ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

ಪುತ್ತೂರು: ದಕ್ಷಿಣ ಭಾರತದ ಏಕೈಕ ಯೋಧ ಸ್ಮಾರಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪುತ್ತೂರಿನ ಕಿಲ್ಲೆ ಮೈದಾನದ ಬಳಿಯ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಹಾನಿ ಮಾಡುವ ಪ್ರಯತ್ನವನ್ನು ದುಷ್ಕರ್ಮಿಗಳು ಎಸಗಿರುವುದು ಬೆಳಕಿಗೆ ಬಂದಿದೆ. ಸ್ಮಾರಕದಲ್ಲಿ ದೀಪ ಬೆಳಗುವ ವ್ಯವಸ್ಥೆಗಾಗಿ ಜೋಡಣೆ ಮಾಡಲಾಗಿರುವ ಗ್ಯಾಸ್ ಸಿಲಿಂಡರ್‌ನ ರಕ್ಷಣೆಗಾಗಿ ಅಳವಡಿಸಿರುವ ಮುಚ್ಚಳದ ಬೀಗವನ್ನು ಒಡೆದು ಮುಚ್ಚಳಕ್ಕೆ ಹಾನಿ ಮಾಡಲಾಗಿದೆ. ಅಂತೆಯೇ ಮುಚ್ಚಳವನ್ನು ತೆರೆದು ಅದನ್ನು ಹಿಂದಿನ ಗೋಡೆಗೆ ಬಡಿದು ಗೋಡೆಗೂ ಹಾನಿ ಮಾಡಲಾಗಿದೆ. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ […]

ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ Read More »

ಡಿವೈಡರ್ ಗೆ ಕಾರು ಡಿಕ್ಕಿ : ಪ್ರಯಾಣಿಕರು ಪಾರು

ಉಡುಪಿ: ಕಾರೊಂದು ರಸ್ತೆ ವಿಭಾಜಕದ ಗಾರ್ಡ್ ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಉದ್ಯಾವರದಲ್ಲಿ  ಶನಿವಾರ ರಾತ್ರಿ ನಡೆದಿದೆ. ಉಡುಪಿಯಿಂದ ಪಡುಬಿದ್ರೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಪಾಸ್ ನ  ರಸ್ತೆ ವಿಭಾಜದ ಬಳಿ ಡಿವೈಡರ್ ಮೇಲೇರಿದ್ದು ಡಿವೈಡರ್ ಮೇಲಿನ ಗಾರ್ಡ್ ಗೆ ಡಿಕ್ಕಿಯಾಗಿ ನಿಂತಿದೆ. ಕಾರಿನಲ್ಲಿ ಮಹಿಳೆ ಸಹಿತ ಐದು ಮಂದಿ ಪ್ರಯಾಣಿರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಪಘಾತ ನಡೆದ ವೇಳೆ ಆ ದಾರಿಯಾಗಿ ಹೋಗುತ್ತಿದ್ದ

ಡಿವೈಡರ್ ಗೆ ಕಾರು ಡಿಕ್ಕಿ : ಪ್ರಯಾಣಿಕರು ಪಾರು Read More »

ಕ್ರೀಡೆಗಿಂತ ಕ್ರೀಡಾ ಮನೋಭಾವ ದೊಡ್ಡದು ಎಂದು ಸಾಬೀತು ಮಾಡಿದ್ದ ಗುಂಡಪ್ಪ ವಿಶ್ವನಾಥ್

ಅವರ ಆ ನಿರ್ಧಾರದಿಂದ ಕ್ರಿಕೆಟ್ ಗೆದ್ದಿತ್ತು, ಆದರೆ ಭಾರತ ಸೋತಿತ್ತು ಫೆಬ್ರುವರಿ 19, 1980. ಮುಂಬಯಿಯ ವಿಶಾಲವಾದ ವಾಂಖೇಡೆ ಸ್ಟೇಡಿಯಂ. ಹಲವಾರು ಐತಿಹಾಸಿಕ ಕ್ರಿಕೆಟ್ ದಾಖಲೆಗಳಿಗೆ ಸಾಕ್ಷಿಯಾದ ಹುಲ್ಲುಹಾಸಿನ ಸ್ಟೇಡಿಯಂ ಅದು. ಅದು ಬಿಸಿಸಿಐ ಸುವರ್ಣ ಮಹೋತ್ಸವದ ನೆನಪಿನ ಟೆಸ್ಟ್ ಆಗಿತ್ತು ಅಂದು ಅಲ್ಲಿ ಆತಿಥೇಯ ಭಾರತ ಮತ್ತು ಇಂಗ್ಲೆಂಡ್‌ಗಳ ನಡುವೆ ಒಂದು ಐತಿಹಾಸಿಕವಾದ ಕ್ರಿಕೆಟ್ ಟೆಸ್ಟ್ ಪಂದ್ಯ ಏರ್ಪಟ್ಟಿತ್ತು. ಅದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಸುವರ್ಣ ಮಹೋತ್ಸವ ವರ್ಷದ ನೆಪದಲ್ಲಿ ಆಡಲಾದ ವಿಶೇಷವಾದ

ಕ್ರೀಡೆಗಿಂತ ಕ್ರೀಡಾ ಮನೋಭಾವ ದೊಡ್ಡದು ಎಂದು ಸಾಬೀತು ಮಾಡಿದ್ದ ಗುಂಡಪ್ಪ ವಿಶ್ವನಾಥ್ Read More »

ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮಂಗಳೂರು ಕಚೇರಿ ನವೀಕೃತಗೊಂಡು ಶುಭಾರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರಿನ ಕಛೇರಿ ಆದಿಚುಂಚನಗಿರಿ ಶ್ರೀಗಳ ದಿವ್ಯ ಅನುಗ್ರಹದೊಂದಿಗೆ ಹಾಗೂ ಆದಿಚುಂಚನಗಿರಿ ಮಂಗಳೂರು ಶ್ರೀಗಳ ದಿವ್ಯ ಆಶೀರ್ವಾದದೊಂದಿಗೆ ಶನಿವಾರ ಮಂಗಳೂರಿನ ಒಕ್ಕಲಿಗರ ಭವನದ 1 ನೇ ಮಹಡಿಯಲ್ಲಿ ನವೀಕೃತಗೊಂಡು ಶುಭಾರಂಭಗೊಂಡಿತು. ಮುಂಜಾನೆ ಗಣಹೋಮ ಪೂಜಾ ಕಾರ್ಯಕ್ರಮ ನೆರವೇರುವ ಮೂಲಕ ಸಮಸ್ತ ದಕ್ಷಿಣ ಕನ್ಡಡ ಜಿಲ್ಲೆಯ ಒಕ್ಕಲಿಗರ ಸೇವೆಗಾಗಿ ಸಿದ್ದವಾಗಿದೆ. ಸಮುದಾಯದ ಅನೇಕ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ

ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮಂಗಳೂರು ಕಚೇರಿ ನವೀಕೃತಗೊಂಡು ಶುಭಾರಂಭ Read More »

ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

ಉಳ್ಳಾಲ: ಮನೆಯಿಂದ ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಟ್ಟ ಕುಜುಮಗದ್ದೆಯಲ್ಲಿ ನಡೆದಿದೆ. ಮೂಲತ: ಜಪ್ಪು ಗೋರ್ದಂಡು ವಿವಾಸಿಯಾದ ಪ್ರಸಾದ್ (44) ಮೃತಪಟ್ಟವರು. ಪ್ರಸಾದ್ ಕಳೆದ ಕೆಲ ವರ್ಷಗಳಿಂದ ಕುಟುಂಬ ಸಮೇತ ಕುಜುಮಗದ್ರೆಯಲ್ಲಿ ನೆಲೆಸಿದ್ದರು. ಅವರು ಅವಿವಾಹಿತರಾಗಿದ್ದು ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು ಹೇಳಲಾಗಿದೆ. ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು. ಈ ವೇಳೆ ಮನೆ ಮಂದಿ ನೆರೆಹೊರೆಯವರು

ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ Read More »

ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ಕಾರಣ : ನಳಿನ್ ಕುಮಾರ್ ಕಟೀಲ್

ಮಂಗಳೂರು: ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್ ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಗಳಿಗೆ ಕೇಂದ್ರದಿಂದ ನೇರವಾಗಿ ಅನುದಾನ ಬಿಡುಗಡೆ, ನರೇಗಾ, ಸ್ವರ್ಣ ಗ್ರಾಮ ಯೋಜನೆ, ಪಂಚಾಯತ್ ಸದಸ್ಯರಿಗೆ ಗೌರವಧನ ಬಿಜೆಪಿ ನೇತೃತ್ವದ ಸರಕಾರದ ಕೊಡುಗೆಗಳು. ಕಳೆದ ಆರೂವರೆ ವರ್ಷ

ಗ್ರಾಮ ಪಂಚಾಯತ್ ಗಳ ಬಲವರ್ಧನೆಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ಕಾರಣ : ನಳಿನ್ ಕುಮಾರ್ ಕಟೀಲ್ Read More »

ಅಗ್ನಿವೀರ್ ಗೆ ಆಯ್ಕೆಯಾಗಿ ದೇಶ ಸೇವೆಗೆ ತೆರಳುತ್ತಿರುವ ವಿಜೇತ್ ಮಜ್ಜಾರ್ ರಿಗೆ ಬಿಜೆಪಿ ಯುವ ಮೋರ್ಚಾದಿಂದ ಗೌರವಾರ್ಪಣೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾರತೀಯ ಸೇನೆಗೆ ಅಗ್ನಿವೀರ್ ಆಗಿ ಆಯ್ಕೆಯಾಗಿ ದೇಶಸೇವೆಗೆ ತೆರಳುತ್ತಿರುವ ವಿಜೇತ್ ಮಜ್ಜಾರ್ ರವರಿಗೆ ಗೌರವರ್ಪಣೆ ಅವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ಹಾಗೂ ಯುವಮೋರ್ಚಾ ಪ್ರಬಾರಿ ರತನ್ ರೈ ಕುಂಬ್ರ ಮಾತನಾಡಿ, ಪ್ರಧಾನಮಂತ್ರಿ ಯವರು ಅಗ್ನಿಪಥ್ ಸೇನಾ ಸೇರಲು ಯುವಕರಿಗೆ ಅವಕಾಶ ಮಾಡಿಕೊಟ್ಟಿದಾರೆ. ಆ ಮೂಲಕ ದೇಶ ಸೇವೆ ಮಾಡಲು ನಮ್ಮ ಊರಿನ ಪ್ರತಿಭೆಗೆ ಅವಕಾಶ ಸಿಕ್ಕಿದೆ ಎಂದರು. ಯುವ ಮೋರ್ಚಾ ಗ್ರಾಮಾಂತರ ಮಂಡಲ

ಅಗ್ನಿವೀರ್ ಗೆ ಆಯ್ಕೆಯಾಗಿ ದೇಶ ಸೇವೆಗೆ ತೆರಳುತ್ತಿರುವ ವಿಜೇತ್ ಮಜ್ಜಾರ್ ರಿಗೆ ಬಿಜೆಪಿ ಯುವ ಮೋರ್ಚಾದಿಂದ ಗೌರವಾರ್ಪಣೆ Read More »

ಗ್ರಾಮ ಗ್ರಾಮಗಳ ಮುಕ್ತ ವಾಲಿಬಾಲ್ ಪಂದ್ಯಾಟ | ಮಣಿಕ್ಕರ ಸರಕಾರಿ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳಿಂದ ಆಯೋಜನೆ

ಪುತ್ತೂರು: ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಗ್ರಾಮ ಗ್ರಾಮಗಳ ಮುಕ್ತ ವಾಲಿಬಾಲ್ ಪಂದ್ಯಾಟ ಮಣಿಕ್ಕರ ಶಾಲಾ ಮೈದಾನದಲ್ಲಿ ನಡೆಯಿತು. ಪಾಲ್ತಾಡು ನ್ಯೂ ಬ್ರದರ್ಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಸುನಿಲ್ ರೈ ಪಾಲ್ತಾಡು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಮಣಿಕ್ಕರ ಪ್ರೌಢಶಾಲಾ ಮುಖ್ಯ ಶಿಕ್ಷಕಿ ನಳಿನಿ ಕೆ. ವಹಿಸಿದ್ದರು. ಅತಿಥಿಗಳಾಗಿ ಪುತ್ತೂರು ತಾ.ಪಂ.ನ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಮಣಿಕ್ಕರ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ

ಗ್ರಾಮ ಗ್ರಾಮಗಳ ಮುಕ್ತ ವಾಲಿಬಾಲ್ ಪಂದ್ಯಾಟ | ಮಣಿಕ್ಕರ ಸರಕಾರಿ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳಿಂದ ಆಯೋಜನೆ Read More »

ಸರ್ವಸ್ಪರ್ಶಿ, ನಾಯಕತ್ವ ಗುಣ ಬೆಳೆಸುವಲ್ಲಿ ಸದಸ್ಯತ್ವ ಅಭಿಯಾನದ ಪಾತ್ರ ಮಹತ್ವದ್ದು : ಕ್ಯಾ.ಬ್ರಿಜೇಶ್‍ ಚೌಟ | ಎರಡನೇ ಹಂತದ ಅಭಿಯಾನದಲ್ಲಿ ದ.ಕ.ಜಿಲ್ಲೆಯಲ್ಲಿ 3.5 ಲಕ್ಷ ಸದಸ್ಯತ್ವದ ಗುರಿ

ಪುತ್ತೂರು: ಎಲ್ಲಾ ರೀತಿಯಲ್ಲೂ ಸರ್ವ ಸ್ಪರ್ಶಿಯಾಗಿ, ಕಾರ್ಯಕರ್ತರು ಬೆಳೆದು, ನಾಯಕರಾಗಿ ಬೆಳೆಯುವಲ್ಲಿ ಸದಸ್ಯತ್ವ ಅಭಿಯಾನ ಪ್ರಮುಖ ಕಾರಣವಾಗಿದ್ದು, ಜಿಲ್ಲೆ, ರಾಜ್ಯಗಳಲ್ಲಿ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಸೆ.1 ರಿಂದ 30 ರ ತನಕ ಮೊದಲನೇ ಹಂತದ ಅಭಿಯಾನದಲ್ಲಿ ಸುಮಾರು 2.50 ಲಕ್ಷ ಸದಸ್ಯರು ನೊಂದಾವಣೆಗೊಂಡಿದ್ದಾರೆ ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ತಿಳಿಸಿದರು. ಅವರು ಶನಿವಾರ ಬಿಜೆಪಿ ಕಚೇರಿಯಲ್ಲಿ ಎರಡನೇ ಹಂತದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. 2ನೇ ಹಂತದ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಗುತ್ತಿದ್ದು, ಸಾರ್ವಜನಿಕ

ಸರ್ವಸ್ಪರ್ಶಿ, ನಾಯಕತ್ವ ಗುಣ ಬೆಳೆಸುವಲ್ಲಿ ಸದಸ್ಯತ್ವ ಅಭಿಯಾನದ ಪಾತ್ರ ಮಹತ್ವದ್ದು : ಕ್ಯಾ.ಬ್ರಿಜೇಶ್‍ ಚೌಟ | ಎರಡನೇ ಹಂತದ ಅಭಿಯಾನದಲ್ಲಿ ದ.ಕ.ಜಿಲ್ಲೆಯಲ್ಲಿ 3.5 ಲಕ್ಷ ಸದಸ್ಯತ್ವದ ಗುರಿ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರಾಕ್ಕೆ ಆಯ್ಕೆ

ಸುಬ್ರಹ್ಮಣ್ಯ: ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಎಸ್ಎಸ್ ಕಾಲೇಜಿನ ಸಾಂಸ್ಕೃತಿಕ ತಂಡ ಯುವದಸರಾಕ್ಕೆ ಆಯ್ಕೆಯಾಗಿದೆ.. ದಕ್ಷಿಣ ಕನ್ನಡದ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ತಂಡ ತೀರ್ಪುಗಾರರ ಮೆಚ್ಚುಗೆ ಪಡೆದು ಆಯ್ಕೆಯಾಗಿದೆ. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ. ಅವರ ನೇತೃತ್ವದಲ್ಲಿ, ಸಾಂಸ್ಕೃತಿಕ ತಂಡದ ಸಂಯೋಜಕ ಡಾ. ವಿನ್ಯಾಸ್ ಹೊಸೊಳಿಕೆ ಮತ್ತು ರಾಜಕೀಯ ಶಾಸ್ತ್ರದ ಮುಖ್ಯಸ್ಥೆ ಸ್ವಾತಿ ಅವರ ಮಾರ್ಗದರ್ಶನದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದೆ. ನೃತ್ಯ ಸಂಯೋಜನೆಯನ್ನು ಪ್ರಮೋದ್ ರೈ, ಮತ್ತು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರಾಕ್ಕೆ ಆಯ್ಕೆ Read More »

error: Content is protected !!
Scroll to Top