ನ 10:ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ ಗೋಪೂಜಾ ಸಮಿತಿಯಿಂದ ಸಾಮೂಹಿಕ ಗೋಪೂಜೆ ಧಾರ್ಮಿಕ ಸಭಾ ಕಾರ್ಯಕ್ರಮ
ಕಾವು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಗೋಪೂಜಾ ಸಮಿತಿ ಕಾವು ಇದರ ನೇತೃತ್ವದಲ್ಲಿ 13 ನೇ ವರ್ಷದ ಸಾಮೂಹಿಕ ಗೋಪೂಜೆ, ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ನ 10 ರಂದು ನಡೆಯಲಿದೆ. ಸಾಮೂಹಿಕ ಗೋಪೂಜೆ ಸಂಜೆ ಗಂಟೆ 6.30 ಕ್ಕೆ ವೇದಮೂರ್ತಿ ಶ್ರೀ ಶಿವಪ್ರಸಾದ್ ಕಡಮಣ್ಣಾಯ ಇವರ ಪೌರೋಹಿತ್ಯದಲ್ಲಿ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮ ಸಂಜೆ ಗಂಟೆ 7 ಕ್ಕೆ ನಡೆಯುವ ಧಾರ್ಮಿಕ ಸಭಾ […]










