ರೈಲು ಅಪಘಾತ : ಗಾಯಾಳುಗಳ ಸಂಖ್ಯೆ 19ಕ್ಕೇರಿಕೆ

ಮೈಸೂರಿನಿಂದ ಬಿಹಾರಕ್ಕೆ ತೆರಳುತ್ತಿದ್ದಾಗ ರೈಲು ಗೂಡ್ಸ್‌ ರೈಲಿಗೆ ಡಿಕ್ಕಿ ಬೆಂಗಳೂರು: ಚೆನ್ನೈ ಸಮೀಪ ನಿನ್ನೆ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಗಾಯಗೊಂಡವರ ಸಂಖ್ಯೆ 19ಕ್ಕೇರಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಿದೆ. ಮೈಸೂರಿನಿಂದ ಬಿಹಾರದ ದರ್ಬಾಂಗ್‌ಗೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಚೆನ್ನೈ ಸಮೀಪ ಗೂಸ್‌ ರೈಲಿಗೆ ಡಿಕ್ಕಿ ಹೊಡೆದ ಅಪಘಾತ ಸಂಭವಿಸಿದೆ. ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಆಯುಧ ಪೂಜೆ ದಿನವೇ ಸಂಭವಿಸಿದ ಈ ಅಪಘಾತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅದೃಷ್ಟವಶಾತ್‌ ಇಲ್ಲಿಯವರೆಗೆ ಸಾವಿನ ಬಗ್ಗೆ […]

ರೈಲು ಅಪಘಾತ : ಗಾಯಾಳುಗಳ ಸಂಖ್ಯೆ 19ಕ್ಕೇರಿಕೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನಲ್ಲಿ ಶ್ರೀ ಶಾರದಾ ಪೂಜೆ, ವಾಹನ ಪೂಜೆ

ಪುತ್ತೂರು: ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಇಂದು ಶ್ರೀ ಶಾರದಾ ಪೂಜೆ ಹಾಗೂ ಆಯುಧ ಪೂಜೆಗಳೊಂದಿಗೆ ವಾಹನ ಪೂಜೆ ಹಾಗೂ ವೈದಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆದವು. ಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಿತ್ಯ ಚಪಾತಿಯ ರಾಧಾಕೃಷ್ಣ ಇಟ್ಟಿಗುಂಡಿ ಶಾರದಾ ಪೂಜೆ ಹಾಗೂ ಆಯುಧ ಪೂಜೆಗಳ ಮಹತ್ವಗಳನ್ನೂ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಎ.ವಿ. ನಾರಾಯಣರವರು ಎವಿಜಿ ಅಸೋಸಿಯೇಟ್ಸ್’ನ ಹಿರಿಯ ಕಾರ್ಮಿಕರ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನಲ್ಲಿ ಶ್ರೀ ಶಾರದಾ ಪೂಜೆ, ವಾಹನ ಪೂಜೆ Read More »

ವಿಧಾನಪರಿಷತ್ ಉಪಚುನಾವಣೆ : ಮಂಗಳೂರಿನಲ್ಲಿ ಪ್ರಚಾರ ಸಭೆ

ಮಂಗಳೂರು: ವಿಧಾನ ಪರಿಷತ್ತಿನ ಉಪಚುನಾವಣೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಇಂದು ಮಂಗಳೂರಿನ ಅಸೈಗೋಳಿ ಬಂಟರ ಭವನದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಸಂಸದ ಬ್ರಿಜೇಶ್ ಚೌಟ ಮಾತನಾಡಿ,, ಯುವ ನಾಯಕನಿಗೆ, ಅತ್ಯಂತ ಹಿಂದುಳಿದ ಜಾತಿಯ ಬಿಜೆಪಿ ಕಾರ್ಯಕರ್ತನಿಗೆ ಪಕ್ಷ ಟಿಕೆಟ್ ನೀಡಿದೆ, ನಾವೆಲ್ಲರೂ ಸೇರಿ ಕಿಶೋರ್ ಕುಮಾರ್ ಪುತ್ತೂರು ಅವರ ಗೆಲುವಿಗಾಗಿ ಶ್ರಮಿಸೋಣ ಎಂದರು. ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಾತನಾಡಿ, ಪಕ್ಷ ಸಂಘಟನೆಯ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥವಾದ  ಅಭ್ಯರ್ಥಿಯನ್ನೇ ಬಿಜೆಪಿ ಇಂದು ವಿಧಾನ

ವಿಧಾನಪರಿಷತ್ ಉಪಚುನಾವಣೆ : ಮಂಗಳೂರಿನಲ್ಲಿ ಪ್ರಚಾರ ಸಭೆ Read More »

ಮತ್ತೆ ದಕ್ಷಿಣ ಭಾರತ, ಉತ್ತರ ಭಾರತ ವಾದ ಎತ್ತಿದ ಡಿ.ಕೆ.ಸುರೇಶ್‌

ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿವುದರಿಂದ ಪ್ರತ್ಯೇಕತೆಯ ಕೂಗು ಎಂದು ವಾದ ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್‌ ಮತ್ತೆ ದಕ್ಷಿಣ ಭಾರತ, ಉತ್ತರ ಭಾರತ ಪ್ರತ್ಯೇಕತೆಯ ಕುರಿತು ವಾದ ಮಂಡಿಸಿದ್ದಾರೆ. ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ ಎನ್ನಲು ತಮ್ಮ ಹಿಂದಿನ ದಕ್ಷಿಣ ಭಾರತ ಪ್ರತ್ಯೇಕ ವಾದವನ್ನು ಮತ್ತೆ ಮುನ್ನೆಲೆಗೆ ತಂದಿದ್ದಾರೆ.ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ ಕಳೆದ ಬಾರಿಯೇ ವಿಷಯ ಪ್ರಸ್ತಾಪ ಮಾಡಿದ್ದೆ. ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ

ಮತ್ತೆ ದಕ್ಷಿಣ ಭಾರತ, ಉತ್ತರ ಭಾರತ ವಾದ ಎತ್ತಿದ ಡಿ.ಕೆ.ಸುರೇಶ್‌ Read More »

ಯೋಗಾಸನ ಸ್ಪರ್ಧೆ | ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್‍. ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾಣಿಯೂರು: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ 14 ಮತ್ತು 17ರ ವಯೋಮಾನದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಬೆಂಗಳೂರು ವಿಭಾಗ ಮತ್ತು ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಪ್ರಥಮ ಸ್ನಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾ ತರಬೇತಿ ನೀಡಿದ್ದು,

ಯೋಗಾಸನ ಸ್ಪರ್ಧೆ | ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್‍. ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಮತ್ತೆ ಬರಲಿದೆ ಭಾರತ್‌ ಬ್ರಾಂಡ್‌ ಅಕ್ಕಿ

ಬೆಲೆ ಏರಿಕೆ ಹಿನ್ನೆಲೆಯಲ್ಲಿ ಮತ್ತೆ ರಿಯಾಯಿತಿ ದರದ ಅಕ್ಕಿ ಕೊಡಲು ಚಿಂತನೆ ಹೊಸದಿಲ್ಲಿ: ಆಹಾರ ಧಾನ್ಯಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ್‌ ಬ್ರಾಂಡ್‌ ಅಕ್ಕಿ ಮತ್ತು ಬೇಳೆಕಾಳುಗಳನ್ನು ಮತ್ತೆ ಮಾರುಕಟ್ಟೆಗೆ ಬಿಡಲು ಕೇಂದ್ರ ಸರಕಾರ ಮತ್ತೆ ಚಿಂತನೆ ನಡೆಸಿದೆ. ಹಣದುಬ್ಬರದ ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಅಕ್ಕಿ, ಬೇಳೆಕಾಳುಗಳು, ಅಡುಗೆ ಎಣ್ಣೆ ಸಹಿತ ಅಗತ್ಯ ವಸ್ತುಗಳು ಬೆಲೆ ಏರಿಕೆಯಾಗುತ್ತಿದೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಇದರಿಂದಾಗಿ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿರುವ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಿಸಲು ಕೇಂದ್ರ ಮುಂದಾಗಿದೆ. ಕಳೆದ

ಮತ್ತೆ ಬರಲಿದೆ ಭಾರತ್‌ ಬ್ರಾಂಡ್‌ ಅಕ್ಕಿ Read More »

ಕೋವಿಡ್‌ ಹಗರಣ ತನಿಖೆ ದ್ವೇಷದ ರಾಜಕಾರಣ : ಬಿಜೆಪಿ ಆರೋಪ

ಮುಡಾ, ವಾಲ್ಮೀಕಿ ನಿಗಮ ಹಗರಣದ ಹೋರಾಟ ಮಾಡಿದ್ದಕ್ಕೆ ಕಾಂಗ್ರೆಸ್‌ ಸೇಡು ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿಗೆ ತಿರುಗೇಟು ಕೊಡುವ ಸಲುವಾಗಿ ಸರಕಾರ ಕೋವಿಡ್​ ಹಗರಣಗಳ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಿರುವುದನ್ನು ಬಿಜೆಪಿ ಸೇಡಿನ ರಾಜಕೀಯ ಎಂದು ಹೇಳಿದೆ. ಆರೋಪಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್‌ ಸಬ್‌ಕಮಿಟಿ ಸಭೆಯಲ್ಲಿ ಎಸ್‌ಐಟಿ ರಚನೆಗೆ ನಿರ್ಧರಿಸಲಾಗಿದ್ದು, ಇದರ ವಿರುದ್ಧ ಕಿಡಿಕಾರಿದೆ.ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್‌ ಹೇಳಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಬಿಜೆಪಿ

ಕೋವಿಡ್‌ ಹಗರಣ ತನಿಖೆ ದ್ವೇಷದ ರಾಜಕಾರಣ : ಬಿಜೆಪಿ ಆರೋಪ Read More »

ಮಗಳ ಮೇಲೆ ನಾಲ್ಕು ವರ್ಷ ಅತ್ಯಾಚಾರ ಎಸಗಿದ ಪಾಪಿ ತಂದೆ

ಭೋಪಾಲ: ಪಾಪಿ ತಂದೆಯೊಬ್ಬ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ಎಸಗಿರುವ ನೀಚ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ.ಆರೋಪಿಯ ಪತ್ನಿ ಮತ್ತು 21 ವರ್ಷದ ಮಗಳು ಇಂದು ಈ ಸಂಬಂಧ ಲವ್ಕುಶ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 40 ವರ್ಷ ಪ್ರಾಯದ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅತ್ಯಾಚಾರ, ಆರೋಪಿ ತನ್ನ ಮಗಳನ್ನು 18 ವರ್ಷಕ್ಕಿಂತ ಕಡಿಮೆ ವಯಸ್ಸಿನಿಂದಲೂ ಅತ್ಯಾಚಾರವೆಸಗುತ್ತಿದ್ದರಿಂದ ಲೈಂಗಿಕ

ಮಗಳ ಮೇಲೆ ನಾಲ್ಕು ವರ್ಷ ಅತ್ಯಾಚಾರ ಎಸಗಿದ ಪಾಪಿ ತಂದೆ Read More »

ಕನ್ನಡ ಸಾಹಿತ್ಯ ಪರಂಪರೆಗೆ ಡಾ.ಶಿವರಾಮ ಕಾರಂತರ ಕೊಡುಗೆ ಅಪಾರ : ಜುಬಿನ್ ಮೊಹಪಾತ್ರ | ಡಾ.ಶಿವರಾಮ ಕಾರಂತ 123 ನೇ ಜನ್ಮ ದಿನಾಚರಣೆ

ಪುತ್ತೂರು: ಕನ್ನಡ ಸಾಹಿತ್ಯ ಪರಂಪರೆಗೆ ಡಾ. ಶಿವರಾಮ ಕಾರಂತರ ಕೊಡುಗೆ ಅಪಾರವಾಗಿದ್ದು, ದೇಶವೇ ಗುರುತಿಸಿರುವಂತಹ ಮಹೋನ್ನತ ಸಾಧಕರಾದ ಡಾ. ಕಾರಂತರ ಮೌಲ್ಯಗಳು ಮತ್ತು ತತ್ವಗಳನ್ನು ನಮ್ಮ ಜೀವನದಲ್ಲಿ ಸದಾ ಅಳವಡಿಸಿಕೊಳ್ಳಬೇಕು ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರು ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಬಾಲವನ ಸಮಿತಿ ಮತ್ತು ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ವತಿಯಿಂದ ಗುರುವಾರ

ಕನ್ನಡ ಸಾಹಿತ್ಯ ಪರಂಪರೆಗೆ ಡಾ.ಶಿವರಾಮ ಕಾರಂತರ ಕೊಡುಗೆ ಅಪಾರ : ಜುಬಿನ್ ಮೊಹಪಾತ್ರ | ಡಾ.ಶಿವರಾಮ ಕಾರಂತ 123 ನೇ ಜನ್ಮ ದಿನಾಚರಣೆ Read More »

ದಿಲ್ಲಿ : ಕುರುಕು ತಿಂಡಿಗಳ ಪೊಟ್ಟಣಗಳಲ್ಲಿ ಅಡಗಿಸಿಟ್ಟಿದ್ದ 2 ಸಾವಿರ ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಒಂದೇ ವಾರದಲ್ಲಿ 7,620 ಕೋ.ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡ ಪೊಲೀಸರು ಹೊಸದಿಲ್ಲಿ: ದಿಲ್ಲಿ ಪೊಲೀಸರು ಮತ್ತೊಂದು ದೊಡ್ಡ ಡ್ರಗ್ಸ್‌ ಬೇಟೆಯಾಡಿದ್ದಾರೆ. ಕುರುಕು ತಿಂಡಿಗಳ ಪೊಟ್ಟಣಗಲ್ಲಿ ತುಂಬಿಸಿಟ್ಟಿದ್ದ 2,000 ಕೋ. ರೂ. ಮೌಲ್ಯದ 200 ಕೆಜಿ ಕೊಕೈನ್‌ ವಶವಾಗಿದೆ. ಅ.2ರಂದು ದಿಲ್ಲಿಯಲ್ಲಿ 5,620 ಕೋ. ರೂ. ಮೌಲ್ಯದ 600 ಕೆಜಿ ಡ್ರಗ್ಸ್‌ ವಶವಾಗಿತ್ತು. ಅನಂತರ ಸಿಕ್ಕಿದ ಅತಿದೊಡ್ಡ ಪ್ರಮಾಣದ ಮಾದಕ ವಸ್ತುವಿದು.ದಿಲ್ಲಿಯ ರಮೇಶ್‌ ನಗರದ ಗೋದಾಮೊಂದರಲ್ಲಿ ಕುರುಕು ತಿಂಡಿಗಳ ಪೊಟ್ಟಣಗಳಲ್ಲಿ ತುಂಬಿಸಿ ಕೊಕೈನ್‌ ಅಡಗಿಸಿಡಲಾಗಿತ್ತು. ಮಾದಕವಸ್ತು ಸಾಗಿಸಲು

ದಿಲ್ಲಿ : ಕುರುಕು ತಿಂಡಿಗಳ ಪೊಟ್ಟಣಗಳಲ್ಲಿ ಅಡಗಿಸಿಟ್ಟಿದ್ದ 2 ಸಾವಿರ ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ Read More »

error: Content is protected !!
Scroll to Top