ಮಾಜಿ ಸಚಿವ ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸೆರೆಯಾಗಿರುವ ನಾಗೇಂದ್ರ ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಬಂಧನಲ್ಲಿರುವ ಮಾಜಿ ಸಚಿವ ನಾಗೇಂದ್ರಗೆ ನಿನ್ನೆ ಜಾಮೀನು ಸಿಕ್ಕಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಪರಪ್ಪನ ಅಗ್ರಹಾರ ಜೈಲಲ್ಲಿ ನಾಗೇಂದ್ರ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೋಮವಾರ ಸಂಜೆ ಕೋರ್ಟ್‌ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.ಜುಲೈ 12ರಂದು ಜಾರಿ ನಿರ್ದೇಶನಾಲಯ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ […]

ಮಾಜಿ ಸಚಿವ ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ Read More »

ಕೆದಿಲ ಎಸ್. ಆರ್. ಕೆ ನಾಸಿಕ್ ಬ್ಯಾಂಡ್ ತಂಡದಿಂದ ಅಗ್ನಿವೀರ್ ಗೆ ಆಯ್ಕೆಯಾದ ಅವಿನ್ ರಿಗೆ ಗೌರವಾರ್ಪಣೆ

ಕೆದಿಲ: ಅಗ್ನಿಪತ್ ಯೋಜನೆಯ ಅಗ್ನಿವೀರ್ ಆಗಿ ಆಯ್ಕೆಯಾದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ತೆರಳುತ್ತಿರುವ ನಮ್ಮ ಎಸ್.ಆರ್.ಕೆ ನಾಸಿಕ್ ಬ್ಯಾಂಡ್ ತಂಡದ ಯುವ ಪ್ರತಿಭೆ ಕಾವು ಮಾಣಿಯಡ್ಕ ಚಂದ್ರಶೇಖರ ಮತ್ತು ಗೀತಾ ದಂಪತಿಯ ಪುತ್ರ ಅವಿನ್ ಎಂ ಅವರನ್ನು ಕೆದಿಲ ಶ್ರೀ ರಾಮ್ ನಾಸಿಕ್ ಬ್ಯಾಂಡ್ (ಎಸ್.ಆರ್.ಕೆ) ತಂಡದ ವತಿಯಿಂದ ಹಿರಿಯರಾದ ಗೌರವಿಸಲಾಯಿತು. ತಂಡದ ಹಿರಿಯರಾದ ಶಿವರಾಮ ಭಟ್ ವಳಂಗಜೆ, ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಅವರ ಸಮ್ಮುಖದಲ್ಲಿ ಶಾಲು, ಹಾರ ಹಾಕಿ, ಫಲಪುಷ್ಪ

ಕೆದಿಲ ಎಸ್. ಆರ್. ಕೆ ನಾಸಿಕ್ ಬ್ಯಾಂಡ್ ತಂಡದಿಂದ ಅಗ್ನಿವೀರ್ ಗೆ ಆಯ್ಕೆಯಾದ ಅವಿನ್ ರಿಗೆ ಗೌರವಾರ್ಪಣೆ Read More »

ಕೋವಿಶೀಲ್ಡ್‌ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀ ಕೋರ್ಟ್‌

ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳಾಗಿರುವುದಕ್ಕೆ ಸಾಕ್ಷಿ ಇಲ್ಲ ಎಂದ ನ್ಯಾಯಾಲಯ ಹೊಸದಿಲ್ಲಿ: ಕೋವಿಡ್ ಲಸಿಕೆಗಳಿಂದ ಆರೋಗ್ಯದ ಮೇಲಾಗುವ ಅಡ್ಡ ಪರಿಣಾಮಗಳ ಕುರಿತು ತನಿಖೆ ಮಾಡಲು ಆಗ್ರಹಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದು ಗೊಂದಲ ಉಂಟು ಮಾಡಿ ಪ್ರಚಾರ ಪಡೆಯುವ ಹುನ್ನಾರ ಎಂದು ಹೇಳಿ ವಜಾಗೊಳಿಸಿದೆ.ಕೋವಿಡ್‌ ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತವೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದರು. ಯುನೈಟೆಡ್ ಕಿಂಗ್‌ಡಂನಂತಹ ದೇಶಗಳಲ್ಲಿ ಅದೇ ಕಾಳಜಿಯ ಮೇಲೆ ಕ್ಲಾಸ್ ಆಕ್ಷನ್ ಮೊಕದ್ದಮೆಗಳನ್ನು

ಕೋವಿಶೀಲ್ಡ್‌ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀ ಕೋರ್ಟ್‌ Read More »

ಕಲಾವಿದ ಗುಡ್ಡಪ್ಪ ಬಲ್ಯರಿಗೆ ರಾಮನಗರ ಶ್ರೀ ಶಾರದೋತ್ಸವ ಸಮಿತಿಯಿಂದ ಸನ್ಮಾನ

ಉಪ್ಪಿನಂಗಡಿ: ರಾಮನಗರದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮತ್ತು ಸೌಹಾರ್ದ ಯಕ್ಷಗಾನ ಸಮಿತಿ  ಸಹಯೋಗದಲ್ಲಿ  ಶ್ರೀ ಶಾರದಾ ಕಲಾಮಂಟಪ ಜರಗಿದ 30ನೇ ವರ್ಷದ ಶ್ರೀ ಶಾರದೋತ್ಸವ  ಕಾರ್ಯಕ್ರಮದಲ್ಲಿ ಉಪನ್ಯಾಸಕ ಅರ್ಥಧಾರಿ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಲಾಯಿತು.  ಸೌಹಾರ್ದ ಯಕ್ಷಗಾನ ಸಮಿತಿಯ ಅಧ್ಯಕ್ಷ ಉಮೇಶ ಶೆಣೈ.ಯನ್, ಶಾರದೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ  ರಾಮಚಂದ್ರ ಮಣಿಯಾಣಿ, ಅಧ್ಯಕ್ಷ ಚಂದ್ರಶೇಖರ ಮಡಿವಾಳ, ಖಜಾಂಜಿ ಕಂಗ್ವೆ ವಿಶ್ವನಾಥ ಶೆಟ್ಟಿ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಿದರು. ಕಾರ್ಯದರ್ಶಿ ದೀಪಕ್ ಪೈ, ಸಹ ಕಾರ್ಯದರ್ಶಿ ಗಣೇಶ್ ಭಂಡಾರಿ, ಭೂಸೇನೆಯ ಮಾಜಿ

ಕಲಾವಿದ ಗುಡ್ಡಪ್ಪ ಬಲ್ಯರಿಗೆ ರಾಮನಗರ ಶ್ರೀ ಶಾರದೋತ್ಸವ ಸಮಿತಿಯಿಂದ ಸನ್ಮಾನ Read More »

ಮಧ್ಯರಾತ್ರಿಯೊಳಗೆ ದೇಶ ಬಿಟ್ಟು ಹೋಗಿ : ಕೆನಡ ರಾಯಭಾರಿಗಳಿಗೆ ಭಾರತ ಖಡಕ್‌ ಆದೇಶ

ಭಾರತದ ರಾಯಭಾರಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ತಿರುಗೇಟು ಹೊಸದಿಲ್ಲಿ: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ರಾಯಭಾರಿಗಳ ವಿರುದ್ಧ ಪ್ರಕರಣ ದಾಖಲಿಸುವ ಕೆನಡ ಸರ್ಕಾರದ ನಡೆಯ ವಿರುದ್ಧ ದಿಟ್ಟ ನಿರ್ಧಾರ ಕೈಗೊಂಡಿರುವ ಭಾರತ 6 ಕೆನಡದ ರಾಜತಾಂತ್ರಿಕರನ್ನು ಹೊರಹಾಕಿದೆ. ಅಷ್ಟೇ ಅಲ್ಲ, ಅಕ್ಟೋಬರ್ 19ರ ಮಧ್ಯರಾತ್ರಿ 12 ಗಂಟೆಯೊಳಗೆ ಅಥವಾ ಅದಕ್ಕೂ ಮೊದಲು ಭಾರತವನ್ನು ತೊರೆಯುವಂತೆ ಕೇಂದ್ರ ಸರ್ಕಾರ ಖಡಕ್‌ ಸೂಚನೆ ನೀಡಿದೆ.ಹಂಗಾಮಿ ಹೈ ಕಮಿಷನರ್ ಸ್ಟೀವರ್ಟ್ ರಾಸ್ ವೀಲರ್, ಡೆಪ್ಯುಟಿ ಹೈ

ಮಧ್ಯರಾತ್ರಿಯೊಳಗೆ ದೇಶ ಬಿಟ್ಟು ಹೋಗಿ : ಕೆನಡ ರಾಯಭಾರಿಗಳಿಗೆ ಭಾರತ ಖಡಕ್‌ ಆದೇಶ Read More »

ಮಾನವನ ಮಿದುಳಿನ ಆಗಾಧ ಸಾಮರ್ಥ್ಯದ ಜೊತೆಗೆ ಸ್ಪರ್ಧಿಸುವ ಕೃತಕ ಬುದ್ಧಿಮತ್ತೆ

ಎಐಗೆ ಅಸಾಧ್ಯವಾದದ್ದು ಈ ಪ್ರಪಂಚದಲ್ಲಿ ಯಾವುದೂ ಇಲ್ಲ 18ನೆಯ ಶತಮಾನದಲ್ಲಿ ಜಗತ್ತಿನಾದ್ಯಂತ ಕೈಗಾರಿಕಾ ಕ್ರಾಂತಿ ಆರಂಭ ಆಗಿತ್ತು. ಇದು ಜಗತ್ತನ್ನು ಬಹಳ ಮುಂದಕ್ಕೆ ತೆಗೆದುಕೊಂಡು ಹೋಯಿತು. ಆದರೆ ಅದರಿಂದ ಉಳ್ಳವರ ಮತ್ತು ಇಲ್ಲದವರ ನಡುವಿನ ಅಂತರ ಹೆಚ್ಚಾಯಿತು ಅನ್ನೋದು ನಮ್ಮ ಗಮನಕ್ಕೆ ತಡವಾಗಿ ಬಂತು. 20ನೇ ಶತಮಾನದಲ್ಲಿ ಆಯಿತು ಇಂಟರ್ನೆಟ್ ಕ್ರಾಂತಿ 20ನೆಯ ಶತಮಾನದಲ್ಲಿ ಕೊನೆಯ ಭಾಗದಲ್ಲಿ ಆರಂಭವಾದ ಇಂಟರ್ನೆಟ್ ಕ್ರಾಂತಿ ಇಡೀ ಜಗತ್ತನ್ನು ಕಿರಿದು ಮಾಡಿತು. ಮೊಬೈಲಿನಂತಹ ಸಂವಹನ ಮಾಧ್ಯಮ ಪ್ರಭಾವಶಾಲಿ ಆಗಿ ಸಮಾಜವನ್ನು ತಲುಪಿದವು.

ಮಾನವನ ಮಿದುಳಿನ ಆಗಾಧ ಸಾಮರ್ಥ್ಯದ ಜೊತೆಗೆ ಸ್ಪರ್ಧಿಸುವ ಕೃತಕ ಬುದ್ಧಿಮತ್ತೆ Read More »

ಶ್ರೀ ಮಹಾಭಾರತ ಸರಣಿಯ 50 ನೇ ತಾಳಮದ್ದಳೆ ಅಭಿಮನ್ಯು ಕಾಳಗ | ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘವು 50ನೇ ವರ್ಷಾಚರಣೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘವು 50ನೇ ವರ್ಷಾಚರಣೆ ನಿಮಿತ್ತ ನಡೆಸುತ್ತಿರುವ  ಮಹಾಭಾರತ ಸರಣಿಯ 100 ತಾಳಮದ್ದಳೆಗಳಲ್ಲಿ 50ನೇ ತಾಳಮದ್ದಳೆ ‘ಅಭಿಮನ್ಯು ಕಾಳಗ’ ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಶಾರದೋತ್ಸವ ಪ್ರಯುಕ್ತ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿತು. ಶ್ರೀ ಶಾರದೋತ್ಸವ ಸಮಿತಿ ಪ್ರಾಯೋಜಕತ್ವದಲ್ಲಿ ನಡೆದ ತಾಳಮದ್ದಳೆಯಲ್ಲಿ ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಡಿ.ಕೆ ಆಚಾರ್ಯ ಅಲಂಕಾರು, ಸುರೇಶ್ ರಾವ್ ಬನ್ನೆಂಗಳ, ಹಿಮ್ಮೇಳದಲ್ಲಿ ಶ್ರೀಪತಿಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ , ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ

ಶ್ರೀ ಮಹಾಭಾರತ ಸರಣಿಯ 50 ನೇ ತಾಳಮದ್ದಳೆ ಅಭಿಮನ್ಯು ಕಾಳಗ | ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘವು 50ನೇ ವರ್ಷಾಚರಣೆ Read More »

ಅಗ್ನಿವೀರ್ ಗೆ ಆಯ್ಕೆಯಾದ ಅವಿನ್ ಎಂ. ಅವರಿಗೆ ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಗೌರವಾರ್ಪಣೆ

ಕಾವು: ಅಗ್ನಿಪತ್ ಯೋಜನೆಯ ಅಗ್ನಿವೀರ್ ಗೆ ಆಯ್ಕೆಗೊಂಡು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ತೆರಳುತ್ತಿರುವ ಕಾವು ಮಾಣಿಯಡ್ಕ ಚಂದ್ರಶೇಖರ ಮತ್ತು ಗೀತಾ ದಂಪti ಪುತ್ರ ಅವಿನ್ ಎಂ. ಅವರನ್ನು ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಲಾಯಿತು. ಸಮಿತಿಯ ಗೌರವಾದ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ ಪೇಟ ತೋಡಿಸಿ ಶಾಲು, ಹಾರ ಹಾಕಿ, ಫಲಪುಷ್ಪ ಸ್ಮರಣಿಕೆ ನೀಡಿ ಗೌರವಿಸಿ ಅಭಿನಂದನಾ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ, ಗೌರವ

ಅಗ್ನಿವೀರ್ ಗೆ ಆಯ್ಕೆಯಾದ ಅವಿನ್ ಎಂ. ಅವರಿಗೆ ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಗೌರವಾರ್ಪಣೆ Read More »

ಅ.16 ರಿಂದ 19 : ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಷ್ಟ್ರಮಟ್ಟದ ವಾಲಿಬಾಲ್‍ ಪಂದ್ಯಾಟ | 6 ಕ್ರೀಡಾಂಗಣದಲ್ಲಿ ನಡೆಯಲಿದೆ ಪಂದ್ಯಾಟ, 2 ಕ್ರೀಡಾಂಗಣದಲ್ಲಿ ಹೊನಲು ಬೆಳಕಿನ ವ್ಯವಸ್ಥೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹಕಾರದೊಂದಿಗೆ ವಿದ್ಯಾಭಾರತಿ ಶಿಕ್ಷಣ ಸಂಸ್ಥಾನಂಗೆ ಸಂಯೋಜನೆಗೊಂಡಿರುವ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟ ಅ.16 ರಿಂದ 19 ರ ವರೆಗೆ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್‍ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೂರು ವಿಭಾಗಗಳಲ್ಲಿ ಕ್ರೀಡಾಕೂಟ ನಡೆಯಲಿದ್ದು, 6 ರಿಂದ 8 ನೇ ತರಗತಿ ಬಾಲವರ್ಗ, 9

ಅ.16 ರಿಂದ 19 : ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಷ್ಟ್ರಮಟ್ಟದ ವಾಲಿಬಾಲ್‍ ಪಂದ್ಯಾಟ | 6 ಕ್ರೀಡಾಂಗಣದಲ್ಲಿ ನಡೆಯಲಿದೆ ಪಂದ್ಯಾಟ, 2 ಕ್ರೀಡಾಂಗಣದಲ್ಲಿ ಹೊನಲು ಬೆಳಕಿನ ವ್ಯವಸ್ಥೆ Read More »

ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ : ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸರಕಾರಕ್ಕೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಎಂದು ಟೀಕೆ ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ವಾಪಸ್‌ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಘಟಕ ನಡೆಸಿದ ಪ್ರತಿಭಟನೆಯಲ್ಲಿ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಅಶ್ವಥ್ ನಾರಾಯಣ, ಶಾಸಕರಾದ ಎಸ್‌.ಆರ್ ವಿಶ್ವನಾಥ್, ಸಿ.ಕೆ ರಾಮಮೂರ್ತಿ, ರವಿ ಸುಬ್ರಹ್ಮಣ್ಯ, ಸಂಸದ ಕಾರಜೋಳ, ಎಂಎಲ್‌ಸಿ ರವಿಕುಮಾರ್ ಮೊದಲಾದ ನಾಯಕರು ಪಾಲ್ಗೊಂಡು ಸರ್ಕಾರದ ವಿರುದ್ಧ ಧಿಕ್ಕಾರ

ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ : ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ Read More »

error: Content is protected !!
Scroll to Top