ವಿಧಾನ ಪರಿಷತ್ ಚುನಾವಣೆ | ಸುಳ್ಯ ಮಂಡಲ ಚುನಾವಣಾ ಪ್ರಚಾರ ಸಭೆ

ಸುಳ್ಯ: ಸ್ಥಳೀಯ ಪ್ರಾಧಿಕಾರದ ವಿಧಾನ ಪರಿಷತ್ ಉಪ ಚುನಾವಣೆಯ ಸುಳ್ಯ ಮಂಡಲ‌ ಚುನಾವಣಾ ಪ್ರಚಾರ ಸಭೆ ಪೆರುವಾಜೆ ಜೆ.ಡಿ ಆಡಿಟೋರಿಯಂ ನಲ್ಲಿ ನಡೆಯಿತು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಮಾತನಾಡಿ, ಅತಿಯಾದ ಆತ್ಮ ವಿಶ್ವಾಸದಲ್ಲಿ ಮೈಮರೆಯುವುದು ಬೇಡ ಚುನಾವಣೆಯ ವರೆಗೂ ಅವಿರತವಾಗಿ ಶ್ರಮಿಸಿ ಕಿಶೋರ್ ಕುಮಾರ್ ಅವರ ಗೆಲುವು ಖಚಿತಪಡಿಸುವ ಹೊಣೆಗಾರಿಕೆ ನಿಮ್ಮೆಲ್ಲರ ಮೇಲಿದೆ. ಇನ್ನು ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು ಎಲ್ಲಾ ಮತದಾರರನ್ನೂ ಸಂಪರ್ಕಿಸಬೇಕು ಎಂದು ಹೇಳಿದರು. ಉಡುಪಿ ಸಂಸದ ಕೋಟ […]

ವಿಧಾನ ಪರಿಷತ್ ಚುನಾವಣೆ | ಸುಳ್ಯ ಮಂಡಲ ಚುನಾವಣಾ ಪ್ರಚಾರ ಸಭೆ Read More »

ಸವಣೂರು ಸೀತಾರಾಮ ರೈಯವರಿಗೆ RUPSA ರಾಜ್ಯ ಪ್ರಶಸ್ತಿ | ಅ.21 ರಂದು ಬೆಂಗಳೂರಿನ ಜುಬ್ಲಿ ಅಂತರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ಪ್ರಶಸ್ತಿ ಪ್ರದಾನ

ಸವಣೂರು: ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನರಹಿತ ಶಾಲೆಗಳ ಸಂಘ (Recognised Unaided Private Schools’ Association of Karnataka) ಪ್ರದಾನ ಮಾಡುವ ರಾಜ್ಯಮಟ್ಟದ ಉತ್ತಮ ಶಾಲಾ ಆಡಳಿತಗಾರ ಪ್ರಶಸ್ತಿಯು ಸವಣೂರಿನ ಶಿಲ್ಪಿ, ಸಹಕಾರ ರತ್ನ ಸವಣೂರು ಸೀತಾರಾಮ ರೈಯವರಿಗೆ ಒಲಿದು ಬಂದಿದೆ. ಅಕ್ಟೋಬರ್ 21ರಂದು ಬೆಂಗಳೂರಿನ ಜುಬ್ಲಿ ಅಂತರರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಇತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸವಣೂರು ಸೀತಾರಾಮ ರೈ ಅವರು

ಸವಣೂರು ಸೀತಾರಾಮ ರೈಯವರಿಗೆ RUPSA ರಾಜ್ಯ ಪ್ರಶಸ್ತಿ | ಅ.21 ರಂದು ಬೆಂಗಳೂರಿನ ಜುಬ್ಲಿ ಅಂತರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ಪ್ರಶಸ್ತಿ ಪ್ರದಾನ Read More »

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬೆಳ್ಳಾರೆ ಪೊಲೀಸ್ ವಶಕ್ಕೆ | ಹಿಂಜಾವೇ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ

ಪುತ್ತೂರು: ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ಗುರುವಾರ ಸಂಜೀವ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗ ಹಿಂದೂ ಜಾಗರಣ ವೇದಿಕೆ ವತಿಯಿಂದ

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬೆಳ್ಳಾರೆ ಪೊಲೀಸ್ ವಶಕ್ಕೆ | ಹಿಂಜಾವೇ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ Read More »

ಹಿಂದೂ ಹೆಣ್ಣುಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ | ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೃಹತ್‍ ಪ್ರತಿಭಟನೆ | ಇಂದು ಸಂಜೆಯೊಳಗೆ ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಪೊಲೀಸ್ ಇಲಾಖೆ ಹೊಣೆಯ ಎಚ್ಚರಿಕೆ

ಪುತ್ತೂರು: ಭಜನೆಯಲ್ಲಿ ಪಾಲ್ಗೊಂಡ ಒಂದು ಲಕ್ಷ ಮಹಿಳಾ ಬಿಲ್ಲವರು ವ್ಯಭಿಚಾರಿಗಳಾಗಿದ್ದಾರೆ ಎಂದು ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಡಿವೈಎಸ್‍ ಪಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಕಾರ್ಯಕರ್ತನೋರ್ವನ ಜೊತೆ ಮಾತನಾಡಿದ ಆಡಿಯೋ ಜಿಲ್ಲೆಯಾದ್ಯಂತ ವೈರಲ್ ಆದ ಪರಿಣಾಮ ಭಜನೆಯಲ್ಲಿ ಪಾಲ್ಗೊಂಡ ಒಂದು ಲಕ್ಷ ಬಿಲ್ಲವ ಯುವತಿಯರು ವ್ಯಭಿಚಾರಿಗಳಾಗಿದ್ದಾರೆ ಎನ್ನುವ ಮೂಲಕ ಕಿಚ್ಚು ಹಚ್ಚಿದ್ದರು. ಈ ಪರಿಣಾಮ ಕೆರಳಿರುವ ಹಿಂದೂ ಪರ ಸಂಘಟನೆಗಳು ಇಂದು ಪುತ್ತೂರಿನ ಡಿವೈಎಸ್ಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ,

ಹಿಂದೂ ಹೆಣ್ಣುಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ | ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೃಹತ್‍ ಪ್ರತಿಭಟನೆ | ಇಂದು ಸಂಜೆಯೊಳಗೆ ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಪೊಲೀಸ್ ಇಲಾಖೆ ಹೊಣೆಯ ಎಚ್ಚರಿಕೆ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49) ಅಪಘಾತದಿಂದಾಗಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ನೇರಳಕಟ್ಟೆ ಪೆರಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಗುರುವಾರ ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ಡಿಕ್ಕಿ ಹೊಡೆದಿತ್ತು. ತೀವೃ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ನಿಧನರಾದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ Read More »

ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಸಿದ್ದರಾಮಯ್ಯ ಸುತ್ತ ಬಿಗಿಯಾದ ತನಿಖೆಯ ಉರುಳು ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಆರ್​ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.ಮುಡಾ ಹಗರಣ ಸಂಬಂಧ

ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ Read More »

ಹಮಾಸ್‌ ಮುಖ್ಯಸ್ಥ ಯಾಹ್ಯಾ ಸಿನ್ವರ್‌ನನ್ನು ಹತ್ಯೆಗೈದು ಇರಾನ್‌ಗೆ ಸಂದೇಶ ರವಾನಿಸಿದ ಇಸ್ರೇಲ್‌

1200 ಇಸ್ರೇಲ್‌ ನಾಗರಿಕರನ್ನು ಕೊಂದಿದ್ದ ಸಿನ್ವರ್‌ ಟೆಲ್‌ ಅವಿವ್‌: ಕಳೆದ ವರ್ಷ ಅಕ್ಟೋಬರ್ 7ರಂದು ತನ್ನ ಮೇಲೆ ನಡೆಸಿ 1200 ಮಂದಿಯ ಸಾವಿಗೆ ಕಾರಣವಾದ ದಾಳಿಯ ಮಾಸ್ಟರ್ ಮೈಂಡ್ ಹಮಾಸ್ ಉಗ್ರ ಸಂಘಟನೆಯ ನಾಯಕ ಯಾಹ್ಯಾ ಸಿನ್ವರ್‌ನನ್ನು ಮುಗಿಸುವ ಮೂಲಕ ಇಸ್ರೇಲ್‌ ಪ್ರೀಕಾರ ತೀರಿಸಿಕೊಂಡಿದೆ. ಸಿನ್ವರ್‌ ಸತ್ತಿರುವುದು ದೃಢವಾಗುತ್ತಲೇ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಇರಾನ್‌ಗೆ ಈ ಕುರಿತು ಸಂದೇಶ ರವಾನಿಸಿತನ್ನ ಜೊತೆ ಕಾಲುಕೆರೆದು ಜಗಳಕ್ಕೆ ಬರುವ್ರಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಇರಾನ್‌ ಪೋಷಿಸಿಕೊಂಡು ಬಂದಿದ್ದ ಉಗ್ರವಾದದ ರೆಕ್ಕೆಗಳನ್ನು

ಹಮಾಸ್‌ ಮುಖ್ಯಸ್ಥ ಯಾಹ್ಯಾ ಸಿನ್ವರ್‌ನನ್ನು ಹತ್ಯೆಗೈದು ಇರಾನ್‌ಗೆ ಸಂದೇಶ ರವಾನಿಸಿದ ಇಸ್ರೇಲ್‌ Read More »

betturkey Canlı Casino rulet – Casino bahis sitesii

Tüm oyunları oynamak için günlük bonuslar alarak ve betturkey Casino’daki tüm heyecan verici promosyonlara katılarak betturkey Casino’da kazanma serileri oluşturmaya başlayın. Ayrıca, şüphelerinizi gidermek ve ihtiyacınız olan ekstra bilgileri almak için telefonla da iletişime geçebilirsiniz. Telefonlar her zaman hizmettedir, bu nedenle ihtiyaç duyduğunuzda kullanılabilir olmaları konusunda endişelenmenize gerek yoktur. Oyuncular, 20x bahis şartı ile 100

betturkey Canlı Casino rulet – Casino bahis sitesii Read More »

ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನ್ನದಾಗಲಿದೆ – ಸಲ್ಮಾನ್‌ಗೆ ಮತ್ತೆ ಧಮಕಿ

ಮುಂಬಯಿ ಪೊಲೀಸರ ವಾಟ್ಸಪ್‌ಗೆ ಸಂದೇಶ ಹಾಕಿ ಬೆದರಿಕೆ ಮುಂಬಯಿ: 5 ಕೋಟಿ ರೂ. ಕೊಡು, ಇಲ್ಲದಿದ್ದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನಗೆ ಬರಲಿದೆ ಎಂದು ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಬಂದಿದೆ. ಮುಂಬಯಿ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದ್ದು, ಇದರಿಂದ ನಟ ಮತ್ತಷ್ಟು ಬೆದರುವಂತಾಗಿದೆ.ಈ ಸಂದೇಶವನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ.

ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನ್ನದಾಗಲಿದೆ – ಸಲ್ಮಾನ್‌ಗೆ ಮತ್ತೆ ಧಮಕಿ Read More »

ರೈಲು ಟಿಕೆಟ್‌ ಮುಂಗಡ ಬುಕ್ಕಿಂಗ್‌ ಅವಧಿ 60 ದಿನಕ್ಕೆ ಇಳಿಕೆ

ನವೆಂಬರ್‌ 1ರಿಂದಲೇ ಹೊಸ ನಿಯಮ ಜಾರಿ ಹೊಸದಿಲ್ಲಿ : ರೈಲ್ವೆ ಇಲಾಖೆ ಟಿಕೆಟ್‌ ಮುಂಗಡ ಕಾದಿರಿಸುವ ಅವಧಿಯನ್ನು 4 ತಿಂಗಳಿಂದ 2 ತಿಂಗಳಿಗೆ ಇಳಿಸಿದೆ. ಅಂದರೆ ಇನ್ನು ಮುಂದೆ 4 ತಿಂಗಳು ಮುಂಚಿತವಾಗಿಯೇ ಟ್ರೈನ್‌ ಟಿಕೆಟ್‌ ಬುಕ್‌ ಮಾಡಿಡಲು ಸಾಧ್ಯವಿಲ್ಲ. ಈ ಬದಲಾವಣೆ ನ.1ರಿಂದಲೇ ಜಾರಿಯಾಗಲಿದೆ. ಆದರೆ ಅಕ್ಟೋಬರ್ 31ರ ಮೊದಲು 120 ದಿನಗಳ ಬುಕ್ಕಿಂಗ್‌ ಮಾನ್ಯವಾಗಿರುತ್ತದೆ ಎಂದು ರೈಲ್ವೇ ಸ್ಪಷ್ಟಪಡಿಸಿದೆ. ಪರಿಷ್ಕೃತ ಬದಲಾವಣೆಗಳು ವಿಭಿನ್ನ ಮುಂಗಡ ಕಾಯ್ದಿರಿಸುವಿಕೆಯ ಮಿತಿಗಳನ್ನು ಹೊಂದಿರುವ ತಾಜ್ ಎಕ್ಸ್‌ಪ್ರೆಸ್ ಮತ್ತು ಗೋಮತಿ

ರೈಲು ಟಿಕೆಟ್‌ ಮುಂಗಡ ಬುಕ್ಕಿಂಗ್‌ ಅವಧಿ 60 ದಿನಕ್ಕೆ ಇಳಿಕೆ Read More »

error: Content is protected !!
Scroll to Top