ಎರಡು ದಿನದಲ್ಲಿ ಗ್ಯಾಸ್ ಸಮಸ್ಯೆ ಪರಿಹಾರ : ಕೇಂದ್ರ ಭರವಸೆ
ಅನ್ಯಮಾರ್ಗಗಳ ಮೂಲಕ ಕಚ್ಚಾತೈಲ ಆಮದು; ಸಿಲಿಂಡರ್ಗಾಗಿ ಮುಗಿಬೀಳುವ ಅಗತ್ಯವಿಲ್ಲ ನವದೆಹಲಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ದೇಶಾದ್ಯಂತ ಗ್ಯಾಸ್ ಕೊರತೆಯಿಂದ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಎಲ್ಪಿಜಿ ದಾಸ್ತಾನು ಸಾಕಷ್ಟಿದೆ, ಎರಡೂವರೆ ದಿನಗಳಲ್ಲಿ ಪೂರೈಕೆಯಾಗಲಿದೆ ಎಂದು ಭರವಸೆ ನೀಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಪೆಟ್ರೋಲಿಯಂ ಸಚಿವಾಲಯ, ಹೊರ್ಮುಜ್ ಜಲಸಂಧಿಯ ಬದಲಿಗೆ ಅನ್ಯ ಮಾರ್ಗಗಳ ಮೂಲಕ ಕಚ್ಚಾತೈಲ ಆಮದು ಮಾಡಿಕೊಳ್ಳಲಾಗುತ್ತಿದ್ದು, ಶೀಘ್ರದಲ್ಲೇ ಅನಿಲ ಪೂರೈಕೆ ಮತ್ತಷ್ಟು ಸುಧಾರಿಸಲಿದೆ. ಹೀಗಾಗಿ ಜನರು ಭಯ ಬೀಳುವ ಅಗತ್ಯವಿಲ್ಲ, ಸಿಲಿಂಡರ್ಗಾಗಿ […]
ಎರಡು ದಿನದಲ್ಲಿ ಗ್ಯಾಸ್ ಸಮಸ್ಯೆ ಪರಿಹಾರ : ಕೇಂದ್ರ ಭರವಸೆ Read More »










