ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್‍ ಜಿಹಾದಿ, ವಕ್ಫ್ ಅಕ್ರಮ ವಿರೋಧಿಸಿ ಬಿಜೆಪಿ ಸುಳ್ಯ ಮಂಡಲದಿಂದ ಪ್ರತಿಭಟನೆ

ಕಡಬ: ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್ ಜಿಹಾದ್ ಹಾಗೂ ವಕ್ಫ್‍ ಅಕ್ರಮ ವಿರೋಧಿಸಿ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಕಡಬ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ಆಶಾ ತಿಮ್ಮಪ್ಪ, ಪುಲಸ್ತ್ಯ ರೈ, ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್‍ ಜಿಹಾದಿ, ವಕ್ಫ್ ಅಕ್ರಮ ವಿರೋಧಿಸಿ ಬಿಜೆಪಿ ಸುಳ್ಯ ಮಂಡಲದಿಂದ ಪ್ರತಿಭಟನೆ Read More »

ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ತೆರಳಿದ್ದ ವಿದ್ಯಾರ್ಥಿಗೆ ಅನ್ಯಾಯ | ಶಿಕ್ಷಣ ಸಂಸ್ಥೆ ವಿರುದ್ಧ ಮರಾಠಿ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆಯ ನಿರ್ಧಾರ

ಪುತ್ತೂರು : ರಾಷ್ಟ್ರ ಮಟ್ಟದ ಕ್ರೀಡಾಕೂಟ ಕ್ಕೆ ಭಾಗಿಯಾಗಲು ತೆರಳಿದ್ದ ವಿದ್ಯಾರ್ಥಿ ಗೆ ಅನ್ಯಾಯ ಮಾಡಲಾಗಿದೆ ಎಂದು ಮರಾಠಿ ಸಂರಕ್ಷಣಾ ಜಿಲ್ಲಾ ಸಮಿತಿ ಅಧ್ಯಕ್ಷ ಅಶೋಕ್‍ ನಾಯ್ಕ್ ಆರೋಪಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ವಿರುದ್ಧ ಸಮಿತಿ ಆರೋಪ ಮಾಡಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಾರಿಸಲಾಗಿದೆ ಎಂದು ತಿಳಿಸಿದರು. ಮಧ್ಯ ಪ್ರದೇಶದಲ್ಲಿ ಅಖಿಲ ಭಾರತೀಯ ವಿದ್ಯಾಭಾರತಿ ಪ್ರಾಂತೀಯ ಕ್ರೀಡಾಕೂಟದಲ್ಲಿ ಭಾಗಿಯಾಗಬೇಕಿದ್ದ ವಿದ್ಯಾರ್ಥಿಯನ್ನು ಕ್ರೀಡೆಯಲ್ಲಿ ಭಾಗಿಯಾಗಲು

ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ತೆರಳಿದ್ದ ವಿದ್ಯಾರ್ಥಿಗೆ ಅನ್ಯಾಯ | ಶಿಕ್ಷಣ ಸಂಸ್ಥೆ ವಿರುದ್ಧ ಮರಾಠಿ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆಯ ನಿರ್ಧಾರ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ  ಇಂದು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ ಟಿ ವಹಿಸಿದ್ದರು. ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೂಪ ಜೆ. ರೈ ಅತಿಥಿಯಾಗಿದ್ದರು. ಕನ್ನಡ ಭಾಷಣ, ಆಶುಭಾಷಣ, ಸಮೂಹ ಗೀತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥ ಉದಯಕುಮಾರ ಪ್ರಸಾವಿಕವಾಗಿ ಮಾತನಾಡಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು Read More »

ಸವಣೂರು ಕೆನರಾ ಬ್ಯಾಂಕ್‍ ಶಾಖೆಯಲ್ಲಿ ಸೇವಾ ನ್ಯೂನತೆ | ಸರಿಪಡಿಸುವಂತೆ ಆಗ್ರಹಿಸಿ ಗ್ರಾಹಕರಿಂದ ಪ್ರತಿಭಟನೆ

ಸವಣೂರು : ಕೆನರಾ ಬ್ಯಾಂಕ್ ಸವಣೂರು ಶಾಖೆಯಲ್ಲಿ ನಡೆಯುತ್ತಿರುವ ಸೇವಾ ನ್ಯೂನತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಬ್ಯಾಂಕ್ ಎದುರು ಗ್ರಾಹಕರಿಂದ ಪ್ರತಿಭಟನೆ ಇಂದು ನಡೆಯಿತು. ಸವಣೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸರಿಯಾದ ಸೇವೆ ದೊರಕದೆ ಗ್ರಾಹಕರು ಪರದಾಡುವಂತಾಗಿದೆ. ಹಲವಾರು ಬಾರಿ ಬ್ಯಾಂಕ್‌ನ ಶಾಖಾಧಿಕಾರಿಗಳು, ಉನ್ನತ ಅಧಿಕಾರಿಗಳ ಗಮನಕ್ಕೆ ತಂದರೂ ಸೇವೆಯಲ್ಲಿ ಯಾವುದೇ ಸುಧಾರಣೆ ಆಗಿರುವುದಿಲ್ಲ. ಹಿರಿಯ ಗ್ರಾಹಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಸವಣೂರು ಹಾಗೂ ಅಕ್ಕಪಕ್ಕದ ಗ್ರಾಮಗಳ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ ಗುಣಮಟ್ಟದ ಗ್ರಾಹಕ ಸ್ನೇಹಿ

ಸವಣೂರು ಕೆನರಾ ಬ್ಯಾಂಕ್‍ ಶಾಖೆಯಲ್ಲಿ ಸೇವಾ ನ್ಯೂನತೆ | ಸರಿಪಡಿಸುವಂತೆ ಆಗ್ರಹಿಸಿ ಗ್ರಾಹಕರಿಂದ ಪ್ರತಿಭಟನೆ Read More »

ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ಆರೋಪಿ ಪುತ್ತೂರು ಮೂಲದ ಎಚ್‍.ಮೊಹಮ್ಮದ್ ಹಫೀಜ್‍ ಬಂಧನ | ಸೊತ್ತುಗಳ ವಶ

ಮಂಗಳೂರು: ವಿದೇಶದಿಂದ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಸಂದರ್ಭ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯೋಬ್ಬನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪುತ್ತೂರು ಹಾರಾಡಿ ಮೂಲದ, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ. ಆರೋಪಿ ಮೊಹಮ್ಮದ್ ಹಫೀಜ್‍ ಹೈಡೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ

ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ಆರೋಪಿ ಪುತ್ತೂರು ಮೂಲದ ಎಚ್‍.ಮೊಹಮ್ಮದ್ ಹಫೀಜ್‍ ಬಂಧನ | ಸೊತ್ತುಗಳ ವಶ Read More »

ಈ ಸೀಸನ್‌ನಲ್ಲಿ ನಡೆಯಲಿವೆ 40 ಲಕ್ಷ ಮದುವೆಗಳು!

ಮದುವೆಯೊಂದರಿಂದಲೇ 6 ಲಕ್ಷ ಕೋಟಿ ರೂ. ವಹಿವಾಟು ಬೆಂಗಳೂರು : ಮಳೆಗಾಲ ಮುಗಿದದ್ದೇ ತಡ ಮದುವೆ ಸೀಸನ್‌ ಶುರುವಾಗಿದೆ. ಈಗ ಮದುವೆ ಕೂಡ ಪ್ರತಿಷ್ಠೆಯ ಸಂಕೇತವಾಗಿದೆ. ಎಷ್ಟು ದುಡ್ಡು ಇದ್ದರೂ ಮದುವೆ ಖರ್ಚಿಗೆ ಸಾಕಾಗುವುದಿಲ್ಲ ಎಂಬ ಪರಿಸ್ಥಿತಿಯಿದೆ. ಸಾಲಸೋಲ ಮಾಡಿಯಾದರೂ ಅದ್ದೂರಿಯಾಗಿ ಮದುವೆಯಾಗುವ ಶೋಕಿ ಎಲ್ಲೆಡೆ ಕಾಣಿಸುತ್ತದೆ. ಮಂಟಪದಲ್ಲಿ ಶಾಸ್ತ್ರೋಕ್ತವಾಗಿ ನಡೆಯುತ್ತಿದ್ದ ಮದುವೆಗಳು ಈಗ ಈವೆಂಟ್‌ ಮ್ಯಾನೇಜ್‌ಮೆಂಟ್‌ ಬದಲಾಗಿವೆ. ಎಂಗೇಜ್‌ಮೆಂಟ್‌ನಿಂದ ಹಿಡಿದು ಮೊದಲ ರಾತ್ರಿಯ ತನಕದ ಮದುವೆಗೆ ಸಂಬಂಧಪಟ್ಟ ಎಲ್ಲ ವಿಚಾರಗಳನ್ನು ನಿರ್ವಹಿಸುವ ಈವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಗಳು

ಈ ಸೀಸನ್‌ನಲ್ಲಿ ನಡೆಯಲಿವೆ 40 ಲಕ್ಷ ಮದುವೆಗಳು! Read More »

ವಕ್ಫ್ ಹೆಸರಲ್ಲಿ ಭೂಮಿ ಕಬಳಿಕೆ ಹುನ್ನಾರ ಸಿದ್ಧರಾಮಯ್ಯರ ಕುಮ್ಮಕ್ಕಿನಿಂದ ನಡೆಯುತ್ತಿದೆ : ವಿಶ್ವೇಶ್ವರ ಭಟ್‍ ಬಂಗಾರಡ್ಕ | ವಕ್ಫ್ ಹೆಸರಲ್ಲಿ ರೈತರ ಭೂಮಿ, ದೇವಸ್ಥಾನ, ಬೆಂಗಳೂರಿನ ವಿಧಾನಸೌಧಕ್ಕೂ ಅಪಾಯ ಕಾದಿದೆ : ಸಂಜೀವ ಮಠಂದೂರು | ಪುತ್ತೂರಿನಲ್ಲಿ ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್‍ ಜಿಹಾದ್‍ ಹಾಗೂ ವಕ್ಫ್ ಅಕ್ರಮವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ

ಪುತ್ತೂರು: ಸಿದ್ಧರಾಮಯ್ಯ ನೇತೃತ್ವದ ಸರಕಾರ ಮತಬ್ಯಾಂಕ್‍ ಗಾಗಿ ಮುಸ್ಲಿಂರ ತುಷ್ಠೀಕರಣ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿಯನ್ನು ಹಿಮ್ಮೆಟ್ಟಿಸುವ ಕೆಲಸ ಮಾಡುವ ಹುನ್ನಾರು ನಡೆಸುತ್ತಿರುವುದರ ಜತೆಗೆ ವಕ್ಫ್ ಹೆಸರಲ್ಲಿ ಬಡವರ ಭೂಮಿಯನ್ನು ಕಬಳಿಸುವ ಪ್ರಯತ್ನದಲ್ಲಿದೆ ಎಂದು ಬಿಜೆಪಿ ರಾಜ್ಯ ಪದಾಧಿಕಾರಿ ವಿಶ್ವೇಶ್ವರ ಭಟ್‍ ಬಂಗಾರಡ್ಕ ಆರೋಪಿಸಿದರು. ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ದರ್ಬೆ ವೃತ್ತದ ಬಳಿ ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್‍ ಜಿಹಾದ್‍ ಹಾಗೂ ವಕ್ಫ್ ಅಕ್ರಮವನ್ನು

ವಕ್ಫ್ ಹೆಸರಲ್ಲಿ ಭೂಮಿ ಕಬಳಿಕೆ ಹುನ್ನಾರ ಸಿದ್ಧರಾಮಯ್ಯರ ಕುಮ್ಮಕ್ಕಿನಿಂದ ನಡೆಯುತ್ತಿದೆ : ವಿಶ್ವೇಶ್ವರ ಭಟ್‍ ಬಂಗಾರಡ್ಕ | ವಕ್ಫ್ ಹೆಸರಲ್ಲಿ ರೈತರ ಭೂಮಿ, ದೇವಸ್ಥಾನ, ಬೆಂಗಳೂರಿನ ವಿಧಾನಸೌಧಕ್ಕೂ ಅಪಾಯ ಕಾದಿದೆ : ಸಂಜೀವ ಮಠಂದೂರು | ಪುತ್ತೂರಿನಲ್ಲಿ ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್‍ ಜಿಹಾದ್‍ ಹಾಗೂ ವಕ್ಫ್ ಅಕ್ರಮವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ Read More »

ಗುರುಪ್ರಸಾದ್‌ ಮೊಬೈಲ್‌, ಲ್ಯಾಪ್‌ಟಾಪ್‌ ಎಫ್‌ಎಸ್‌ಎಲ್‌‌ ಪರೀಕ್ಷೆಗೆ ರವಾನೆ

ಸಾವಿನ ನಿಜವಾದ ಕಾರಣ ಇನ್ನೂ ನಿಗೂಢ ಬೆಂಗಳೂರು: ನಿರ್ದೇಶಕ, ನಟ ಗುರುಪ್ರಸಾದ್ ಆತ್ಮಹತ್ಯೆಯ ಕಾರಣ ನಿಗೂಢವಾಗಿರುವುದ ಹಿನ್ನೆಲೆಯಲ್ಲಿ ಪೊಲೀಸರು ಅವರ ಲ್ಯಾಪ್‌ಟಾಪ್‌, ಮೊಬೈಲ್‌ ಫೋನ್‌, ಟ್ಯಾಬ್‌ ಇತ್ಯಾದಿಗಳನ್ನಜು ವಿಧಿವಿಜ್ಞಾನ ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ ಲ್ಯಾಬ್‌ಗೆ ರವಾನಿಸಿದ್ದಾರೆ.ಭಾನುವಾರ ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗುರುಪ್ರಸಾದ್ ಶವ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ 72 ತಾಸಿಗೂ ಅಧಿಕ ಸಮಯ ಕಳೆದ ಬಳಿಕ ಮೃತದೇಹ ಸಿಕ್ಕಿದೆ. ಆದರೆ ಆತ್ಮಹತ್ಯೆಐ ಅಸಲಿ ಕಾರಣ ಇನ್ನೂ ನಿಗೂಢವಾಗಿ ಇರುವುದರ ಹಿನ್ನೆಲೆಯಲ್ಲಿ ಪೊಲೀಸರು ಮೊಬೈಲ್‌ ಫೋನ್‌

ಗುರುಪ್ರಸಾದ್‌ ಮೊಬೈಲ್‌, ಲ್ಯಾಪ್‌ಟಾಪ್‌ ಎಫ್‌ಎಸ್‌ಎಲ್‌‌ ಪರೀಕ್ಷೆಗೆ ರವಾನೆ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ | ವಿದ್ಯಾರ್ಥಿ ಪರಿಷತ್ ಎಂಬುದು ಎಲ್ಲಾ ವಿದ್ಯಾರ್ಥಿಗಳ ಧ್ವನಿಯಾಗಿದೆ: ಡಾ. ಶ್ರೀಪತಿ ಕಲ್ಲೂರಾಯ

ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 2024-25ರ ಸಾಲಿನ ವಿದ್ಯಾರ್ಥಿ ಪರಿಷತ್ ನ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ‘ಪರಿಚಯೋತ್ಸವ’ ಕಾರ್ಯಕ್ರಮ ನಡೆಯಿತು. ವಿವೇಕಾನಂದ  ಕಾಲೇಜಿ(ಸ್ವಾಯತ್ತ)ನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಪ್ರತಿಯೊಂದು ಕಾಲೇಜಿನಲ್ಲಿ ರಚನೆಯಾಗುವ ವಿದ್ಯಾರ್ಥಿ ಪರಿಷತ್ ಎಂಬುದು ವಿದ್ಯಾರ್ಥಿಗಳ ಧ್ವನಿಯಾಗಿದೆ. ಕಾಲೇಜಿನ ಎಲ್ಲಾ ವಿದ್ಯಾರ್ಥಿ ಸಮುದಾಯದ ನಿರೀಕ್ಷೆಗಳು ಈ ವಿದ್ಯಾರ್ಥಿ ಪರಿಷತ್ ನ ವಿದ್ಯಾರ್ಥಿ ನಾಯಕರ ಮೇಲಿರುತ್ತದೆ. ಜೊತೆಗೆ ವಿದ್ಯಾರ್ಥಿ ಪರಿಷತ್ ಎನ್ನುವುದು

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ | ವಿದ್ಯಾರ್ಥಿ ಪರಿಷತ್ ಎಂಬುದು ಎಲ್ಲಾ ವಿದ್ಯಾರ್ಥಿಗಳ ಧ್ವನಿಯಾಗಿದೆ: ಡಾ. ಶ್ರೀಪತಿ ಕಲ್ಲೂರಾಯ Read More »

ವಿಟ್ಲ ಶಾಂತಿನಗರದಲ್ಲಿ ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಶುಭಾರಂಭ

ಬಂಟ್ವಾಳ: ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಬಂಟ್ವಾಳ ತಾಲೂಕಿನ ವಿಟ್ಲ ಶಾಂತಿನಗರದಲ್ಲಿರುವ ನೂತನ ಕಟ್ಟಡದಲ್ಲಿ ಶನಿವಾರ ಶುಭಾರಂಭಗೊಂಡಿತು. ಶುಭಾರಂಭದ ಪ್ರಯುಕ್ತ ಬೆಳಿಗ್ಗೆ  10.30 ಕ್ಕೆ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆ ನಡೆಯಿತು. ಬಳಿಕ ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಪುಂಡಿಕಾಯಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ.ವಿಟ್ಲ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ದ.ಕ.ಜಿಲ್ಲಾ ಶಾಮಿಯಾನ

ವಿಟ್ಲ ಶಾಂತಿನಗರದಲ್ಲಿ ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಶುಭಾರಂಭ Read More »

error: Content is protected !!
Scroll to Top