ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ | ಉಳ್ಳಾಲ ಪೊಲೀಸರು ಹಾಗೂ ತಹಶೀಲ್ದಾರ್ ತಂಡದಿಂದ ಕಾರ್ಯಾಚರಣೆ

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಉಳ್ಳಾಲ ಪೊಲೀಸರು  ದಂಪತಿಯನ್ನು ಬಂಧಿಸಿದ್ದಾರೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯ ಗ್ರಾಮದ ರಹ್ಮತ್ ನಗರದ ಎಲ್ಲ್ ಪಡ್ಪು ಎಂಬಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನಾಯಕ್ ನೇತೃತ್ವದ ಉಳ್ಳಾಲ ಪೊಲೀಸರು ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ ದಂಪತಿಯನ್ನು ಬಂಧಿಸಿದ್ದಾರೆ. ನಝೀರ್ ಹಾಗೂ ಆತನ ಪತ್ನಿ ಅಸ್ಮ ಬಂಧಿತ ದಂಪತಿ. ಕಾರಿನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಬಂಧಿತ ಆರೋಪಿಗಳಿಂದ 6.800ಕೆಜಿ […]

ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ | ಉಳ್ಳಾಲ ಪೊಲೀಸರು ಹಾಗೂ ತಹಶೀಲ್ದಾರ್ ತಂಡದಿಂದ ಕಾರ್ಯಾಚರಣೆ Read More »

ವಕ್ಫ್‌ ನೋಟಿಸ್‌ ಭೀತಿ : ಹಾವೇರಿಯಲ್ಲಿ ಮನೆಗಳಿಗೆ ಕಲ್ಲು ತೂರಾಟ

ಐವರಿಗೆ ಗಾಯ, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ ಹಾವೇರಿ: ವಿಜಯಪುರ, ಕಲಬುರಗಿ, ಮಂಡ್ಯ ಬಳಿಕ ಹಾವೇರಿ ಜಿಲ್ಲೆಯಲ್ಲೂ ರೈತರಿಗೆ ವಕ್ಫ್ ಬೋರ್ಡ್​ ನೋಟಿಸ್ ಬರಲಾರಂಭಿಸಿದ್ದು, ಇದನ್ನು ಪ್ರತಿಭಟಿಸಿ ನಿನ್ನೆ ರಾತ್ರಿ ಮುಸ್ಲಿಮ್‌ ಮುಖಂಡರ ಮನೆಗೆ ಕಲ್ಲು ತೂರಾಟ ಮಾಡಲಾಗಿದೆ. ಬುಧವಾರ ರಾತ್ರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್​ ಬೋರ್ಡ್​​ ಹೆಸರಿನಲ್ಲಿ ಖಾತೆ ಇಂದೀಕರಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಭೀತಿಯಿಂದ ಜನರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ‌

ವಕ್ಫ್‌ ನೋಟಿಸ್‌ ಭೀತಿ : ಹಾವೇರಿಯಲ್ಲಿ ಮನೆಗಳಿಗೆ ಕಲ್ಲು ತೂರಾಟ Read More »

ರದ್ದಾಗಲಿದೆಯೇ ಮಹಿಳೆಯರ ಉಚಿತ ಪ್ರಯಾಣದ ಸೌಲಭ್ಯ?

ಉಪಮುಖ್ಯಮಂತ್ರಿ ಡಿಕೆಶಿ ಹೇಳಿಕೆಯಲ್ಲಿದೆ ಶಕ್ತಿ ಯೋಜನೆ ರದ್ದಾಗುವ ಸುಳಿವು ಬೆಂಗಳೂರು : ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಸರಕಾರದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ. ಶಕ್ತಿ ಯೋಜನೆ ರದ್ದಾಗುವ ಕುರಿತು ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಸುಳಿವು ನೀಡಿದ್ದಾರೆ. ಶಕ್ತಿ ಯೋಜನೆ ಮುಂದುವರಿಸುವ ವಿಚಾರವಾಗಿ ಮರುಪರಿಶೀಲನೆ ನಡೆಸುತ್ತೇವೆ ಎಂದು ಡಿ.ಕೆ ಶಿವಕುಮಾರ್ ನಿನ್ನೆ ಹೇಳಿದ ಬಳಿಕ ಈ ಯೋಜನೆ ರದ್ದಾಗಲಿದೆಯೇ

ರದ್ದಾಗಲಿದೆಯೇ ಮಹಿಳೆಯರ ಉಚಿತ ಪ್ರಯಾಣದ ಸೌಲಭ್ಯ? Read More »

ಅಮ್ಚಿನಡ್ಕ ಮುಖಾರಿಮೂಲೆಗೆ ಬಂದ ಆನೆಗಳಿಂದ ಕೃಷಿ ನಾಶ | ಅರಣ್ಯ ಇಲಾಖೆ ತಕ್ಷಣ ಸ್ಪಂದಿಸುವಂತೆ ಆಗ್ರಹ

ಪುತ್ತೂರು: ಆಣಿಗುಂಡಿ ರಕ್ಷಿತಾರಣ್ಯ ಕಾಡಿನಿಂದ ಪೆರ್ನಾಜೆ ಮುಖಾಂತರವಾಗಿ ಅಮ್ಚಿನಡ್ಕ ಮುಖಾರಿಮೂಲೆಗೆ ಬಂದ ಆನೆಗಳು ಕೃಷಿ ತೋಟಕ್ಕೆ ನುಗ್ಗಿ ಹಾನಿ ಮಾಡಿದ ಘಟನೆ ನಡೆದಿದೆ. ಮುಖಾರಿಮೂಲೆಯ ಅಬ್ದುಲ್ಲಾ ರಝಾಕ್‌ ಮತ್ತು ಶರತ್‌ ಕುಮಾರ್‌ ರೈ ಯವರ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿಗೀಡು ಮಾಡಿದೆ. ಪರಿಣಾಮ ಸ್ಥಳೀಯರು ಆತಂಕಗೊಂಡಿದ್ದು, ಅರಣ್ಯ ಇಲಾಖೆ ಇನ್ನೂ ಸ್ಪಂದಿಸುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ. ವಾರದ ಹಿಂದೆ ಅಮ್ಚಿನಡ್ಕ ಮಳಿ ಪೆರ್ನಾಜೆ ಸಮೀಪ ನೂಜಿ ಬೈಲು ಮುಖಾರಿ ಮೂಲೆ ಬಾಲಕೃಷ್ಣ ಆಚಾರ್ಯ, ನಾರಾಯಣ ಆಚಾರ್ಯ, ಚಂದ್ರಯ್ಯ

ಅಮ್ಚಿನಡ್ಕ ಮುಖಾರಿಮೂಲೆಗೆ ಬಂದ ಆನೆಗಳಿಂದ ಕೃಷಿ ನಾಶ | ಅರಣ್ಯ ಇಲಾಖೆ ತಕ್ಷಣ ಸ್ಪಂದಿಸುವಂತೆ ಆಗ್ರಹ Read More »

ದಿ. ಜಯಂತಿ ಸ್ಮರಣಾರ್ಥ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಹಯೋಗದಲ್ಲಿ ಅಪಘಾತದಲ್ಲಿ ಗಾಯಗೊಂಡ ಚೇತಕ್ ಅವರಿಗೆ ಬೆಡ್ ಹಸ್ತಾಂತರ

ಪುತ್ತೂರು: ಇತ್ತೀಚೆಗೆ ನಿಧನರಾದ ಸ್ವರ್ಗಸ್ಥರಾದ ನೆಹರೂನಗರದ ಗಣೇಶ್ ಭಾಗ್ ನಿವಾಸಿ ಜಯಂತಿ ಅವರ ಸ್ಮರಣಾರ್ಥ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸಹಯೋಗದಿಂದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮನೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕುಂಜೂರು ಪಂಜ ನಿವಾಸಿ ತಿಮ್ಮಪ್ಪ ನಾಯ್ಕ ಅವರ  ಪುತ್ರ ಚೇತಕ್ ಅವರಿಗೆ 20 ಸಾವಿರ ಮೌಲ್ಯದ ವೈದ್ಯಕೀಯ ವಿನ್ಯಾಸದ ಆಸ್ಪತ್ರೆ ಬೆಡ್ ಹಸ್ತಾಂತರಿಸಲಾಯಿತು. ಚೇತಕ್ ಅವರು ಪ್ರಸ್ತುತ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಈ ಸಂಧರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್

ದಿ. ಜಯಂತಿ ಸ್ಮರಣಾರ್ಥ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಹಯೋಗದಲ್ಲಿ ಅಪಘಾತದಲ್ಲಿ ಗಾಯಗೊಂಡ ಚೇತಕ್ ಅವರಿಗೆ ಬೆಡ್ ಹಸ್ತಾಂತರ Read More »

ಡಿಸೇಲ್ ಟ್ಯಾಂಕರ್ ಪಲ್ಟಿ : ಡೀಸೆಲ್ ಸೋರಿಕೆ

ಸುಳ್ಯ : ಡೀಸೆಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರ್ ನಲ್ಲಿ ಡೀಸಲ್ ಸೋರಿಕೆಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಡಿಸೇಲ್ ಟ್ಯಾಂಕರ್ ಪಲ್ಟಿ : ಡೀಸೆಲ್ ಸೋರಿಕೆ Read More »

ವಕ್ಫ್ ಬೋರ್ಡ್ ನಿಂದ ಭೂಮಿ ಕಬಳಿಕೆ : ಭೂದಾಖಲೆಗಳನ್ನು ಪರಿಶೀಲಿಸುವಂತೆ ಹಿಂದೂ ಸಮಾಜಕ್ಕೆ ವಿಶ್ವ ಹಿಂದೂ ಪರಿಷದ್ ಕರೆ

ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ, ಆಶ್ರಮಗಳ ಜಮೀನು ವಕ್ಫ್ ಆಸ್ತಿಯೆಂದು ಪಹಣಿ (RTC)ನಮೂದಾದ ಬಗ್ಗೆ ವರದಿಗಳು ಕೇಳಿ ಬರುತ್ತಿದೆ. ವಖ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ. ಈ ಕುರಿತು ಭೂದಾಖಲೆಗಳನ್ನು ಪರಿಶೀಲಿಸುವಂತೆ ಹಿಂದೂ ಸಮಾಜಕ್ಕೆ ವಿಶ್ವ ಹಿಂದೂ ಪರಿಷದ್ ಕರೆ ನೀಡಿದೆ. ಈ ಕುರಿತು ವಿಶ್ವ ಹಿಂದೂ ಪರಿಷದ್ ಪ್ರಾಂತ ಕಾರ್ಯದರ್ಶಿ ಶರಣ್‍ ಪಂಪ್‍ ವೆಲ್‍ ಹೇಳಿಕೆ ನೀಡಿ,

ವಕ್ಫ್ ಬೋರ್ಡ್ ನಿಂದ ಭೂಮಿ ಕಬಳಿಕೆ : ಭೂದಾಖಲೆಗಳನ್ನು ಪರಿಶೀಲಿಸುವಂತೆ ಹಿಂದೂ ಸಮಾಜಕ್ಕೆ ವಿಶ್ವ ಹಿಂದೂ ಪರಿಷದ್ ಕರೆ Read More »

ಉಪಚುನಾವಣೆಯಲ್ಲಿ ವಿಧಾನಪರಿಷತ್ ಗೆ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ವಿಧಾನಪರಿಷತ್ ಗೆ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್‌ನ ನೂತನ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕರಾದ ಹರೀಶ್ ಪೂಂಜ, ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ

ಉಪಚುನಾವಣೆಯಲ್ಲಿ ವಿಧಾನಪರಿಷತ್ ಗೆ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ Read More »

ನ.13 : ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ | ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾದಿಂದ ಚುನಾವಣಾ ಪ್ರಭಾರಿಯಾಗಿ ಆರ್.ಸಿ.ನಾರಾಯಣ ಆಯ್ಕೆ

ಪುತ್ತೂರು: ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ನ.13 ರಂದು ನಡೆಯಲಿದ್ದು ಈ ಸಂದರ್ಭದಲ್ಲಿ ಶಿಗ್ಗಾoವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಚುನಾವಣಾ ಪ್ರಭಾರಿಯಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ ಅವರನ್ನು ನಿಯೋಜನೆ ಮಾಡಲಾಗಿದೆ. ರಾಜ್ಯಾಧ್ಯಕ್ಷರಾದ ಬಿ ವೈ ವಿಜೇಯೇಂದ್ರರವರ ಸೂಚನೆಯಂತೆ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯರವರು ಈ ಜವಾಬ್ದಾರಿಯನ್ನು ನಿರ್ವಹಿಸಲು ಸೂಚಿಸಿದ್ದಾರೆ. ಶಿಗ್ಗಾoವಿಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ

ನ.13 : ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ | ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾದಿಂದ ಚುನಾವಣಾ ಪ್ರಭಾರಿಯಾಗಿ ಆರ್.ಸಿ.ನಾರಾಯಣ ಆಯ್ಕೆ Read More »

ನಾಳೆ (ಅ.31) : ಪುಣ್ಚತ್ತಾರು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‍ ನಿಂದ ದೀಪಾವಳಿ ಹಬ್ಬದ ಪ್ರಯುಕ್ತ 12ನೇ ವರ್ಷದ 12 ತಂಡಗಳ ‘ಪ್ರೊ ವಾಲಿಬಾಲ್ ಪಂದ್ಯಾಟ’ | ಸನ್ಮಾನ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ

ಕಡಬ: ತಾಲೂಕಿನ ಕಾಣಿಯೂರು ಪುಣ್ಚತ್ತಾರು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‍ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 12ನೇ ವರ್ಷದ ಆಯ್ದ ಸ್ಥಳೀಯ ಆಟಗಾರರ ನಿಗದಿತ 12 ತಂಡಗಳ ‘ಪ್ರೊ ವಾಲಿಬಾಲ್ ಪಂದ್ಯಾಟ’, ಸ್ಥಳೀಯರಿಗೆ ಆಟೋಟ ಸ್ಪರ್ಧೆ, ಸನ್ಮಾನ, ಪ್ರತಿಭಾ ಪುರಸ್ಕಾರ, ಆಶಕ್ತ ಬಡ ಕುಟುಂಬಗಳಿಗೆ ಸಹಾಯಧನ ವಿತರಣೆ  ಅ.31 ಗುರುವಾರ ಪುಣ್ಚತ್ತಾರಿನಲ್ಲಿ ನಡೆಯಲಿದೆ ಎಂದು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‍ ಸದಸ್ಯ ದಿನೇಶ್‍ ಮಾಳ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕ್ಲಬ್‍ ಕಳೆದ 11 ವರ್ಷಗಳಿಂದ

ನಾಳೆ (ಅ.31) : ಪುಣ್ಚತ್ತಾರು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‍ ನಿಂದ ದೀಪಾವಳಿ ಹಬ್ಬದ ಪ್ರಯುಕ್ತ 12ನೇ ವರ್ಷದ 12 ತಂಡಗಳ ‘ಪ್ರೊ ವಾಲಿಬಾಲ್ ಪಂದ್ಯಾಟ’ | ಸನ್ಮಾನ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ Read More »

error: Content is protected !!
Scroll to Top