ಅಕ್ಷಯ ಕಾಲೇಜಿನಲ್ಲಿ ಅಟೋ ಡೆಸ್ಕ್‍ -3ಡಿಎಸ್‍ ಮ್ಯಾಕ್ಸ್ & 3ಡಿ ರೆಂಡರಿಂಗ್ ಕಾರ್ಯಾಗಾರದ ಪ್ರಮಾಣ ಪತ್ರ ವಿತರಣೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್” ಇಂಟಿರಿಯರ್ ಡಿಸೈನ್ ಸಂಘಟನೆ ಹಾಗೂ “ಭಾರತ್ ಅಕಾಡಮಿ ಆಫ್ ಲಿಬರಲ್ ಎಜುಕೇಷನ್ ಜಂಟಿಯಾಗಿ ಆರಂಭಿಸಿದ ಅಟೋ ಡೆಸ್ಕ್‍ -3ಡಿಎಸ್‍ ಮ್ಯಾಕ್ಸ್ & 3ಡಿ ರೆಂಡರಿಂಗ್ ಎಂಬ ವಿಷಯದಲ್ಲಿ  ನಡೆದ ಕಾರ್ಯಾಗಾರದ ಭಾಗವಾಗಿ ನಡೆದ ಸಮಾರೋಪ ಸಮಾರಂಭ ಕಾಲೇಜಿನ  ಸಭಾಂಗಣದಲ್ಲಿ ನಡೆಯಿತು.  ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಮಾತನಾಡಿ, ಕಾರ್ಯಾಗಾರಗಳು  ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡುವುದರ ಮೂಲಕ ವಿಷಯಗಳನ್ನು  […]

ಅಕ್ಷಯ ಕಾಲೇಜಿನಲ್ಲಿ ಅಟೋ ಡೆಸ್ಕ್‍ -3ಡಿಎಸ್‍ ಮ್ಯಾಕ್ಸ್ & 3ಡಿ ರೆಂಡರಿಂಗ್ ಕಾರ್ಯಾಗಾರದ ಪ್ರಮಾಣ ಪತ್ರ ವಿತರಣೆ Read More »

ಯುವ ಪ್ರೇರಣಾ ಕ್ರೀಡಾ ಮತ್ತು ಕಲಾ ಸಂಘದ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯ

ಪುತ್ತೂರು : ಯುವ ಪ್ರೇರಣಾ ಕ್ರೀಡಾ ಮತ್ತು ಕಲಾ ಸಂಘ ಆಶ್ರಯದಲ್ಲಿ ಕ್ಯಾಂಪ್ಕೋ ಎಂಪ್ಲಾಯೀಸ್ ಯೂನಿಯನ್ ಮತ್ತು ಸಿಸಿಎಫ್ ರಿಕ್ರಿಯೇಷನ್ ಸೆಂಟರ್ ಇದರ ಸಹಭಾಗಿತ್ವ ದೊಂದಿಗೆ ಅ.2 ರಂದು ಸ್ವಚ್ಛ ಭಾರತ್ ಕಾರ್ಯಕ್ರಮ ನಡೆಯಿತು. ದರ್ಬೆ ಸರ್ಕಲ್ ನಿಂದ ಕ್ಯಾಂಪ್ಕೋ ನೌಕರರ ವಸತಿ ಸಮ್ಮುಚ್ಚಯ ಮರೀಲು ತನಕ ರಸ್ತೆಯ ಉದ್ದಕ್ಕೂ ಕಸ ಪ್ಲಾಸ್ಟಿಕ್ ಸಂಗ್ರಹಿಸುತ್ತಾ ಜಾಥವು ಸಾಗಿತು. ಮುಖ್ಯ ಅತಿಥಿಯಾಗಿ ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಮರೀಲ್, ಸಿಸಿಎಫ್ ಎಂಪ್ಲಾಯೀಸ್ ರಿಕ್ರಿಯೇಷನ್ ಸೆಂಟರ್ ಅಧ್ಯಕ್ಷ  ಪ್ರಶಾಂತ್ ಡಿ.ಎಸ್, ಕ್ಯಾಂಪ್ಕೋ

ಯುವ ಪ್ರೇರಣಾ ಕ್ರೀಡಾ ಮತ್ತು ಕಲಾ ಸಂಘದ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯ Read More »

ಚಿತ್ತದ ಚಿತ್ತಾರಕ್ಕೆ ಬಣ್ಣಧಾರೆ | ಸೃಜಶೀಲ ಕಲಿಕೆಗೆ ವೇದಿಕೆಯಾಯಿತು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಪುತ್ತೂರು: ಪಿಎಂಶ್ರೀ ಶಾಲೆ ವೀರಮಂಗಲದಲ್ಲಿ ದೇಸಿ ಸೊಗಡಿನಲ್ಲಿ ಕಲಾತ್ಮಕ ಕಾರ್ಯಾಗಾರ ಪರೀಕ್ಷೆ ಮುಗಿದಾಕ್ಷಣ ಮಕ್ಕಳೆಲ್ಲರು ಹಗ್ಗ ಬಿಟ್ಟ ಕರುವಿನಂತೆ ಎಲ್ಲೆಂದರಲ್ಲಿ ಓಡುತ್ತಾ ಚೆಲುವಿನ ನಗೆ ಬೀರುತ್ತಾ , ಕಾಲ ಕಳೆಯುತ್ತಾರೆ. ಮೊಬೈಲ್‌ ,ಟಿ ವಿ ಎಂದು ಸಮಯ ವ್ಯರ್ಥ ಮಾಡುವ ಮಕ್ಕಳೂ ಇರುತ್ತಾರೆ. ಅವರ ಸುಂದರ ಯೋಚನೆಗಳಿಗೆ ಸೃಜನಶೀಲ ವೇದಿಕೆ ಸಿಕ್ಕಾಗ ಭಾವ  ಚಿತ್ರಕ್ಕೆ, ಹಾಡಿಗೆ, ಕುಣಿತಕ್ಕೆ ತಿರುಗಿ, ಮನಸ್ಸು ಹೊಸತನವನ್ನು ಒಪ್ಪಿಕೊಳ್ಳುತ್ತದೆ. ಅದು ಹವ್ಯಾಸಕ್ಕೆ ವೇದಿಕೆಯಾಗುತ್ತದೆ. ಕೆಟ್ಟ ಯೋಚನೆಗಳಿಗೆ ಬ್ರೇಕ್‌ ಹಾಕುತ್ತದೆ. ಇಂತಹ ಸೃಜನಶೀಲ ಕಲಿಕೆಗೆ

ಚಿತ್ತದ ಚಿತ್ತಾರಕ್ಕೆ ಬಣ್ಣಧಾರೆ | ಸೃಜಶೀಲ ಕಲಿಕೆಗೆ ವೇದಿಕೆಯಾಯಿತು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ Read More »

ಉಡುಪಿಗೂ ಬಂತು ಚೀನದ ಬೆಳ್ಳುಳ್ಳಿ : ಎಪಿಎಂಸಿಯಿಂದ 12 ಟನ್‌ ವಶ

ವಿಪರೀತ ಬೆಲೆ ಏರಿಕೆ ಪರಿಣಾಮ ಕಳ್ಳದಾರಿಯ ಮೂಲಕ ಬರುತ್ತಿದೆ ಚೀನದ ಬೆಳ್ಳುಳ್ಳಿ ಉಡುಪಿ: ನಿಷೇಧಿತ ಚೀನ ಬೆಳ್ಳುಳ್ಳಿ ಉಡುಪಿ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ಗುಣಮಟ್ಟದ ಶಂಕೆ ಹಿನ್ನೆಲೆಯಲ್ಲಿ 12 ಟನ್ ಬೆಳ್ಳುಳ್ಳಿ ವಶಪಡಿಸಿಕೊಂಡಿದ್ದಾರೆ.ನಗರಸಭೆ ಕಮಿಷನರ್ ರಾಯಪ್ಪ ನೇತೃತ್ವದ ತಂಡ ಮತ್ತು ಎಪಿಎಂಸಿ ಅಧಿಕಾರಿಗಳು ದಾಳಿ ನಡೆಸಿ ಚೀನ ಬೆಳ್ಳುಳ್ಳಿ ದಾಸ್ತಾನು ಪರಿಶೀಲಿಸಿದರು. ಚೀನ ಬೆಳ್ಳುಳ್ಳಿಯಲ್ಲಿ ಅತಿಯಾದ ಕೀಟನಾಶಕ ಅಂಶ ಇರುವುದರಿಂದ ಭಾರತ ಸರ್ಕಾರ

ಉಡುಪಿಗೂ ಬಂತು ಚೀನದ ಬೆಳ್ಳುಳ್ಳಿ : ಎಪಿಎಂಸಿಯಿಂದ 12 ಟನ್‌ ವಶ Read More »

ವಿದೇಶಿ ನೆರವಿನೊಂದಿಗೆ ನಡೆಯುತ್ತಿದೆ ಲವ್‌ ಜಿಹಾದ್‌ : ನ್ಯಾಯಾಲಯವೇ ಹೇಳಿದ ಸತ್ಯ

ದೇಶದ ಜನಸಂಖ್ಯೆಯ ಸ್ವರೂಪ ಬದಲಾಯಿಸುವ ಷಡ್ಯಂತ್ರ ಎಂದ ನ್ಯಾಯಾಧೀಶರು ಲಖನೌ: ಭಾರತದಲ್ಲಿ ಲವ್‌ ಜಿಹಾದ್‌ ನಡೆಯುತ್ತಿದೆ ಮತ್ತು ಇದಕ್ಕೆ ವಿದೇಶಗಳಿಂದ ಹಣಕಾಸಿನ ನೆರವು ಸಿಗುತ್ತಿದೆ ಎಂದು ನ್ಯಾಯಾಲಯವೇ ಹೇಳಿದೆ. ಉತ್ತರ ಪ್ರದೇಶದ ಬರೇಲಿಯ ನ್ಯಾಯಾಲಯ ಬಲವಂತದ ಮದುವೆ ಮತ್ತು ಮತಾಂತರದ ಪ್ರಕರಣವೊಂದರ ತೀರ್ಪು ನೀಡುವಾಗ ಭಾರತದಲ್ಲಿ ಲವ್‌ ಜಿಹಾದ್‌ ನಡೆಯುತ್ತಿರುವುದು ನಿಜ ಮತ್ತು ದೇಶದ ಜನಸಂಖ್ಯೆಯ ಸ್ವರೂಪವನ್ನು ಬದಲಾಯಿಸುವ ಉದ್ದೇಶ ಇದರ ಹಿಂದೆ ಇರುವುದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿಬೇಕೆಂದು ಹೇಳಿ ಪ್ರಕರಣದ ಆರೋಪಿಗೆ ಆಜೀವ ಕಾರಾಗೃಹ ವಾಸದ

ವಿದೇಶಿ ನೆರವಿನೊಂದಿಗೆ ನಡೆಯುತ್ತಿದೆ ಲವ್‌ ಜಿಹಾದ್‌ : ನ್ಯಾಯಾಲಯವೇ ಹೇಳಿದ ಸತ್ಯ Read More »

ಮಹಾತ್ಮರೆಲ್ಲ ಬದುಕಿರುವಾಗಲೇ ಮತ್ತೊಮ್ಮೆ ಹುಟ್ಟಿ ಬಂದಿದ್ದರು!

ಬದುಕಿನಲ್ಲಿ ಬಂದ ಆ ಟರ್ನಿಂಗ್ ಪಾಯಿಂಟ್‌ ಅವರ ಯಶಸ್ಸಿನ ಲಾಂಚಿಂಗ್ ಪ್ಯಾಡ್ ರಾಷ್ಟ್ರಪಿತ ಮಹಾತ್ಮ ಗಾಂಧಿ ಅಕ್ಟೋಬರ್ 2, 1869ರಂದು ಹುಟ್ಟಿರಬಹುದು. ಅದು ಅವರ ಜೀವಶಾಸ್ತ್ರೀಯವಾದ ಹುಟ್ಟು. ಆದರೆ ನಿಜವಾಗಿ ಗಾಂಧೀಜಿ ಹುಟ್ಟಿದ್ದು 1893ರ ಜೂನ್ 7ರಂದು! ನಿಮಗೆ ಆಶ್ಚರ್ಯ ಆಯ್ತಾ? ಹೀಗೆ ಸ್ವಲ್ಪ ಯೋಚಿಸಿ. ನಿಜವಾದ ಗಾಂಧಿ ಹುಟ್ಟಿದ್ದು ಅದೇ ದಿನ. ಅಂದು ದಕ್ಷಿಣ ಆಫ್ರಿಕದ ಪ್ರಿಟೋರಿಯಾ ರೈಲ್ವೆ ಸ್ಟೇಷನ್‌ನಲ್ಲಿ ಟಿಕೆಟ್ ಪಡೆದು ಪ್ರಥಮ ದರ್ಜೆ ಟ್ರೈನ್ ಬೋಗಿಯಲ್ಲಿ ಕುಳಿತಿದ್ದ ಗಾಂಧಿಯನ್ನು ಒಬ್ಬ ರೈಲ್ವೆ ಟಿಕೆಟ್

ಮಹಾತ್ಮರೆಲ್ಲ ಬದುಕಿರುವಾಗಲೇ ಮತ್ತೊಮ್ಮೆ ಹುಟ್ಟಿ ಬಂದಿದ್ದರು! Read More »

ಪಾಲ್ತಾಡಿಯಲ್ಲಿ ಪರಿಸರ ಸ್ವಚ್ಛತಾ ಹಾಗೂ ಗಿಡ ನೆಡುವ ಕಾರ್ಯಕ್ರಮ

ಸವಣೂರು : ಭಾ.ಜ.ಪಾ. ಸುಳ್ಯ ಮಂಡಲ, ಎಸ್.ಟಿ.ಮೋರ್ಚಾ ಹಾಗೂ ಪಾಲ್ತಾಡಿ ಬೂತ್ 70 ರ ವತಿಯಿಂದ ಪಾಲ್ತಾಡಿ ಶಕ್ತಿ ಕೇಂದ್ರದ ಸಹಭಾಗಿತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಸಪ್ತಾಹದ ಹಾಗೂ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಪರಿಸರ ಸ್ವಚ್ಛತಾ, ಗಿಡ ನೆಡುವ ಕಾರ್ಯಕ್ರಮ ಪಾಲ್ತಾಡಿ ಗ್ರಾಮದ ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಅ.2ರಂದು ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ದಿನೇಶ್ ಮೆದು, ಸುಳ್ಯ ಮಂಡಲ

ಪಾಲ್ತಾಡಿಯಲ್ಲಿ ಪರಿಸರ ಸ್ವಚ್ಛತಾ ಹಾಗೂ ಗಿಡ ನೆಡುವ ಕಾರ್ಯಕ್ರಮ Read More »

ಗಾಂಧೀಜಿಯವರ ಆಚಾರ-ವಿಚಾರ, ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿ : ಜುಬಿನ್ ಮೊಹಪಾತ್ರ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗಾಂಧಿ ಜಯಂತಿ

ಪುತ್ತೂರು: ಗಾಂಧೀಜಿಯವರ ಜಯಂತಿ ಆಚರಿಸಿ, ಮಾಲಾರ್ಪಣೆ ಮಾಡಿ, ಅವರ ಬಗ್ಗೆ ಮಾತನಾಡಿದರೆ ಮಾತ್ರಕ್ಕೆ ಹೆಚ್ಚು ಮಹತ್ವವಲ್ಲ. ಅವರ ಆಚಾರ-ವಿಚಾರ, ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು  ಸಮಾಜಕ್ಕಾಗಿ, ದೇಶಕ್ಕಾಗಿ ಕೆಲಸ ಮಾಡಿದಾಗ ಗಾಂಧಿ ಜಯಂತಿಗೆ ಆಚರಣೆಗೆ ಅರ್ಥ ಬರುತ್ತದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಗಾಂಧೀಕಟ್ಟೆ ಸಮಿತಿ ಹಾಗೂ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಅ.೨ರಂದು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯಲ್ಲಿ ನಡೆದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀ ಪ್ರತಿಮೆಗೆ ಹಾರಾರ್ಪಣೆ ಮಾಡಿ

ಗಾಂಧೀಜಿಯವರ ಆಚಾರ-ವಿಚಾರ, ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿ : ಜುಬಿನ್ ಮೊಹಪಾತ್ರ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗಾಂಧಿ ಜಯಂತಿ Read More »

ಬಿಜೆಪಿ ಸವಣೂರು ಶಕ್ತಿಕೇಂದ್ರ-ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದಿಂದ ಸ್ವಚ್ಛತಾ ಕಾರ್ಯಕ್ರಮ

ಸವಣೂರು: ಬಿಜೆಪಿ ಸವಣೂರು ಶಕ್ತಿ ಕೇಂದ್ರ, ಸುಳ್ಯ ಮಂಡಲ ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಸೇವಾಪಾಕ್ಷಿಕ ಹಾಗೂ ಮೋದಿ ಜನ್ಮದಿನ  ಮತ್ತು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಸವಣೂರಿನ ಕನಡಕುಮೇರುನಲ್ಲಿ ನಡೆಯಿತು. ಶಕ್ತಿ ಕೇಂದ್ರದ ಕಾರ್ಯಕರ್ತರು ಸ್ಥಳೀಯ ಗಿಡ ಗಂಟಿಗಳನ್ನು ತೆರುವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು. ಈ ಸಂದರ್ಭಲ್ಲಿ ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಸುಳ್ಯ ಮಂಡಲ ಸದಸ್ಯ ತಾರಾನಾಥ ಕಾಯರ್ಗ, ಸುಳ್ಯ ಮಂಡಲ ಎಸ್. ಟಿ. ಮೋರ್ಚಾ ಅಧ್ಯಕ್ಷ

ಬಿಜೆಪಿ ಸವಣೂರು ಶಕ್ತಿಕೇಂದ್ರ-ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದಿಂದ ಸ್ವಚ್ಛತಾ ಕಾರ್ಯಕ್ರಮ Read More »

ಗಾಂಧಿಜಯಂತಿ : ಕೆದಂಬಾಡಿ  ಬಿಜೆಪಿ ಶಕ್ತಿ ಕೇಂದ್ರದ ಬೂತ್ 186 ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಕೆದಂಬಾಡಿ: ನರೇದ್ರ ಮೋದಿಯವರ ಜನ್ಮದಿನದ ಕಾರ್ಯಕ್ರಮದ ಭಾಗವಾಗಿ ನಡೆದ ಸೇವಾ ಹಿ ಸಪ್ತಾಹ ಕಾರ್ಯಕ್ರಮದ ಭಾಗವಾಗಿ ಗಾಂಧಿ ಜಯಂತಿ ಅಂಗವಾಗಿ ಕೆದಂಬಾಡಿ  ಬಿಜೆಪಿ ಶಕ್ತಿ ಕೇಂದ್ರದ ಬೂತ್ 186 ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು. ಇದ್ಪಾಡಿ ಶಿರಾಡಿ ಗ್ರಾಮ ದೈವಸ್ಥಾನದ ವಠಾರವನ್ನು ಸ್ವಚ್ಛ ಮಾಡುವುದರ ಮೂಲಕ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಧಾಕರ್ ರೈ ಮುಂಡಾಲ, ಬೂತ್ ಅಧ್ಯಕ್ಷ ನೇಮಿರಾಜ್ ರೈ ಕುರಿಕ್ಕಾರ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ರತನ್ ರೈ,

ಗಾಂಧಿಜಯಂತಿ : ಕೆದಂಬಾಡಿ  ಬಿಜೆಪಿ ಶಕ್ತಿ ಕೇಂದ್ರದ ಬೂತ್ 186 ವತಿಯಿಂದ ಸ್ವಚ್ಛತಾ ಕಾರ್ಯಕ್ರಮ Read More »

error: Content is protected !!
Scroll to Top