ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಕೆ.ಎಂ.ಎಫ್. ಭೇಟಿ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳು ಮಂಗಳೂರಿನ ಕೆ.ಎಂ.ಎಫ್ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಪ್ರಕ್ರಿಯೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಕೆ.ಎಂ.ಎಫ್ ಉದ್ಯೋಗಿ ಭಾವನಾ ಅವರು ಹಾಲು ಸಂಗ್ರಹಣೆ, ಪ್ಯಾಕೇಜಿಂಗ್, ವಿತರಣೆಯ  ಬಗೆಗೆ ಮಾಹಿತಿ ನೀಡಿದರಲ್ಲದೆ ಕೆ.ಎಂ.ಎಫ್ ವತಿಯಿಂದ ತಯಾರಿಸಲಾಗುವ ಹಾಲಿನ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯ ಬಗೆಗೆ ತಿಳಿಸಿಕೊಟ್ಟರು. ಕೆ.ಎಂ.ಎಫ್ ಉದ್ಯೋಗಿ ಆದರ್ಶ ಸಹಕರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ […]

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಕೆ.ಎಂ.ಎಫ್. ಭೇಟಿ Read More »

ಅ.18 : ಹಿಂದೂ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್‍ ಪ್ರತಿಭಟನೆ

ಪುತ್ತೂರು: ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿ ಬಿಟ್ಟ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ವಿರುದ್ದ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ಅ.18 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ನಡೆಯಲಿದೆ. ದ.ಕ.ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹೆಣ್ಣು ಮಕ್ಕಳು ಸೂಳೆಯರಾಗಿದ್ದಾರೆ. ಹಿಂದುತ್ವದ ಹುಡುಗರು ಇವರನ್ನು ಸೂಳೆ ಮಾಡಿದ್ದಾರೆ. ಭಜನೆ ಮಾಡಿ ರಾತ್ರಿ ಹೆಣ್ಣು ಮಕ್ಕಳನ್ನು ಮಲಗಿಸುವುದು ಹಿಂದೂ ಹುಡುಗರು ಸಂಜೀವ

ಅ.18 : ಹಿಂದೂ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್‍ ಪ್ರತಿಭಟನೆ Read More »

ಹಿಂದೂ ತಾಯಂದಿರ ಕುರಿತು ಅಸಹ್ಯವಾಗಿ ಮಾತನಾಡುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಸುಮೊಟೋ ಕೇಸು ದಾಖಲಿಸಿ | ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರರಿಂದ ಆಗ್ರಹ

ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣೆಯೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಾಗಿದ್ದಾರೆ ಎಂದು ಭಜನೆಗೆ ಹೋಗುವ ಹೆಣ್ಣು ಮಕ್ಕಳ ಕುರಿತು ಅಸಹ್ಯವಾಗಿ ಮಾತನಾಡಿರುವುದು ಖಂಡನೀಯ. ಇದು ಸಂಜೀವ ಪೂಜಾರಿಗೆ ಕೊನೆಯ ಎಚ್ಚರಿಕೆ. ತಕ್ಷಣ ಸಂಜೀವ ಪೂಜಾರಿ ವಿರುದ್ಧ ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಾಗಿದ್ದಾರೆ ಎಂಬುದಕ್ಕೆ ನನ್ನ ಬಳಿ ದಾಖಲೆ ಇದೆ

ಹಿಂದೂ ತಾಯಂದಿರ ಕುರಿತು ಅಸಹ್ಯವಾಗಿ ಮಾತನಾಡುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಸುಮೊಟೋ ಕೇಸು ದಾಖಲಿಸಿ | ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರರಿಂದ ಆಗ್ರಹ Read More »

ಅನ್ಯಕೋಮಿನ ನಡುವೆ ಹೊಡೆದಾಟ ! | ಪೊಲೀಸರಿಂದ ವಿಚಾರಣೆ

ಪುತ್ತೂರು: ಅನ್ಯ ಕೋಮಿನ ನಡುವೆ ಹೊಡೆದಾಟ ಸಂಭವಿಸಿದ ಘಟನೆ ದರ್ಬೆ ಬಳಿಯ ಸಮೀಪದ ಕಾವೇರಿಕಟ್ಟೆ ಬಳಿ ನಡೆದಿದೆ. ಕಲ್ಲಡ್ಕ ಮೂಲದ ಹಿಂದೂ ಯುವಕರು ಹಾಗೂ ಕೂರ್ನಡ್ಕ ಬಳಿ ಮುಸ್ಲಿಂ ಯುವಕರು ಜಮಾಯಿಸಿ ಆತಂಕ ವಾತಾವರಣ ಸೃಷ್ಟಿಯಾಯಿತು. ಸ್ಥಳಕ್ಕೆ ಪೊಲೀಸ್‌ ಸಬ್ ಇನ್ಸೆಕ್ಟರ್ ಆಂಜನೇಯ ರೆಡ್ಡಿ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಅನ್ಯಕೋಮಿನ ನಡುವೆ ಹೊಡೆದಾಟ ! | ಪೊಲೀಸರಿಂದ ವಿಚಾರಣೆ Read More »

ಶಾಸಕ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಸಚಿವ ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ಅರ್ಧ ಪಾಕಿಸ್ಥಾನ ಹೇಳಿಕೆ ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್​ ಅವರ ಪತ್ನಿ ತಬಸ್ಸುಮ್ ಅವರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​​ಗೆ ಕೋರ್ಟ್​ ನಿನ್ನೆ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ.ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದ್ದಾರೆ.ತಬಸುಮ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್‌

ಶಾಸಕ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ Read More »

ಅಪ್ಪ ಮಗನಾದ, ಮಗ ಅಪ್ಪನಾದ ಅಪರೂಪದ ಸಿನಿಮಾ ಪಾ

ಅಮಿತಾಬ್ ಬಚ್ಚನ್ ಎಂಬ ಮಹಾನಟನ ಬದ್ಧತೆ-ಪ್ರಯೋಗಶೀಲತೆಗೆ ಸಾಕ್ಷಿಯಾದ ಸಿನೆಮಾ ಭಾರತೀಯ ಸಿನಿಮಾ ರಂಗದ ಇತಿಹಾಸದಲ್ಲಿಯೇ ಅತ್ಯಂತ ಅಪರೂಪದ ಹಿಂದಿ ಸಿನೆಮಾ ಪಾ. ಅಮಿತಾಬ್ ಬಚ್ಚನ್ ಎಂಬ ಮಹಾನಟನ ಪ್ರಯೋಗಶೀಲತೆ, ಬದ್ಧತೆ ಮತ್ತು ಸೃಜನಶೀಲ ಅಭಿನಯಕ್ಕೆ ಸಾಕ್ಷಿ ಈ ಪಾ ಸಿನಿಮಾ. ಅದು ರೂಪುಗೊಂಡ ಕತೆಯೇ ಆ ಸಿನಿಮಾದ ಕತೆಗಿಂತ ಹೆಚ್ಚು ರೋಚಕವಾಗಿದೆ. ಪಾ ಸಿನಿಮಾ ರೂಪುಗೊಂಡ ಕತೆಯನ್ನು ಆ ಸಿನಿಮಾದ ನಿರ್ದೇಶಕ ಬಾಲ್ಕಿ ಆರ್ (Bhalki R) ಅವರ ಮಾತುಗಳಲ್ಲಿ ಕೇಳುತ್ತಾ ಮುಂದೆ ಹೋಗೋಣ… ನಿರ್ದೇಶಕ ಆರ್.

ಅಪ್ಪ ಮಗನಾದ, ಮಗ ಅಪ್ಪನಾದ ಅಪರೂಪದ ಸಿನಿಮಾ ಪಾ Read More »

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ | ಅ.20 ರಂದು ವಿದ್ಯಾಮಾತಾ ಅಕಾಡೆಮಿ ಆಯೋಜಿಸಿದೆ VAO ನೇಮಕಾತಿ ಪರೀಕ್ಷೆಯ ತರಬೇತಿ ಕಾರ್ಯಾಗಾರ

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆಯನ್ನು ಎದುರಿಸಲಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅ.20 ರಂದು ಬೆಳಿಗ್ಗೆ ಸಮಯ 9.30 ರಿಂದ ಸಂಜೆ 4.00 ರ ವರೆಗೆ  VAO ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ಸಿದ್ದತಾ ತರಬೇತಿಯನ್ನು ಆಯೋಜಿಸಿದೆ. ವಿದ್ಯಾಮಾತಾ ಅಕಾಡೆಮಿಯ ಈ ತರಬೇತಿ ಕಾರ್ಯಗಾರಕ್ಕೆ ಹಾಜರಾಗಬಯಸುವ ಅಭ್ಯರ್ಥಿಗಳು ಕೂಡಲೇ ಈ ಕೆಳಗಡೆ ನೀಡಲಾಗಿರುವ ವಿಳಾಸ/ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಕಡ್ಡಾಯ ಕನ್ನಡ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ | ಅ.20 ರಂದು ವಿದ್ಯಾಮಾತಾ ಅಕಾಡೆಮಿ ಆಯೋಜಿಸಿದೆ VAO ನೇಮಕಾತಿ ಪರೀಕ್ಷೆಯ ತರಬೇತಿ ಕಾರ್ಯಾಗಾರ Read More »

ಜಿಲ್ಲಾ ಮಟ್ಟದ ಜ್ಞಾನ-ವಿಜ್ಞಾನ ಮೇಳ | ನರಿಮೊಗರು ಸಾಂದೀಪನಿ ಸಂಸ್ಥೆಯ ವಿದ್ಯಾರ್ಥಿಗಳಾದ ವಾಹಿನ್ ರೈ, ಅಜಿತೇಶ್‍ ಜಿ.ಎನ್. ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಅಖಿಲ ಭಾರತೀಯ ವಿದ್ಯಾಭಾರತಿ ಕರ್ನಾಟಕ ಹಾಗೂ ಸಾಂದೀಪನಿ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಸಾಂದೀಪನಿ ವಿದ್ಯಾಲಯದ ವಿದ್ಯಾರ್ಥಿ 9ನೇ ತರಗತಿಯ ವಾಹಿನ್ ರೈ ಗಣಿತ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ರಾಕೇಶ್ ರೈ ಕಡೆಂಜಿ ಮತ್ತು ದೀಪಿ ಆರ್ ರೈ ಪುತ್ರ. 9ನೇ ತರಗತಿಯ ಅಜಿತೇಶ್ ಜಿ. ಎನ್. ಕೈ ಮಾಡೆಲಿಂಗ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಜತ್ತಪ್ಪ

ಜಿಲ್ಲಾ ಮಟ್ಟದ ಜ್ಞಾನ-ವಿಜ್ಞಾನ ಮೇಳ | ನರಿಮೊಗರು ಸಾಂದೀಪನಿ ಸಂಸ್ಥೆಯ ವಿದ್ಯಾರ್ಥಿಗಳಾದ ವಾಹಿನ್ ರೈ, ಅಜಿತೇಶ್‍ ಜಿ.ಎನ್. ರಾಜ್ಯಮಟ್ಟಕ್ಕೆ ಆಯ್ಕೆ Read More »

ಹಿಂದುತ್ವದ ಕಟ್ಟಾಳು ಕಿಶೋರ್ ಕುಮಾರ್ ವಿಧಾನ ಪರಿಷತ್ತಿಗೆ ಹೋದರೆ ಪಕ್ಷಕ್ಕೆ ದೊಡ್ಡ ಬಲ ಬರಲಿದೆ : ಡಿ.ವಿ.ಸದಾನಂದ ಗೌಡ

ಬಂಟ್ವಾಳ: : ಜನಸಂಘಕ್ಕೆ ತಮ್ಮ ಕುಟುಂಬವನ್ನು ಮುಡಿಪಾಗಿಟ್ಟಿದ್ದ ಹಿಂದುತ್ವದ ಕಟ್ಟಾಳು ಕಿಶೋರ್ ಕುಮಾರ್ ಪುತ್ತೂರು ವಿಧಾನ ಪರಿಷತ್ತಿಗೆ ಹೋದರೆ ಪಕ್ಷಕ್ಕೆ ದೊಡ್ಡ ಬಲ ಬರಲಿದ್ದು, ಮುಂದೆ ಯಾರಾದ್ರೂ ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಹಾಕಿದರೆ ಅವರ ಮಂಡೆ ಒಡೆಯುತ್ತಾರೆಂಬ ನಂಬಿಕೆ ನನಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಬಂಟ್ವಾಳದ ಬಂಟರ ಭವನದಲ್ಲಿ ಹಮ್ಮಿಕೊಂಡ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಮಾತನಾಡಿದರು. ಕಿಶೋರ್

ಹಿಂದುತ್ವದ ಕಟ್ಟಾಳು ಕಿಶೋರ್ ಕುಮಾರ್ ವಿಧಾನ ಪರಿಷತ್ತಿಗೆ ಹೋದರೆ ಪಕ್ಷಕ್ಕೆ ದೊಡ್ಡ ಬಲ ಬರಲಿದೆ : ಡಿ.ವಿ.ಸದಾನಂದ ಗೌಡ Read More »

ಅಶೋಕ ಜನ-ಮನ ಕಾರ್ಯಕ್ರಮದ ಕರಪತ್ರ ಬಿಡುಗಡೆ | ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನ: ಸುದೇಶ್ ಶೆಟ್ಟಿ

ಪುತ್ತೂರು: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ನ 2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನವನ್ನು ನೀಡಲಾಗುವುದು ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಹೇಳಿದರು. ಅವರು ತಿಂಗಳಾಡಿ ಗ್ರಾಪಂ ಸಭಾಂಗಣದಲ್ಲಿ ನಡೆದ ಅಶೋಕ ಜನಮನದ ಕರಪತ್ರವನ್ನು ಬಿಡುಗಡೆ ಮಾಡುವ ಮೂಲಕ ಗ್ರಾಮ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ಪುತ್ತೂರು ತಾಲೂಕಿನ ಪ್ರತೀ ಗ್ರಾಮಗಳಿಗೂ ನಮ್ಮ ತಂಡ

ಅಶೋಕ ಜನ-ಮನ ಕಾರ್ಯಕ್ರಮದ ಕರಪತ್ರ ಬಿಡುಗಡೆ | ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನ: ಸುದೇಶ್ ಶೆಟ್ಟಿ Read More »

error: Content is protected !!
Scroll to Top