ಮಹಿಳೆ ನಾಪತ್ತೆ : ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಪತ್ತೆ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ದೇಹದ ಭಾಗಗಳು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಘಟನೆ ರಾಜಸ್ಥಾನದ ಜೋದ್‌ಪುರದಲ್ಲಿ ನಡೆದಿದೆ. ಮೃತಪಟ್ಟವರು ಜೋದ್‌ಪುರದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅನಿತಾ ಚೌಧರಿ (50) ಮೃತದೇಹ ಪತ್ತೆಯಾಗಿದೆ. ಅ.27 ರಂದು ಬ್ಯೂಟಿ ಪಾರ್ಲರ್ ಗೆ ಹೋಗಿದ್ದ ಅನಿತಾ ಮಧ್ಯಾಹ್ನ 2:30 ರ ಸುಮಾರಿಗೆ ಸಲೂನ್ ಬಾಗಿಲು ಹಾಕಿ ನಾಪತ್ತೆಯಾಗಿದ್ದರು. ರಾತ್ರಿಯಾದರೂ ಅನಿತಾ ಮನೆಗೆ ಬಾರದೇ ಇದ್ದುದರಿಂದ ಗಾಬರಿಗೊಂಡ ಪತಿ ಮನಮೋಹನ್‌ ಚೌಧರಿ ಪೊಲೀಸರಿಗೆ ನಾಪತ್ತೆ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು […]

ಮಹಿಳೆ ನಾಪತ್ತೆ : ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಪತ್ತೆ Read More »

Gana Dinero Sobre Línea Grati

Gana Dinero Sobre Línea Gratis Las Mejores Software Para Ganar Efectivo 2024 Content 💰 Aplicaciones Que Pagan Disadvantage Dinero Real Por Escuchar Música Cashzine: Lee Noticias Mientras Te Pagan Money App ¿qué Es Una Aplicación Em Virtude De Ganar Dinero En Línea? Dinero App ¿cuánto Me Pagan Way Usar Aplicaciones Pra Ganar Dinero? ¿cómo Funciona

Gana Dinero Sobre Línea Grati Read More »

ತುಳು ಭಾಷೆಗೆ ಇನ್ನೊಂದು ಗರಿ : ತುಳು ವಿಕ್ಷನರಿ, ತುಳು ವಿಕಿಸೋರ್ಸ್‌ ಲೈವ್‌

ಭಾಷೆಯ ಬೆಳವಣಿಗೆಗೆ ಸಹಕಾರಿಯಾಗುವಂತೆ ಡಿಜಿಟಲ್‌ ಆವಿಷ್ಕಾರ ಮಂಗಳೂರು: ತುಳು ಲಿಪಿಗೆ ಯುನಿಕೋಡ್‌ ಮಾನ್ಯತೆ ಸಿಕ್ಕಿದ ಬೆನ್ನಿಗೆ ಈಗ ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್‌ ಲೈವ್‌ ಆಗಿದೆ. ತುಳು ಭಾಷೆಯ ಬೆಳವಣಿಗೆಯ ಉದ್ದೇಶದಿಂದ ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಅಧಿಕೃತವಾಗಿ ಲೈವ್ ಆಗಿವೆ. ವಿಕಿಮೀಡಿಯಾ ಫೌಂಡೇಶನ್ ನಿರ್ವಹಿಸುವ ಅಂತರಜಾಲ ನಿಘಂಟು ತುಳು ವಿಕ್ಷನರಿ. ಬಳಕೆದಾರರು ತುಳು ವಿಕ್ಷನರಿಯಲ್ಲಿ ಮಾಹಿತಿ ಹುಡುಕಬಹುದು, ಸಂಪಾದಿಸಬಹುದು ಮತ್ತು ಕೊಡುಗೆ ನೀಡಬಹುದು. ಈ ವಿಕ್ಷನರಿ ಕರಾವಳಿ ವಿಕಿಮೀಡಿಯನ್ನರು ಮತ್ತು ತುಳು ವಿಕಿಮೀಡಿಯನ್ನರ

ತುಳು ಭಾಷೆಗೆ ಇನ್ನೊಂದು ಗರಿ : ತುಳು ವಿಕ್ಷನರಿ, ತುಳು ವಿಕಿಸೋರ್ಸ್‌ ಲೈವ್‌ Read More »

ನ.2 : ವಿಟ್ಲದ ಶಾಂತಿನಗರದಲ್ಲಿ ‘ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್‍’ ಶುಭಾರಂಭ

ವಿಟ್ಲ: ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್‍ ಸಂಸ್ಥೆ ನ.2 ಶನಿವಾರ ಬಂಟ್ವಾಳ ತಾಲೂಕಿನ ವಿಟ್ಲದ ಶಾಂತಿನಗರದಲ್ಲಿರುವ ನೂತನ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಬೆಳಿಗ್ಗೆ 10.30 ಕ್ಕೆ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆ. ಬಳಿಕ 11 ಗಂಟೆಗೆ ಸಂಸ್ಥೆ ಉದ್ಘಾಟನೆಗೊಳ್ಳಲಿದೆ. ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಂಕರನಾರಾಯಣ ಭಟ್‍ ಪುಂಡಿಕಾಯಿ ಸಂಸ್ಥೆಯನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ವಿಟ್ಲ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ,

ನ.2 : ವಿಟ್ಲದ ಶಾಂತಿನಗರದಲ್ಲಿ ‘ಬ್ರಹ್ಮಶ್ರೀ ಶಾಮಿಯಾನ & ಸರ್ವಿಸಸ್‍’ ಶುಭಾರಂಭ Read More »

ವಕ್ಫ್‌ ಕೋಲಾಹಲ : ನ.4ರಂದು ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ

ವಕ್ಫ್‌ ಸಚಿವ ಜಮೀರ್‌ ಅಹ್ಮದ್‌ ಕಿತ್ತೊಗೆಯಲು ಆಗ್ರಹ ಬೆಂಗಳೂರು: ವಕ್ಫ್ ಮಂಡಳಿ ರೈತರ ಜಮೀನುಗಳನ್ನು ವಶಪಡಿಸಿಕೊಳ್ಳಲು ಹುನ್ನಾರ ನಡೆಸಿರುವುದನ್ನು ಪ್ರತಿಭಟಿಸಿ ಮತ್ತು ವಕ್ಫ್‌ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ನ.4ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಪ್ರತಿಭಟನೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಲೋಕಸಭಾ ಸದಸ್ಯರು, ಪಕ್ಷದ ಪದಾಧಿಕಾರಿಗಳು ಪತ್ರ ಬರೆದಿದ್ದು, ಜಮೀನು ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ವಕ್ಫ್‌ ಕೋಲಾಹಲ : ನ.4ರಂದು ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ Read More »

ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ನಡೆದ ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ- ಬಾಲಕಿಯರ ತಾಲೂಕು ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಮೂರು ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ  ನಿತಿನ್ ಪಿ 3000ಮೀ ಓಟದಲ್ಲಿ  ದ್ವಿತೀಯ ಹಾಗೂ 1500ಮೀ ಓಟದಲ್ಲಿ ತೃತಿಯ, ಮಹಮ್ಮದ್ ಐರಾಜ್ ಜಾವೇಲಿನ್ ತ್ರೋ ನಲ್ಲಿ ದ್ವಿತೀಯ, ಅನುಷ್ ಬಿ. ಸಿ. 400 ಮೀ ಓಟದಲ್ಲಿ ತೃತಿಯ ಸ್ಥಾನ ಪಡೆದುಕೊಂಡಿದ್ದಾರೆ. ನಿತಿನ್ ಮತ್ತು ಮಹಮ್ಮದ್ ಐರಾಜ್

ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ  Read More »

ಆರದಿರಲಿ ನಮ್ಮೊಳಗಿನ ಅರಿವಿನ ದೀಪ…

ದೀಪಾವಳಿ ಹಬ್ಬದ ಸಂಭ್ರಮಕ್ಕೆ ವಿಶೇಷ ಲೇಖನ ಕತ್ತಲೆಯ ಮೇಲೆ ಬೆಳಕಿನ ವಿಜಯ, ಕೆಟ್ಟದ್ದರ ಮೇಲೆ ಒಳ್ಳೆಯದರ ಮತ್ತು ಅಜ್ಞಾನದ ಮೇಲೆ ಜ್ಞಾನದ ಗೆಲುವನ್ನು ಸಂಕೇತಿಸುವ ಹಬ್ಬ ದೀಪಾವಳಿ. ಈ ದಿನದಲ್ಲಿ ಯಾರು ಸಂಪತ್ತನ್ನು ಬಯಸುತ್ತಾರೋ ಅವರ ಬಳಿ ಲಕ್ಷ್ಮಿ ಬರುತ್ತಾಳೆ, ಯಾರು ಆರೋಗ್ಯವನ್ನು ಬಯಸುತ್ತಾರೋ ಅವರ ಬಳಿ ಶಕ್ತಿ ಬರುತ್ತಾಳೆ ಮತ್ತು ಯಾರು ಜ್ಞಾನವನ್ನು ಬಯಸುತ್ತಾರೋ ಅವರ ಬಳಿ ಸರಸ್ವತಿ ಬರುತ್ತಾಳೆ ಎಂದು ಹೇಳಲಾಗುತ್ತದೆ. ದೀಪಾವಳಿ ದೇಶದ ಬಹುದೊಟ್ಟ ಹಬ್ಬ. ಕಾಶ್ಮೀರದಿಂದ ಕನ್ಯಾಕುಮಾರಿಯ ತನಕ ಪ್ರತಿ ರಾಜ್ಯದಲ್ಲಿ

ಆರದಿರಲಿ ನಮ್ಮೊಳಗಿನ ಅರಿವಿನ ದೀಪ… Read More »

ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ

ಪುತ್ತೂರು: 2024-25 ಸಾಲಿನ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರ ಪಟ್ಟಿ ಬಿಡುಗಡೆಗೊಂಡಿದೆ. ವಿವರ ಈ ಕೆಳಗಿನಂತಿದೆ ಡಾ. ತಾಳ್ತಾಜೆ ವಸಂತ ಕುಮಾರ  (ಸಾಹಿತ್ಯ ಕ್ಷೇತ್ರ ), ರಾಧಾಕೃಷ್ಣ ಶೆಟ್ಟಿ (ಪಿಲಿ ರಾಧಾ ) .( ಜಾನಪದ/ ಕಲಾ ಕ್ಷೇತ್ರ ), ವೇದಾವತಿ. ಎ ( ಕ್ರೀಡಾಕ್ಷೇತ್ರ ), ಅಬ್ದುಲ್ ರಜಾಕ್ ಬಪ್ಪಳಿಗೆ ( ಸಮಾಜ ಸೇವೆ ), ತಿಮ್ಮಪ್ಪ ಪೂಜಾರಿ( ರಂಗಭೂಮಿ/ ಸಾಹಿತ್ಯ ), ಕೇಶವ ಮಚ್ಚಿ ಮಲೆ (ರಂಗಭೂಮಿ / ನಾಟಕ), ಡಾ.

ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ Read More »

ಯೂನಿಯನ್ ಬ್ಯಾಂಕ್‍ ಪೆರ್ಲಂಪಾಡಿಶಾಖಾ ಮುಖ್ಯ ಕ್ಯಾಶಿಯರ್ ಸುಬ್ಬಪ್ಪ ಪಾಟಾಳಿ ವಯೋನಿವೃತ್ತಿ | ಪೆರ್ಲಂಪಾಡಿ ಹಿರಿಯ ನಾಗರಿಕರಿಂದ ಬೀಳ್ಕೊಡುಗೆ

ಪುತ್ತೂರು: ಯೂನಿಯನ್ ಬ್ಯಾಂಕ್‍ ಪೆರ್ಲಂಪಾಡಿ ಶಾಖೆಯಲ್ಲಿ ಮುಖ್ಯ ಕ್ಯಾಶಿಯರ್ ಆಗಿದ್ದ ಸುಬ್ಬಪ್ಪ ಪಾಟಾಳಿ ವಯೋ ನಿವೃತ್ತಿ ಹೊಂದಿದ್ದು, ಅವರಿಗೆ ಪೆರ್ಲಂಪಾಡಿ ಹಿರಿಯ ನಾಗರಿಕರಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪೆರ್ಲಂಪಾಡಿ ನಾಗರಿಕರು ಸುಬ್ಬಪ್ಪ ಪಾಟಾಳಿಯವರಿಗೆ ಹಾರ ಹಾಕಿ, ಸ್ಮರಣಿಕೆ, ಫಲಪುಷ್ಪ ನೀಡಿ ಗೌರವಿಸಿದರು. ವೇದಿಕೆಯಲ್ಲಿ ಕಟ್ಟಡ ಮಾಲಕರಾದ ಶಿವರಾಮ ಭಟ್ಟ ಬಿರ್ಣಕಜೆ, ಬ್ಯಾಂಕ್‍ ಪ್ರಬಂಧಕ ಅಪ್ಪಯ್ಯ ಕೆ.ಸಿ., ಸುಬ್ಬಪ್ಪ ಪಾಟಾಳಿಯವರ ತಾಯಿ ಗಿರಿಜ, ಸಿ.ಎ. ಬ್ಯಾಂಕ್‍ ಕಾರ್ಯನಿರ್ವಹಣಾಧಿಕಾರಿ ಗಿರಿಜ ಕೆ. ಉಪಸ್ಥಿತರಿದ್ದರು. ಸತೀಶ್‍ ಪಾಂಬಾರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಯೂನಿಯನ್ ಬ್ಯಾಂಕ್‍ ಪೆರ್ಲಂಪಾಡಿಶಾಖಾ ಮುಖ್ಯ ಕ್ಯಾಶಿಯರ್ ಸುಬ್ಬಪ್ಪ ಪಾಟಾಳಿ ವಯೋನಿವೃತ್ತಿ | ಪೆರ್ಲಂಪಾಡಿ ಹಿರಿಯ ನಾಗರಿಕರಿಂದ ಬೀಳ್ಕೊಡುಗೆ Read More »

ಹನುಮನ ಅವತಾರದಲ್ಲಿ ರಿಷಬ್‌ ಶೆಟ್ಟಿ

ಕುತೂಹಲ ಕೆರಳಿಸಿದ ಕಾಂತಾರ ನಟನ ಲುಕ್‌ ಬೆಂಗಳೂರು : ಕಾಂತಾರ ಮೂಲಕ ದೇಶದಲ್ಲೇ ಸ್ಟಾರ್‌ ನಟನಾಗಿ ಗುರುತಿಸಿಕೊಂಡಿರುವ ರಿಷಬ್‌ ಶೆಟ್ಟಿ ಈಗ ಹನುಮಾನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ. ಕಾಂತಾರ ಮುಂದಿನ ಭಾಗದ ಚಿತ್ರೀಕರಣ ನಡೆಯುತ್ತಿರುವಂತೆಯೇ ರಿಷಬ್‌ ಶೆಟ್ಟಿ ಜೈ ಹನುಮಾನ್‌ ಚಿತ್ರದಲ್ಲಿ ಹನುಮಾನ್‌ ಆಗಿ ನಟಿಸುತ್ತಿರುವ ಸುದ್ದಿ ಹೊರಬಿದ್ದಿದೆ.ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಹನು-ಮ್ಯಾನ್ ಸಿನಿಮಾ ಭಾರಿ ಯಶಸ್ಸು ಕಂಡಿತ್ತು. ಈ ಸಿನಿಮಾದ ಮುಂದುವರಿದ ಭಾಗ ‘ಜೈ ಹನುಮಾನ್’ ತೆರೆಗೆ ಬರಲಿದೆ. ಚಿತ್ರೀಕರಣ ನಡೆಯುತ್ತಿದ್ದು ಈ

ಹನುಮನ ಅವತಾರದಲ್ಲಿ ರಿಷಬ್‌ ಶೆಟ್ಟಿ Read More »

error: Content is protected !!
Scroll to Top