ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ | ಬಿಜೆಪಿ ಪ್ರಮುಖರ ಸಭೆ
ಪುತ್ತೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಸ್ಥಾನಕ್ಕೆ ಅ.21 ರಂದು ನಡೆಯುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರ ಪೂರ್ವಭಾವಿ ಸಭೆಯು ಮುರ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ಉಡುಪಿ – ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸದಸ್ಯರಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಈ ಸ್ಥಾನಕ್ಕೆ ಉಪಚುನಾವಣೆ […]
ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ | ಬಿಜೆಪಿ ಪ್ರಮುಖರ ಸಭೆ Read More »










