ರಾಜ್ಯದಲ್ಲಿವೆ 14 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು

ಅನರ್ಹ ಕಾರ್ಡ್‌ ರದ್ದು ಮಾಡುವುದು ಅಧಿಕಾರಿಗಳ ಪಾಲಿಗೆ ಹರಸಾಹಸದ ಕೆಲಸ ಬೆಂಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿದಾರರ ಪೈಕಿ ಸುಮಾರು 14 ಲಕ್ಷ ಪಡಿತರದಾರರು ಬಿಪಿಎಲ್‌ ಕಾರ್ಡ್‌ಗೆ ಅನರ್ಹರಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ 14 ಲಕ್ಷ ಅಂದರೆ ಒಟ್ಟು ಪಡಿತರ ಚೀಟಿದಾರರಲ್ಲಿ ಶೇ.12.4ರಷ್ಟು ಅನರ್ಹ ಎನ್ನುವುದು ಕಂಡು ಬಂದಿದೆ. ಸರ್ಕಾರ ಇಂತಹ ಪಡಿತರ ಚೀಟಿಗಳನ್ನು ಪತ್ತೆಹಚ್ಚುವಲ್ಲಿ ನಿರತವಾಗಿದೆ. ಇಷ್ಟು ಪಡಿತರ ಕಾರ್ಡ್‌ಗಳು ರದ್ದಾದರೆ ಸರ್ಕಾರಕ್ಕೆ ಭಾರಿ ಉಳಿತಾಯವಾಗಲಿದೆ. ಈ ಬಿಪಿಎಲ್‌ […]

ರಾಜ್ಯದಲ್ಲಿವೆ 14 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು Read More »

ಮಲಗಿದಲ್ಲೇ ವ್ಯಕ್ತಿ ಸಾವು

ಸುಳ್ಯ; ಮಲಗಿದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಾಳುಗೋಡಿನ ಕಿರಿಭಾಗದಲ್ಲಿ ನಡೆದಿದೆ. ಕಿರಿಭಾಗದ ದಿ. ಸೀತಾರಾಮ ಗೌಡ ಎಂಬವರ ಪುತ್ರ ಪವಿತ್ ಕಿರಿಭಾಗ (35) ಮೃತಪಟ್ಟವರು. ಪವಿತ್ ಹಾಗೂ ಅವರ ತಾಯಿ ಇಬ್ಬರೇ ಮನೆಯಲ್ಲಿ ವಾಸವಿದ್ದು ಅವರ ತಾಯಿ ಕೆಲ ದಿನಗಳ ಹಿಂದೆ ಮೈಸೂರಿನಲ್ಲಿರುವ ತಮ್ಮ ಮಗಳ ಮನೆಗೆ ತೆರಳಿದ್ದರು. ಪವಿತ್ ಒಬ್ಬರೇ ಮನೆಯಲ್ಲಿದ್ದರು. ಅತಿಯಾದ ಮದ್ಯ ಸೇವನೆ ಮಾಡುತ್ತಿದ್ದ ಪವಿತ್ ಕುಡಿದು ಮಲಗಿದವರು ಅಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮಲಗಿದಲ್ಲೇ ವ್ಯಕ್ತಿ ಸಾವು Read More »

ಹರ್ಯಾಣದಲ್ಲಿ ಹಾವು ಏಣಿ ಆಟ

ಬಿಜೆಪಿಗೆ ಅಲ್ಪ ಮುನ್ನಡೆ ಹೊಸದಿಲ್ಲಿ: ಹರ್ಯಾಣದಲ್ಲಿ ಹಾವು-ಏಣಿ ಆಟ ಆರಂಭವಾಗಿದೆ. ಆರಂಭದಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ ಮುನ್ನಡೆ ಸಾಧಿಸಿದೆ.ಬೆಳಗ್ಗಿನ 9 ಗಂಟೆಯ ಟ್ರೆಂಡ್‌ ವೇಳೆ ಕಾಂಗ್ರೆಸ್‌ ಮುನ್ನಡೆಯಲ್ಲಿತ್ತು. ಆದರೆ 10 ಗಂಟೆಯ ಟ್ರೆಂಡ್‌ಗಾಗುವಾಗ ಬಿಜೆಪಿ ಮುನ್ನಡೆ ಸಾಧಿಸಿದೆ. ಸದ್ಯ ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್‌ 41 ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.ಹರ್ಯಾಣದಲ್ಲಿ ಒಟ್ಟು 90 ಕ್ಷೇತ್ರಗಳಿದ್ದು ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ನೇತೃತ್ವದ ಇಂಡಿ ಒಕ್ಕೂಟ ಅಲ್ಪ ಮುನ್ನಡೆಯಲ್ಲಿದೆ.

ಹರ್ಯಾಣದಲ್ಲಿ ಹಾವು ಏಣಿ ಆಟ Read More »

ರಾಷ್ಟ್ರ ವಿರೋಧಿ ಅಲ್ಪಸಂಖ್ಯಾತರ ವಿರುದ್ಧ ಹೋರಾಡಲು ಈಶ್ವರಪ್ಪನವರಿಂದ ಹೊಸ ಸಂಘಟನೆ

ಬೆಂಗಳೂರು: ದಲಿತರು ಹಾಗೂ ಹಿಂದುಳಿದ ವರ್ಗದವರ ಮೇಲೆ ರಾಷ್ಟ್ರದ್ರೋಹಿ ಅಲ್ಪಸಂಖ್ಯಾತರಿಂದ ಆಗುತ್ತಿರುವ ಅನ್ಯಾಯವನ್ನು ತಡೆಯಲು ಸಂಘಟನೆಯೊಂದನ್ನು ರಚಿಸುವ ಬಗ್ಗೆ ಚರ್ಚಿಸಲು ಬಾಗಲಕೋಟೆಯಲ್ಲಿ ಅ.20ರಂದು ಸಭೆ ಕರೆಯಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.ಸಂಘಟನೆ ರಚಿಸುವ ಸಂಬಂಧ ಉತ್ತರ ಕರ್ನಾಟಕದ ಹಲವು ಪ್ರಮುಖ ನಾಯಕರ ಜೊತೆ ಚರ್ಚಿಸಿದ್ದೇವೆ. ಮಾಜಿ ಸಂಸದ ವಿರೂಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌, ಮಾಜಿ ಶಾಸಕರಾದ ರಘುಪತಿ ಭಟ್‌, ವೀರಭದ್ರಪ್ಪ ಹಾಲಹರವಿ, ಅಹಿಂದ ಸಂಘಟನೆಯ ನಾಯಕ ಮುಕುಡಪ್ಪ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿ,

ರಾಷ್ಟ್ರ ವಿರೋಧಿ ಅಲ್ಪಸಂಖ್ಯಾತರ ವಿರುದ್ಧ ಹೋರಾಡಲು ಈಶ್ವರಪ್ಪನವರಿಂದ ಹೊಸ ಸಂಘಟನೆ Read More »

ಪುತ್ತೂರು ಬಿಜೆಪಿಯಿಂದ ಚುನಾವಣಾ ಸಂಚಾಲಕ, ಸಹ ಸಂಚಾಲಕರ ನೇಮಕ

ಪುತ್ತೂರು: ಉಡುಪಿ – ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ , ಸಹ ಸಂಚಾಲಕರನ್ನು ನೇಮಕಗೊಳಿಸಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ ಗ್ರಾಮಾಂತರ ಮಂಡಲ ನಿಕಟಪೂರ್ವ ಪ್ರ.ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ , ಹಾಗೂ ಸಹ ಸಂಚಾಲಕರಾಗಿ ನಗರ ಮಂಡಲ ಉಪಾಧ್ಯಕ್ಷ ಸಂತೋಷ್ ಕುಮಾರ್ ಕೈಕಾರ ಅವರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರು ನಿಯುಕ್ತಿಗೊಳಿಸಿರುತ್ತಾರೆ. ಅಕ್ಟೋಬರ್ 21 ರಂದು

ಪುತ್ತೂರು ಬಿಜೆಪಿಯಿಂದ ಚುನಾವಣಾ ಸಂಚಾಲಕ, ಸಹ ಸಂಚಾಲಕರ ನೇಮಕ Read More »

ಹರ್ಯಾಣ, ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನಡೆ

ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮಾಚರಣೆ ಶುರು ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ರಾಜ್ಯಗಳ ವಿಧಾನಸಭೆ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‌ ಭರ್ಜರಿ ಆರಂಭಿಕ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ಹರ್ಯಾಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದ್ದಾರೆ. ಬೆಳಗ್ಗೆ 9ರ ವೇಳೆಗೆ ಹರ್ಯಾಣದಲ್ಲಿ ಕಾಂಗ್ರೆಸ್‌ 62, ಬಿಜೆಪಿ 23, ಐಎನ್‌ಎಲ್‌ಡಿ 1, ಜೆಜೆಪಿ 1 ಹಾಗೂ ಇತರ ಪಕ್ಷಗಳು 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ಎನ್‌ಸಿ ಮೈತ್ರಿಕೂಟ

ಹರ್ಯಾಣ, ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನಡೆ Read More »

ರಾಷ್ಟ್ರಮಟ್ಟದ ಈಜು ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ | ಎಸ್. ಜಿ. ಎಫ್. ಐ ಗೆ ಆಯ್ಕೆ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇಯ ವಿದ್ಯಾರ್ಥಿಗಳು ಮಧ್ಯಪ್ರದೇಶದ ಮಂಡ್ಸೂರ್ ಸರಸ್ವತಿ ಸೈನಿಕ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ  ಮುಂದಿನ ಹಂತ ಎಸ್. ಜಿ. ಎಫ್. ಐ (ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ) ಗೆ ಆಯ್ಕೆಗೊಂಡಿದ್ದಾರೆ. 10ನೇ ತರಗತಿ ವರ್ಧಿನ್ ದೀಪಕ್ ರೈ 50 ಮೀ. ಬಟರ್ ಪ್ಲೈಯ ಲ್ಲಿ ಚಿನ್ನ, 50 ಮೀ.  ಬ್ರೆಸ್ಟ್ ಸ್ಟ್ರೋಕ್‌ ನಲ್ಲಿ ಬೆಳ್ಳಿ ಹಾಗೂ 100 ಮೀ.

ರಾಷ್ಟ್ರಮಟ್ಟದ ಈಜು ಸ್ಪರ್ಧೆ : ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ | ಎಸ್. ಜಿ. ಎಫ್. ಐ ಗೆ ಆಯ್ಕೆ Read More »

6 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ : ನೈಜೀರಿಯ ಪ್ರಜೆ ಬಂಧನ

ಮಂಗಳೂರು ಪೊಲೀಸರು ನಡೆಸಿದ ದೊಡ್ಡ ಕಾರ್ಯಾಚರಣೆ ಮಂಗಳೂರು: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಮಂಗಳೂರು ಸಿಸಿಬಿ ಪೊಲೀಸರು 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿ ಓರ್ವ ನೈಜೀರಿಯ ಪ್ರಜೆಯನ್ನು ಬಂಧಿಸಿದ್ದಾರೆ.ಮಂಗಳೂರು ಪೊಲೀಸ್ ಇತಿಹಾಸದಲ್ಲಿ ಇದು ಅತಿದೊಡ್ಡ ಪ್ರಮಾಣದಲ್ಲಿ ವಶವಾದ ಮಾದಕ ವಸ್ತು. ಇತ್ತೀಚೆಗಿನ ದಿನಗಳಲ್ಲಿ ರಾಜ್ಯದಲ್ಲೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್‌ ಸಿಕ್ಕಿರಲಿಲ್ಲ.ಕದ್ರಿ ಪೊಲೀಸರು ಬಂಧಿಸಿದ್ದ ಡ್ರಗ್‌ ಪೆಡ್ಲರ್ ಹೈದರಾಲಿ ನೀಡಿದ ಮಾಹಿತಿ ಮೇರೆಗೆ ಎಲ್ಲಿಂದ ಡ್ರಗ್ಸ್ ಪೂರೈಕೆ ಆಗುತ್ತೆ ಏಂದು ತನಿಖೆ ಮಾಡಿದಾಗ ನೈಜೀರಿಯ

6 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ : ನೈಜೀರಿಯ ಪ್ರಜೆ ಬಂಧನ Read More »

ಹರ್ಯಾಣ, ಜಮ್ಮು-ಕಾಶ್ಮೀರ ಮತ ಎಣಿಕೆ ಇಂದು

ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್‌ ಮೈತ್ರಿಕೂಟ ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶ ಈಂದು ಪ್ರಕಟವಾಗಲಿದೆ. ಮತ ಎಣಿಕೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಬೆಳಗ್ಗೆ 8 ಗಂಟೆಗೆ ಎಣಿಕೆ ಪ್ರಕ್ರಿಯೆ ಶುರುವಾಗಿದೆ. ಮಂಗಳವಾರ (ಅ.8) ಹೊರಬೀಳಲಿದೆ.ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ನಡೆದ ಮೊದಲ ವಿಧಾನಸಭಾ ಚುನಾವಣೆಯಾಗಿರುವುದರಿಂದ ಫಲಿತಾಂಶದ ಕುರಿತು ದೇಶಾದ್ಯಂತ ಭಾರಿ ಕುತೂಹಲವಿದೆ. ಬಿಜೆಪಿನಾ, ಎನ್‌ಸಿ-ಕಾಂಗ್ರೆಸ್ ಮೈತ್ರಿಕೂಟನಾ, ಪಿಡಿಪಿಇಲ್ಲಿನ ಕಣದಲ್ಲಿರುವ ಪ್ರಮುಖ ಪಕ್ಷಗಳು.ಜಮ್ಮು- ಕಾಶ್ಮೀರದ 28 ಮತ ಎಣಿಕೆ ಕೇಂದ್ರಗಳಿಗೆ ಅತ್ಯಂತ ಬಿಗು

ಹರ್ಯಾಣ, ಜಮ್ಮು-ಕಾಶ್ಮೀರ ಮತ ಎಣಿಕೆ ಇಂದು Read More »

Crown Hotels, Casinos, Dining Places & Bar

Crown Hotels, Casinos, Dining Places & Bars “Play & Stay In Crown Casino Burswood Content Casino Online Casinos To Avoid Online Gambling In Addition To Real Money Casinos Available In Down Under – The Laws Payment Methods Compare Australia’s Best Online Casinos And Pokies Regarding 2024 Welcome Bonuses Free Casino Games Vs True Money Casino

Crown Hotels, Casinos, Dining Places & Bar Read More »

error: Content is protected !!
Scroll to Top