂರು ರೋಟರಿ ಕ್ಲಬ್ ಹಾಗೂ ಎಸ್‌ಆರ್‌ಕೆ ಲ್ಯಾಡರ್ಸ್ ಸಹಯೋಗದಲ್ಲಿ ದೀಪಾವಳಿ ಸಂಭ್ರಮ, ಎಸ್‌ಆರ್‌ಕೆ ರಜತ ಸಂಭ್ರಮದ ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಕೊಯಿಲ ಕಲಾಯಿಗುತ್ತುನಲ್ಲಿ ಶುಕ್ರವಾರ ನಡೆಯಿತು.ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದ ಪುತ್ತೂರು ಸಹಾಯಕ ಆಯುಕ್ತ

ಎಸ್‌ಆರ್‌ಕೆ ಲ್ಯಾಡರ್ಸ್‌ ರಜತ ಸಂಭ್ರಮದ ʼರಜತ ಮೆಟ್ಟಿಲುʼ ಸ್ಮರಣ ಸಂಚಿಕೆ ಬಿಡುಗಡೆ Read More »

ಕೇರಳ ಹಲ್ವಾದಲ್ಲೂ ಅಪಾಯಕಾರಿ ಕೃತಕ ಬಣ್ಣ ಬಳಕೆ

31 ಕುರುಕು ತಿಂಡಿಗಳಲ್ಲಿ ರಾಸಾಯನಿಕ ಅಂಶ ಪತ್ತೆ ಬೆಂಗಳೂರು : ಹಲ್ವಾ ಸೇರಿದಂತೆ ಕೇರಳದಿಂದ ಬರುವ ಹಲವು ಕುರುಕು ತಿಂಡಿಗಳಲ್ಲಿ ಕೃತಕ ಬಣ್ಣ ಬಳಸುತ್ತಿರುವ ಆರೋಪ ಕೇಳಿಬಂದ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕೇರಳದ ಹಲ್ವಾ ಬಹಳ ಜನಪ್ರಿಯ ತಿಂಡಿಯಾಗಿದ್ದು, ನಿತ್ಯ ರೈಲಿನಲ್ಲಿ ಮಂಗಳೂರು, ಉಡುಪಿಯಿಂದ ಹಿಡಿದ ಮುಂಬಯಿ ತನಕ ಪೂರೈಕೆಯಾಗುತ್ತದೆ. ಶಬರಿಮಲೆ ಯಾತ್ರೆ ಸಹಿತ ಕೇರಳ ಪ್ರವಾಸ ಕೈಗೊಳ್ಳುವವರು ಈ ಹಲ್ವಾ ತಂದು ಹಂಚುವುದು ವಾಡಿಕೆ. ಈಗಾಗಲೆ ಗೋಬಿಮಂಚೂರಿ, ಪಾನಿಪುರಿ, ಕೇಕ್‌ ಸೇರಿದಂತೆ ಅನೇಕ ತಿನಿಸುಗಳಿಗೆ

ಕೇರಳ ಹಲ್ವಾದಲ್ಲೂ ಅಪಾಯಕಾರಿ ಕೃತಕ ಬಣ್ಣ ಬಳಕೆ Read More »

ಉಪಚುನಾವಣೆ : ಮೂರೂ ಪಕ್ಷಗಳಿಗೆ ಗೆಲ್ಲಲೇ ಬೇಕಾದ ಸಮರ ಕಣ

ರಾಜ್ಯದ ರಾಜಕೀಯದ ಭವಿಷ್ಯ ಈ ಉಪಚುನಾವಣೆಯಲ್ಲಿದೆ ಬೆಂಗಳೂರು: ನವೆಂಬರ್‌ 13ರಂದು ನಡೆಯಲಿರುವುದು ರಾಜ್ಯದ ಬರೀ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ. ಆದರೆ ಈ ಮೂರು ಕ್ಷೇತ್ರಗಳೇ ರಾಜ್ಯದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿವೆ ಎನ್ನಲಾಗುತ್ತಿದೆ. ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಗೆಲ್ಲಲು ಮೂರೂ ಪಕ್ಷಗಳು ಶಕ್ತಿಮೀರಿ ಪ್ರಯತ್ನಸುತ್ತಿವೆ, ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿ ಹೋರಾಡುತ್ತಿವೆ. ಮೂರೂ ಪಕ್ಷಗಳಿಗೆ ಈ ಚುನಾವಣೆಯ ಗೆಲುವು ಅನಿವಾರ್ಯ ಎನ್ನುವುದು ವಾಸ್ತವ. ಮೂರು ಕ್ಷೇತ್ರಗಳ ಶಾಸಕರು ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಾರಣ

ಉಪಚುನಾವಣೆ : ಮೂರೂ ಪಕ್ಷಗಳಿಗೆ ಗೆಲ್ಲಲೇ ಬೇಕಾದ ಸಮರ ಕಣ Read More »

error: Content is protected !!
Scroll to Top