ಭಜನೆ ಇದ್ದಲ್ಲಿ ವಿಭಜನೆ ಇಲ್ಲ : ಸಂತೋಷ್ ಪಿ ಅಳಿಯೂರು | ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ನ 9ನೇ ವಾರ್ಷಿಕ ಮಹಾಸಭೆ

ಪುತ್ತೂರು: ಸಮರ್ಪಣಾಭಾವ, ಭಕ್ತಿ ಶ್ರದ್ಧೆಯಿಂದ ಮಾಡುವ ಭಗವಂತನ ಸ್ಮರಣೆ  ಭಗವಂತನಿಗೇ ತಲುಪುತ್ತದೆ. ಭಜನೆ, ನಾಮಾವಳಿಗಳಿಂದ ಮಾಡಿದ ಭಗವತ್ಸೇವೆ ನಾವು ಮಾಡಿದ ಕರ್ಮಗಳಿಂದ ಮುಕ್ತವಾಗಿಸುತ್ತದೆ ಎಂದು ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಂಚಾಲಕ ಸಂತೋಷ್ ಪಿ. ಅಳಿಯೂರು ಹೇಳಿದರು. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ನ 9ನೇ ವಾರ್ಷಿಕ ಮಹಾಸಭೆಯನ್ನು ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಎಲ್ಲಾ ಚಟುವಟಿಕೆಗಳಲ್ಲಿ ಪರಸ್ಪರ  ಕೈಜೋಡಿಸಿ ಮುಂದುವರಿದಾಗ ಸಂಘಟನೆ ಯಶಸ್ವಿಯಾಗಿ ಬೆಳೆಯುತ್ತದೆ.  ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಧರ್ಮಸ್ಥಳದ ಪರಮಪೂಜ್ಯ […]

ಭಜನೆ ಇದ್ದಲ್ಲಿ ವಿಭಜನೆ ಇಲ್ಲ : ಸಂತೋಷ್ ಪಿ ಅಳಿಯೂರು | ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ನ 9ನೇ ವಾರ್ಷಿಕ ಮಹಾಸಭೆ Read More »

ಯುವಕನ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಯತ್ನ

24 ತುಂಡು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಅನ್ಯಕೋಮಿನ ಯುವಕ ಮಂಗಳೂರು: ಅನ್ಯಕೋಮಿನ ಯುವಕನೊಬ್ಬನ ಕಿರುಕುಳದಿಂದ ಬೇಸತ್ತು ಸುರತ್ಕಲ್‌ ಸಮೀಪದ ಇಡ್ಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಸಂಭವಿಸಿದ್ದು, ಇದು ಲವ್‌ ಜಿಹಾದ್‌ ಕೃತ್ಯ ಎಂಬ ಆರೋಪ ಕೇಳಿಬಂದಿದೆ. ಅನ್ಯಕೋಮಿನ ಯುವಕ ಯುವತಿಯ ಸಹೋದರನಿಗೆ ಸಂದೇಶ ಕಳುಹಿಸಿ ತಂಗಿಯನ್ನು ಪ್ರೀತಿಸಲು ಹೇಳು ಇಲ್ಲದಿದ್ದರೆ 24 ತುಂಡು ಮಾಡುತ್ತೇನೆ ಎಂದು ಬೆದರಿಕೆ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ.ನನ್ನನ್ನು ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು

ಯುವಕನ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಯತ್ನ Read More »

ಕನ್ನಡ ಜಾನಪದ ಪರಿಷತ್ ಕೊಡಮಾಡುವ ಜಾನಪದ ರಾಜ್ಯ ಪ್ರಶಸ್ತಿಗೆ ಡೊಂಬಯ್ಯ ನಲಿಕೆ ಆಯ್ಕೆ

ಸವಣೂರು: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಕಾಪೆಜಾಲು ನಿವಾಸಿ ಡೊಂಬಯ್ಯ ನಲಿಕೆ ಅವರು ಕನ್ನಡ ಜಾನಪದ ಪರಿಷತ್ ಕೊಡಮಾಡುವ ಜಾನಪದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್‍.ಬಾಜಾಲಿ ಪ್ರಶಸ್ತಿಯನ್ನು ಪ್ರಕಟಿಸಿದ್ದು, ದ..ಕ ದಿಂದ ಡೊಂಬಯ್ಯ ನಲಿಕೆ ಅವರನ್ನು ಸೇರಿಸಿ ರಾಜ್ಯದ 20 ಜನರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಸಂಘಟಕ, ಕಾರ್ಯಕ್ರಮ ಅಧಿಕಾರಿ ಆಗಿದ್ದ ದಿ.ಟಿ.ಕೆ. ಗೌಡ ಅವರು ಸ್ಥಾಪಿಸಿದ ದತ್ತಿಯಿಂದ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿ 5 ಸಾವಿರ ನಗದು ಪುರಸ್ಕಾರದ ಜತೆಗೆ ರಾಜ್ಯಮಟ್ಟದ ಗೌರವ

ಕನ್ನಡ ಜಾನಪದ ಪರಿಷತ್ ಕೊಡಮಾಡುವ ಜಾನಪದ ರಾಜ್ಯ ಪ್ರಶಸ್ತಿಗೆ ಡೊಂಬಯ್ಯ ನಲಿಕೆ ಆಯ್ಕೆ Read More »

ಒಂದೇ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ : ನ್ಯಾಯಾಲಯದ ಅಪರೂಪದ ತೀರ್ಪು

ಕೊಪ್ಪಳ ಜಿಲ್ಲೆಯ ಗಂಗಾವತಿಯ ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ ಕೊಪ್ಪಳ: ಒಂದೇ ಪ್ರಕರಣದಲ್ಲಿ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಮೂಲಕ ಕೊಪ್ಪಳ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಂಗ ಇತಿಹಾಸದಲ್ಲಿ ಅಪರೂಪದ ತೀರ್ಪ ನೀಡಿದ ಹಿರಿಮೆಗೆ ಪಾತ್ರವಾಗಿದೆ. ಗಂಗಾವತಿಯ ಮರುಕುಂಬಿ ದಲಿತ ದೌರ್ಜನ್ಯ ಪ್ರಕರಣದ 98 ಅಪರಾಧಿಗಳಿಗೆ ಗುರುವಾರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದ ಇತರ ಮೂವರು ಆರೋಪಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ

ಒಂದೇ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ : ನ್ಯಾಯಾಲಯದ ಅಪರೂಪದ ತೀರ್ಪು Read More »

ಕಬಡ್ಡಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ  ಚಿಕ್ಕಮಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು ಹಾಗೂ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ, ಕಡೂರುನಲ್ಲಿ ನಡೆದ 17 ರ ವಯೋಮಾನದ ಬಾಲಕರ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಶಾಲೆಯ ವಿದ್ಯಾರ್ಥಿಗಳಾದ ಪುನೀತ್, ಧನ್ವಿತ್, ಜಿ. ಶೇಖರ, ನರಸಪ್ಪ ತಳವಾರ್, ಚೈತನ್ ನಲವಾಡೆ, ಪ್ರೀತಮ್ ಮಳಿ, ಅಬೀಬ್ ವುಲ್ಲಾ ತಂಡವನ್ನು ಪ್ರತಿನಿಧಿಸಿದ್ದರು. ಅವರಿಗೆ ಶಾಲಾ ದೈಹಿಕ ಶಿಕ್ಷಣ

ಕಬಡ್ಡಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಶಾಸ್ತ್ರೀಯ ಸಂಗೀತ ಸ್ಪರ್ಧೆ : ಫಿಲೋಮಿನಾ ಪ ಪೂ ಕಾಲೇಜಿನ ಪ್ರಾರ್ಥನಾ ಬಿ. ಪ್ರಥಮ

ಪುತ್ತೂರು: ಮಂಗಳೂರು ಸಂಗೀತ ಪರಿಷತ್ತು ಆಶ್ರಯದಲ್ಲಿ ಭಾರತೀಯ ವಿದ್ಯಾಭವನದ ಸಹಯೋಗದೊಂದಿಗೆ  ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಸೀನಿಯರ್ ವಿಭಾಗದ ಹಾಡುಗಾರಿಕೆ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ. ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಾರಂಭದಲ್ಲಿ ವಿದುಷಿ ಡಾ. ಸುಚಿತ್ರಾ ಹೊಳ್ಳ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡಿದ್ದು, ಪ್ರಸ್ತುತ  ಚೆನ್ನೈ ನ ಕಲೈಮಾಮಣಿ ಡಾ. ಎಸ್ ಸುಂದರ್ ಹಾಗೂ ವಿದುಷಿ ಜೆ ಬಿ ಕೀರ್ತನಾ ಶ್ರೀರಾಮ್ ಅವರಲ್ಲಿ ಸಂಗೀತ ಅಭ್ಯಾಸವನ್ನು ಮಾಡುತ್ತಿದ್ದಾರೆ.

ಶಾಸ್ತ್ರೀಯ ಸಂಗೀತ ಸ್ಪರ್ಧೆ : ಫಿಲೋಮಿನಾ ಪ ಪೂ ಕಾಲೇಜಿನ ಪ್ರಾರ್ಥನಾ ಬಿ. ಪ್ರಥಮ Read More »

ನ್ಯಾ.ಸಂಜೀವ್‌ ಖನ್ನಾ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಾಧೀಶ

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯನ್ಯಾಯಾಧೀಶರಾಗಿ (ಸಿಜೆಐ) ನ್ಯಾ.ಸಂಜೀವ್‌ ಖನ್ನಾ ಆಯ್ಕೆಯಾಗಿದ್ದು, ಅವರನ್ನು ನೇಮಕ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಸೂಚನೆ ಹೊರಡಿಸಿದ್ದಾರೆ. ನವೆಂಬರ್‌ 11ರಂದು ಹಾಲಿ ಮುಖ್ಯ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್‌ ನಿವೃತ್ತಿಯಾಗಲಿದ್ದಾರೆ. ಅಂದೇ ಸಂಜೀವ್‌ ಖನ್ನಾ ಅಧಿಕಾರ ವಹಿಸಿಕೊಳ್ಳಲಿದ್ದು, 2025ರ ಮೇ 13ರ ವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ. 2019ರ ಜನವರಿ 18ರಂದು ನ್ಯಾ. ಸಂಜೀವ್‌ ಖನ್ನಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌‌ ಹುದ್ದೆಗೆ ನೇಮಿಸಲಾಗಿತ್ತು. 2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್

ನ್ಯಾ.ಸಂಜೀವ್‌ ಖನ್ನಾ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಾಧೀಶ Read More »

ರೈಲ್ವೇ ಹಳಿಯಲ್ಲಿ ಸೆಂಟ್ರಿಂಗ್‍ ಕಾರ್ಮಿಕ ರಾಧಾಕೃಷ್ಣ ನಾಯ್ಕರ ಮೃತದೇಹ ಪತ್ತೆ

ಪುತ್ತೂರು : ಸೆಂಟ್ರಿಂಗ್‍ ಕಾರ್ಮಿಕರೋರ್ವರ ಮೃತದೇಹ ಪುತ್ತೂರಿನ ಹಾರಾಡಿ ಸಮೀಪ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ ಪತ್ತೆಯಾಗಿದೆ. ಉಕ್ಕಿನಡ್ಕ ಸಮೀಪದ ಸರ್ಹಂಗಳ ನಿವಾಸಿ ತಿಮ್ಮ ನಾಯ್ಕ ಎಂಬವರ ಪುತ್ರ ಚನಿಯಪ್ಪ ಯಾನೆ ರಾಧಾಕೃಷ್ಣ ನಾಯ್ಕ (48) ಮೃತಪಟ್ಟವರು. ಸೆಂಟ್ರಿಂಗ್ ಕಾರ್ಮಿಕರಾದ ರಾಧಾಕೃಷ್ಣ ಪುತ್ತೂರು ಸಮೀಪದ ಕಬಕ ಪರಿಸರದಲ್ಲಿ ಕೆಲಸ ನಿರ್ವಹಿಸುತ್ತಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದರು. ಬುಧವಾರ ಬೆಳಗ್ಗೆ ಮನೆಯಿಂದ ತೆರಳಿದ್ದರು ಎನ್ನಲಾಗಿದೆ. ಕಬಕ ಸ್ಟೇಶನ್ ವ್ಯಾಪ್ತಿಯ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದ್ದು ಬುಧವಾರ ರಾತ್ರಿ

ರೈಲ್ವೇ ಹಳಿಯಲ್ಲಿ ಸೆಂಟ್ರಿಂಗ್‍ ಕಾರ್ಮಿಕ ರಾಧಾಕೃಷ್ಣ ನಾಯ್ಕರ ಮೃತದೇಹ ಪತ್ತೆ Read More »

ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿಯನ್ನು ಮೀಟರ್‌ಗಟ್ಟಲೆ ದೂರ ಹೊತ್ತೊಯ್ದ ಕಾರು

ಶಿವಮೊಗ್ಗ: ವಾಹನ ತಪಾಸಣೆ ನಡೆಸುತ್ತಿದ್ದ ಸಂಚಾರ ಠಾಣೆ ಪೊಲೀಸ್ ಸಿಬ್ಬಂದಿಯನ್ನು ಚಾಲಕನೊಬ್ಬ ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ರೀತಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ನಗರದ ಸಹ್ಯಾದ್ರಿ ಕಾಲೇಜು ಬಳಿ ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಎಚ್. ರಸ್ತೆಯಲ್ಲಿ ವಾಹನ ತಡೆದು ತಪಾಸಣೆ ನಡೆಸುವಾಗ ಘಟನೆ ಸಂಭವಿಸಿದೆ.ಬಿ.ಎಚ್. ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಮುಂದೆ ಚಲಾಯಿಸಿದ್ದಾನೆ. ಪೊಲೀಸ್ ಸಿಬ್ಬಂದಿ ಕೂಡಲೆ

ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿಯನ್ನು ಮೀಟರ್‌ಗಟ್ಟಲೆ ದೂರ ಹೊತ್ತೊಯ್ದ ಕಾರು Read More »

ಫಿಲೋಮಿನಾ ಪ.ಪೂ ಕಾಲೇಜಿನ ಅಹಿಜಿತ್ ಕೆ.ಎಂ. ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮೂಡಬಿದ್ರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ  ದ್ವಿತೀಯ ಕಲಾ ವಿಭಾಗದ ಅಹಿಜಿತ್ ಕೆ.ಎಂ. ಜಾವೆಲಿನ್ ಥ್ರೋ ನಲ್ಲಿ (52.74) ಮೀ. ಎಸೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ತುಮಕೂರು ಮಹಾತ್ಮ ಗಾಂಧೀಜಿ ಕ್ರೀಡಾಂಗಣದಲ್ಲಿ ನ.7 ರಿಂದ 10 ರ ತನಕ ನಡೆಯಲಿರುವ ರಾಜಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ದ್ವಿತೀಯ ವಾಣಿಜ್ಯ ವಿಭಾಗದ ಆಶ್ರಯ್

ಫಿಲೋಮಿನಾ ಪ.ಪೂ ಕಾಲೇಜಿನ ಅಹಿಜಿತ್ ಕೆ.ಎಂ. ರಾಜ್ಯ ಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top