ನಾಳೆ (ಅ.11) : ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ಳಾರೆ ಡ್ಯಾನ್ಸ್ & ಬೀಟ್ಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ

ಬೆಳ್ಳಾರೆ: ವಿಶ್ವ ವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳ್ಳಾರೆ ಜೀವನ್ ಸಾರಥ್ಯದ ಡ್ಯಾನ್ಸ್ & ಬೀಟ್ಸ್ ತಂಡ ಆಯ್ಕೆಯಾಗಿದೆ. ಡ್ಯಾನ್ಸ್ & ಬೀಟ್ಸ್ ಬೆಳ್ಳಾರೆ, ಪಂಜ, ಕೈಕಂಬ, ಸುಬ್ರಹ್ಮಣ್ಯ ವಿದ್ಯಾರ್ಥಿಗಳ ತಂಡವನ್ನೊಳಗೊಂಡಿದೆ. ಅ.11 ರಂದು ದಸರಾ ಮೈಸೂರು ಜಗನ್ ಮೋಹನ ಅರಮನೆಯ ಸಾಂಸ್ಕೃತಿಕ ವೇದಿಕೆಯಲ್ಲಿ ನೃತ್ಯ ಸಂಭ್ರಮದ ಕಾರ್ಯಕ್ರಮದಲ್ಲಿ ತಮ್ಮ ಡ್ಯಾನ್ಸ್ ಪ್ರದರ್ಶನ ನೀಡಲಿದ್ದಾರೆ.

ನಾಳೆ (ಅ.11) : ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ಳಾರೆ ಡ್ಯಾನ್ಸ್ & ಬೀಟ್ಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ Read More »

ಅ.12 : ಸವಣೂರಿನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ 

ಸವಣೂರು : ಶ್ರೀ ಶಾರದಾಂಬಾ ಸೇವಾ ಸಂಘದ ವತಿಯಿಂದ ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ.12 ರಂದು ನಡೆಯಲಿದೆ. ಕಾರ್ಯಕ್ರಮದಲ್ಲಿ ಅ.12ರಂದು ಬೆಳಿಗ್ಗೆ ಉದಯ ಕುಮಾರ್ ಸರ್ವೆ ಅವರು ಧ್ವಜಾರೋಹಣ ನೆರವೇರಿಸುವರು. ಬಳಿಕ ಶ್ರೀ ದೇವಿಯ ಪ್ರತಿಷ್ಟೆ, ಗಣ ಹೋಮ, ಮುಗೇರು ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 11.30ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಬಿ.ಎಸ್.

ಅ.12 : ಸವಣೂರಿನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ  Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಎಸ್‍ ಎಂಟಿ ಶಾಖೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ಸಭಾಭವನದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಎಸ್‍ ಎಂ ಟಿ ಶಾಖೆಯ ವಾರ್ಷಿಕ ಪೂಜಾ ಕಾರ್ಯಕ್ರಮ ಇಂದು ನಡೆಯಿತು. ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಣಹೋಮ ಮತ್ತು ಲಕ್ಷ್ಮೀ ಪೂಜೆ ಜರಗಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಚಿದಾನಂದ ಬೈಲಾಡಿ, ಸಂಘದ ಮಾತೃ ಸಂ‍ಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಎಸ್‍ ಎಂಟಿ ಶಾಖೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮ Read More »

ಉಪನ್ಯಾಸಕ ಅರುಣ್ ಉಳ್ಳಾಲ್‍ ಮೇಲೆ ಸುಮೊಟೋ ಕೇಸ್ ಹಾಕಿರುವುದು ಸರಿಯಲ್ಲ | ತಾಕತ್ತಿದ್ದರೆ ಪೊಲೀಸರು ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರ ಭವನಕ್ಕೆ ನುಗ್ಗುತ್ತೇವೆ ಎಂದ ಐವನ್ ಡಿ’ಸೋಜಾ ಅವರ ಮೇಲೆ ಸುಮೊಟೋ ಕೇಸು ದಾಖಲಿಸಲಿ : ಶ್ರೀಕಾಂತ್ ಶೆಟ್ಟಿ ಕಾರ್ಕಳ

ಮಂಗಳೂರು: ಉಪನ್ಯಾಸಕ ಅರುಣ್ ಉಳ್ಳಾಲ್ ಅವರು ನೀಡಿರುವ ಒಂದು ವಿಡಿಯೋ ಹೇಳಿಕೆಯನ್ನು ತಿರುಚಿ ಅವರನ್ನು ತೇಜೋವಧೆ ಮಾಡುತ್ತಿರುವ ಸಂಗತಿ ಸಂಘಟನೆಯ ಗಮನಕ್ಕೆ ಬಂದಿದ್ದು, ಕೆಲವು ಕಿಡಿಗೇಡಿಗಳು ಈ ವಿಡಿಯೋವನ್ನು ಮುಂದಿಟ್ಟುಕೊಂಡು ಡಾಕ್ಟರ್ ಅರುಣ್ ಉಳ್ಳಾಲ್ ಅವರ ಮೇಲೆ ಪೊಲೀಸರಿಂದ ಸುಮೊಟೊ ಪ್ರಕರಣ ದಾಖಲಿಸುವ ಕೃತ್ಯದಲ್ಲೂ ಯಶಸ್ವಿಯಾಗಿರುತ್ತಾರೆ. ತಾಕತ್ತಿದ್ದರೆ ರಾಜ್ಯಪಾಲರ ಭವನಕ್ಕೆ ಬಾಂಗ್ಲಾ ಮಾದರಿ ನುಗ್ಗುತ್ತೇವೆ ಎಂದ ಐವನ್ ಡಿಸೋಜಾ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ ಎಂದು ಶ್ರೀಕಾಂತ್ ಶೆಟ್ಟಿ ಕಾರ್ಕಳ ಕಿಡಿಕಾರಿದ್ದಾರೆ. ಅವರು ನಗರದ ಖಾಸಗಿ

ಉಪನ್ಯಾಸಕ ಅರುಣ್ ಉಳ್ಳಾಲ್‍ ಮೇಲೆ ಸುಮೊಟೋ ಕೇಸ್ ಹಾಕಿರುವುದು ಸರಿಯಲ್ಲ | ತಾಕತ್ತಿದ್ದರೆ ಪೊಲೀಸರು ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರ ಭವನಕ್ಕೆ ನುಗ್ಗುತ್ತೇವೆ ಎಂದ ಐವನ್ ಡಿ’ಸೋಜಾ ಅವರ ಮೇಲೆ ಸುಮೊಟೋ ಕೇಸು ದಾಖಲಿಸಲಿ : ಶ್ರೀಕಾಂತ್ ಶೆಟ್ಟಿ ಕಾರ್ಕಳ Read More »

ಸಂಪಾದಕೀಯ – ಭಾರತ ಮಾತೆಯ ಅನರ್ಘ್ಯ ರತ್ನ ರತನ್‌ ಟಾಟಾ

ಒಂದೇ ಒಂದು ಕಳಂಕ, ಕಪ್ಪುಚುಕ್ಕೆ ಇಲ್ಲದೆ ಎಂಟು ದಶಕ ಬದುಕಿದ್ದು ಅದ್ಭುತ! ಟಾಟಾ ಸಮೂಹ ಸಂಸ್ಥೆಗಳ ಮಾಜಿ ಅಧ್ಯಕ್ಷ ರತನ್ ಟಾಟಾ ಇಂದು ನಮ್ಮನ್ನಗಲಿ ಹೋಗಿರುವುದರಿಂದ ದಸರಾ ಸಂಭ್ರಮದ ನಡುವೆ ದೇಶದಲ್ಲಿ ಸೂತಕದ ಛಾಯೆ ಹರಡಿದಂತಾಗಿದೆ. ರತನ್‌ ಟಾಟಾ ಭಾರತದ ಕೈಗಾರಿಕೋದ್ಯಮ ಕ್ಷೇತ್ರದ ಯುಗ ಪುರುಷ ಎಂದರೆ ಅತಿಶಯೋಕ್ತಿ ಆಗಲಾರದು. ಶತಮಾನಗಳ ಕಾಲ ವಿದೇಶಿಗರ ಆಳ್ವಿಕೆಗೆ ಒಳಗಾಗಿ ದೇಶ ತನ್ನ ಅಂತಃಸ್ಸತ್ವವನ್ನೇ ಕಳೆದುಕೊಂಡು ನಿಸ್ತೇಜವಾಗಿದ್ದ ಕಾಲದಲ್ಲಿ ಹುಟ್ಟಿಕೊಂಡದ್ದು ಟಾಟಾ ಕಂಪನಿ. ಆ ಟಾಟಾ ಪರಿವಾರದ ಕುಡಿಯಾಗಿರುವ ರತನ್‌

ಸಂಪಾದಕೀಯ – ಭಾರತ ಮಾತೆಯ ಅನರ್ಘ್ಯ ರತ್ನ ರತನ್‌ ಟಾಟಾ Read More »

ಮಾಜಿ ಸಚಿವ ಎಸ್‍.ಎ.ರಾಮದಾಸ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಪುತ್ತೂರು : ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವರಾದ ಎಸ್.ಎ. ರಾಮದಾಸ್  ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು. ನವರಾತ್ರಿಯ ಹಿನ್ನಲೆಯಲ್ಲಿ ಧಾರ್ಮಿಕ ಕ್ಷೇತ್ರದ ಭೇಟಿ ಸಂದರ್ಭ ಪುತ್ತೂರಿಗೆ ಬಂದು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿ ಎಸ್ ಭಟ್ ರವರು ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಡಾ. ಸುಧಾ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಅನಿಲ್ ತೆಂಕಿಲ, ಯುವರಾಜ್ ಹಾಗೂ

ಮಾಜಿ ಸಚಿವ ಎಸ್‍.ಎ.ರಾಮದಾಸ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ, ವಾಹನಪೂಜೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣಹೋಮ, ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು. ವೇ.ಮೂ.ದೇವರಥ ಭಟ್ಟ ಹಾಗೂ ವೇ.ಮೂ.ವಾಸುದೇವ ಭಟ್ಟರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಟ್ರಸ್ಟಿಗಳಾದ ವೈದೇಹಿ ನಟ್ಟೋಜ, ಶ್ರೀಕೃಷ್ಣ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ, ವಾಹನಪೂಜೆ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ, ವಾಹನಪೂಜೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣಹೋಮ, ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು. ವೇ.ಮೂ.ದೇವರಥ ಭಟ್ಟ ಹಾಗೂ ವೇ.ಮೂ.ವಾಸುದೇವ ಭಟ್ಟರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಟ್ರಸ್ಟಿಗಳಾದ ವೈದೇಹಿ ನಟ್ಟೋಜ, ಶ್ರೀಕೃಷ್ಣ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ, ವಾಹನಪೂಜೆ Read More »

ಅವಮಾನಿಸಿದ ಆ ವಿದೇಶ ಕಾರು ಕಂಪನಿಯನ್ನೇ ಖರೀದಿಸಿದ್ದರು ರತನ್‌ ಟಾಟಾ!

ಭಾರತದ ಉದ್ಯಮ ಕ್ಷೇತ್ರದ ಯುಗ ಪ್ರವರ್ತಕನ ಬದುಕಿನಲ್ಲಿದೆ ಸಾವಿರಾರು ಸ್ಫೂರ್ತಿದಾಯಕ ಕಥೆ ಹೊಸದಿಲ್ಲಿ : ನಿನ್ನೆ ರಾತ್ರಿ ನಮ್ಮನ್ನಗಲಿರುವ ರತನ್‌ ಟಾಟಾ ಅವರಿಗಾಗಿ ದೇಶ ಕಂಬನಿ ಮಿಡಿಯುತ್ತಿದೆ. ಜನರು ತಮ್ಮ ಕುಟುಂಬದ ಹಿರಿಯನನ್ನು ಕಳೆದುಕೊಂಡಂಥ ದುಃಖದ ಭಾವವನ್ನು ಅನುಭವಿಸುತ್ತಿದ್ದಾರೆ. ಟಾಟಾ ಕಂಪನಿ ಜನರ ಬದುಕಿನಲ್ಲಿ ಬೀರಿದ ಪರಿಣಾಮವಿದು. ಇಂದು ಇಡೀ ದೇಶದಲ್ಲಿ ಟಾಟಾ ಕಂಪನಿಯ ಯಾವುದಾದರೊಂದು ಉತ್ಪನ್ನವನ್ನು ಬಳಸದೆ ಇರುವ ಜನರನ್ನು ಹುಡುಕಿದರೂ ಸಿಗುವುದಿಲ್ಲ. ಉಪ್ಪಿನಿಂದ ಹಿಡಿದು ವಿಮಾನದ ತನಕ ಟಾಟಾ ಸಮೂಹ ಕೈಯಾಡಿಸದ ಕ್ಷೇತ್ರವಿಲ್ಲ. ಇದರ

ಅವಮಾನಿಸಿದ ಆ ವಿದೇಶ ಕಾರು ಕಂಪನಿಯನ್ನೇ ಖರೀದಿಸಿದ್ದರು ರತನ್‌ ಟಾಟಾ! Read More »

ಕನಸನ್ನು ನನಸು ಮಾಡುತ್ತಿದೆ “ಆಶೀರ್ವಾದ ಎಂಟರ್ ಪ್ರೈಸಸ್‍” | ಸಂತೃಪ್ತ ಗ್ರಾಹಕರನ್ನು ಹೊಂದಿರುವ “ಆಶೀರ್ವಾದ” ಸಂಸ್ಥೆ

ನಾವು ಕಾಣುವ ದೊಡ್ಡ ದೊಡ್ಡ ಕನಸುಗಳೇ ನಮ್ಮನ್ನು ದೊಡ್ಡ ಸಾಧನೆಗೆ ಪ್ರೇರೇಪಿಸುತ್ತವೆ. ಅದಕ್ಕೆ ಹಿರಿಯರು ಹೇಳಿದ್ದು ಕನಸು ಕಾಣುವಾಗ ದೊಡ್ಡದಾಗಿ ಕನಸು ಕಾಣಿರೆಂದು. ಕನಸು ಕಂಡರೆ ಸಾಕೇ; ಅದನ್ನು ನನಸು ಮಾಡುವತ್ತಲೂ ಗುರಿ ಇಡಬೇಕು. ಅದು ಹೇಗೆ ಎಂದು ಕೇಳುತ್ತೀರಾ? ಇಲ್ಲಿದೆ ಉತ್ತರ. ಸಂತೃಪ್ತ ಗ್ರಾಹಕರನ್ನು ಹೊಂದಿರುವ ಆಶೀರ್ವಾದ ಸಂಸ್ಥೆ ಇದೀಗ ಕೇವಲ 1 ಸಾವಿರ ರೂ.ಗೆ 2 ಮನೆಯನ್ನು ನೀಡುತ್ತಿದೆ. ನೀವು ಕಂಡ ಕನಸನ್ನು ನನಸಾಗಿಸಲು ಇದು ಸುವರ್ಣಾವಕಾಶವಲ್ಲದೇ ಮತ್ತೇನು ಹೇಳಿ!! ಇಷ್ಟು ಮಾತ್ರವಲ್ಲ, ಪ್ರತಿ

ಕನಸನ್ನು ನನಸು ಮಾಡುತ್ತಿದೆ “ಆಶೀರ್ವಾದ ಎಂಟರ್ ಪ್ರೈಸಸ್‍” | ಸಂತೃಪ್ತ ಗ್ರಾಹಕರನ್ನು ಹೊಂದಿರುವ “ಆಶೀರ್ವಾದ” ಸಂಸ್ಥೆ Read More »

error: Content is protected !!
Scroll to Top