ಇಸ್ರೇಲ್‌ ಪೇಜರ್‌ ಸ್ಫೋಟಿಸಿದಂತೆ ಮೋದಿ ಇವಿಎಂ ಹ್ಯಾಕ್‌ ಮಾಡಬಹುದು : ಕಾಂಗ್ರೆಸ್‌

ಬಿಜೆಪಿ ಇವಿಎಂ ಜೊತೆ ಆಟವಾಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್‌ ನಾಯಕ ಹೊಸದಿಲ್ಲಿ: ಇಸ್ರೇಲ್‌ ಉಗ್ರರ ಪೇಜರ್‌ ಸ್ಫೋಟಿಸಿದಂತೆ ನರೇಂದ್ರ ಮೋದಿ ಇವಿಎಂ ಹ್ಯಾಕ್‌ ಮಾಡಬಹುದು ಎಂದು ಕಾಂಗ್ರೆಸ್‌ ಅನುಮಾನ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಇಸ್ರೇಲ್ ಪೇಜರ್‌ ಮತ್ತು ವಾಕಿಟಾಕಿ ಬಳಸಿ ಜನರನ್ನು ಕೊಲ್ಲಲು ಸಾಧ್ಯವಾದರೆ ಇವಿಎಂ ಅನ್ನು ಏನು ಬೇಕಾದರೂ ಮಾಡಬಹುದು. ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ಹೇಳಿದ್ದಾರೆ.ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳು ಪೇಪರ್ ಬ್ಯಾಲೆಟ್ […]

ಇಸ್ರೇಲ್‌ ಪೇಜರ್‌ ಸ್ಫೋಟಿಸಿದಂತೆ ಮೋದಿ ಇವಿಎಂ ಹ್ಯಾಕ್‌ ಮಾಡಬಹುದು : ಕಾಂಗ್ರೆಸ್‌ Read More »

ಆ ಲೆಗೆಸಿ ಹೀಗೆ ಮುಂದುವರಿದುಕೊಂಡು ಬಂದಿದೆ….

ಪ್ರತಿಭೆಯ ಪರ್ವತಗಳು ಬ್ಯಾಟನ್ ವರ್ಗಾವಣೆ ಮಾಡದೆ ನಿರ್ಗಮಿಸುವುದಿಲ್ಲ 2022ರ ಫಿಫಾ ವಿಶ್ವಕಪ್ ಟೂರ್ನಿ ಮುಗಿದಾಗ ಫುಟ್ಬಾಲ್ ದೈತ್ಯ ಆಟಗಾರ ಲಿಯೋನೆಲ್ ಮೆಸ್ಸಿ ನಿವೃತ್ತಿ ಆಗೋದು ಖಚಿತವಾಗಿತ್ತು. ಫುಟ್ಬಾಲ್‌ನ ಅದುವರೆಗಿನ ಎಲ್ಲ ದಾಖಲೆಗಳನ್ನು ಮುರಿದು ಮುನ್ನುಗ್ಗಿದ್ದವನು ಅರ್ಜೆಂಟೀನಾ ಕ್ಯಾಪ್ಟನ್ ಮೆಸ್ಸಿ. ಆತ ನಿರ್ಗಮಿಸುವಾಗ ಒಂದು ಶೂನ್ಯ ಕ್ರಿಯೇಟ್ ಆಗಬಹುದು ಎಂದು ಫುಟ್ಬಾಲ್ ಜಗತ್ತು ಗಾಢವಾಗಿ ನಂಬಿಕೊಂಡಿತ್ತು. ಆದರೆ ಫೈನಲ್ ಪಂದ್ಯ ಮುಗಿದು ಟ್ರೋಫಿ ವಿತರಣೆ ಆದ ನಂತರ ಮೆಸ್ಸಿ ಏನು ಮಾಡಿದನು ಎಂದರೆ ಮುಖ ಬಾಡಿಸಿ ಮೂಲೆಯಲ್ಲಿ ನಿಂತಿದ್ದ

ಆ ಲೆಗೆಸಿ ಹೀಗೆ ಮುಂದುವರಿದುಕೊಂಡು ಬಂದಿದೆ…. Read More »

Vulkan Vegas: Odbierz Bonus Bez Depozytu Onlin

Vulkan Vegas: Odbierz Bonus Bez Depozytu Online Vulkan Las Vegas 50 Free Moves Zdobądź Vulkan Las Vegas Bonus Bez Depozytu Content Uzyskanie Bonusu Bez Depozytu Ekskluzywne Bonusy Za Zapisanie Się Do Newslettera W Jaki Sposób Odebrać Benefit Vulkan Vegas 55 Free Spins Bez Depozytu? Zabawa Hazardowa W Vulkan Vegas Zakłady Mhh Żywo W Vulkan Vegas

Vulkan Vegas: Odbierz Bonus Bez Depozytu Onlin Read More »

ವಿವೇಕಾನಂದ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ಪ್ರಸ್ತುತ ದಿನಗಳಲ್ಲಿ ಮನಃಶಾಸ್ತ್ರ ವಿಭಾಗ ಹೆಚ್ಚು ಬೇಡಿಕೆ ಇರುವಂಥದ್ದು. ಪಾಶ್ಚಿಮಾತ್ಯ ಸಂಪ್ರದಾಯಕ್ಕೆ ಹೋಲಿಸಿದರೆ ಭಾರತೀಯ ಮನಃಶಾಸ್ತ್ರದಲ್ಲಿ ಬಹಳ ವ್ಯತ್ಯಾಸವಿದೆ. ಮನುಷ್ಯ ಯೋಗ ಮತ್ತು ಧ್ಯಾನವನ್ನು ಅಭ್ಯಾಸಿಸುವ ಮೂಲಕ ದೈವತ್ವವನ್ನು ಸಾಧಿಸುತ್ತಾನೆ. ಮನಸ್ಸನ್ನು ಲಗಾಮಿಲ್ಲದ ಕುದುರೆ ಎಂದು ಕೃಷ್ಣ ಭಗವದ್ ಗೀತೆಯಲ್ಲಿ ಹೇಳಿದ್ದಾನೆ. ಮನಸ್ಸನ್ನು ನಿಯಂತ್ರಣಗೊಳಿಸಲು ಯೋಗ ಹಾಗೂ ಧ್ಯಾನಅತ್ಯಗತ್ಯ. ಮನುಷ್ಯನ ಮೆದುಳಿನ ಸ್ಥಿತಿಗತಿಯು ಆತ ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಉಪನ್ಯಾಸಕ ಡಾ.ಸುಧೀರ್ ಕೆ.ವಿ ಹೇಳಿದರು. ಇವರು ವಿವೇಕಾನಂದ

ವಿವೇಕಾನಂದ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಚಟುವಟಿಕೆಗಳ ಉದ್ಘಾಟನೆ Read More »

ಬಂಟ್ವಾಳದಲ್ಲಿ ಬಿಜೆಪಿ ಮತದಾರರ ಸಮಾವೇಶ | ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರಿಂದ ಚಾಲನೆ

ಬಂಟ್ವಾಳ: ಬಿಜೆಪಿ ಮತದಾರರ ಸಮಾವೇಶಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂಟ್ವಾಳ ಬಂಟರ ಭವನದಲ್ಲಿ ಮಂಗಳವಾರ ಚಾಲನೆ ನೀಡಿದರು. ಬಳಿಕ ಅವರು ವಿಧಾನಪರಿಷತ್‍ ಚುನಾವಣೆಗೆ ಇನ್ನೇನು ಕ್ಷಣಗಣನೆ ಆರಂಭವಾಗುತ್ತಿದ್ದು, ಯುವ ನಾಯಕ, ಅಭ್ಯರ್ಥಿ ಕಿಶೋರ್ ಬೊಟ್ಯಾಡಿ ಅವರನ್ನು ಗೆಲ್ಲಿಸಿಕೊಡಬೇಕೆಂದು ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವ ಸುನಿಲ್ ಕುಮಾರ್‍, ಸಂಸದರಾದ ಕ್ಯಾ.ಬ್ರಿಜೇಶ್‍ ಚೌಟ, ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್‍ ನಾಯ್ಕ್‍, ಭಾಗೀರಥಿ ಮುರುಳ್ಯ, ಭರತ್

ಬಂಟ್ವಾಳದಲ್ಲಿ ಬಿಜೆಪಿ ಮತದಾರರ ಸಮಾವೇಶ | ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರಿಂದ ಚಾಲನೆ Read More »

ಅಕ್ರಮ ದನ ಸಾಗಾಟ ಸ್ಥಳಕ್ಕೆ ಪೊಲೀಸರಿಂದ ದಾಳಿ : ಆರೋಪಿಗಳು ಪರಾರಿ

ಬೆಳ್ಳಾರೆ: ಅಕ್ರಮ ದನ ಸಾಗಾಟ ಮಾಡಲು ಯತ್ನಿಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಮುಚ್ಚಿಲ ಎಂಬಲ್ಲಿ ನಡೆದಿದೆ. ಸ್ಕ್ರಿಪ್ಟ್ ಕಾರೊಂದರಲ್ಲಿ ಅಕ್ರಮವಾಗಿ ದನಗಳನ್ನು ತುಂಬಿಸಿ ಸಾಗಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಈರಯ್ಯ ಡಿ.ಎನ್. ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದಾಗ ರಸ್ತೆ ಬದಿಯಲ್ಲಿ ಬಿಳಿ ಬಣ್ಣದ ಕಾರೊಂದು ನಿಂತಿದ್ದು, ಕಾರನ್ನು ಪರಿಶೀಲಿಸಿದಾಗ ಕಾರಿನೊಳಗೆ ಹಿಂಸಾತ್ಮಕವಾಗಿ ಮೂರು ದನಗಳನ್ನು ತುಂಬಿಸಿರುವುದು ಕಂಡು

ಅಕ್ರಮ ದನ ಸಾಗಾಟ ಸ್ಥಳಕ್ಕೆ ಪೊಲೀಸರಿಂದ ದಾಳಿ : ಆರೋಪಿಗಳು ಪರಾರಿ Read More »

ಅದ್ದೂರಿಯಾಗಿ ನಡೆದ ಪ್ರತಿಷ್ಠಿತ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನವರ ಗೋಲ್ಡನ್ ಗರ್ಲ್ಸ್ ಆಫ್‍ ಜಿ.ಎಲ್‍. ನ ಫೈನಲ್ ಕಾರ್ಯಕ್ರಮ

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನವರ ಗೋಲ್ಡನ್ ಗರ್ಲ್ಸ್ ಆಫ್ ಜಿ.ಎಲ್.ನ ಫೈನಲ್ ಕಾರ್ಯಕ್ರಮ ಜಿ.ಎಲ್. ವನ್ ಮಾಲ್ ನಲ್ಲಿ ನಡೆಯಿತು. ಈ ಗೋಲ್ಡನ್ ಗರ್ಲ್ಸ್ ಆಯ್ಕೆಗಾಗಿ ಆಸಕ್ತ ಸ್ಥಳೀಯ ರೂಪದರ್ಶಿಗಳಿಂದ ಫೋಟೋಗಳನ್ನು ಆಹ್ವಾನಿಸಲಾಗಿತ್ತು. ಒಟ್ಟು ಒಂದು ಸಾವಿರದಷ್ಟು ಆಕಾಂಕ್ಷಿಗಳು ‘ಗೋಲ್ಡನ್ ಗರ್ಲ್ಸ್ ಆಫ್ ಜಿ.ಎಲ್.’ ಆಗುವ ಕನಸಿನೊಂದಿಗೆ ತಮ್ಮ ಆಕರ್ಷಕ ಫೋಟೋಗಳನ್ನು ಕಳುಹಿಸಿದ್ದರು. ಈ ಪೈಕಿ ವಿವಿಧ ಮಾನದಂಡಗಳಿಗೆ ಅನುಸಾರವಾಗಿ ಅಂತಿಮ 20 ರೂಪದರ್ಶಿಗಳನ್ನು ಆಯ್ಕೆ ಮಾಡಲಾಯಿತು. ಹೀಗೆ ಆಯ್ಕೆಗೊಂಡ 20 ಜನ ರೂಪದರ್ಶಿಗಳಲ್ಲಿ

ಅದ್ದೂರಿಯಾಗಿ ನಡೆದ ಪ್ರತಿಷ್ಠಿತ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನವರ ಗೋಲ್ಡನ್ ಗರ್ಲ್ಸ್ ಆಫ್‍ ಜಿ.ಎಲ್‍. ನ ಫೈನಲ್ ಕಾರ್ಯಕ್ರಮ Read More »

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಇನ್ನೊಂದು ದೂರು

ಅರ್ಕಾವತಿ ಲೇಔಟ್‌ನಲ್ಲಿ ಅಕ್ರಮ ಎಸಗಿರುವ ಆರೋಪ ಬೆಂಗಳೂರು : ಹಗರಣಗಳು ಸದ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನು ಬಿಡುವಂತೆ ಕಾಣಿಸುತ್ತಿಲ್ಲ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ಸುಳಿಯಲ್ಲಿ ಸಿಲುಕಿ ಹೈರಾಣಾಗಿರುವ ಸಿದ್ದರಾಮಯ್ಯ ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅರ್ಕಾವತಿ ಲೇಔಟ್​ನಲ್ಲಿ ನಿವೇಶನ ಪಡೆದಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ, ರಾಜಶೇಖರ್ ಎಂಬವರು ಸಿದ್ದರಾಮಯ್ಯ, ಬಿಡಿಎ ಆಯುಕ್ತ ಹಾಗೂ ಬಿಡಿಎ ಅಧಿಕಾರಿಗಳು ಅಧಿಕಾರ

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಇನ್ನೊಂದು ದೂರು Read More »

ಸಲ್ಮಾನ್‌ ಖಾನ್‌ಗೆ ಪ್ರಾಣ ಭೀತಿ : ಭದ್ರತೆ Y+ಗೇರಿಕೆ

ಬಾಬಾ ಸಿದ್ದಿಕಿ ಹತ್ಯೆ ನಂತರ ನಟನಿಗೆ ದಿನದ 24 ತಾಸು ಸಶಸ್ತ್ರ ಪೊಲೀಸರ ಸರ್ಪಗಾವಲು ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಆಪ್ತರಾಗಿದ್ದ ಮಾಜಿ ಸಚಿವ ಬಾಬಾ ಸಿದ್ದಿಕಿಯನ್ನು ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಹತ್ಯೆ ಮಾಡಿದ ಬಳಿಕ ನಟ ಪ್ರಾಣ ಭೀತಿ ಎದುರಿಸುತ್ತಿದ್ದು, ಅವರ ಭದ್ರತೆಯನ್ನು Y+ ಕ್ಯಾಟಗರಿಗೆ ಏರಿಸಲಾಗಿದೆ.ಪೊಲೀಸ್ ಬೆಂಗಾವಲು ವಾಹನ ಈಗ ದಿನದ 24 ತಾಸು ಸಲ್ಮಾನ್ ಖಾನ್ ಅವರ ವಾಹನದ ಜೊತೆಗೆ ಇರಲಿದೆ. ಎಲ್ಲ ಶಸ್ತ್ರಾಸ್ತ್ರಗಳನ್ನು ಬಳಸಲು ತರಬೇತಿ ಪಡೆದ ಪೊಲೀಸ್‌ ಸಿಬ್ಬಂದಿ

ಸಲ್ಮಾನ್‌ ಖಾನ್‌ಗೆ ಪ್ರಾಣ ಭೀತಿ : ಭದ್ರತೆ Y+ಗೇರಿಕೆ Read More »

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆಗೆ ಇಂದು ಮುಹೂರ್ತ ನಿಗದಿ

ಬಿಜೆಪಿ, ಕಾಂಗ್ರೆಸ್‌ ಪಾಲಿಗೆ ಮಾಡು ಇಲ್ಲವೆ ಮಡಿ ಹೋರಾಟದ ಕಣ ಹೊಸದಿಲ್ಲಿ: ಹರ್ಯಾಣ ಮತ್ತು ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಮುಗಿದ ಬೆನ್ನಿಗೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆ ಎದುರಾಗಿದ್ದು, ಇದರ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ.288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಮತ್ತು ಎನ್‌ಸಿಪಿ ಆಡಳಿತಾರೂಢ

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆಗೆ ಇಂದು ಮುಹೂರ್ತ ನಿಗದಿ Read More »

error: Content is protected !!
Scroll to Top