ನಿರ್ಮಲ ಮನಸ್ಸು ಕಟ್ಟುವ ಕೆಲಸವನ್ನು ಕಲೆಗಳು ಮಾಡುತ್ತಿವೆ | ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನೃತ್ಯೋತ್ಕ್ರಮಣ-2024’ ಉದ್ಘಾಟಿಸಿ ಡಾ.ಮೋಹನ್ ಆಳ್ವ

ಪುತ್ತೂರು: ಭಾರತ ದೇಶದ ಸಾಂಸ್ಕೃತಿಕ ಪರಂಪರೆ ಹೊಂದಿರುವ ವಿವಿಧ ಪ್ರಾಕಾರದ ಕಲೆಗಳು ಸವಕಲು ನಾಣ್ಯವಾಗದೆ ಚಲಾವಣೆಯ ನಾಣ್ಯಗಳಾಗಿ ನಿರಂತರ ನಡೆಯುತ್ತಿರಬೇಕು. ಈ ಮೂಲಕ ಕಲೆಗಳನ್ನು ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಆಳ್ವ ಹೇಳಿದರು. ಅವರು ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ಯುಗಳ ನೃತ್ಯ- ವಿದ್ವಾನ್‍ ದೀಪಕ್ ಕುಮಾರ್ ಹಾಗೂ ವಿದುಷಿ ಪ್ರೀತಿಕಲಾ ದಂಪತಿಗಳಿಂದ ಪ್ರದರ್ಶನಗೊಂಡ ‘ನೃತ್ಯೋತ್ಕ್ರಮಣ-2024’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಮ್ಮಲ್ಲಿ 8 ಬಗೆಯ […]

ನಿರ್ಮಲ ಮನಸ್ಸು ಕಟ್ಟುವ ಕೆಲಸವನ್ನು ಕಲೆಗಳು ಮಾಡುತ್ತಿವೆ | ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನೃತ್ಯೋತ್ಕ್ರಮಣ-2024’ ಉದ್ಘಾಟಿಸಿ ಡಾ.ಮೋಹನ್ ಆಳ್ವ Read More »

ಸಲ್ಮಾನ್‌ ಖಾನ್‌ ಹತ್ಯೆಗೆ ಪಾಕಿಸ್ಥಾನದಿಂದ ಎಕೆ 47 ಬಂದೂಕು ಖರೀದಿ

25 ಲ.ರೂ. ಸುಪಾರಿ ನೀಡಿ ಕೊಲೆಗೆ ಪ್ಲಾನ್‌ ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರನ್ನು ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ಅವರ ಫಾರ್ಮ್‌ಹೌಸ್ ಬಳಿ ಹತ್ಯೆ ಮಾಡಲು 25 ಲಕ್ಷ ರೂ. ಸುಪಾರಿ ಪಡೆಯಲಾಗಿತ್ತು ಎಂಬ ಶಾಕಿಂಗ್‌ ವಿಚಾರ ಮುಂಬೈ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಸಲ್ಮಾನ್‌ ಖಾನ್‌ ಹತ್ಯೆ ಯತ್ನ ಪ್ರಕರಣದ ಐವರು ಆರೋಪಿಗಳ ವಿರುದ್ಧ ಮಹಾರಾಷ್ಟ್ರದ ನವಿಮುಂಬಯಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಸಲ್ಮಾನ್‌ ಹತ್ಯೆಗೆ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸುಪಾರಿ ಪಡೆದುಕೊಂಡಿದೆ

ಸಲ್ಮಾನ್‌ ಖಾನ್‌ ಹತ್ಯೆಗೆ ಪಾಕಿಸ್ಥಾನದಿಂದ ಎಕೆ 47 ಬಂದೂಕು ಖರೀದಿ Read More »

ಯುರೇಕಾ ಯುರೇಕಾ ಎಂದು ಬಟ್ಟೆ ಹಾಕದೆ ಓಡಿದವನ ಕಥೆ

ತಲೆ ಕತ್ತರಿಸಿ ಕೊಂದ ಸೈನಿಕನಿಗೆ ಆತ ಯಾರೆಂದೇ ಗೊತ್ತಿರಲಿಲ್ಲ ಕ್ರಿಸ್ತಪೂರ್ವ ಮೂರನೇ ಶತಮಾನದಲ್ಲಿ ಬದುಕಿದ್ದ ಆತ ಜಗತ್ತಿನ ಅತ್ಯಂತ ಶ್ರೇಷ್ಠ ಗಣಿತ ತಜ್ಞರಲ್ಲಿ ಒಬ್ಬ ಎಂದು ಎಲ್ಲರಿಂದ ಕರೆಸಿಕೊಂಡಿದ್ದಾನೆ. ಆತನ ಇಡೀ ಬದುಕು ರೇಖಾಗಣಿತ, ಬಾಹ್ಯಾಕಾಶ ವಿಜ್ಞಾನ, ಭೌತಶಾಸ್ತ್ರಗಳಲ್ಲಿ ಕಳೆದುಹೋಗಿತ್ತು. ಇವತ್ತು ಮೂರು ಕಾರಣಕ್ಕೆ ಆತನ ಸ್ಮರಣೆ ಮಾಡೋಣ ಒಂದು-ಸನ್ನೆಗೋಲು, ತಿರುಪು ಕೊಳವೆ ಯಾವುದೇ ಭಾರವಾದ ವಸ್ತುಗಳನ್ನು ಎತ್ತಲು ಬಳಸುವ ಸನ್ನೆಗೋಲನ್ನು ಮೊತ್ತಮೊದಲು ಕಂಡು ಹಿಡಿದವನು ಇದೇ ಆರ್ಕಿಮಿಡೀಸ್. ಅಂದಿನ ದೊರೆಗೆ ಆತ ಹೇಳಿದ ಮಾತು ʼನನಗೆ

ಯುರೇಕಾ ಯುರೇಕಾ ಎಂದು ಬಟ್ಟೆ ಹಾಕದೆ ಓಡಿದವನ ಕಥೆ Read More »

ಆಟೋದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋ  ಸಾಗಾಟ | ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಟ ಮಾಡುತ್ತಿದ್ದ ಆರೋಪದ ಮೇಲೆ ರಿಕ್ಷಾ ಚಾಲಕ ಹಾಗೂ ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ. ಪುತ್ತೂರಿನ ದರ್ಬೆ ಬೈಪಾಸ್‌ ರಸ್ತೆಯಲ್ಲಿ ಅ.16 ರಂದು ಈ ಘಟನೆ ನಡೆದಿದ್ದು, ಬಜರಂಗದಳದ ಕಾರ್ಯಕರ್ತರು ಗೋ ಸಾಗಿಸುತ್ತಿದ್ದ ವಾಹನವನ್ನು ತಡೆದು, ಪೊಲೀಸರಿಗೆ ಒಪ್ಪಿಸಿದ್ದರು. ಬನ್ನೂರು ನಿವಾಸಿಗಳಾದ ಆಟೋ ರಿಕ್ಷಾ ಚಾಲಕ ಇಬ್ರಾಹಿಂ, ಆಟೋದಲ್ಲಿದ್ದ ರೆಹಮತ್, ಸಫಿಯಾ ಬಂಧಿತ ಆರೋಪಿಗಳಾಗಿದ್ದು, ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆಟೋದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋ  ಸಾಗಾಟ | ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನ ಅನ್ಯಾಡಿ –ಕುದ್ಮಾರಿನ ಆಡಳಿತ ಮಂಡಳಿ ಸಭೆ | ನೇಮೋತ್ಸವದ ಲೆಕ್ಕಪತ್ರದ ಮಂಡನೆ

ಸವಣೂರು: ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನ ಅನ್ಯಾಡಿ –ಕುದ್ಮಾರಿನ ಆಡಳಿತ ಮಂಡಳಿ ಸಭೆಯು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾ.9, 2024 ರಂದು ನಡೆದ ನೇಮೋತ್ಸವದ ಖರ್ಚು ವೆಚ್ಚಗಳನ್ನು ಮಂಡನೆ ಮಾಡಲಾಯಿತು. ನೇಮೋತ್ಸವಕ್ಕೆ ಒಟ್ಟು 1,57,679 ರೂ. ಜಮೆಯಾಗಿದ್ದು, 1,38,609 ರೂ. ಖರ್ಚಾಗಿರುತ್ತದೆ. 19,070 ರೂ. ಉಳಿಕೆಯಾಗಿರುತ್ತದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಸಭೆಯಲ್ಲಿ ಕಟ್ಟೆ ಹಾಗೂ ದೈವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು. ನೇಮೋತ್ಸವಕ್ಕೆ

ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ದೈವಸ್ಥಾನ ಅನ್ಯಾಡಿ –ಕುದ್ಮಾರಿನ ಆಡಳಿತ ಮಂಡಳಿ ಸಭೆ | ನೇಮೋತ್ಸವದ ಲೆಕ್ಕಪತ್ರದ ಮಂಡನೆ Read More »

ಹಾಸನದಲ್ಲಿ ಕಾಂಗ್ರೆಸ್‌ನಿಂದ ಕೋಟಿ ಕೋಟಿ ಹಣ ಹಂಚಿಕೆ?

ಆಡಿಯೋದಲ್ಲಿದೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ವ್ಯವಹಾರದ ಮಾತು ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಕೋಟಿ ಕೋಟಿ ರೂ. ಹಂಚಿಕೆ ಮಾಡಿದ್ದಾರೆ ಎಂದು ಹೇಳುತ್ತಿರುವ ಅರಸೀಕೆರೆ ಶಾಸಕ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ತುಣುಕೊಂದು ವೈರಲ್ ಆಗಿದೆ. ಚುನಾವಣೆ ನಡೆದು ನಾಲ್ಕು ತಿಂಗಳ ಬಳಿಕ ಆಡಿಯೋ ಬಹಿರಂಗವಾಗಿದೆ.ಶಿವಲಿಂಗೇಗೌಡರದ್ದು ಎನ್ನಲಾಗುತ್ತಿರುವ ಆಡಿಯೋದಲ್ಲಿ, ಸಿಎಂ, ಡಿಸಿಎಂ ಸೂಚನೆಯಂತೆ ಹಣ ಹಂಚಬೇಕು ಎಂದು ಹೇಳಲಾಗಿದೆ. ಒಟ್ಟು ಏಳು ಕೋಟಿ ಹಣ ಹಂಚಿಕೆಯ ಬಗ್ಗೆ ಮಾತನಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಐದು

ಹಾಸನದಲ್ಲಿ ಕಾಂಗ್ರೆಸ್‌ನಿಂದ ಕೋಟಿ ಕೋಟಿ ಹಣ ಹಂಚಿಕೆ? Read More »

ಹಿಂದೂ ಸಂಘಟನೆಯ ಮುಖಂಡ ಅರ್ಜುನ್ ಮಾಡೂರಿಗೆ ಅನ್ಯಕೋಮಿನ ವ್ಯಕ್ತಿಯಿಂದ ಹಲ್ಲೆ | ಠಾಣೆಗೆ ಆಗಮಿಸಿದ ಬಿಜೆಪಿ ಹಾಗೂ ಸಂಘಪರಿವಾರದ ಪ್ರಮುಖರು

ಪುತ್ತೂರು: ಹಿಂದೂ ಸಂಘಟನೆಯ ಮುಖಂಡರೋರ್ವರಿಗೆ ಕೇರಳದ ಅನ್ಯಮತಿಯ ವ್ಯಕ್ತಿಯೋರ್ವ ಠಾಣೆಯೊಳಗಡೆಯೇ ಹಲ್ಲೆ ನಡೆಸಿದ ಘಟನೆ ಉಳ್ಳಾಲದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಎಸ್.ಕೆ.ಬಿ ಟೈಗರ್ಸ್ ಪ್ರಮುಖರಾದ ಶರತ್ ರ ಕಾರು ಹಾಗೂ ಕೇರಳದ ಮಂಜೇಶ್ವರದ ವ್ಯಕ್ತಿ ಕಾರು ನಡುವೆ ಅಪಘಾತ ಸಂಭವಿಸಿ ನಂತರ ಉಳ್ಳಾಲ ಠಾಣೆಯಲ್ಲಿ ಮಾತುಕತೆ ಸಂಧರ್ಭ ಉಳ್ಳಾಲ ಬಜರಂಗದಳದ ಮುಖಂಡರೋರಾದ ಅರ್ಜುನ್ ಮಾಡೂರುರವರಿಗೆ ಕೇರಳದ ಅನ್ಯಮತಿಯ ವ್ಯಕ್ತಿಯೋರ್ವ ಠಾಣೆಯೊಳಗಡೆಯೇ ಹಲ್ಲೆ ನಡೆಸಿದ ಘಟನೆ  ತಡರಾತ್ರಿ ನಡೆದಿತ್ತು. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ  ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,

ಹಿಂದೂ ಸಂಘಟನೆಯ ಮುಖಂಡ ಅರ್ಜುನ್ ಮಾಡೂರಿಗೆ ಅನ್ಯಕೋಮಿನ ವ್ಯಕ್ತಿಯಿಂದ ಹಲ್ಲೆ | ಠಾಣೆಗೆ ಆಗಮಿಸಿದ ಬಿಜೆಪಿ ಹಾಗೂ ಸಂಘಪರಿವಾರದ ಪ್ರಮುಖರು Read More »

ಪವಿತ್ರ ಗ್ರಂಥ ರಾಮಾಯಣವನ್ನು ದೇಶಕ್ಕೆ ಸಮರ್ಪಿಸಿದ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಸ್ತುತ ಅರ್ಥಪೂರ್ಣ : ಪುರಂದರ ಹೆಗ್ಡೆ | ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ

ಪುತ್ತೂರು: ಸುಮಾರು 5 ಸಾವಿರ ವರ್ಷಗಳ ಇತಿಹಾಸ ಇರುವ, ಜನಸಮುದಾಯಕ್ಕೆ ಭಕ್ತಿ, ಭಾವನೆಗಳನ್ನು ನೀಡಿರುವ ರಾಮಾಯಣವನ್ನು ದೇಶಕ್ಕೆ ಸಮರ್ಪಣೆ ಮಾಡಿರುವ ಮಹಾನ್ ವ್ಯಕ್ತಿ ವಾಲ್ಮೀಕಿ ಮಹರ್ಷಿಗಳ ಜಯಂತಿ ಆಚರಣೆ ಪ್ರಸ್ತುತ ಅರ್ಥಪೂರ್ಣ ಎಂದು ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ಅವರು ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಡಳಿತ ಸೌಧದಲ್ಲಿ ನಡೆದ ವಾಲ್ಮೀಕಿ ಮಹರ್ಷಿ ಜಯಂತಿ ಉದ್ಘಾಟಿಸಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೊಡಿ-ಬಡಿ ವ್ಯವಸ್ಥೆಯ ಮೂಲಕ ಜನರನ್ನು ದೋಚುವ, ಬೇಡ ಜನಾಂಗದಲ್ಲಿ ಹುಟ್ಟಿದ

ಪವಿತ್ರ ಗ್ರಂಥ ರಾಮಾಯಣವನ್ನು ದೇಶಕ್ಕೆ ಸಮರ್ಪಿಸಿದ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಸ್ತುತ ಅರ್ಥಪೂರ್ಣ : ಪುರಂದರ ಹೆಗ್ಡೆ | ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ Read More »

ಬಿಜೆಪಿಗೆ ರಾಜ್ಯದಲ್ಲಿ ಹೊಸದಾಗಿ 50 ಲಕ್ಷ ಸದಸ್ಯರ ಸೇರ್ಪಡೆ

ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿ ಎಂದು ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಗೆ ಹೊಸದಾಗಿ 50 ಲಕ್ಷ ಮಂದಿ ಸೇರ್ಪಡೆಯಾಗಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ. ಸದಸ್ಯತ್ವ ಅಭಿಯಾನದಲ್ಲಿ 50 ಲಕ್ಷ ಮಂದಿ ಬಿಜೆಪಿಗೆ ನೋಂದಣಿಯಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಹೇಳಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅಧ್ಯಕ್ಷತೆಯಲ್ಲಿ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ, ಪದಾಧಿಕಾರಿಗಳ ಸಹಕಾರ ಹಾಗೂ ಶ್ರಮದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.

ಬಿಜೆಪಿಗೆ ರಾಜ್ಯದಲ್ಲಿ ಹೊಸದಾಗಿ 50 ಲಕ್ಷ ಸದಸ್ಯರ ಸೇರ್ಪಡೆ Read More »

ನ್ಯಾಯದೇವತೆ ಇನ್ನು ಕಣ್ತೆರೆದು ನೋಡುತ್ತಾಳೆ!

ಕೋರ್ಟ್‌ಗಳಲ್ಲಿ ನ್ಯಾಯದೇವತೆಯ ಕಣ್ಣಿನ ಪಟ್ಟಿ ಬಿಚ್ಚಿದ ಮೂರ್ತಿ ಸ್ಥಾಪನೆಗೆ ಸೂಚನೆ ಹೊಸದಿಲ್ಲಿ: ಯಾರೂ ಇನ್ನು ಮುಂದೆ ನ್ಯಾಯ ಕುರುಡು ಎಂದು ಹೇಳುವಂತಿಲ್ಲ. ಯಾಕೆಂದರೆ ಕೋರ್ಟ್‌ಗಳಲ್ಲಿ ಇನ್ನು ನ್ಯಾಯದೇವತೆ ಎಲ್ಲರನ್ನೂ ಕಣ್ತೆರೆದು ನೋಡುತ್ತಾಳೆ. ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿದ ನ್ಯಾಯದೇವತೆ ಪ್ರತಿಮೆಯನ್ನು ಬದಲಾಯಿಸಲಾಗಿದೆ. ನ್ಯಾಯಾಲಯಕ್ಕೆ ಬರುವ ಯಾರೇ ಆಗಿರಲಿ ಯಾವುದೇ ಬೇಧವಿಲ್ಲದೆ ನೋಡುವ ಸಂಕೇತವಾಗಿ ನ್ಯಾಯದೇವತೆ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಲಾಗಿರುತ್ತದೆ. ಆದರೆ ಇನ್ನು ಮುಂದೆ ನ್ಯಾಯದೇವತೆ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟುವಂತಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌

ನ್ಯಾಯದೇವತೆ ಇನ್ನು ಕಣ್ತೆರೆದು ನೋಡುತ್ತಾಳೆ! Read More »

error: Content is protected !!
Scroll to Top