ಡಿ.20, 21, 22 : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ | ನಾಳೆ (ನ. 8) ರಂದು ಕನ್ನಡ ಜ್ಯೋತಿ ರಥಯಾತ್ರೆ ಪುತ್ತೂರಿಗೆ ಆಗಮನ
ಪುತ್ತೂರು: ಡಿ. 20, 21, 22, ರಂದು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಮ್ಮೇಳನದಲ್ಲಿ ಕನ್ನಡ ಪ್ರೇಮಿಗಳು ಭಾಗಿಯಾಗುವ ಹಿನ್ನಲೆಯಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ಭುವನೇಶ್ವರಿಯ ರಥ ನ. 8 ರಂದು ಶುಕ್ರವಾರ ಪುತ್ತೂರಿಗೆ ಆಗಮಿಸಲಿದೆ. ಮಧ್ಯಾಹ್ನ 12 ಗಂಟೆಗೆ ಕಬಕ ವೃತ್ತದ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ರಥವನ್ನು ಸ್ವಾಗತಿಸಿ ಅಲ್ಲಿಂದ ಮೆರವಣಿಗೆ ಮೂಲಕ ಸಂಚರಿಸಿ ಮುಖ್ಯ ರಸ್ತೆಯಾಗಿ ಶ್ರೀಧರ್ ಭಟ್ ಅಂಗಡಿಯಿಂದ […]










