ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ
ಪುತ್ತೂರು: ದಕ್ಷಿಣ ಭಾರತದ ಏಕೈಕ ಯೋಧ ಸ್ಮಾರಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪುತ್ತೂರಿನ ಕಿಲ್ಲೆ ಮೈದಾನದ ಬಳಿಯ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಹಾನಿ ಮಾಡುವ ಪ್ರಯತ್ನವನ್ನು ದುಷ್ಕರ್ಮಿಗಳು ಎಸಗಿರುವುದು ಬೆಳಕಿಗೆ ಬಂದಿದೆ. ಸ್ಮಾರಕದಲ್ಲಿ ದೀಪ ಬೆಳಗುವ ವ್ಯವಸ್ಥೆಗಾಗಿ ಜೋಡಣೆ ಮಾಡಲಾಗಿರುವ ಗ್ಯಾಸ್ ಸಿಲಿಂಡರ್ನ ರಕ್ಷಣೆಗಾಗಿ ಅಳವಡಿಸಿರುವ ಮುಚ್ಚಳದ ಬೀಗವನ್ನು ಒಡೆದು ಮುಚ್ಚಳಕ್ಕೆ ಹಾನಿ ಮಾಡಲಾಗಿದೆ. ಅಂತೆಯೇ ಮುಚ್ಚಳವನ್ನು ತೆರೆದು ಅದನ್ನು ಹಿಂದಿನ ಗೋಡೆಗೆ ಬಡಿದು ಗೋಡೆಗೂ ಹಾನಿ ಮಾಡಲಾಗಿದೆ. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ […]
ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ Read More »










