ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ | ಬಿಜೆಪಿ ಪ್ರಮುಖರ ಸಭೆ

ಪುತ್ತೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಸ್ಥಾನಕ್ಕೆ ಅ.21 ರಂದು ನಡೆಯುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರ ಪೂರ್ವಭಾವಿ ಸಭೆಯು ಮುರ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ಉಡುಪಿ – ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸದಸ್ಯರಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಈ ಸ್ಥಾನಕ್ಕೆ ಉಪಚುನಾವಣೆ […]

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ | ಬಿಜೆಪಿ ಪ್ರಮುಖರ ಸಭೆ Read More »

ಬೆಳ್ಳಾರೆ ಶ್ರೀ ಜಲದುರ್ಗಾದೇವಿ ಪ್ರಸನ್ನ ಅರ್ಥ್ ಮೂವರ್ಸ್‍, ಟ್ರಾನ್ಸ್ ಪೋರ್ಟ್ & ಬೋರ್ ವೆಲ್ಸ್ ಸಂಸ್ಥೆಯಿಂದ ಆಯುಧಪೂಜೆ

ಬೆಳ್ಳಾರೆ: ಜಲದುರ್ಗಾದೇವಿ ಪ್ರಸನ್ನ ಅರ್ಥ್‍ ಮೂವರ್ಸ್‍, ಟ್ವಾನ್ಸ್‍ ಪೋರ್ಟ್‍ & ಬೋರ್‍ ವೆಲ್ಸ್‍ ಸಂಸ್ಥೆಯ ವತಿಯಿಂದ ಆಯುಧಪೂಜೆ ಬೆಳ್ಳಾರೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ನಡೆಯಿತು. ಶ್ರೀ ದೇವಸ್ಥಾನದ ಅರ್ಚಕರು ಪೂಜಾ ವಿದಿವಿಧಾನಗಳನ್ನು ನೆರವೇರಿಸಿದರು. ಸಂಸ್ಥೆಯ ಜೆಸಿಬಿ, ಹಿಟಾಚಿ ಮುಂತಾದ ವಾಹನಗಳಿಗೆ ಪೂಜೆ ನಡೆಯಿತು.

ಬೆಳ್ಳಾರೆ ಶ್ರೀ ಜಲದುರ್ಗಾದೇವಿ ಪ್ರಸನ್ನ ಅರ್ಥ್ ಮೂವರ್ಸ್‍, ಟ್ರಾನ್ಸ್ ಪೋರ್ಟ್ & ಬೋರ್ ವೆಲ್ಸ್ ಸಂಸ್ಥೆಯಿಂದ ಆಯುಧಪೂಜೆ Read More »

ಜರ್ಮನಿಯ ಸಾಫ್ಟ್ ವೇರ್ ಇಂಜಿನಿಯರ್ ಆದಿತ್ಯ ಭಟ್‍ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ಮೃತಪಟ್ಟ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಅತ್ತಾಜೆ ನಿವಾಸಿ, ಜರ್ಮನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಭಟ್ (28) ಮೃತಪಟ್ಟ ಯುವಕ ರಮೇಶ್ ಭಟ್ ಎಂಬವರ ಪುತ್ರ ಆದಿತ್ಯ ಭಟ್‍ ಶುಕ್ರವಾರ ಮನೆಯಲ್ಲಿ ನಡೆದ ಆಯುಧ ಪೂಜೆಯ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಅವರಿಗೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ತಕ್ಷಣ ಮನೆಯವರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ. ಅದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ, ತಾಯಿ, ಸಹೋದರಿ

ಜರ್ಮನಿಯ ಸಾಫ್ಟ್ ವೇರ್ ಇಂಜಿನಿಯರ್ ಆದಿತ್ಯ ಭಟ್‍ ಹೃದಯಾಘಾತದಿಂದ ನಿಧನ Read More »

ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ವಹಿವಾಟು ಮಾಡಬೇಡಿ | ಪ್ರಕಟಣೆ ಹೊರಡಿಸಿದ ಶಾಸಕ ಬಸನಗೌಡ ಪಾಟೀಲ್

ವಿಜಯಪುರ:- ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ. ಹೀಗೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಕಟಣೆ ಹೊರಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ ಬುತ್ತಿಯಲ್ಲಿ ಮಾಂಸಾಹಾರ ತಂದು

ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ವಹಿವಾಟು ಮಾಡಬೇಡಿ | ಪ್ರಕಟಣೆ ಹೊರಡಿಸಿದ ಶಾಸಕ ಬಸನಗೌಡ ಪಾಟೀಲ್ Read More »

ಹಿಂದೂ ಯುವಕನಿಗೆ ಅನ್ಯ ಧರ್ಮದ ಯುವಕರಿಂದ ಹಲ್ಲೆ! | ಹಲ್ಲೆ ನಡೆಸಿದ ನಾಲ್ವರು ಪೊಲೀಸ್ ವಶಕ್ಕೆ !

ಪುತ್ತೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಸುಳ್ಯದ ಹಿಂದೂ ಯುವಕನಿಗೆ ಅದೇ ರೈಲಿನಲ್ಲಿ ಬಂದ ಅನ್ಯ ಧರ್ಮದ ನಾಲ್ವರು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಆದ್ರೆ ತತ್ ಕ್ಷಣ ಎಚ್ಚೆತ್ತ ಪುತ್ತೂರು ಪೊಲೀಸರು ಹಲ್ಲೆ ನಡೆಸಿ ಪರಾರಿಯಾದ ನಾಲ್ವರನ್ನು  ಸಾಲ್ಮರ ಮಸೀದಿ ಬಳಿಯಿಂದ ವಶಕ್ಕೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಪುತ್ತೂರು ಆಗಿ ಮಂಗಳೂರು ಕಡೆ ಹೋಗುವ ರೈಲಿನಲ್ಲಿ ಕೆಲ ಮಂದಿ ಗಲಾಟೆ ಮಾಡುತ್ತಿರುವುದನ್ನು ಯುವಕನೊಬ್ಬ

ಹಿಂದೂ ಯುವಕನಿಗೆ ಅನ್ಯ ಧರ್ಮದ ಯುವಕರಿಂದ ಹಲ್ಲೆ! | ಹಲ್ಲೆ ನಡೆಸಿದ ನಾಲ್ವರು ಪೊಲೀಸ್ ವಶಕ್ಕೆ ! Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಆಯುಧಪೂಜೆ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಆಯುಧಪೂಜೆ ಶನಿವಾರ ಬೆಳಿಗ್ಗೆ ನಡೆಯಿತು. ದೇವಾಲಯದ ಅರ್ಚಕರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಸ್ಥಳೀಯ ಹಲವಾರು ಭಕ್ತಾದಿಗಳು ತಮ್ಮ ವಾಹನಗಳನ್ನು ಸಿಂಗರಿಸಿ ಪೂಜೆ ಮಾಡಿಸಿದರು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಆಯುಧಪೂಜೆ Read More »

ಇಂದು ಆಕರ್ಷಕ ಜಂಬೂ ಸವಾರಿ

ಒಂದು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮದ ಬಂಬೂ ಸವಾರಿ ಇಂದು ನಡೆಯಲಿದೆ. ನವರಾತ್ರಿಯ 9 ದಿನಗಳಲ್ಲಿ ವಿವಿಧ ಕಾರ್ಯಕ್ರಮಗಳು ಜನಮನ ಸೂರೆಗೊಂಡಿದ್ದು, ೧೦ನೇ ದಿನವಾದ ಶನಿವಾರ ವಿಜಯ ದಶಮಿ ಜಂಬೂಸವಾರಿ ನಡೆಯಲಿದೆ. ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಸಾಗಲಿದ್ದು, ಮೈಸೂರು ಜಂಬೂಸವಾರಿಗೆ ಸಿಂಗರಿಸಿಕೊಂಡು ಸಜ್ಜಾಗಿದೆ. ದೇಶ ವಿದೇಶಗಳಿಂದ ಉತ್ಸವ ವೀಕ್ಷಿಸಲು ಜನರು ಬಂದಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಈ

ಇಂದು ಆಕರ್ಷಕ ಜಂಬೂ ಸವಾರಿ Read More »

ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್ : ಚಾಲಕ ಮೃತ್ಯು

ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಇಂದು ನಸುಕಿನ ಜಾವ ನಡೆದಿದೆ. ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್‌ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್ : ಚಾಲಕ ಮೃತ್ಯು Read More »

ಐವರು ಕೈದಿಗಳು ಸಿನಿಮೀಯ ಶೈಲಿಯಲ್ಲಿ ಜೈಲಿನಿಂದ ಪರಾರಿ

ಬೆಡ್‌ಶೀಟ್‌, ಲುಂಗಿ ಜೋಡಿಸಿ ಗೋಡೆ ಹಾರಿದ ಕೈದಿಗಳು ಗುವಾಹಟಿ : ಐವರು ವಿಚಾರಣಾಧೀನ ಕೈದಿಗಳು ಜೈಲಿನ ಕಂಬಿಗಳನ್ನು ಮುರಿದು, ಬೆಡ್‌ಶೀಟ್‌ಗಳು ಮತ್ತು ಲುಂಗಿಗಳನ್ನು ಬಳಸಿ 20 ಅಡಿ ಕಾಂಪೌಂಡ್‌ನ್ನು ಇಳಿದು ಸಿನಿಮೀಯ ರೀತಿಯಲ್ಲಿ ಪರಾರಿಯಾದ ಘಟನೆ ಅಸ್ಸಾಂನಲ್ಲಿ ನಡೆದಿದೆ. ಜೈಲಿಂದ ತಪ್ಪಿಸಿಕೊಂಡ ಕೈದಿಗಳನ್ನು ಸೈಫುದ್ದೀನ್, ಜಿಯಾರುಲ್ ಇಸ್ಲಾಂ, ನೂರ್ ಇಸ್ಲಾಂ, ಮಫಿದುಲ್ ಮತ್ತು ಅಬ್ದುಲ್ ರಶೀದ್ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ 1 ರಿಂದ 2 ಗಂಟೆಯ ಮಧ್ಯೆ ಮೋರಿಗಾಂವ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದಾರೆ. ಬ್ಯಾರಕ್‌ಗಳ ರಾಡ್‌ಗಳನ್ನು

ಐವರು ಕೈದಿಗಳು ಸಿನಿಮೀಯ ಶೈಲಿಯಲ್ಲಿ ಜೈಲಿನಿಂದ ಪರಾರಿ Read More »

ತಾಂತ್ರಿಕ ದೋಷದಿಂದ ಮೂರು ತಾಸು ಆಕಾಶದಲ್ಲಿ ಗಿರಕಿ ಹೊಡೆದ ವಿಮಾನ

140 ಪ್ರಯಾಣಿಕರ ಪ್ರಾಣ ಉಳಿಸಿದ ಪೈಲಟ್‌ಗೆ ಪ್ರಶಂಸೆಗಳ ಮಹಾಪೂರ ಚೆನ್ನೈ: ತಾಂತ್ರಿಕ ದೋಷ ಕಾಣಿಸಿಕೊಂಡ ಏರ್ ಇಂಡಿಯಾ ವಿಮಾನವೊಂದು ಶುಕ್ರವಾರ ರಾತ್ರಿ ಸುಮಾರು ಮೂರು ತಾಸು ಆಕಾಶದಲ್ಲೇ ಗಿರಕಿ ಹೊಡೆದು ಕೊನೆಗೂ ಸುರಕ್ಷಿತವಾಗಿ ಲ್ಯಾಂಡ್‌ ಆಗುವ ಮೂಲಕ 140 ಪ್ರಯಾಣೀಕರು ಮತ್ತು ವಿಮಾನದ ಸಿಬ್ಬಂದಿಯ ಪ್ರಾಣ ಉಳಿದಿದೆ. ತಮಿಳುನಾಡಿನ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಈ ವಿಮಾನ ತುರ್ತು ತಿರುಚ್ಚಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್‌ಆಫ್‌ ಆದ ಕೆಲವೇ ಕ್ಷಣಗಳಲ್ಲಿ ಅದರ ಹೈಡ್ರಾಲಿಕ್‌ನ ವ್ಯವಸ್ಥೆಯಲ್ಲಿ ದೋಷ

ತಾಂತ್ರಿಕ ದೋಷದಿಂದ ಮೂರು ತಾಸು ಆಕಾಶದಲ್ಲಿ ಗಿರಕಿ ಹೊಡೆದ ವಿಮಾನ Read More »

error: Content is protected !!
Scroll to Top