ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ
ಪುತ್ತೂರು : ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಘಟನೆ ಕೋಡಿಂಬಾಡಿ ಸಿಂಗಾರ ಮಂಟಪದ ಬಳಿ ನಡೆದಿದೆ. ಬೆಳಿಗ್ಗೆ ದ್ವಿಚಕ್ರ ವಾಹನ ಸವಾರ ರೌಶೀನ್ ಎಂಬವರು ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಹರಿಯಪ್ಪ ನಾಯ್ಕ ಎಂಬವರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಅಪಘಾತದಲ್ಲಿ ಹರಿಯಪ್ಪ ನಾಯ್ಕ ಮತ್ತು ದ್ವಿಚಕ್ರ ವಾಹನ ಸವಾರ ರೌಶೀನ್ ರಸ್ತೆಯಲ್ಲಿ ಬಿದ್ದು ಹರಿಯಪ್ಪ ನಾಯ್ಕ ರವರಿಗೆ ಗಾಯಗಳಾಗಿದ್ದು ಗಾಯಾಳು ಹರಿಯಪ್ಪ […]
ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ Read More »










