ನಾಳೆ (ಅ.28) : ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಕ್ರೀಡಾಕೂಟ

ಪುತ್ತೂರು: 2024-25ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಕ್ರೀಡಾಕೂಟ ಅ.28 ರಂದು ಸಾಂದೀಪನಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ ಇದಾಗಿದೆ. ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಳೆ (ಅ.28) : ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಕ್ರೀಡಾಕೂಟ Read More »

ವಿವೇಕಾನಂದ ಕಾಲೇಜಿನಲ್ಲಿ ಫುಡ್‌ ಕಾರ್ನಿವಲ್-2024 ಉದ್ಘಾಟನೆ

ಪುತ್ತೂರು: ಕಾಲೇಜು ದಿನಗಳಲ್ಲೇ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬೆಳೆಸುವುದು ಅಗತ್ಯ. ಉದ್ಯಮ ಯಾರು ಬೇಕಾದರೂ ಆರಂಭಿಸಬಹುದು. ಅದರಲ್ಲಿ ಲಾಭ ಗಳಿಸಿದಾಗ ಮಾತ್ರವೇ ಯಶಸ್ವಿ ಉದ್ಯಮಿ ಎನಿಸಿಕೊಳ್ಳಲು ಸಾಧ್ಯ. ಕಾಲೇಜು ದಿನಗಳಲ್ಲೇ ಹಮ್ಮಿಕೊಳ್ಳುವ ಇಂತಹ ಫುಡ್ ಕಾರ್ನಿವಲ್‌ ಗಳಿಂದ ವ್ಯವಹಾರಜ್ಞಾನ ಅಭಿವೃದ್ಧಿಯಾಗುತ್ತದೆ. ಗ್ರಾಹಕರನ್ನು ಸೆಳೆಯುವ ಕೌಶಲ್ಯವೂ ಕರಗತವಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ, ತೇಜಸ್ ಕೆ. ಹೇಳಿದರು. ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ) ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ಸಂಘ ಮತ್ತು ಐಕ್ಯೂಎಸಿ ಘಟಕದ ಜಂಟಿ

ವಿವೇಕಾನಂದ ಕಾಲೇಜಿನಲ್ಲಿ ಫುಡ್‌ ಕಾರ್ನಿವಲ್-2024 ಉದ್ಘಾಟನೆ Read More »

ಇದು ಕಾಂಗ್ರೆಸ್‌ ಡಿಎನ್‌ಎ : ವಿಪಕ್ಷ ನಾಯಕ ಅಶೋಕ್‌ ವ್ಯಂಗ್ಯ

ರಾಹುಲ್‌ ಗಾಂಧಿ ಜೊತೆ ಅಪರಾಧಿ ಸೈಲ್‌ ಇರುವ ಫೋಟೊ ಟ್ವೀಟ್‌ ಮಾಡಿ ಲೇವಡಿ ಬೆಂಗಳೂರು: 200 ಕೋಟಿ ರೂ. ಮೌಲ್ಯದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಜೊತೆಗಿರುವ ಫೋಟೊ ಟ್ವೀಟ್‌ ಮಾಡಿ ವಿಪಕ್ಷ ನಾಯಕ ಆರ್‌. ಅಶೋಕ್‌ ಕಾಂಗ್ರೆಸ್‌ನ ಕಾಲೆಳೆದಿದ್ದಾರೆ. ಎಕ್ಸ್​ನಲ್ಲಿ ರಾಹುಲ್ ಗಾಂಧಿ ಜೊತೆ ಸತೀಶ್ ಸೈಲ್ ಇರುವ ಫೋಟೊ ಪೋಸ್ಟ್ ಮಾಡಿರುವ ವಿಪಕ್ಷ ನಾಯಕ

ಇದು ಕಾಂಗ್ರೆಸ್‌ ಡಿಎನ್‌ಎ : ವಿಪಕ್ಷ ನಾಯಕ ಅಶೋಕ್‌ ವ್ಯಂಗ್ಯ Read More »

ಪಟಾಕಿ ಸುಡಲು ಎರಡು ತಾಸು ಮಾತ್ರ ಅವಕಾಶ

ರಾತ್ರಿ 8ರಿಂದ 10ರ ನಡುವೆ ಹಸಿರು ಪಟಾಕಿ ಸುಡಬೇಕು ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ 2 ತಾಸು ಮಾತ್ರ ಪಟಾಕಿ ಸುಡಲು ಅವಕಾಶ ಸಿಗುತ್ತದೆ. ಸುಪ್ರೀಂ ಕೋರ್ಟ್ ಆದೇಶದ ಅನುಸಾರ ರಾತ್ರಿ 8ರಿಂದ 10 ಗಂಟೆ ತನಕ ಹಸಿರು ಪಟಾಕಿ ಹೊಡೆಯಬೇಕು ಎಂದು ಸರಕಾರ ಆದೇಶ ನೀಡಿದೆ.ರಾತ್ರಿ 8 ಗಂಟೆಯಿಂದ 10 ಗಂಟೆ ತನಕ ಪಟಾಕಿ ಹೊಡೆಯಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಪರಿಸರಕ್ಕೆ ಹಾನಿಯಾಗುವ

ಪಟಾಕಿ ಸುಡಲು ಎರಡು ತಾಸು ಮಾತ್ರ ಅವಕಾಶ Read More »

ಎರಡು ಕಾಲಿಲ್ಲದಿದ್ದರೂ ಮೌಂಟ್ ಎವರೆಸ್ಟ್ ಏರಿದವನ ಕಥೆ

ಮಾರ್ಕ್ ಇಂಗ್ಲಿಸ್ ಬದುಕು ಯಾರಿಗಾದರೂ ಸ್ಫೂರ್ತಿ ನೀಡಬಲ್ಲದು ಈ ವ್ಯಕ್ತಿಯ ಬದುಕು ಮತ್ತು ಸಾಧನೆಗಳು ನಮಗೆ ಖಂಡಿತ ಸ್ಫೂರ್ತಿ ತುಂಬುವ ಶಕ್ತಿ ಹೊಂದಿದೆ.ಆತನನ್ನು ನಿಮಗೆ ಹೇಗೆ ಪರಿಚಯ ಮಾಡಲಿ? ಅವನೊಬ್ಬ ಪರ್ವತಾರೋಹಿ, ಸಾಹಸಿ, ಉದ್ಯಮಿ, ಲೇಖಕ, ಸೈಕ್ಲಿಸ್ಟ್, ಸಂಶೋಧಕ ಮತ್ತು ಖಂಡಿತವಾಗಿಯು ಅದ್ಭುತ ಸಾಧಕ. ಆತನ ಕಥೆ ಆರಂಭ ಆಗೋದು ಹೀಗೆ… ಆತ ನ್ಯೂಜಿಲ್ಯಾಂಡ್ ದೇಶದವನು. ಹುಟ್ಟಿದ್ದು 1959 ಸೆಪ್ಟೆಂಬರ್ 27ರಂದು. ಆತನಿಗೆ ಬಾಲ್ಯದಿಂದ ಸಾಹಸಿ ಕ್ರೀಡೆಗಳಲ್ಲಿ ಹೆಚ್ಚು ಆಸಕ್ತಿ. ಪರ್ವತಾರೋಹಣ, ಟ್ರೆಕ್ಕಿಂಗ್ ಇವೆಲ್ಲವೂ ಅವನ ಬದುಕಿನ

ಎರಡು ಕಾಲಿಲ್ಲದಿದ್ದರೂ ಮೌಂಟ್ ಎವರೆಸ್ಟ್ ಏರಿದವನ ಕಥೆ Read More »

ನ.4 : ದರ್ಬೆಯಲ್ಲಿ ‘ದೊನ್ನೆ ಬಿರಿಯಾನಿ’ ರೆಸ್ಟೋರೆಂಟ್ ಶುಭಾರಂಭ | ಪುತ್ತೂರಿನಲ್ಲೂ ಘಮಘಮಿಸಲಿದೆ ಬೆಂಗಳೂರಿನ ದೊನ್ನೆ ಬಿರಿಯಾನಿ

ಪುತ್ತೂರು: ಬೆಂಗಳೂರಿನಂತಹ ಮಹಾನಗರಗಳಲ್ಲಿ ಸಿಗುವ ಘಮಘಮಿಸುವ ದೊನ್ನೆ ಬಿರಿಯಾನಿ ಇನ್ನು ಪುತ್ತೂರಿನಲ್ಲೂ ಲಭಿಸಲಿದೆ. ದರ್ಬೆಯ ರಿಲಯನ್ಸ್ ಡಿಜಿಟಲ್ ಪಕ್ಕದಲ್ಲಿ ‘ದೊನ್ನೆ ಬಿರಿಯಾನಿ’ ರೆಸ್ಟೋರೆಂಟ್ ನ.4 ರಂದು ಶುಭಾರಂಭಗೊಳ್ಳಲಿದೆ. ಈ ಮೂಲಕ ಬೆಂಗಳೂರಿನ ದೊನ್ನೆ ಬಿರಿಯಾನಿ ಇನ್ನು ಪುತ್ತೂರಿನಲ್ಲೂ ಮಾಂಸಾಹಾರಿ ಪ್ರಿಯರನ್ನು ಆಕರ್ಷಿಸಲಿದೆ. ಈ ರೆಸ್ಟೋರೆಂಟ್‍ ನಲ್ಲಿ ಕರಾವಳಿ ಶೈಲಿಯ ಬಾಳೆಎಲೆ ಮೀನೂಟ, ಮೀನು ಖಾದಗಳು, ಚಿಕನ್ ಖಾದ್ಯಗಳು, ಶವರ್ಮಾ, ಗ್ರಿಲ್, ಟಿಕ್ಕಾ ಹಾಗೂ ವಿವಿಧ ನಾನ್‌ ವೆಜ್ ಖಾದ್ಯಗಳು, ಜ್ಯೂಸ್‌ಗಳು ಇಲ್ಲಿ ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

ನ.4 : ದರ್ಬೆಯಲ್ಲಿ ‘ದೊನ್ನೆ ಬಿರಿಯಾನಿ’ ರೆಸ್ಟೋರೆಂಟ್ ಶುಭಾರಂಭ | ಪುತ್ತೂರಿನಲ್ಲೂ ಘಮಘಮಿಸಲಿದೆ ಬೆಂಗಳೂರಿನ ದೊನ್ನೆ ಬಿರಿಯಾನಿ Read More »

ಕೊಕ್ಕಡ ದೇವಸ್ಥಾನದ ಸ್ಥಿರಾಸ್ತಿ ಬೇನಾಮಿ ಟ್ರಸ್ಟ್ ಗೆ ಹಸ್ತಾಂತರ |ತೀವ್ರ ಆಕ್ರೋಶಕ್ಕೊಳಗಾದ ಭಕ್ತಾದಿಗಳು | ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ರಚನೆ | ಅನಿರ್ದಿಷ್ಠಾವಧಿ ಧರಣಿಗೆ ನಿರ್ಧಾರ

ಬೆಳ್ತಂಗಡಿ : ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ದೇವಳದ ಅಭಿವೃದ್ಧಿಯ ದೃಷ್ಟಿಯಿಂದ ಸೌತಡ್ಕ ಕ್ಷೇತ್ರದ ಭಕ್ತಾದಿಗಳಿಂದ, ದಾನಿಗಳಿಂದ, ಹಿತೈಷಿಗಳಿಂದ ಸಂಗ್ರಹಿಸಲ್ಪಟ್ಟ ಹಣದಲ್ಲಿ ಖರೀದಿಸಲಾಗಿದ್ದ ಸ್ಥಿರಾಸ್ತಿಗಳನ್ನು ಮಹಾಗಣಪತಿ ಸೇವಾ ಟ್ರಸ್ಟ್ ಎಂಬ ಬೇನಾಮಿ ಟ್ರಸ್ಟ್ ಗೆ ಮತ್ತು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಹೆಸರಿಗೆ ಅಕ್ರಮವಾಗಿ ವರ್ಗಾವಣೆಗೊಳಿಸಿದ ವಿವಾದ ಭಕ್ತಾದಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ಪ್ರತಿಭಟನೆಗೆ ಸಿದ್ಧತೆಗಳು ನಡೆಯುತ್ತಿದೆ. ಕೊಕ್ಕಡ ಸೌತಡ್ಕ ದೇವಳದ ಭಕ್ತಾದಿಗಳು ಇದೀಗ ಪಕ್ಷ

ಕೊಕ್ಕಡ ದೇವಸ್ಥಾನದ ಸ್ಥಿರಾಸ್ತಿ ಬೇನಾಮಿ ಟ್ರಸ್ಟ್ ಗೆ ಹಸ್ತಾಂತರ |ತೀವ್ರ ಆಕ್ರೋಶಕ್ಕೊಳಗಾದ ಭಕ್ತಾದಿಗಳು | ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ರಚನೆ | ಅನಿರ್ದಿಷ್ಠಾವಧಿ ಧರಣಿಗೆ ನಿರ್ಧಾರ Read More »

ಜನ ಸೇವೆ ದೇವರ ಸೇವೆ ಎಂದು ತಿಳಿದು ಕೆಲಸ ಕಾರ್ಯ ಮಾಡುತ್ತೇನೆ : ಕಿಶೋರ್ ಕುಮಾರ್ ಪುತ್ತೂರು | ಪುತ್ತೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಪುತ್ತೂರು: ಹಿಂದುತ್ವದ ಆಧಾರದಲ್ಲಿ ಪ್ರತಿಯೊಂದು ಹೆಜ್ಜೆ ಹೆಜ್ಜೆಗೂ ಸತ್ಯ, ಧರ್ಮ, ನಿಷ್ಠೆಯಿಂದ ಸ್ಥಳೀಯಾಡಳಿತ ಸಂಸ್ಥೆಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡುತ್ತೇನೆ. ಹೀಗೆಂದು ಹೇಳಿದರು ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು. ಪುತ್ತೂರು ಬಿಜೆಪಿ ವತಿಯಿಂದ ಜೈನ ಭವನದಲ್ಲಿ ಶನಿವಾರ ನಡೆದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಇಷ್ಟು ವರ್ಷಗಳ ಕಾಲ ಬಿಜೆಪಿಗಾಗಿ, ಹಿಂದುತ್ವಕ್ಕಾಗಿ ಸಮಯದ ನೀಡಿದ ನನಗೆ ಈ ಜವಾಬ್ದಾರಿ ಸಿಕ್ಕಿದೆ. ಈ ನಿಟ್ಟಿನಲ್ಲಿ ವಿಜಯೋತ್ಸವ ಸಂದರ್ಭ ನನಗೆ ಹಾಕಿದ ಹೂವಿನ ಹಾರದ

ಜನ ಸೇವೆ ದೇವರ ಸೇವೆ ಎಂದು ತಿಳಿದು ಕೆಲಸ ಕಾರ್ಯ ಮಾಡುತ್ತೇನೆ : ಕಿಶೋರ್ ಕುಮಾರ್ ಪುತ್ತೂರು | ಪುತ್ತೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ನಿಂದ ಪುತ್ತೂರು-ಉಪ್ಪಿನಂಗಡಿ ವಲಯ ತಂಡಗಳ ಸದಸ್ಯರ ತರಬೇತಿ ಕಾರ್ಯಗಾರ

ಉಪ್ಪಿನಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್  ಪುತ್ತೂರು-ಉಪ್ಪಿನಂಗಡಿ ವಲಯ ತಂಡಗಳ ಸಕ್ರಿಯ ಸದಸ್ಯರ ತರಬೇತಿ ಕಾರ್ಯಗಾರ ಉಪ್ಪಿನಂಗಡಿ ಗಾಣಿಗರ ಸಭಾಭವನದಲ್ಲಿ ಶನಿವಾರ ನಡೆಯಿತು. ಪ್ರಗತಿ ಬಂದು ಒಕ್ಕೂಟದ ವಲಯ್ಯಾಧ್ಯಕ್ಷ ನಾರಾಯಣ ಕೆಳಗಿನಮನೆ ಕಾರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು. ಭಜನಾ ಪರಿಷತ್ ತಾಲೂಕು ವೇದಿಕೆ ಅಧ್ಯಕ್ಷ ಲೋಕೇಶ್ ಬೆತ್ತೋಡಿ ಮತ್ತು 10 ಒಕ್ಕೂಟದ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳೆದು ಬಂದ ರೀತಿ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ನಿಂದ ಪುತ್ತೂರು-ಉಪ್ಪಿನಂಗಡಿ ವಲಯ ತಂಡಗಳ ಸದಸ್ಯರ ತರಬೇತಿ ಕಾರ್ಯಗಾರ Read More »

ಕಿಶೋರ್ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನೆ | ತೆರೆದ ವಾಹನದಲ್ಲಿ ವಿಜಯೋತ್ಸವ

ಪುತ್ತೂರು: ವಿಧಾನಪರಿಷತ್ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಿಶೋರ್‍ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನೆ ಹಿನ್ನಲೆಯಲ್ಲಿ ವಿಜಯೋತ್ಸವ ಮೆರವಣಿಗೆ ಪುತ್ತೂರಿನಲ್ಲಿ ಶನಿವಾರ ನಡೆಯಿತು. ದರ್ಬೆ ವೃತ್ತದಿಂದ ತೆರೆದ ವಾಹನದಲ್ಲಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಕರೆದೊಯ್ಯುವ ಮೂಲಕ ವಾಹನ ಮೆರವಣಿಗೆ ಮುಖ್ಯ ರಸ್ತೆಯಿಂದ ಸಾಗಿ ಬಳಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿತು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‍ ಕುಂಪಲ ಸೇರಿದಂತೆ ಬಿಜೆಪಿ ಪ್ರಮುಖರು ಪಾಲ್ಗೊಂಡಿದ್ದರು.

ಕಿಶೋರ್ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನೆ | ತೆರೆದ ವಾಹನದಲ್ಲಿ ವಿಜಯೋತ್ಸವ Read More »

error: Content is protected !!
Scroll to Top