ಮಾನಸಿಕ ಅಸ್ವಸ್ಥ ವ್ಯಕ್ತಿಯ ರಕ್ಷಣೆ | ಜಿಲ್ಲಾಸ್ಪತ್ರೆಗೆ ದಾಖಲಾತಿ

ಪುತ್ತೂರು : ಕಳೆದ ಮೂರು ನಾಲ್ಕು ದಿನಗಳಿಂದ ಪುತ್ತೂರು ನಗರದ  ಆಸುಪಾಸಿನಲ್ಲಿ  ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ತಿರುಗುತ್ತ.. ಸಿಕ್ಕ ಸಿಕ್ಕ ಮನೆಗಳಿಗೆ ಹಾಗೂ ಅಂಗಡಿಗಳಿಗೆ ನುಗ್ಗಿ ವಿಚಿತ್ರ ವರ್ತನೆ ಮಾಡುತ್ತಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಓರ್ವನನ್ನು ಪುತ್ತೂರು ನಗರ ಪೊಲೀಸ್ ಠಾಣೆ ಹಾಗೂ ಪುತ್ತೂರು ಉಮೇಶ್ ನಾಯಕ್ ಅವರ  ನೇತೃತ್ವದಲ್ಲಿ ರಕ್ಷಣೆ ಮಾಡಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೆಚ್ಚುವರಿ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಮೊಟ್ಟೆತಡ್ಕ ಪರಿಸರದಲ್ಲಿ ಸಂಚರಿಸುತ್ತಿದ್ದ ಈ ವ್ಯಕ್ತಿಯನ್ನು […]

ಮಾನಸಿಕ ಅಸ್ವಸ್ಥ ವ್ಯಕ್ತಿಯ ರಕ್ಷಣೆ | ಜಿಲ್ಲಾಸ್ಪತ್ರೆಗೆ ದಾಖಲಾತಿ Read More »

ದೇವರ ಮೇಲಿನ ನಂಬಿಕೆ ದೊಡ್ಡದಾ, ವಿಜ್ಞಾನದ ಸಿದ್ಧಾಂತ ದೊಡ್ಡದಾ?

ನಂಬಿಕೆ ಮೀರಿದ ವಿಜ್ಞಾನ, ವಿಜ್ಞಾನ ಮೀರಿದ ನಂಬಿಕೆ ಎರಡೂ ಸಮ್ಮತ ಜಗತ್ತಿನ ಮಹಾವಿಜ್ಞಾನಿಗಳು ಕೂಡ ದೇವರ ಅಸ್ತಿತ್ವವನ್ನು ನಂಬುತ್ತಾರೆ ಎಂದರೆ ಆಶ್ಚರ್ಯ ಆಗ್ತಾ ಇದೆಯಾ?There is a SUPER NATURAL POWER which controls the whole world ಎಂದಿದ್ದರು ಮಹಾವಿಜ್ಞಾನಿಯಾದ ಐನಸ್ಟೀನ್. ಅಂದರೆ ಇಂದು ಕೂಡ ಇಡೀ ಜಗತ್ತನ್ನು ನಿಯಂತ್ರಣ ಮಾಡುತ್ತಿರುವ ಒಂದು ಅತೀಂದ್ರಿಯವಾದ ಶಕ್ತಿ ಇದೆ ಎಂದರ್ಥ. ಆ ಶಕ್ತಿಯು ನಮ್ಮ ಇಂದ್ರಿಯಗಳ ಗ್ರಹಿಕೆಗೆ ಮೀರಿದ್ದು. ಆ ಅತೀಂದ್ರಿಯ ಶಕ್ತಿಯನ್ನು ದೇವರು ಎಂದು ನೀವು

ದೇವರ ಮೇಲಿನ ನಂಬಿಕೆ ದೊಡ್ಡದಾ, ವಿಜ್ಞಾನದ ಸಿದ್ಧಾಂತ ದೊಡ್ಡದಾ? Read More »

ನಾಳೆ ವಿದ್ಯುತ್‍ ನಿಲುಗಡೆ | ಯಾವ ಪ್ರದೇಶದಲ್ಲಿ ? ಇಲ್ಲಿದೆ ಡಿಟೈಲ್ಸ್

ಪುತ್ತೂರು: ತುರ್ತು ಕಾಮಗಾರಿ ಹಿನ್ನಲೆಯಲ್ಲಿ 110/33/11 ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್‍ ನಲ್ಲಿ ಅ.24 ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್‍ ಸರಬರಾಜಾಗುವ ಗ್ರಾಹಕರು ಗಮನಿಸಬೇಕಾಗಿದೆ. ನೆಲ್ಲಿಕಟ್ಟೆ, ಎಂಟಿ ರೋಡ್‍, ಕೆಎಸ್‍ ಆರ್‍ ಟಿಸಿ ಬಸ್‍ ನಿಲ್ದಾಣ ಬಳಿ, ಅರುಣಾ ಥಿಯೇಟರ್, ಸೂತ್ರಬೆಟ್ಟು, ಎಪಿಎಂಸಿ ರಸ್ತೆ, ಬೊಳ್ವಾರ್ ವೃತ್ತ, ಶ್ರೀ ಲಕ್ಷ್ಮೀ

ನಾಳೆ ವಿದ್ಯುತ್‍ ನಿಲುಗಡೆ | ಯಾವ ಪ್ರದೇಶದಲ್ಲಿ ? ಇಲ್ಲಿದೆ ಡಿಟೈಲ್ಸ್ Read More »

ನನ್ನ ಜತೆ ಸಹಕರಿದಿದ್ದರೆ 24 ತುಂಡು | ವಾಟ್ಸಪ್ ಸಂದೇಶ ರವಾನಿಸಿದ ಅನ್ಯಕೋಮಿನ ಯುವಕ

ಸುರತ್ಕಲ್ : ನನ್ನ ಜೊತೆ ಸಹಕರಿಸದಿದ್ದರೆ 24 ತುಂಡು ಮಾಡುವೆ ಎಂದು ಸುರತ್ಕಲ್ ಇಡ್ಯಾ ನಿವಾಸಿಯೋರ್ವ ವಾಟ್ಸಪ್ ಮೂಲಕ ಸಂದೇಶ ರವಾನಿಸಿದ್ದು, ಯುವತಿಯ ಕುಟುಂಬ ಸುರತ್ಕಲ್ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಮನೆ ಸಮೀಪ ವಾಸಿಸುವ ಯುವತಿ ಸಹೋದರನ  ವಾಟ್ಸಪ್ ಮೆಸೇಜ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಸುರತ್ಕಲ್ ಇಡ್ಯಾ ನಿವಾಸಿ, ಸದಾಶಿವನಗರದ ಶಾರಿಕ್ ನೂರ್ಜಹಾನ್ ಮೆಸೇಜ್ ಮಾಡಿದಾತ ಎಂದು ತಿಳಿದು ಬಂದಿದೆ. ಯುವತಿಯ ಸಹೋದರನಿಗೆ ವಾಟ್ಸಪ್ ಮೆಸೇಜ್ ಮಾಡಿ ಈ ಧಮ್ಕಿ ಹಾಕಿದ್ದಾನೆ ಎನ್ನಲಾಗಿದೆ. ಕಿರುಕುಳ ನೀಡಿದ ವಿಚಾರಕ್ಕೆ

ನನ್ನ ಜತೆ ಸಹಕರಿದಿದ್ದರೆ 24 ತುಂಡು | ವಾಟ್ಸಪ್ ಸಂದೇಶ ರವಾನಿಸಿದ ಅನ್ಯಕೋಮಿನ ಯುವಕ Read More »

ವಿಶ್ವ ಹಿಂದೂ ಪರಿಷತ್ ನೂತನ ಜಿಲ್ಲಾ ಕಾರ್ಯಾಲಯಕ್ಕೆ ಭೂಮಿ ಪೂಜೆ | ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ನವರತ್ನ, ಅಕ್ಷತೆ ಸಮರ್ಪಿಸುವ ಮೂಲಕ ಕಾಮಗಾರಿಗೆ ಚಾಲನೆ

ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಜಿಲ್ಲಾ ಕಾರ್ಯಾಲಯಕ್ಕೆ ಭೂಮಿ ಪೂಜೆ ಇಂದು ಪುತ್ತೂರು ವಿಹಿಂಪ ನಿವೇಶನದಲ್ಲಿ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನವರತ್ನ ಮತ್ತು ಅಕ್ಷತೆಯನ್ನು ಸಮರ್ಪಿಸಿ ಕೆಸರು ಕಲ್ಲು ಹಾಕುವ ಮೂಲಕ ನೂತನ ಕಾರ್ಯಾಲಯ ಕಾಮಗಾರಿಗೆ ಚಾಲನೆ ನೀಡಿದರು. ವಿಹಿಂಪ ದಕ್ಷಿಣ ಪ್ರಾಂತದ ಕಾರ್ಯಾಧ್ಯಕ್ಷ ಎಂ.ಬಿ ಪುರಾಣಿಕ್, ವಿಹಿಂಪ ಕೇಂದ್ರಿಯ ಕಾರ್ಯದರ್ಶಿ ಗೋಪಾಲ್ ಜಿ ಮತ್ತು ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು ಪೂವಪ್ಪ ಅವರು ಶ್ರೀಗಳ

ವಿಶ್ವ ಹಿಂದೂ ಪರಿಷತ್ ನೂತನ ಜಿಲ್ಲಾ ಕಾರ್ಯಾಲಯಕ್ಕೆ ಭೂಮಿ ಪೂಜೆ | ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ನವರತ್ನ, ಅಕ್ಷತೆ ಸಮರ್ಪಿಸುವ ಮೂಲಕ ಕಾಮಗಾರಿಗೆ ಚಾಲನೆ Read More »

ಸವಣೂರು ವಲಯ ಮಟ್ಟದ ಕ್ರೀಡಾಕೂಟ | ಪುರುಷರಕಟ್ಟೆ ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪಟ್ಟೆ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. 10ನೇ ತರಗತಿಯ ವಿವೇಕ್ 400ಮೀ ಓಟ ದ್ವಿತೀಯ ಮತ್ತು ಈಟಿ ಎಸೆತ ಪ್ರಥಮ, 9ನೇ ತರಗತಿಯ ಜೀವಿತ್ 3000ಮೀ ಓಟ ತೃತೀಯ, 9ನೇ ತರಗತಿಯ ಹೃತ್ವಿ ಜೈನ್ ಗುಂಡು ಎಸೆತ ದ್ವಿತೀಯ ಮತ್ತು ಚಕ್ರ ಎಸೆತ ದ್ವಿತೀಯ,

ಸವಣೂರು ವಲಯ ಮಟ್ಟದ ಕ್ರೀಡಾಕೂಟ | ಪುರುಷರಕಟ್ಟೆ ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ Read More »

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಸಿ.ಪಿ.ಯೋಗೇಶ್ವರ್‌

ಚನ್ನಪಟ್ಟಣ ಉಪಚುನಾವಣೆಗೆ ಡಿಕೆಶಿ ಮಾಡಿದ ತಂತ್ರಗಾರಿಕೆಗೆ ಮೊದಲ ಯಶಸ್ಸು ಬೆಂಗಳೂರು: ನಿರೀಕ್ಷಿಸಿದಂತೆ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಯೋಗೇಶ್ವರ್​ ಅಧಿಕೃತವಾಗಿ ಕಾಂಗ್ರೆಸ್‌ ಸೇರಿದರು. ಈ ಮೂಲಕ ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿ ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ವಿಚಾರದಲ್ಲಿ ಡಿಕೆಶಿ ಮಾಡಿದ ತಂತ್ರಗಾರಿಕೆ ಸದ್ಯಕ್ಕಂತೂ ಯಶಸ್ವಿಯಾಗಿದೆ.ಕಾಂಗ್ರೆಸ್ ಸೇರ್ಪಡೆಗೆ ಇನ್ನೇನು ಕೆಲವೇ ನಿಮಿಷಗಳು ಬಾಕಿ ಇರುವಾಗಲೇ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಸಿ.ಪಿ.ಯೋಗೇಶ್ವರ್‌ Read More »

ವಿಶ್ವ ಹಿಂದೂ ಪರಿಷತ್ ನೂತನ ಕಾರ್ಯಾಲಯದ ಭೂಮಿ ಪೂಜೆ ಸಂದರ್ಭ ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ಮಾರಾಮಾರಿ | ಘಟನಾ ಸ್ಥಳದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್

ಪುತ್ತೂರು: ವಿಶ್ವಹಿಂದೂ ಪರಿಷತ್ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಸಮಾರಂಭದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಕುರಿತು ತಿಳಿದು ಬಂದಿದೆ. ಇಂದು ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷತ್‍ ನೂತನ ಕಾರ್ಯಾಲಯಕ್ಕೆ ಭೂಮಿ ಪೂಜೆ ಏರ್ಪಿಸಲಾಗಿತ್ತು. ಭೂಮಿ ಪೂಜೆಯನ್ನು ಕುಕ್ಕೆ ಸುಬ್ರಹ್ಮಣ್ಯದ ನರಸಿಂಹಸ್ವಾಮಿ ಸಂಪುಟ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದಂತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸಿ ಬಿಜೆಪಿ ಸೋಲಿಗೆ ಕಾರಣರಾದ ಅರುಣ್ ಕುಮಾರ್‍ ಪುತ್ತಿಲ ಸಹಿತ

ವಿಶ್ವ ಹಿಂದೂ ಪರಿಷತ್ ನೂತನ ಕಾರ್ಯಾಲಯದ ಭೂಮಿ ಪೂಜೆ ಸಂದರ್ಭ ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ಮಾರಾಮಾರಿ | ಘಟನಾ ಸ್ಥಳದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ Read More »

ಬೆಳ್ಳಂಬೆಳಗ್ಗೆ ಡಿಕೆಶಿ ಮನೆಗೆ ಭೇಟಿಯಿತ್ತ ಸಿ.ಪಿ.ಯೋಗೀಶ್ವರ್‌

ಚನ್ನಪಟ್ಟಣದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗುವುದು ಖಚಿತ ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಯಾಗಲು ಪಟ್ಟುಹಿಡಿದಿರುವ ಮಾಜಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್‌ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮನೆಗೆ ಭೇಟಿ ನೀಡಿದ್ದಾರೆ. ಯೋಗೀಶ್ವರ್‌ ಕಾಂಗ್ರೆಸ್‌ ಸೇರಿ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂಬ ಊಹಾಪೋಹವನ್ನು ಈ ಬೆಳವಣಿಗೆ ಬಹುತೇಕ ದೃಢಪಡಿಸಿದೆ.ಎಚ್‌.ಡಿ.ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸಂಸದರಾಗಿರುವ ಕಾರಣ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಖಾಲಿಯಾಗಿದೆ. ಈಗ ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿರುವುದರಿಂದ ಈ ಕ್ಷೇತ್ರವನ್ನು ತನಗೆ ಕೊಡಬೇಕೆಂದು ಜೆಡಿಎಸ್‌ ಪಟ್ಟುಹಿಡಿದಿತ್ತು. ಚನ್ನಪಟ್ಟಣದಿಂದ ಸ್ಪರ್ಧಿಸಲೇ ಬೇಕೆಂದು ಯೋಗೀಶ್ವರ್‌ ಪಟ್ಟುಹಿಡಿದಿದ್ದ

ಬೆಳ್ಳಂಬೆಳಗ್ಗೆ ಡಿಕೆಶಿ ಮನೆಗೆ ಭೇಟಿಯಿತ್ತ ಸಿ.ಪಿ.ಯೋಗೀಶ್ವರ್‌ Read More »

ಕಲಾದೀಪ ವಿದ್ವಾನ್ ದೀಪಕ್ ಕುಮಾರ್-ವಿದುಷಿ ಪ್ರೀತಿಕಲಾ ದಂಪತಿಯಿಂದ ಭರತನಾಟ್ಯ ಪ್ರದರ್ಶನ | ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನೃತ್ಯೋತ್ಕ್ರಮಣ-2024’ ರಲ್ಲಿ ಶ್ರೀ ಮಹಾಲಿಂಗೇಶ್ವರನ ಕುರಿತ ಪದವರ್ಣ

ಪುತ್ತೂರು : ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ಯುಗಳ ನೃತ್ಯ- ಕಲಾದೀಪ ವಿದ್ವಾನ್‍ ದೀಪಕ್ ಕುಮಾರ್ ಹಾಗೂ ವಿದುಷಿ ಪ್ರೀತಿಕಲಾ ದಂಪತಿಯಿಂದ ‘ನೃತ್ಯೋತ್ಕ್ರಮಣ-2024’ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನಗೊಂಡಿತು. ಭರತನಾಟ್ಯದ ಅಂಗವಾಗಿ ಸುಮಾರು ಎರಡೂವರೆ ಗಂಟೆಗಳ ಕಾಲ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಕುರಿತ ಪದವರ್ಣದ ಭರತನಾಟ್ಯ ಪ್ರದರ್ಶನಗೊಂಡಿತು. ಹಿಮ್ಮೇಳದಲ್ಲಿ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಮಂಗಳೂರು (ನಟುವಾಂಗ), ವಿದ್ವಾನ್ ಗೋಪಾಲಕೃಷ್ಣನ್ ಚೆನ್ನೈ (ಹಾಡುಗಾರಿಕೆ), ವಿದ್ವಾನ್ ವಿನಯ್ ನಾಗರಾಜನ್ ಬೆಂಗಳೂರು (ಮೃದಂಗ), ವಿದ್ವಾನ್ ವಿವೇಕ್‍ ಕೃಷ್ಣ ಬೆಂಗಳೂರು (ಕೊಳಲು), ಮಂಗಳೂರು ದೇವ್‍ಪ್ರೋ

ಕಲಾದೀಪ ವಿದ್ವಾನ್ ದೀಪಕ್ ಕುಮಾರ್-ವಿದುಷಿ ಪ್ರೀತಿಕಲಾ ದಂಪತಿಯಿಂದ ಭರತನಾಟ್ಯ ಪ್ರದರ್ಶನ | ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನೃತ್ಯೋತ್ಕ್ರಮಣ-2024’ ರಲ್ಲಿ ಶ್ರೀ ಮಹಾಲಿಂಗೇಶ್ವರನ ಕುರಿತ ಪದವರ್ಣ Read More »

error: Content is protected !!
Scroll to Top