ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಗೆಲುವು | ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

ಪುತ್ತೂರು: ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿಬಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಬಿಜೆಪಿ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟ ಸಂಚಾಲಕ […]

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಗೆಲುವು | ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ Read More »

ದೇಶವನ್ನು ದುರ್ಬಲಗೊಳಿಸುವ ಅಂತಾರಾಷ್ಟ್ರೀಯ ಕೂಟದೊಂದಿಗೆ ಕಾಂಗ್ರೆಸ್‌ ಶಾಮೀಲು : ಮೋದಿ

ಅಧಿಕಾರವಿಲ್ಲದೆ ಚಡಪಡಿಸುತ್ತಿರುವ ಕಾಂಗ್ರೆಸ್‌ನಿಂದ ದಿನಕ್ಕೊಂದು ಷಡ್ಯಂತ್ರ ಎಂದು ಆರೋಪ ಹೊಸದಿಲ್ಲಿ: ದೇಶದ ಆರ್ಥಿಕತೆ, ಸಾಮಾಜಿಕ ಚೌಕಟ್ಟು ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ನಡೆಯುತ್ತಿರುವ ಅಂತಾರಾಷ್ಟ್ರೀಯ ಷಡ್ಯಂತ್ರದಲ್ಲಿ ಕಾಂಗ್ರೆಸ್‌ ಶಾಮೀಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಹರ್ಯಾಣ ಚುನಾವಣೆಯಲ್ಲಿ ಬಿಜೆಪಿಗೆ ನಿಚ್ಚಳ ಬಹುಮತ ನೀಡಿದ ಮತದಾರರಿಗೆ ಧನ್ಯವಾದ ಹೇಳಿದ ಮೋದಿ, ಕಾಂಗ್ರೆಸ್‌ ಮತ್ತು ಅದರ ಮಿತ್ರರು ದೇಶದ ಸಾಮಾಜಿಕ ಚೌಕಟ್ಟನ್ನು ನಾಶ ಮಾಡಲು ಬಯಸಿದ್ದಾರೆ. ಇದಕ್ಕಾಗಿ ಅವರು ಅಂತಾರಾಷ್ಟ್ರೀಯ ಕೂಟದೊಂದಿಗೆ ಕೈ ಮಿಲಾಯಿಸಿದ್ದಾರೆ. ದೇಶವನ್ನು ದುರ್ಬಲಗೊಳಿಸುವ ಆಟದಲ್ಲಿ ಕಾಂಗ್ರೆಸ್‌

ದೇಶವನ್ನು ದುರ್ಬಲಗೊಳಿಸುವ ಅಂತಾರಾಷ್ಟ್ರೀಯ ಕೂಟದೊಂದಿಗೆ ಕಾಂಗ್ರೆಸ್‌ ಶಾಮೀಲು : ಮೋದಿ Read More »

ಮೈಸೂರಿನಲ್ಲಿ ಸತೀಶ್‌ ಜಾರಕಿಹೊಳಿ ಡಿನ್ನರ್‌ ಮೀಟಿಂಗ್‌: ರಾಜಕೀಯ ವಲಯದಲ್ಲಿ ಸಂಚಲನ

ಅಹಿಂದ ಮೂಲಕವೇ ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ವ್ಯೂಹ ರಚನೆಯ ಊಹಾಪೋಹ ಬೆಂಗಳೂರು: ಮುಡಾ ಹಗರಣದಿಂದ ಕಂಗೆಟ್ಟಿರುವ ಸಿದ್ದರಾಮಯ್ಯನವರನ್ನು ಕುರ್ಚಿಯಿಂದ ಕೆಳಗಿಳಿಸಲು ಕಾಂಗ್ರೆಸ್‌ನೊಳಗೆಯೇ ತೀವ್ರ ಪ್ರಯತ್ನ ನಡೆಯುತ್ತಿರುವ ಅನುಮಾನ ವ್ಯಕ್ತವಾಗಿದೆ. ಕಳೆದ ಕೆಲವು ದಿನಗಳಿಂದ ಸಚಿವರಾದ ಸತೀಶ್‌ ಜಾರಕಿಹೊಳಿ ಮತ್ತು ಜಿ.ಪರಮೇಶ್ವರ್‌ ಬಹಳ ಕ್ರಿಯಾಶೀಲರಾಗಿ ಓಡಾಟ ನಡೆಸುತ್ತಿರುವುದರ ಹಿಂದೆ ನಾನಾ ರೀತಿಯ ಊಹಾಪೋಹಗಳು ಹರಡುತ್ತಿವೆ. ನಿನ್ನೆ ರಾತ್ರಿ ಮೈಸೂರಿನಲ್ಲಿ ಸತೀಶ್‌ ಜಾರಕಿಹೊಳಿ, ಜಿ. ಪರಮೇಶ್ವರ್‌ ಮತ್ತು ಎಚ್‌.ಸಿ.ಮಹದೇವಪ್ಪ ಡಿನ್ನರ್‌ ನೆಪದಲ್ಲಿ ರಹಸ್ಯ ಸಮಾಲೋಚನೆ ನಡೆಸಿರುವುದು ಮತ್ತಷ್ಟು ಕುತೂಹಲ ಉಂಟುಮಾಡಿದೆ.ರಾಜ್ಯದಲ್ಲಿ ಮುಖ್ಯಮಂತ್ರಿ

ಮೈಸೂರಿನಲ್ಲಿ ಸತೀಶ್‌ ಜಾರಕಿಹೊಳಿ ಡಿನ್ನರ್‌ ಮೀಟಿಂಗ್‌: ರಾಜಕೀಯ ವಲಯದಲ್ಲಿ ಸಂಚಲನ Read More »

ಮುಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ : ಹನಿಟ್ರ್ಯಾಪ್‌ ಮಾಡಿದ ಮಹಿಳೆ ಸಹಿತ 4 ಮಂದಿ ಸೆರೆ

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್‌ ಬಾವಾ ಅವರ ಸಹೋದರ ಉದ್ಯಮಿ ಮುಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಮೊದಲ ಆರೋಪಿ ಆಯಿಷಾ ರೆಹಮತ್‌ಳನ್ನು ಕೇರಳದಿಂದ ಬಂಧಿಸಿದ್ದಾರೆ. ಮುಮ್ತಾಜ್‌ ಅಲಿ ನದಿಗೆ ಹಾರಿದ ಸುದ್ದಿ ತಿಳಿದ ಕೂಡಲೇ ಅವಳು ಕೇರಳಕ್ಕೆ ಪರಾರಿಯಾಗಿದ್ದಳು.ಆಯಿಷಾಳ ಪತಿ ರೆಹಮತ್ ಹಾಗೂ ಪ್ರಕರಣ ಐದನೇ ಆರೋಪಿ ಶೊಹೇಬ್ ಮತ್ತು ಸಿರಾಜ್ ಎಂಬವರನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಕಲ್ಲಡ್ಕ

ಮುಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ : ಹನಿಟ್ರ್ಯಾಪ್‌ ಮಾಡಿದ ಮಹಿಳೆ ಸಹಿತ 4 ಮಂದಿ ಸೆರೆ Read More »

ನರೇಂದ್ರ ಮೋದಿಯವರ ಮನ್‍ ಕೀ ಬಾತ್ ಕಾರ್ಯಕ್ರಮ | ಕೆದಂಬಾಡಿ 188 ರ ವೀಕ್ಷಣೆ ಪ್ರಮುಖ್ ರಾಗಿ ಮೋಹನ್ ತಿಂಗಳಾಡಿ ಆಯ್ಕೆ

ಪುತ್ತೂರು: ಕೆದಂಬಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ 188 ರ ಮನ್ ಕೀ ಬಾತ್ ವೀಕ್ಷಣೆ ಪ್ರಮುಖ್ ರಾಗಿ ಮೋಹನ್ ತಿಂಗಳಾಡಿ ಆಯ್ಕೆಯಾಗಿದ್ದಾರೆ. ನರೇಂದ್ರ ಮೋದಿಯವರ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ಮನ್ ಕೀ ಬಾತ್ ಕಾರ್ಯಕ್ರಮ ಪ್ರತಿ ತಿಂಗಳ ಕೊನೆಯ ಆದಿತ್ಯವಾರ ಬೆಳಿಗ್ಗೆ 11:00 ಗಂಟೆಗೆ ಪ್ರಸಾರಗೊಳ್ಳುತ್ತಿದೆ. ಈ ಕಾರ್ಯಕ್ರಮದಲ್ಲಿ ಪಧಾನಿಯವರು ದೇಶದ ಜನರನ್ನು ಉದ್ದೇಶಿಸಿ ಹಾಗೂ ಕೆಲವು ದೇಶದ ಹಾಗೂ ಹೋಗು ಮತ್ತು ಇತರ ಪ್ರಮುಖ ಅಂಶಗಳನ್ನು ಜನರ ಜೊತೆ ಹಚಿಕ್ಕೊಳ್ಳುತ್ತಾರೆ. ಪ್ರಧಾನಿಯವರು ಯಾವ ವಿಚಾರದ ಬಗ್ಗೆ

ನರೇಂದ್ರ ಮೋದಿಯವರ ಮನ್‍ ಕೀ ಬಾತ್ ಕಾರ್ಯಕ್ರಮ | ಕೆದಂಬಾಡಿ 188 ರ ವೀಕ್ಷಣೆ ಪ್ರಮುಖ್ ರಾಗಿ ಮೋಹನ್ ತಿಂಗಳಾಡಿ ಆಯ್ಕೆ Read More »

ವಿಧಾನ ಪರಿಷತ್ ಉಪಚುನಾವಣೆ : ದ.ಕ.ಜಿಲ್ಲಾ ಸಹಸಂಚಾಲಕರಾಗಿ ರಾಕೇಶ್‍‍ ರೈ ಕೆಡೆಂಜಿ ನಿಯೋಜನೆ

ಸವಣೂರು: ವಿಧಾನಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಚನೆ ಮಾಡಲಾಗಿದ್ದು, ಸಂಚಾಲಕರಾಗಿ ಕ್ಯಾ.ಗಣೇಶ್‍ ಕಾರ್ಣಿಕ್‍, ಸಹಸಂಚಾಲಕರಾಗಿ ದ.ಕ.ಜಿಲ್ಲಾ ಉಪಾಧ್ಯಕ್ಷ ರಾಕೇಶ್‍ ರೈ ಕೆಡೆಂಜಿ ಅವರನ್ನು ನಿಯೋಜನೆ ಮಾಡಲಾಗಿದೆ. ರಾಕೇಶ್ ರೈ ಕಡೆಂಜಿ ಅವರು ಸವಣೂರು ಗ್ರಾ.ಪಂ.ಉಪಾಧ್ಯಕ್ಷರಾಗಿ, ಬಿಜೆಪಿ ಸುಳ್ಯ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ದ.ಕ.ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಅಲ್ಲದೇ ವಿವಿಧ ಸಂಘ ಸಂಸ್ಥೆಗಳು ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ

ವಿಧಾನ ಪರಿಷತ್ ಉಪಚುನಾವಣೆ : ದ.ಕ.ಜಿಲ್ಲಾ ಸಹಸಂಚಾಲಕರಾಗಿ ರಾಕೇಶ್‍‍ ರೈ ಕೆಡೆಂಜಿ ನಿಯೋಜನೆ Read More »

ಚುನಾವಣೆ ಅಖಾಡದಲ್ಲಿ ಗೆದ್ದು ಬೀಗಿದ ವಿನೇಶ್‌ ಫೋಗಟ್‌

ಹೊಸದಿಲ್ಲಿ: ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಹಳ ಕುತೂಹಲ ಕೆರಳಿಸಿದ್ದ ಕ್ಷೇತ್ರ ಜೂಲಾನಾ. ಇದಕ್ಕೆ ಕಾರಣ ಈ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ನಲ್ಲಿ ಕುಸ್ತಿ ಪಟು ವಿನೇಶ್‌ ಫೋಗಟ್‌ ಸ್ಪರ್ಧೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭವಿಸುತ್ತಿದ್ದರೂ ವಿನೇಶ್‌ ಫೋಗಟ್‌ ಮಾತ್ರ ಗೆದ್ದು ಬೀಗಿದ್ದಾರೆ. ಕುಸ್ತಿ ಪಟು ವಿನೇಶ್‌ ಫೋಗಟ್‌ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಯೋಗೇಶ್‌ ಕುಮಾರ್‌ ಮತ್ತು ವಿನೇಶ್‌ ಫೋಗಟ್‌ ಮಧ್ಯೆ ನೇರಾನೇರ ಪೈಪೋಟಿ ಇತ್ತು. ಆರಂಭದ ಮತ ಎಣಿಕೆಯಲ್ಲಿ

ಚುನಾವಣೆ ಅಖಾಡದಲ್ಲಿ ಗೆದ್ದು ಬೀಗಿದ ವಿನೇಶ್‌ ಫೋಗಟ್‌ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಹುಟ್ಟುಹಬ್ಬ ಆಚರಣೆ

ಪುತ್ತೂರು: ಕೃಷ್ಣ ನಗರದ ಬನ್ನೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‍ ನಲ್ಲಿ ಸೀತಾರಾಮ ಕೇವಳ ರವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‍ ನ ಅಧ್ಯಕ್ಷ ಕಳುವಾಜೆ ವೆಂಕಟರಮಣ ಗೌಡ ವಹಿಸಿದರು. ಕಾರ್ಯಕ್ರಮದಲ್ಲಿ ಗಂಗಾಧರ ಗೌಡ, ಗಂಗಯ್ಯ ಗೌಡ ಅನಂತಾಡಿ, ಮಾಧವ ಗೌಡ ಪೆರಿಯತ್ತೋಡಿ, ಸುಂದರ ಗೌಡ ಜ್ಯೋತಿ ಎಲೆಕ್ಟ್ರಿಕಲ್, ಕುಶಾಲಪ್ಪ ಗೌಡ ಅಂಕಲ್ ಸ್ವೀಟ್ಸ್, ಅಮರನಾಥ ಗೌಡ ಬಪ್ಪಳಿಗೆ, ಸೀತಾರಾಮ ಗೌಡ ಕಾಂತಿಲ, ಪದ್ಮಪ್ಪ ಗೌಡ    ರಾಮ ಕುಂಜ, ಪ್ರತಿಬಾದೇವಿ,

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಹುಟ್ಟುಹಬ್ಬ ಆಚರಣೆ Read More »

ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ, ಸ್ಥಳಾಂತರಗೊಂಡ ಗ್ರಂಥಾಲಯ ಶುಭಾರಂಭ

ಸವಣೂರು: ನಾಡ ಹಬ್ಬ ದಸರ ಮಹೋತ್ಸವದ ಅಂಗವಾಗಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದ ಪೂಜೆ ಹಾಗೂ ಗ್ರಂಥಾಲಯವನ್ನು ನೂತನ ಕೊಠಡಿಗೆ ಸ್ಥಳಾಂತರಿಸಿ ಉದ್ಘಾಟಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಸೀತಾರಾಮ ರೈ ಕೆ., ಆಡಳಿತಾಧಿಕಾರಿಗಳಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲರಾದ ಡಾ.ನಾರಾಯಣ ಮೂರ್ತಿ ಕೆ., ಉಪಪ್ರಾಂಶುಪಾಲರಾದ ಶೇಷಗಿರಿ ಎಂ., ಸಿಬ್ಬಂಧಿ ವರ್ಗ ಹಾಗೂ ವಿದ್ಯಾರ್ಥಿವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮವು ಪುರೋಹಿತ ವಿಷ್ಣುಮೂರ್ತಿ ಬಡಕಿಲ್ಲಾಯ

ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ, ಸ್ಥಳಾಂತರಗೊಂಡ ಗ್ರಂಥಾಲಯ ಶುಭಾರಂಭ Read More »

ಅಕ್ಷಯ ಕಾಲೇಜಿನಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ  ಘಟಕ ಗಳು,  ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶದ  ಸಹಭಾಗಿತ್ವದಲ್ಲಿ ಮತ್ತು ಆರ್ಯಾಪು  ಪಂಚಾಯತ್ ಸಹಕಾರದೊಂದಿಗೆ  ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಪಂಚಾಯಿತಿನ ಸಭಾಂಗಣದಲ್ಲಿ ಆಚರಿಸಲಾಯಿತು.  ಆರ್ಯಾಪು  ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಕುಮಾರ್   ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಆಚರಣೆಯ ಮಹತ್ವವನ್ನು ತಿಳಿಸಿದರು . ಪಂಚಾಯತ್ ಸದಸ್ಯರು , ಸ್ಥಳೀಯ ನಾಗರಿಕರು, ರಾಷ್ಟ್ರೀಯ

ಅಕ್ಷಯ ಕಾಲೇಜಿನಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ Read More »

error: Content is protected !!
Scroll to Top