ಕುಮಾರಸ್ವಾಮಿಯನ್ನು ಹಂದಿಗೆ ಹೋಲಿಸಿದ ಲೋಕಾಯುಕ್ತ ಎಡಿಜಿಪಿ ವಿರುದ್ಧ ಆಕ್ರೋಶ
ಹಗರಣದ ತನಿಖಾಧಿಕಾರಿಯೇ ಕಡುಭ್ರಷ್ಟ ಎಂದ ಬಿಜೆಪಿ- ಜೆಡಿಎಸ್ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲಿರುವ ಮುಡಾ ಅಕ್ರಮದ ಆರೋಪ ಈಗ ಈ ಹಗರಣವನ್ನು ತನಿಖೆ ಮಾಡುವ ಲೋಕಾಯುಕ್ತದ ಮೇಲೂ ತಿರುಗಿರುವುದು ವಿಪರ್ಯಾಸ. ಲೋಕಾಯುಕ್ತ ಎಸ್ಐಟಿ ಎಡಿಜಿಪಿ, ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರನ್ನು ಹಂದಿಗೆ ಹೋಲಿಕೆ ಮಾಡಿ ಹೇಳಿಕೆ ನೀಡಿರುವುದು ಜೆಡಿಎಸ್ ಮತ್ತು ಬಿಜೆಪಿ ನಾಯಕರನ್ನು ಕೆರಳಿಸಿದ್ದು, ಈ ಅಧಿಕಾರಿಯ ವಿರುದ್ಧವೇ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ.ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ […]
ಕುಮಾರಸ್ವಾಮಿಯನ್ನು ಹಂದಿಗೆ ಹೋಲಿಸಿದ ಲೋಕಾಯುಕ್ತ ಎಡಿಜಿಪಿ ವಿರುದ್ಧ ಆಕ್ರೋಶ Read More »










