ಡಿ.20, 21, 22 : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ | ನಾಳೆ (ನ. 8) ರಂದು ಕನ್ನಡ ಜ್ಯೋತಿ ರಥಯಾತ್ರೆ ಪುತ್ತೂರಿಗೆ  ಆಗಮನ

ಪುತ್ತೂರು: ಡಿ. 20, 21, 22, ರಂದು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಮ್ಮೇಳನದಲ್ಲಿ ಕನ್ನಡ ಪ್ರೇಮಿಗಳು ಭಾಗಿಯಾಗುವ ಹಿನ್ನಲೆಯಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ಭುವನೇಶ್ವರಿಯ ರಥ ನ. 8 ರಂದು ಶುಕ್ರವಾರ ಪುತ್ತೂರಿಗೆ ಆಗಮಿಸಲಿದೆ. ಮಧ್ಯಾಹ್ನ 12 ಗಂಟೆಗೆ ಕಬಕ ವೃತ್ತದ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ರಥವನ್ನು ಸ್ವಾಗತಿಸಿ  ಅಲ್ಲಿಂದ ಮೆರವಣಿಗೆ ಮೂಲಕ  ಸಂಚರಿಸಿ ಮುಖ್ಯ ರಸ್ತೆಯಾಗಿ ಶ್ರೀಧರ್ ಭಟ್ ಅಂಗಡಿಯಿಂದ […]

ಡಿ.20, 21, 22 : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ | ನಾಳೆ (ನ. 8) ರಂದು ಕನ್ನಡ ಜ್ಯೋತಿ ರಥಯಾತ್ರೆ ಪುತ್ತೂರಿಗೆ  ಆಗಮನ Read More »

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ | ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ : ಪ್ರಮೀಳಾ ಟಿ

ಸುಳ್ಯ: ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ  ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂ ತಾಲೂಕು ಆರೋಗ್ಯ ಇಲಾಖೆಯವರು ಜಂಟಿಯಾಗಿ ಹಮ್ಮಿಕೊಂಡ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ” ಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ | ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ : ಪ್ರಮೀಳಾ ಟಿ Read More »

ಸರಕಾರಿ ಕಚೇರಿ, ಆವರಣಗಳಲ್ಲಿ ತಂಬಾಕು ಉತ್ಪನ್ನ ಬಳಕೆ ನಿಷೇಧ | ಸಿಗರೇಟ್‌, ಗುಟ್ಕಾ ಇತ್ಯಾದಿ ಸೇವಿಸಿದರೆ ಶಿಸ್ತುಕ್ರಮ

ಬೆಂಗಳೂರು : ಸರಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಖಡಕ್ ಆದೇಶ ಹೊರಡಿಸಿದೆ.ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ಉತ್ಪಾದನೆ, ಪೂರೈಕೆ, ಮಾರಾಟ

ಸರಕಾರಿ ಕಚೇರಿ, ಆವರಣಗಳಲ್ಲಿ ತಂಬಾಕು ಉತ್ಪನ್ನ ಬಳಕೆ ನಿಷೇಧ | ಸಿಗರೇಟ್‌, ಗುಟ್ಕಾ ಇತ್ಯಾದಿ ಸೇವಿಸಿದರೆ ಶಿಸ್ತುಕ್ರಮ Read More »

ಕಾರ್ಕಳದ ಈದುವಿನಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ? | ಕಾಡುತ್ಪತ್ತಿ ಸಂಗ್ರಹಿಸಲು ಹೋದವರಿಗೆ ನಕ್ಸಲರು ಕಾಣಸಿಕ್ಕಿದ ಸುದ್ದಿಯಿಂದ ಆತಂಕ

ಕಾರ್ಕಳ: ಈದು ಗ್ರಾಮದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.ನಾಲ್ವರು ಶಸ್ತ್ರಸಜ್ಜಿತ ಯುವಕರ ತಂಡ ಈದು ಗ್ರಾಮದ ಮುಸ್ಲಿಂ ಕಾಲೋನಿಯ ಬಳಿಯಿರುವ ಬಂಡೆಕಲ್ಲು ಸಮೀಪ ಸೋಮವಾರ ಹಾಡುಹಗಲೇ ಕಾಣಿಸಿಕೊಂಡಿದ್ದಾರೆ ಎಂದು ಕಾಡುತ್ಪತ್ತಿ ಸಂಗ್ರಹಿಸಲು ತೆರಳಿದ ಕೆಲವು ಸ್ಥಳೀಯರು ಹೇಳಿಕೊಂಡಿದ್ದಾರೆ. ಆ ಬಳಿಕ ಪಶ್ಚಿಮ ಘಟ್ಟದಲ್ಲಿ ನಕ್ಸಲರ ಚಟುವಟಿಕೆ ಮತ್ತೆ ಪ್ರಾರಂಭವಾಗಿದೆಯೇ ಎಂಬ ಅನುಮಾನ ಮೂಡಿದೆ. 30ರಿಂದ 40 ವರ್ಷ ವಯಸ್ಸಿನ ಯುವಕರು ತಂಡದಲ್ಲಿದ್ದು, ಹಾಡಹಗಲೇ ಕಾಣಸಿಕ್ಕಿದ್ದಾರೆ ಎಂಬ ಸುದ್ದಿ ಕಳೆದ ಮೂರು ದಿನಗಳಿಂದ

ಕಾರ್ಕಳದ ಈದುವಿನಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ? | ಕಾಡುತ್ಪತ್ತಿ ಸಂಗ್ರಹಿಸಲು ಹೋದವರಿಗೆ ನಕ್ಸಲರು ಕಾಣಸಿಕ್ಕಿದ ಸುದ್ದಿಯಿಂದ ಆತಂಕ Read More »

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’

ಸವಣೂರು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ ನಾಳೆ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸವಣೂರು ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ Read More »

ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ಸಹಿತ ಮೂಲ ಸೌಕರ್ಯ ಅಭಿವೃದ್ದಿಗೆ ಸಂಸದ ಕ್ಯಾ. ಚೌಟ ನೈಋತ್ಯ ರೈಲ್ವೆಗೆ ಪತ್ರ

ಮಂಗಳೂರು: ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಶೆಲ್ಟರ್‌(ತಂಗುದಾಣ) ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ದಿಪಡಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ.  ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ರೈಲ್ವೆ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಕಬಕ-ಪುತ್ತೂರು ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ವಿಸ್ತರಿಸುವ ವಿಚಾರವನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದ ಸಂಸದ ಕ್ಯಾ. ಚೌಟ ಅವರು, ಇದೀಗ ಈ ಸಮಸ್ಯೆಗೆ ಆದ್ಯತೆ ಮೇರೆಗೆ ತುರ್ತಾಗಿ ಸ್ಪಂದಿಸುವಂತೆ ಕೋರಿ ನೈಋತ್ಯ

ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ಸಹಿತ ಮೂಲ ಸೌಕರ್ಯ ಅಭಿವೃದ್ದಿಗೆ ಸಂಸದ ಕ್ಯಾ. ಚೌಟ ನೈಋತ್ಯ ರೈಲ್ವೆಗೆ ಪತ್ರ Read More »

ರೈತರ, ಹಿಂದೂ ಧಾರ್ಮಿಕ ಕ್ಷೇತ್ರಗಳ ಭೂಮಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ – ಕಿಶೋರ್ ಕುಮಾರ್ ಪುತ್ತೂರು

ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಪ್ರಕರಣದಲ್ಲಿ ಖುದ್ದು ಸರಕಾರವೇ ಮುತುವರ್ಜಿ ವಹಿಸಿ ರೈತರಿಂದ ಭೂಮಿ ಕಬಳಿಸಲು ಕುಮ್ಮಕ್ಕು ನೀಡುತ್ತಿದೆ. ಹಿಂದೂಗಳ ಆಸ್ತಿಯನ್ನ ಕಬಳಿಸುವ ಕೆಲಸವನ್ನ ಸಚಿವ ಜಮೀರ್ ಅಹ್ಮದ್ ಮೂಲಕ ಲ್ಯಾಂಡ್ ಜಿಹಾದಿಗೆ ಬೆಂಬಲ‌ ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ. ಈ ಬಿಟ್ಟಿ ಭಾಗ್ಯಗಳನ್ನ ದ.ಕ -ಉಡುಪಿ ಜಿಲ್ಲೆಯವರು ತಿರಸ್ಕರಿಸಿದ್ದಾರೆ. ಆದ್ರೆ ಉಳಿದ ಜಿಲ್ಲೆಯವರು ಬಿಟ್ಟಿ ಭಾಗ್ಯಗಳಿಗೆ ಸೋತು ಕಾಂಗ್ರೆಸ್ ಗೆ ಮತ ಹಾಕಿದ ಪರಿಣಾಮ ಚಡಪಡಿಸುವ ಪರಿಸ್ಥಿತಿ ಬಂದಿದೆ.

ರೈತರ, ಹಿಂದೂ ಧಾರ್ಮಿಕ ಕ್ಷೇತ್ರಗಳ ಭೂಮಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ – ಕಿಶೋರ್ ಕುಮಾರ್ ಪುತ್ತೂರು Read More »

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಬೆಳ್ಳಾರೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಶಾಲಾ ಮೈದಾನದ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ ಬಿಡುಗಡೆ ಹಾಗೂ ಮನವಿ ಪತ್ರ ಬಿಡುಗಡೆ ಇಂದು ನಡೆಯಿತು. ಕೆಪಿಎಸ್ ನ ಎಸ್.ಡಿ.ಎಂ.ಸಿ ಅಧ್ಯಕ್ಷೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯರವರು ಗುದ್ದಲಿ ಪೂಜೆ ನೆರವೇರಿಸಿ, ವಸಂತ ಸಂಭ್ರಮದ ಲೋಗೊ ಹಾಗು ಮನವಿ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಸಂತ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷೆ ರಾಜೀವಿ ಆರ್.ರೈ, ಸಂಚಾಲಕ ಎಸ್.ಎನ್. ಮನ್ಮಥ,

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

ಸಾಹಿತಿ ಡಾ. ತಾಳ್ತಜೆ ವಸಂತ ಕುಮಾರ ಅವರಿಗೆ ‘ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ’ ಕುರಿತು ಪಿಎಚ್‍ ಡಿ ಪದವಿ

ಪುತ್ತೂರು: ಮುಂಬೈ ವಿಶ್ವವಿದ್ಯಾನಿಲಯದ ಮುಖ್ಯಸ್ಥ, ನಿವೃತ್ತ ಉಪನ್ಯಾಸಕ, ಸಾಹಿತಿ ಡಾ.ತಾಳ್ತಜೆ ವಸಂತ ಕುಮಾರ್ ಅವರಿಗೆ ಪಿಎಚ್‍ ಡಿ ಪದವಿ ಲಭಿಸಿದೆ. ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ ಎಂಬ ವಿಷಯದಲ್ಲಿ  ಪಿಎಚ್ ಡಿ ಪದವಿ ಪಡೆದಿರುತ್ತಾರೆ. ದಿ. ಕೃಷ್ಣ ಭಟ್ಟ ಹಾಗೂ ಲಕ್ಷ್ಮಿ ಅವರ ಸುಪುತ್ರನಾದ ಡಾ. ತಾಳ್ತಜೆ ವಸಂತ ಕುಮಾರ ಸುದೀರ್ಘ 37 ವರ್ಷಗಳ  ಕಾಲ ಉಪನ್ಯಾಸಕ ವೃತ್ತಿಯನ್ನು ಮಾಡಿದ್ದು,  ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಮುಂಬೈ ವಿಶ್ವವಿದ್ಯಾನಿಲಯದ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಅವರ ಮಾರ್ಗದರ್ಶನದಲ್ಲಿ 17 ಮಂದಿ

ಸಾಹಿತಿ ಡಾ. ತಾಳ್ತಜೆ ವಸಂತ ಕುಮಾರ ಅವರಿಗೆ ‘ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ’ ಕುರಿತು ಪಿಎಚ್‍ ಡಿ ಪದವಿ Read More »

ನ.8 : ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಎನ್ವೋ-ಟೆಕ್‍-2024’ ಸಮಾರಂಭ | ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನ ವತಿಯಿಂದ ಕಾಲೇಜಿನ ಸಂಶೋಧನಾ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ ‘ಎನ್ವೋ-ಟೆಕ್‍-2024’ ನ.8 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್‍ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಾಸ್ಥ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಈ ಸಮಸ್ಯೆಗಳನ್ನು

ನ.8 : ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಎನ್ವೋ-ಟೆಕ್‍-2024’ ಸಮಾರಂಭ | ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ Read More »

error: Content is protected !!
Scroll to Top