ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ

120 ಕಿ.ಮೀ. ಪ್ರಚಂಡ ವೇಗದ ಗಾಳಿ; 6 ಲಕ್ಷ ಮಂದಿ ಸ್ಥಳಾಂತರ ಭುವನೇಶ್ವರ : ಬಂಗಾಳಕೊಲ್ಲಿಯ ವಾಯವ್ಯ ಭಾಗದಲ್ಲಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ. ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯವ್ಯ ದಿಕ್ಕಿನತ್ತ ಚಲಿಸುತ್ತಿದೆ.ನೆರೆಯ ಪಶ್ಚಿಮ ಬಂಗಾಳದ […]

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ Read More »

17 ಬುಲೆಟ್‌ಗಳು ಹೊಕ್ಕಿದ್ದರೂ ಟೈಗರ್ ಹಿಲ್ ಗೆದ್ದು ಬಂದ ಸೈನಿಕ

19 ವರ್ಷ ಪ್ರಾಯದಲ್ಲೇ ಪರಮವೀರ ಚಕ್ರ ಪಡೆದ ವೀರ ಯೋಧ ಆತನ ತಂದೆ ಕರಣ್ ಸಿಂಗ್‌ ಯಾದವ್ 1965-71ರ ಅವಧಿಯಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಹಾಗೆಯೇ ಎರಡು ಇಂಡೋ-ಪಾಕ್ ಯುದ್ಧಗಳಲ್ಲಿ ಧೀರೋದಾತ್ತವಾಗಿ ಹೋರಾಡಿ ಭಾರತವನ್ನು ಗೆಲ್ಲಿಸಿದ್ದರು. ಅದರಿಂದ ಮಗನಿಗೆ ರಾಷ್ಟ್ರಪ್ರೇಮವು ರಕ್ತದಲ್ಲಿಯೇ ಬಂದಿತ್ತು ಅನ್ನಿಸುತ್ತದೆ. ಅದರಿಂದ ಆತ ಭಾರತೀಯ ಸೇನೆಗೆ ಆಯ್ಕೆಯಾಗುವಾಗ ಆತನ ವಯಸ್ಸು ಕೇವಲ 16 ವರ್ಷ 5 ತಿಂಗಳು ಆಗಿತ್ತು. ಅಪ್ಪನ ಭುಜದ ಮೇಲೆ ಮಿಂಚುತ್ತಿದ್ದ ಮೆಡಲ್‌ಗಳೇ ಆತನಿಗೆ ಪ್ರೇರಣೆ ಆತನ ಹೆಸರು

17 ಬುಲೆಟ್‌ಗಳು ಹೊಕ್ಕಿದ್ದರೂ ಟೈಗರ್ ಹಿಲ್ ಗೆದ್ದು ಬಂದ ಸೈನಿಕ Read More »

ಅ.26-27 : ಸದಾಶಯದೊಂದಿಗೆ ‘ಗಾಯತ್ರೀ ಸಂಗಮ’ ಸಾಂಘಿಕ ಕೋಟಿ ಗಾಯತ್ರಿ ಜಪ ಯಜ್ಞ

ಪುತ್ತೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಂಗಳೂರು ನೇತೃತ್ವದಲ್ಲಿ ಕುಳಾಯಿ ಚಿತ್ರಾಪುರ ಮನೆ ಸಹಯೋಗದೊಂದಿಗೆ ‘ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೋಟದ ಬೆಳಕಿ’ ಎಂಬ ಸದಾಶಯದೊಂದಿಗೆ ‘ಗಾಯತ್ರೀ ಸಂಗಮ’ ಸಾಂಘಿಕ ಕೋಟಿ ಗಾಯತ್ರಿ ಜಪ ಯಜ್ಞ ಅ.26 ಹಾಗೂ 27 ರಂದು ಮಂಗಳೂರು ಕುಳಾಯಿ ಚಿತ್ರಾಪುರ ಮಠದ ಆವರಣದಲ್ಲಿ ನಡೆಯಲಿದೆ ಎಂದು ಯಾಗ ಸಮಿತಿ ಉಪಾಧ್ಯಕ್ಷ, ನ್ಯಾಯವಾದಿ ಎನ್‍.ಕೆ.ಜಗನ್ಜಿವಾಸ ರಾವ್ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅ.26 ರಂದು

ಅ.26-27 : ಸದಾಶಯದೊಂದಿಗೆ ‘ಗಾಯತ್ರೀ ಸಂಗಮ’ ಸಾಂಘಿಕ ಕೋಟಿ ಗಾಯತ್ರಿ ಜಪ ಯಜ್ಞ Read More »

ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾ‌ರ್ ಪುತ್ತೂರು ಅಭೂತ ಪೂರ್ವ ಗೆಲುವು

ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ. 1693 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.ಎಂ.ಎ. ಸ್ನಾತಕೋತ್ತರ ಪದವೀಧರ ಕಿಶೋರ್., ವಿದ್ಯಾರ್ಥಿ ದೆಸೆಯಿಂದ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ವಿದ್ಯಾರ್ಥಿ ಜೀವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ

ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾ‌ರ್ ಪುತ್ತೂರು ಅಭೂತ ಪೂರ್ವ ಗೆಲುವು Read More »

ಯೋಗೇಶ್ವರ್‌ ವಿರುದ್ಧ ಶಾಕಿಂಗ್‌ ವೀಡಿಯೊ ಬಿಡುಗಡೆ ಮಾಡಿದ ಪುತ್ರಿ

13 ವರ್ಷದವಳಿರುವಾಗಲೇ ತಂದೆ ಹೀಗೆಲ್ಲ ಕಾಟ ಕೊಡುತ್ತಿದ್ದರು ಎಂದು ಆರೋಪ ಬೆಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರ್ಪಡೆಯಾಗಿ ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್​ನಿಂದ ಕಣಕ್ಕಿಳಿದಿರುವ ಸಿ.ಪಿ. ಯೋಗೇಶ್ವರ್ ಅವರ ವಿರುದ್ಧ ಮಗಳೇ ವೀಡಿಯೊ ಬಿಡುಗಡೆ ಮಾಡಿ ಹಲವು ಶಾಕಿಂಗ್‌ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ತಂದೆಯ ವಿರುದ್ಧ ಅವರ ಮಗಳು ನಿಶಾ ಯೋಗೇಶ್ವರ್ ದಿನಕ್ಕೊಂದು ವೀಡಿಯೊ ರಿಲೀಸ್ ಮಾಡುತ್ತಿದ್ದಾರೆ. ಇವತ್ತು ಬಿಡುಗಡೆ ಮಾಡಿದ ವೀಡಿಯೊದಲ್ಲಿ ಹಲವು ಮಾಹಿತಿಗಳಿವೆ.ವೀಡಿಯೊವನ್ನು ಫೇಸ್​ಬುಕ್​ನಲ್ಲಿ ಬಿಡುಗಡೆ ಮಾಡಿರುವ ನಿಶಾ ಯೋಗೇಶ್ವರ್, ನಮ್ಮ

ಯೋಗೇಶ್ವರ್‌ ವಿರುದ್ಧ ಶಾಕಿಂಗ್‌ ವೀಡಿಯೊ ಬಿಡುಗಡೆ ಮಾಡಿದ ಪುತ್ರಿ Read More »

ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿ ಬಂಧನ

5 ಕೋ.ರೂ. ಕೇಳಿ ಬೆದರಿಕೆಯೊಡ್ಡಿದ್ದ ತರಕಾರಿ ವ್ಯಾಪಾರಿ ಮುಂಬಯಿ: 5 ಕೋಟಿ ರೂ. ಕೊಡು ಇಲ್ಲದಿದ್ದರೆ ನಿನ್ನ ಸ್ಥಿತಿ ಬಾಬಾ ಸಿದ್ದಿಕಗಿಂತಲೂ ಘೋರವಾಗಿರಲಿದೆ ಎಂದು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ ಹೆಸರಲ್ಲಿ ಧಮಕಿ ಹಾಕಿದ್ದ ಯುವಕನನ್ನು ಮುಂಬಯಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಅ.18ರಂದು ಮುಂಬಯಿ ಪೊಲೀಸರಿಗೆ ವಾಟ್ಸಪ್‌ ಮೂಲಕ ಬೆದರಿಕೆ ಕರೆ ಬಂದಿತ್ತು. ಇದಕ್ಕೂ ಕೆಲವು ದಿನ ಮೊದಲು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿಯನ್ನು ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನ ಶೂಟರ್‌ಗಳು ದಸರಾ

ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿ ಬಂಧನ Read More »

ಮನೆಗೇ ಬಂದು ಬಿಪಿ, ಶುಗರ್‌ ತಪಾಸಣೆ

ಗೃಹ ಆರೋಗ್ಯ ಯೋಜನೆಗೆ ನಾಳೆ ಚಾಲನೆ ಬೆಂಗಳೂರು: ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಗೃಹ ಆರೋಗ್ಯ ಯೋಜನೆಯನ್ನು ಶುಕ್ರವಾರ ಪ್ರಾರಂಭಿಸಲು ಸಿದ್ಧವಾಗಿದೆ. ಇದು ಗ್ರಾಮೀಣ ಜನರ ಆರೋಗ್ಯವನ್ನು ಹೆಚ್ಚಿಸುವ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು (ಎನ್‌ಸಿಡಿ) ನಿಯಂತ್ರಿಸುವ ಗುರಿಯನ್ನು ಹೊಂದಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಜಿಲ್ಲೆಯಲ್ಲಿ ಈ ಯೋಜನೆಗೆ ಶುಕ್ರವಾರ ಚಾಲನೆ ನೀಡಲಿದ್ದು, ಜನವರಿಯಲ್ಲಿ ರಾಜ್ಯಾದ್ಯಂತ ಜಾರಿಗೆ ತರಲು ಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕರ್ನಾಟಕದಲ್ಲಿ ಹೆಚ್ಚುತ್ತಿರುವ ಎನ್‌ಸಿಡಿಗಳ ಸಂಭವವನ್ನು ಪರಿಹರಿಸುವುದು ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ.

ಮನೆಗೇ ಬಂದು ಬಿಪಿ, ಶುಗರ್‌ ತಪಾಸಣೆ Read More »

ಕರ್ನಾಟಕದ ಬೀಚ್‌ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ?

ಟೆಂಟ್‌ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಮದ್ಯಪಾನ, ಮಾರಾಟಕ್ಕೆ ಅವಕಾಶ ಕೊಡಲು ಚಿಂತನೆ ಮಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆ.ವಿ, ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ. ಬೀಚ್‌ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು

ಕರ್ನಾಟಕದ ಬೀಚ್‌ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ? Read More »

ಮತ್ತೆ ವಿವಾದಕ್ಕೊಳಗಾದ ದಾರಂದಕುಕ್ಕು ಪ್ರಯಾಣಿಕರ ತಂಗುದಾಣ | ಸಹಾಯಕ ಆಯುಕ್ತರು, ಅಧಿಕಾರಗಳ ಜಂಟಿ ಪರಿಶೀಲನೆ

ಪುತ್ತೂರು: ಕಳೆದ ಹಲವು ವರ್ಷಗಳಿಂದ ವಿವಾದದಲ್ಲಿರುವ ಪುತ್ತೂರು-ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಎಂಬಲ್ಲಿರುವ ಪ್ರಯಾಣಿಕರ ತಂಗುದಾಣ ಮತ್ತೆ ಮುನ್ನಲೆಗೆ ಬಂದಿದೆ. ತಂಗುದಾಣದ ಬಗ್ಗೆ ದೂರು ಬಂದಿರುವ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ನೇತೃತ್ವದಲ್ಲಿ ಬುಧವಾರ ಭೇಟಿ ನೀಡಿ ವಿವಿಧ ಇಲಾಖೆಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿದರು. ದಾರಂದಕುಕ್ಕು ಎಂಬಲ್ಲಿ ಮುಖ್ಯರಸ್ತೆ ಬದಿಯಲ್ಲಿರುವ ಪ್ರಯಾಣಿಕರ ತಂಗುದಾಣವು ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕ ದೂರಿನಲ್ಲಿ ಹಿನ್ನೆಲೆಯಲ್ಲಿ ಬೇಟಿ ನೀಡಿದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರವರು ಕಂದಾಯ ಇಲಾಖೆ, ಭೂ

ಮತ್ತೆ ವಿವಾದಕ್ಕೊಳಗಾದ ದಾರಂದಕುಕ್ಕು ಪ್ರಯಾಣಿಕರ ತಂಗುದಾಣ | ಸಹಾಯಕ ಆಯುಕ್ತರು, ಅಧಿಕಾರಗಳ ಜಂಟಿ ಪರಿಶೀಲನೆ Read More »

ತುಳು ಚಿತ್ರರಂಗಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ದಂಪತಿ

ಹರಿಕೃಷ್ಣ ಬಂಟ್ವಾಳ್‌ ಪುತ್ರ ನಾಯಕನಾಗಿರುವ ಚಿತ್ರ ಶಿಲ್ಪಾ ಗಣೇಶ್‌ ನಿರ್ಮಾಣ ಮಂಗಳೂರು: ಮುಂಗಾರು ಮಳೆ ಖ್ಯಾತಿಯ ಗೋಲ್ಡನ್ ಸ್ಟಾರ್ ಗಣೇಶ್ ಈಗ ತುಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅವರ ಪತ್ನಿ ಶಿಲ್ಪಾ ಗಣೇಶ್ ತುಳು ಚಿತ್ರವೊಂದನ್ನು ನಿರ್ಮಿಸಲಿದ್ದು, ಅದರಲ್ಲಿ ಅತಿಥಿ ನಟನಾಗಿ ಗಣೇಶ್‌ ನಟಿಸಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಶಿಲ್ಪಾ ಗಣೇಶ್‌ ಈಗಾಗಲೇ ನಿರ್ಮಾಪಕಿಯಾಗಿ ಹಲವು ಚಿತ್ರಗಳನ್ನು ನಿರ್ಮಿಸಿದ್ದಾರೆ. ಈಗ ಮೊದಲ ಬಾರಿಗೆ ತುಳು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಶಿಲ್ಪಾ ಗಣೇಶ್‌ ಕರಾವಳಿ ಮೂಲದವರು.ಉತ್ತಮ ಬಜೆಟ್​ನಲ್ಲಿ ಗುಣಮಟ್ಟದ ಸಿನಿಮಾ

ತುಳು ಚಿತ್ರರಂಗಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ದಂಪತಿ Read More »

error: Content is protected !!
Scroll to Top