ಭ್ರಷ್ಟಾಚಾರದ ಒಂದೇ ಒಂದು ಕಪ್ಪುಚುಕ್ಕಿಯಿಲ್ಲ ಎಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಬಿಳಿಚುಕ್ಕೆ ಹುಡುಕುವ ಪರಿಸ್ಥಿತಿ ಬಂದಿದೆ | ಪತ್ರಿಕಾಗೋಷ್ಠಿಯಲ್ಲಿ ಕ್ಯಾ.ಬ್ರಿಜೇಶ್‍ ಚೌಟ

ಪುತ್ತೂರು: ಇದುವರೆಗಿನ ನನ್ನ ಆಡಳಿತದಲ್ಲಿ ನನ್ನ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕಿ ಇಲ್ಲಾ ಎಂದು ಬಡಾಯಿಕೊಚ್ಚಿಕೊಳ್ಳುತ್ತಿದ್ದ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಟ್ಟೆಯಿಡೀ ಕಪ್ಪುಚುಕ್ಕೆಯಿಂದ ಕಪ್ಪಾಗಿದ್ದು, ಬಿಳಿ ಚುಕ್ಕೆ ಹುಡುಕುವ ಪರಿಸ್ಥಿತಿ ಬಂದಿದೆ. ಇನ್ನಾದರೂ ಸಿದ್ಧರಾಮಯ್ಯ ತನ್ನ 40 ವರ್ಷದ ರಾಜಕೀಯ ಆಡಳಿತ ನೋಡಿಕೊಂಡು ನಮ್ಮ ನೆಲದ ಸಂಸ್ಕೃತಿ ಆಧಾರದಲ್ಲಿ ಗೌರವ ನೀಡಿ ರಾಜೀನಾಮೆ ನೀಡಬೇಕು ಎಂದು ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಆಗ್ರಹಿಸಿದರು. ಪುತ್ತೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ […]

ಭ್ರಷ್ಟಾಚಾರದ ಒಂದೇ ಒಂದು ಕಪ್ಪುಚುಕ್ಕಿಯಿಲ್ಲ ಎಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಬಿಳಿಚುಕ್ಕೆ ಹುಡುಕುವ ಪರಿಸ್ಥಿತಿ ಬಂದಿದೆ | ಪತ್ರಿಕಾಗೋಷ್ಠಿಯಲ್ಲಿ ಕ್ಯಾ.ಬ್ರಿಜೇಶ್‍ ಚೌಟ Read More »

ಕಲುಷಿತ ನೀರು ಕುಡಿದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಕಾಲರಾ ಭೀತಿ

ಪಂಚಾಯತ್‌ ಪೂರೈಸಿರುವ ನೀರಿನಿಂದ ರೋಗ ಹರಡಿದ ಅನುಮಾನ ಉಡುಪಿ: ಬೈಂದೂರು ಸಮೀಪ ಉಪ್ಪುಂದ ಬಳಿ ಕಲುಷಿತ ನೀರು ಸೇವಿಸಿ 200ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಕೆಲವರಿಗೆ ಕಾಲರಾ ಬಾಧಿಸಿದ ಅನುಮಾನವಿದೆ. ಉಪ್ಪುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡಿನ ಮಡಿಕಲ್‌ ಮತ್ತು ಕರ್ಕಿಕಳಿ ಎಂಬ ಊರುಗಳಿಗೆ ಪಂಚಾಯಿತಿ ಪೂರೈಸಿದ ನೀರು ಕುಡಿದು ಜನರು ಅಸ್ವಸ್ಥರಾಗಿದ್ದಾರೆ. ಕೆಲವರು ಕಾಲರಾದಿಂದ ಬಳಲುತ್ತಿದ್ದು, ಹಲವು ಮಂದಿ ಆಸ್ಪತ್ರಗೆ ದಾಖಲಾಗಿದ್ದಾರೆ.ಪಂಚಾಯಿತಿ ಪೂರೈಸಿದ ನೀರನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಇಲ್ಲಿಂದ

ಕಲುಷಿತ ನೀರು ಕುಡಿದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಕಾಲರಾ ಭೀತಿ Read More »

ಕಚೇರಿಗೆ ಅಧಿಕಾರಿಗಳ ಅಕ್ರಮ ಪ್ರವೇಶ : ಮಲ್ಲಿಕಾರ್ಜುನ ಖರ್ಗೆ ಆರೋಪ

ಪೂರ್ವ ಮಾಹಿತಿ ನೀಡದೆ ಅಧಿಕಾರಿಗಳು ಕಚೇರಿಗೆ ಬಂದು ಹೋಗುತ್ತಿದ್ದಾರೆ ಎಂದು ದೂರು ಹೊಸದಿಲ್ಲಿ: ಕೇಂದ್ರ ಲೋಕೋಪಯೋಗಿ ಇಲಾಖೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮತ್ತು ಟಾಟಾ ಪ್ರಾಜೆಕ್ಟ್‌ಗಳ ಅಧಿಕಾರಿಗಳು ತನಗೆ ಮಾಹಿತಿ ನೀಡದೆ ಸಂಸತ್ತಿನ ಕೊಠಡಿಗೆ ಪ್ರವೇಶಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ಅವರಿಗೆ ಪತ್ರ ಬರೆದಿದ್ದಾರೆ.ಸೆಪ್ಟೆಂಬರ್ 28 ರಂದು ಸಂಸತ್ ಭವನದಲ್ಲಿ ನನ್ನ ಚೇಂಬರ್ ಕೊಠಡಿ ಸಂಖ್ಯೆ ಜಿ-19ನ್ನು CPWD, CISF ಮತ್ತು ಟಾಟಾ ಪ್ರಾಜೆಕ್ಟ್‌ಗಳ ಅಧಿಕಾರಿಗಳು

ಕಚೇರಿಗೆ ಅಧಿಕಾರಿಗಳ ಅಕ್ರಮ ಪ್ರವೇಶ : ಮಲ್ಲಿಕಾರ್ಜುನ ಖರ್ಗೆ ಆರೋಪ Read More »

ಮಾಜಿ ಕ್ರಿಕೆಟಿಗ ಸಲೀಲ್‌ ಅಂಕೋಲಾ ತಾಯಿ ನಿಗೂಢ ಸಾವು

ಫ್ಯ್ಲಾಟ್‌ನಲ್ಲಿ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ ಪುಣೆ: ಭಾರತದ ಮಾಜಿ ಕ್ರಿಕೆಟಿಗ ಸಲೀಲ್‌ ಅಂಕೋಲಾ ಅವರ ತಾಯಿ ಮಾಲಾ ಅಂಕೋಲಾ ನಿನ್ನೆ ಪುಣೆಯಲ್ಲಿರುವ ಫ್ಲ್ಯಾಟ್‌ನಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ.ಪುಣೆಯ ಡೆಕ್ಕನ್ ಜಿಮ್ಖಾನಾ ಪ್ರದೇಶದಲ್ಲಿರುವ ಪ್ರಭಾತ್ ರೋಡ್ ಕಾಂಪ್ಲೆಕ್ಸ್‌ನ ಫ್ಲ್ಯಾಟ್‌ನಲ್ಲಿ ಮಾಲಾ ಒಂಟಿಯಾಗಿ ವಾಸ ಮಾಡುತ್ತಿದ್ದರು. ಸಲೀಲ್‌ ಅಂಕೋಲಾ ಕುಟುಂಬದ ಮೂಲ ಉತ್ತರ ಕನ್ನಡದ ಅಂಕೋಲಾ. ಮುಂಬಯಿಯಲ್ಲಿ ನೆಲೆಯಾಗಿದ್ದ ಈ ಕುಟುಂಬ ಬಳಿಕ ಪುಣೆಗೆ ಶಿಫ್ಟ್‌ ಆಗಿತ್ತು. ಸಲೀಲ್‌ ಅಂಕೋಲಾ ಹುಟ್ಟಿ ಬೆಳೆದದ್ದೆಲ್ಲ ಮುಂಬಯಿಯಲ್ಲಿ.ಮನೆಗೆಲಸದಾಕೆ ಬಂದಾಗ ಮಾಲಾ ಸಾವಿಗೀಡಾಗಿರುವ

ಮಾಜಿ ಕ್ರಿಕೆಟಿಗ ಸಲೀಲ್‌ ಅಂಕೋಲಾ ತಾಯಿ ನಿಗೂಢ ಸಾವು Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ಪ್ರಾತ್ಯಕ್ಷಿಕೆ

ಪುತ್ತೂರು: ಪಕೃತಿ ವಿಕೋಪ ಸೇರಿದಂತೆ ಇತರ ಯಾವುದೇ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂದರ್ಭದಲ್ಲಿರಾಷ್ಟ್ರೀಯ ವಿಪತ್ತುರ್ವಹಣಾ ತಂಡ ಎನ್.ಡಿ.ಆರ್.ಎಫ್. ಜನರ ಜೀವ ಉಳಿಸುವ ಮಹತ್ವದ ಕಾರ್ಯ ಮಾಡುತ್ತದೆ. ಈ ಸಂದರ್ಭಗಳಲ್ಲಿ ಆಗುವ ಜೀವಹಾನಿಯನ್ನು ಕಡಿಮೆ ಮಾಡಲು ಯೋಜಿತ ರೀತಿಯಲ್ಲಿ ತುರ್ತು ಸ್ಥಿತಿಯ ಅರ್ಥದಲ್ಲಿ ವಿಪತ್ತುಗಳಿಗೆ ಪ್ರತಿಕ್ರಿಯಿಸಲು ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಯೋಜಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಟೀಮ್‌ ಕಮಾಂಡರ್‌ ಶಾಂತಿಲಾಲ್‌ ಜಾಟಿಯಾ ಹೇಳಿದರು. ಅವರು ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ಪ್ರಾತ್ಯಕ್ಷಿಕೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಪುಷ್ಪರಾಜ್ ಕೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತವಾಗಿರದೆ ಜೀವನಕ್ಕೆ ಬೇಕಾದ ಕೌಶಲ್ಯಗಳನ್ನು  ರೂಡಿಸಿಕೊಳ್ಳಬೇಕೆಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ., ವಿದ್ಯಾರ್ಥಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ Read More »

36 ನಕ್ಸಲರು ಎನ್‌ಕೌಂಟರ್‌ಗೆ ಬಲಿ

ರಾಯ್‌ಪುರ: ಛತ್ತೀಸ್‌ಗಢದ ನಾರಾಯಣಪುರ ಮತ್ತು ದಾಂತೇವಾಡ ಪೊಲೀಸ್ ಪಡೆಗಳು ಶುಕ್ರವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 36 ನಕ್ಸಲರು ಬಲಿಯಾಗಿದ್ದಾರೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯದಲ್ಲಿ ಭಾರಿ ಎನ್‌ಕೌಂಟರ್‌ ನಡೆದಿದ್ದು, ಕನಿಷ್ಠ 36 ನಕ್ಸಲರನ್ನು ಸಾಯಿಸಲಾಗಿದೆ. ಅಲ್ಲಿ ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದೆ.ನಾರಾಯಣಪುರ-ದಾಂತೇವಾಡ ಅಂತರ್‌ಜಿಲ್ಲಾ ಗಡಿಯಲ್ಲಿರುವ ಅಬುಜ್‌ಮದ್ ಅರಣ್ಯದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು

36 ನಕ್ಸಲರು ಎನ್‌ಕೌಂಟರ್‌ಗೆ ಬಲಿ Read More »

ಹರ್ಯಾಣದಲ್ಲಿ ಇಂದು ಮತದಾನ

ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ ಹೋರಾಟದ ಕಣ ಚಂಡೀಗಢ: 90 ಸದಸ್ಯ ಬಲದ ಹರ್ಯಾಣ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಶನಿವಾರ ಬೆಳಗ್ಗಿನಿಂದ ಆರಂಭವಾಗಿದ್ದು, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಬಿಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಮಂದಿ ಅಭ್ಯರ್ಥಿಗ ಭವಿಷ್ಯ ನಿರ್ಧಾರವಾಗಲಿದೆ.ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದು, ದಶಕದ ನಂತರ ಕಾಂಗ್ರೆಸ್ ಪುನರಾಗಮನದ ತವಕಲ್ಲಿದೆ. ಅ.8ರಂದು ಮತ ಎಣಿಕೆ ನಡೆಯಲಿದೆ.8,821 ಶತಾಯುಷಿಗಳು ಸೇರಿ 2,03,54,350 ಮತದಾರರಿದ್ದಾರೆ.

ಹರ್ಯಾಣದಲ್ಲಿ ಇಂದು ಮತದಾನ Read More »

ಕನ್ನಡ ಚಿತ್ರರಂಗ ಮರೆಯಬಾರದ ಹೆಸರು ವಿಜಯ ಭಾಸ್ಕರ್

2024 ಆ ಸಂಗೀತ ನಿರ್ದೇಶಕನ ಜನ್ಮ ಶತಮಾನದ ವರ್ಷ ಅವರು ಬದುಕಿದ್ದರೆ ಈ ವರ್ಷ ಅವರಿಗೆ ನೂರು ತುಂಬುತ್ತಿತ್ತು. ಕನ್ನಡ ಚಿತ್ರರಂಗದಲ್ಲಿ ಅತಿಹೆಚ್ಚು ಮಾಧುರ್ಯಪೂರ್ಣ ಹಾಡುಗಳನ್ನು ಕೊಟ್ಟ ಕೀರ್ತಿ ಅವರದ್ದು. ಹಾಡುಗಳ ಮೂಲಕ ಅವರು ಇಂದಿಗೂ ನಮ್ಮ ನಡುವೆ ಜೀವಂತರಾಗಿದ್ದಾರೆ ಎನ್ನಬಹುದು. ಗಟ್ಟಿಯಾದ ಶಾಸ್ತ್ರೀಯ ಚೌಕಟ್ಟು 1924ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಅವರು ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದವರು. ಆದರೆ ಬಾಲ್ಯದಿಂದಲೂ ಅವರ ಆಸಕ್ತಿ ಸಂಗೀತದ ಕಡೆಗೆ ಇತ್ತು. ಗೋವಿಂದ್ ಭಾವೆ ಎಂಬ ಗುರುವಿನಿಂದ ಅವರು ಹಿಂದೂಸ್ತಾನಿ ಸಂಗೀತದ ಶಿಕ್ಷಣ

ಕನ್ನಡ ಚಿತ್ರರಂಗ ಮರೆಯಬಾರದ ಹೆಸರು ವಿಜಯ ಭಾಸ್ಕರ್ Read More »

‘ಮೈ ಡ್ರೆಸ್ ಕೋಡ್’ ರೆಡಿಮೇಡ್ ಬಟ್ಟೆ ಮಳಿಗೆಯಲ್ಲಿ ದಸರಾ ಹಬ್ಬದ ಪ್ರಯುಕ್ತ ರಿಯಾಯಿತಿ ಮಾರಾಟ

ಪುತ್ತೂರು: ನಗರದ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ‘ಮೈ ಡ್ರೆಸ್ ಕೋಡ್‍’ ನಲ್ಲಿ ದಸರಾ ಹಬ್ಬದ ಪ್ರಯುಕ್ತ ಭಾರೀ ರಿಯಾಯಿತಿ ದರದ ಮಾರಾಟ ವ್ಯವಸ್ಥೆ ಮಾಡಲಾಗಿದೆ. ಪುರುಷರ ಬ್ರ್ಯಾಂಡೆಡ್ ಬಟ್ಟೆಗಳು ಶೇ.10 ರಿಂದ 20 ರ ತನಕ ರಿಯಾಯಿತಿ ಇದೆ. ಅಲ್ಲದೆ ಎಲ್ಲಾ ತರಹದ ಡ್ರೆಸ್ ಕೊಡಿಂಗ್ ಮಾಡಿ ಕೊಡುವ ಮಳಿಗೆ ಮೈ ಡ್ರೆಸ್ ಕೊಡ್ ನ ವಿಶೇಷತೆಯಾಗಿದೆ. ಯಾವುದೇ ಯುನಿಫಾರ್ಮ್ ಇದ್ದರು ಮಾಡಿ ಕೊಡಲಾಗುವುದು. ರಾಮ್ ರಮೇಶ್ ಪುತ್ತೂರು ಹೆಚ್ಚಿನ ಮಾಹಿತಿಗಾಗಿ 9535247400 6363166808

‘ಮೈ ಡ್ರೆಸ್ ಕೋಡ್’ ರೆಡಿಮೇಡ್ ಬಟ್ಟೆ ಮಳಿಗೆಯಲ್ಲಿ ದಸರಾ ಹಬ್ಬದ ಪ್ರಯುಕ್ತ ರಿಯಾಯಿತಿ ಮಾರಾಟ Read More »

error: Content is protected !!
Scroll to Top