ಬೈಕ್ – ಖಾಸಗಿ ಬಸ್ ಡಿಕ್ಕಿ | ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ
ಬಂಟ್ವಾಳ: ಬೈಕ್ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ತುಂಬೆ ಬಳಿ ನಡೆದಿದೆ. ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲೇ ಮೃತಪಟ್ಟವರು. ಸಂದೀಪ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ […]
ಬೈಕ್ – ಖಾಸಗಿ ಬಸ್ ಡಿಕ್ಕಿ | ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ Read More »










