ಗೋಲ್‌ ಗುಂಬಜ್‌ ಸಹಿತ ಐತಿಹಾಸಿಕ ಸ್ಮಾರಕಗಳೂ ವಕ್ಫ್‌ ಆಸ್ತಿ!

53 ಐತಿಹಾಸಿಕ ಸ್ಥಳಗಳ ಪಹಣಿಯಲ್ಲಿ ವಕ್ಫ್‌ ಬೋರ್ಡ್‌ ಹೆಸರು ಬೆಂಗಳೂರು : ರಾಜ್ಯದಲ್ಲಿರುವ ಹಲವು ಐತಿಹಾಸಿಕ ಸ್ಮಾರಕಗಳನ್ನೂ ವಕ್ಫ್‌ ಬೋರ್ಡ್‌ ತನ್ನದು ಎಂದು ಘೋಷಿಸಿಕೊಂಡಿರುವುದು ಈಗ ಬೆಳಕಿಗೆ ಬಂದಿದೆ. ವಿಜಯಪುರದ ಪ್ರಸಿದ್ಧ ಗೋಲ್ ಗುಂಬಜ್, ಇಬ್ರಾಹಿಂ ರೋಜಾ, ಬಾರಾ ಕಮಾನ್, ಬೀದರ್ ಮತ್ತು ಕಲಬುರಗಿಯ ಕೋಟೆಗಳು ಸೇರಿದಂತೆ ಕರ್ನಾಟಕದಾದ್ಯಂತ ಕನಿಷ್ಠ 53 ಐತಿಹಾಸಿಕ ಸ್ಮಾರಕಗಳನ್ನು ವಕ್ಫ್ ಮಂಡಳಿ ತನ್ನದು ಎಂದು ಪ್ರತಿಪಾದಿಸುತ್ತಿದೆ. ಇವುಗಳಲ್ಲಿ ಆದಿಲ್ ಶಾಹಿಗಳ ಹಿಂದಿನ ರಾಜಧಾನಿ ವಿಜಯಪುರದಲ್ಲಿರುವ 43 ಆಸ್ತಿಗಳನ್ನು 2005ರಲ್ಲೇ ವಕ್ಫ್ ಬೋರ್ಡ್ […]

ಗೋಲ್‌ ಗುಂಬಜ್‌ ಸಹಿತ ಐತಿಹಾಸಿಕ ಸ್ಮಾರಕಗಳೂ ವಕ್ಫ್‌ ಆಸ್ತಿ! Read More »

ಕಿರುಕುಳ ನೀಡುತ್ತಿದ್ದ ಚಿಕ್ಕಪ್ಪನ ಮಗನನ್ನು ಕೇಬಲ್‌ನಿಂದ ಕತ್ತು ಬಿಗಿದು ಕೊಂದ ಮಹಿಳೆ

ಕಟೀಲು : ಕಳೆದ ಭಾನುವಾರ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿ ಕಟೀಲು ಸಮೀಪದ ಗಿಡಿಗೆರೆ ನಿವಾಸಿ ತಾರನಾಥ ಮುಗೇರ ಎಂಬವರ ಸಾವು ಆತ್ಮಹತ್ಯೆಯಲ್ಲ ಕೊಲೆ ಎಂಬುದು ಪತ್ತೆಯಾಗಿದೆ. ತಾರನಾಥ ಮುಗೇರ ಮೃತದೇಹ ಸಾರ್ವಜನಿಕ ಸ್ಥಳದಲ್ಲಿ ಕುತ್ತಿಗೆಗೆ ಕೇಬಲ್‌ನಿಂದ ಬಿಗಿದು ಮೃತಪಟ್ಟ ರೀತಿಯಲ್ಲಿ ಸಿಕ್ಕಿತ್ತು. ಪ್ರಕರಣ ಸಂಬಂಧ ವಿಚಾರಣೆ ನಡೆಸುವ ವೇಳೆ ಸಂಶಯ ದೃಢಪಟ್ಟ ಹಿನ್ನೆಲೆಯಲ್ಲಿ ಗುರುವಾರ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಮನೆಯಿಂದ ಸುಮಾರು 100 ಮೀ. ದೂರದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಅಕ್ಟೋಬರ್‌ 27ರಂದು ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸುತ್ತ

ಕಿರುಕುಳ ನೀಡುತ್ತಿದ್ದ ಚಿಕ್ಕಪ್ಪನ ಮಗನನ್ನು ಕೇಬಲ್‌ನಿಂದ ಕತ್ತು ಬಿಗಿದು ಕೊಂದ ಮಹಿಳೆ Read More »

ಹತ್ತು ತಿಂಗಳಲ್ಲಿ 2,140 ಕೋ.ರೂ. ಸೈಬರ್‌ ಚೋರರ ಪಾಲು

ಡಿಜಿಟಲ್‌ ಅರೆಸ್ಟ್‌ ಮೂಲಕ ನಡೆಯುತ್ತಿದೆ ಆನ್‌ಲೈನ್‌ ದರೋಡೆ ಹೊಸದಿಲ್ಲಿ : ಸೈಬರ್‌ ಚೋರರು ಕಳೆದ ಹತ್ತು ತಿಂಗಳಲ್ಲಿ ದೋಚಿದ ಮೊತ್ತ ಬರೋಬ್ಬರಿ 2,140 ಕೋ. ರೂ. ಕೇಂದ್ರ ಗೃಹ ಸಚಿವಾಲಯದ ಸೈಬರ್‌ ವಿಭಾಗ ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಆನ್‌ಲೈನ್‌ ವಂಚನೆ ಮತ್ತು ಸೈಬರ್‌ ಅರೆಸ್ಟ್‌ನಂತಹ ತಂತ್ರಗಳಿಂದ ಸೈಬರ್‌ ಚೋರರು ಈ ವರ್ಷದ ಹತ್ತು ತಿಂಗಳಲ್ಲೇ 2,140 ಕೋ. ರೂ. ಲಪಟಾಯಿಸಿದ್ದಾರೆ ಎಂದು ಸೈಬರ್‌ ವಿಭಾಗ ಮಾಹಿತಿ ನೀಡಿದೆ.ಪ್ರತಿ ತಿಂಗಳು ಸರಾಸರಿ 214 ಕೋ.ರೂ.ಯಂತೆ ದೇಶದ ಜನರು ಸೈಬರ್‌

ಹತ್ತು ತಿಂಗಳಲ್ಲಿ 2,140 ಕೋ.ರೂ. ಸೈಬರ್‌ ಚೋರರ ಪಾಲು Read More »

ಜಾಗದ ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಬನ್ನೂರಿನ ಚರ್ಚ್‍ ಆಡಳಿತ ಮಂಡಳಿ ಹಾಗೂ ಖಾಸಗಿ ವ್ಯಕ್ತಿಗಳ ನಡುವೆ ನಡೆದ ಮಾತಿನ ಚಕಮಕಿ ಸಂಬಂಧ ಇತ್ತಂಡಗಳ ವಿರುದ್ಧ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚರ್ಚ್‌ ಆಡಳಿತ ಮಂಡಳಿ ಉಪಾಧ್ಯಕ್ಷ ಜೆರಾಲ್ಡ್ ಆಸ್ಟಿನ್ ಡಿಕೊಸ್ತ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಬನ್ನೂರು ಗ್ರಾಮದಲ್ಲಿ ಒಟ್ಟು 4 ಎಕ್ರೆ ಜಮೀನಿಗೆ ಮೌರಿಸ್ ಗೊನ್ಸಾಲ್ವಿಸ್, ವಿಕ್ಟರ್ ಗೊನ್ಸಾಲ್ವಿಸ್, ದೀಕ್ಷಿತ್, ಧೀರಜ್ ಗೊನ್ಸಾಲ್ವಿಸ್, ಬೀನಾ ಗೊನ್ಸಾಲ್ವಿಸ್‌ರವರು ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿದ್ದ ಕೃಷಿ ಹಾಗೂ

ಜಾಗದ ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »

ಮಂಗಳೂರಿನ ಸಮಾಜ ಸೇವಕನನ್ನು ಬೆಂಗಳೂರು ತನಕ ಕರೆಸಿಕೊಂಡು ಪ್ರಶಸ್ತಿ ನೀಡದೆ ಅವಮಾನಿಸಿದ ಸರಕಾರ

ಕೊನೇ ಕ್ಷಣದಲ್ಲಿ ನೀವು ಅವರಲ್ಲ ಕ್ಷಮಿಸಿ ಎಂದು ಹೇಳಿ ವಾಪಸು ಕಳುಹಿಸಿದ ಅಧಿಕಾರಿಗಳು ಮಂಗಳೂರು: ಮಂಗಳೂರಿನ ಸಮಾಜ ಸೇವಕರೊಬ್ಬರನ್ನು ಪ್ರಶಸ್ತಿ ಕೊಡುತ್ತೇವೆ ಎಂದು ಬೆಂಗಳೂರಿಗೆ ಕರೆಸಿ ಕೊನೇ ಕ್ಷಣದಲ್ಲಿ ನಿಮಗೆ ಪ್ರಶಸ್ತಿ ಇಲ್ಲ ಎಂದು ಹೇಳಿ ಸರಕಾರ ಘೋರ ಅವಮಾನ ಮಾಡಿದೆ. ಕನ್ನಡ ಮತ್ತು ಸಂಸ್ಕತಿ ಇಲಾಖೆ ಸುವರ್ಣ ಮಹೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕ ಸಮಾಜ ಸೇವಕ ಬಾಬು ಪಿಲಾರ್ ಎಂಬವರನ್ನು ಫೋನ್ ಕರೆ ಮಾಡಿ ಬೆಂಗಳೂರಿಗೆ ಕರೆಸಿಕೊಂಡಿದೆ. ಇನ್ನೇನು ಪ್ರಶಸ್ತಿ ಸ್ವೀಕರಿಸಲು

ಮಂಗಳೂರಿನ ಸಮಾಜ ಸೇವಕನನ್ನು ಬೆಂಗಳೂರು ತನಕ ಕರೆಸಿಕೊಂಡು ಪ್ರಶಸ್ತಿ ನೀಡದೆ ಅವಮಾನಿಸಿದ ಸರಕಾರ Read More »

No Deposit Bonus Casino In Australia 2024 Best Ndb Subscribe Offer

No Deposit Bonus Casino In Australia 2024 Best Ndb Subscribe Offers No Deposit Bonus 2024 Maintain Your Winnings At Australian Casinos Content Real Money Deposit Meet The Author What Is Really A No First Deposit Bonus? No Deposit Additional Bonuses In 2024 – All You Require To Know No Deposit Bonus Casino Wagering Requirements 📏

No Deposit Bonus Casino In Australia 2024 Best Ndb Subscribe Offer Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ್ ಎನ್ ವಹಿಸಿದರು. ಕೆ ಎಸ್ ಎಸ್ ಕಾಲೇಜಿನ ಕಚೇರಿ ಸಿಬ್ಬಂದಿ ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು. ಅತಿಥಿಗಳು ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿಶಾಂತ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅನ್ವಿತಾ ಹಚ್ಚೇವು ಕನ್ನಡದ ದೀಪ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 69ನೇ ವರ್ಷದ ಕನ್ನಡ ರಾಜ್ಯೋತ್ಸವ | ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 13 ಮಂದಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 69ನೇ ವರ್ಷ ಕನ್ನಡ ರಾಜ್ಯೋತ್ಸವ ಸಮಾರಂಭ ಶುಕ್ರವಾರ ಪುರಭವನದಲ್ಲಿ ನಡೆಯಿತು. ಸಮಾರಂಭದ ಮೊದಲು ದರ್ಬೆ ವೃತ್ತದಿಂದ ವಿವಿಧ ಶಾಲೆಗಳ ಗೈಡ್ಸ್, ಸ್ಕೌಟ್ಸ್, ವಿದ್ಯಾರ್ಥಿಗಳ ಪಥಸಂಚಲನ ಕನ್ನಡ ಭುವನೇಶ್ವರಿ ಭಾವಚಿತ್ರದೊಂದಿಗೆ, ಬ್ಯಾಂಡ್‍ವಾದ್ಯಗಳ ಸಮೇತ ಮೆರವಣಿಗೆ ಮೂಲಕ ಕಿಲ್ಲೇ ಮೈದಾನಕ್ಕೆ ಆಗಮಿಸಿತು. ಬಳಿಕ ಕಿಲ್ಲೇ ಮೈದಾನದಲ್ಲಿ ಕನ್ನಡ ಧ್ವಜಾರೋಹಣ, ರಾಷ್ಟ್ರ ಧ್ವಜಾರೋಹಣವನ್ನು ಗಣ್ಯರು ಮಾಡುವ ಮೂಲಕ ಚಾಲನೆ ನೀಡಲಾಯಿತು. ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಧ್ವಜಾರೋಹಣ ನೆರವೇರಿಸಿ ಕನ್ನಡ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 69ನೇ ವರ್ಷದ ಕನ್ನಡ ರಾಜ್ಯೋತ್ಸವ | ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 13 ಮಂದಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ Read More »

ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ  | ನ.4 ರಂದು ಬೀದಿಗಿಳಿದು ಬಿಜೆಪಿಯಿಂದ ಹೋರಾಟ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ರಾಜ್ಯ ಸಿದ್ಧರಾಮಯ್ಯ ಸರಕಾರ ಅಲ್ಪಸಂಖ್ಯಾತರ ತುಷ್ಠೀಕರಣ ಮಾಡುವ ಮಾಡುವ ಮೂಲಕ ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ ನಡೆಯುತ್ತಿದ್ದು,ಅತಿರೇಕದ ವರ್ತನೆಯಿಂದ ದೀಪಾವಳಿ ಸಂದರ್ಭದಲ್ಲಿ ಸಂತೋಷದಲ್ಲಿರಬೇಕಾದ ರೈತರನ್ನು ಕತ್ತಲೆಗೆ ತಳ್ಳಿದೆ. ಈ ನಿಟ್ಟಿನಲ್ಲಿ ನ.4 ರಂದು ರಾಜ್ಯದ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪುತ್ತೂರಿನಲ್ಲಿ ದರ್ಬೆ ವೃತ್ತದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದಲೇ

ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ  | ನ.4 ರಂದು ಬೀದಿಗಿಳಿದು ಬಿಜೆಪಿಯಿಂದ ಹೋರಾಟ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು Read More »

ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ 69ನೇ ಕನ್ನಡ ರಾಜ್ಯೋತ್ಸವವು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕರಾದ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರು ಕನ್ನಡ ಧ್ವಜಾರೋಹಣ ಮಾಡುವುದರೊಂದಿಗೆ ಅರ್ಥಪೂರ್ಣವಾಗಿ ನಡೆಯಿತು. ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆಯ ಮಹತ್ತ್ವವನ್ನು ತಿಳಿಸಿ ಹೇಳಿ ಭಾಷಾಭಿಮಾನ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ವಿದ್ಯಾರ್ಥಿನಿಯರಾದ 10ನೇ ತರಗತಿಯ ಎಂ. ವೈಷ್ಣವಿ ಮತ್ತು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅವನಿ ಆರ್. ರೈ ಅವರು ಕನ್ನಡದ ಕುರಿತು ಮಾತನಾಡಿದರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ

ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ Read More »

error: Content is protected !!
Scroll to Top