ಎನ್ ಎಸ್ ಎಸ್ ನಿಂದ ಬದುಕು ಸದೃಢ : ಡಾ. ರಾಧಾಕೃಷ್ಣ ಗೌಡ | ಸಂತ ಫಿಲೋಮಿನಾ ಕಾಲೇಜಿನ ಎನ್‍ ಎಸ್‍ ಎಸ್‍ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ಬದುಕನ್ನು ಸದೃಢವಾಗಿ ರೂಪಿಸಿಕೊಳ್ಳುವಲ್ಲಿ ಎನ್ಎಸ್ಎಸ್ ನ ಪಾತ್ರ ಸ್ಮರಣಿಯವಾದುದು. ಹಲವಾರು ಮಂದಿ ಹಲವು ರೀತಿಯಲ್ಲಿ ಬದುಕನ್ನು ವ್ಯಾಖ್ಯಾನಿಸಿದರೆ ಎನ್ ಎಸ್ ಎಸ್ ಸ್ವಯಂ ಸೇವಕರು ಸೇವೆಯೇ ಬದುಕು ಎಂದು ವ್ಯಾಖ್ಯಾನಿಸುತ್ತಾರೆ ಎಂದು ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ  ಹೇಳಿದರು. ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ  ಮಂಗಳವಾರ ನಡೆದ ಎನ್ ಎಸ್ ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ಎನ್ಎಸ್ಎಸ್ ದಿನಾಚರಣೆಯ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ […]

ಎನ್ ಎಸ್ ಎಸ್ ನಿಂದ ಬದುಕು ಸದೃಢ : ಡಾ. ರಾಧಾಕೃಷ್ಣ ಗೌಡ | ಸಂತ ಫಿಲೋಮಿನಾ ಕಾಲೇಜಿನ ಎನ್‍ ಎಸ್‍ ಎಸ್‍ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ Read More »

3 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಗಲ್ಲು

ಬೆಳಗಾವಿ : ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಈ ತೀರ್ಪು ನೀಡಿದೆ. 2017ರಲ್ಲಿ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ(32) ಎಂಬ ಐುವಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ.ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸಿ ಆರೋಪಿ ಉದ್ದಪ್ಪ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಮಗುವಿನ ಕಣ್ಣು

3 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಗಲ್ಲು Read More »

ಆತ್ಮಚರಿತ್ರೆಯ ಪುಸ್ತಕಗಳು – ಬದುಕಿಗೆ ದಾರಿದೀಪಗಳು

ವಿಕಸನದ ಕುತೂಹಲಿಗಳಿಗೆ ಇವು ಪ್ರೇರಣೆಯ ಹಣತೆಗಳು ಬಾಲ್ಯದಿಂದಲೂ ಪುಸ್ತಕಗಳನ್ನು ಓದುತ್ತಾ ಬಂದ ನನಗೆ ಅತಿ ಆಪ್ತವಾಗುವ ಪುಸ್ತಕಗಳು ಅಂದರೆ ಆತ್ಮಚರಿತ್ರೆಯ ಪುಸ್ತಕಗಳು (Autobiographies).ಪ್ರತಿಯೊಬ್ಬನ ಬದುಕಿನಿಂದ ನಾವು ಸಾಕಷ್ಟು ಪಾಠಗಳನ್ನು ಕಲಿಯಬಹುದು ಎಂಬ ನಂಬಿಕೆ ಒಂದೆಡೆ ಆದರೆ, ಅವರು ಬದುಕಿ ತೋರಿದ ಮೌಲ್ಯಗಳು ನಮಗೂ ಅನುಕರಣೀಯ ಎಂಬ ಭರವಸೆ ಇನ್ನೊಂದೆಡೆ. ಬೇರೆಯವರ ತಪ್ಪುಗಳಿಂದ ಅಥವಾ ಸೋಲುಗಳಿಂದ ಕೂಡ ನಾವು ಬೇಕಾದಷ್ಟು ಕಲಿಯಬಹುದು.ಎಲ್ಲ ಭಾಷೆಯ ಸಾಹಿತ್ಯಗಳಲ್ಲಿ ಆತ್ಮಚರಿತ್ರೆಯ ಪುಸ್ತಕಗಳ ಸಿಂಹಪಾಲು ಇದೆ. ಆಟೋಬಯೋಗ್ರಾಫಿಗಳನ್ನು ಏಕೆ ಓದಬೇಕು? ಸಾಮಾನ್ಯವಾಗಿ ಯಾವುದೇ ಲೆಜೆಂಡ್

ಆತ್ಮಚರಿತ್ರೆಯ ಪುಸ್ತಕಗಳು – ಬದುಕಿಗೆ ದಾರಿದೀಪಗಳು Read More »

ಮುಡಾ ಹಗರಣ : ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು ಲೋಕಾಯುಕ್ತದಲ್ಲಿ ಕೇಸ್‌; ಪತ್ನಿ ಪಾರ್ವತಿ ಎ2 ಆರೋಪಿ ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಸಲಿ ಸಂಕಷ್ಟದ ಸರಮಾಲೆ ಈಗ ಆರಂಭವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.ಜನಪ್ರತಿನಿಧಿಗಳ ವಿಶೇಷ ಕೋರ್ಟ್​

ಮುಡಾ ಹಗರಣ : ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲು Read More »

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಎಂ.ಎ. ಕಲಿಕಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆ

ಪುತ್ತೂರು, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಾನಿಗಳ ಸಹಕಾರದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಇಚ್ಛಿಸುವ  ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ವ್ಯವಸ್ಥೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪ್ರತಿಷ್ಠಿತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ನೀಡಲಾಗುವುದು. ಕಳೆದ 11 ವರ್ಷಗಳಿಂದ ಕನ್ನಡ ಎಂ.ಎ ಯಲ್ಲಿ ನೂರುಶೇಕಡಾ ಫಲಿತಾಂಶವನ್ನು ಪಡೆದಿರುವುದು ಮಾತ್ರವಲ್ಲದೇ 2019 -20ನೇ ಸಾಲಿನಲ್ಲಿ ಹಾಗೂ 2022 -23ನೇ ಸಾಲಿನಲ್ಲಿ ಕನ್ನಡ ಎಂ ಎ ಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ರಾಂಕ್ ಅನ್ನು  ಪಡೆದ

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಎಂ.ಎ. ಕಲಿಕಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆ Read More »

ಬಿಜೆಪಿ ನಗರ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಯುವ ವಕೀಲ ಪ್ರಜ್ವಲ್ ಆಯ್ಕೆ

ಪುತ್ತೂರು: ಬಿಜೆಪಿ ನಗರ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಯುವ ವಕೀಲ ಪ್ರಜ್ವಲ್ ಆಯ್ಕೆಯಾಗಿದ್ದಾರೆ. ವಿವಿಧ ಸಂಘಟನೆ ಯಲ್ಲಿ ಜವಾಬ್ದಾರಿ ನಿರ್ವಹಿಸಿ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ ಪುತ್ತೂರು ನಗರ ಮಂಡಲದ ಯುವಮೋರ್ಚಾಕ್ಕೆ ಆಯ್ಕೆಯಾಗಿದ್ದಾರೆ. ಪ್ರಜ್ವಲ್ ಪ್ರಸ್ತುತ ಇಂಟರ್ ನ್ಯಾಷನಲ್ ಲಾ ವಿಷಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಎಲ್.ಎಲ್.ಎಮ್ ಮಾಡುತ್ತಿದ್ದು, ಇದೀಗ ಪುತ್ತೂರಿನ ರಾಜಕೀಯ ಭವಿಷ್ಯದಲ್ಲಿ ಗುರುತಿಸಿಕೊಳ್ಳಲು ಸಿದ್ದರಾಗಿದ್ದಾರೆ.

ಬಿಜೆಪಿ ನಗರ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಯುವ ವಕೀಲ ಪ್ರಜ್ವಲ್ ಆಯ್ಕೆ Read More »

ಅಕ್ಷಯ ಕಾಲೇಜಿನಲ್ಲಿ  ‘ಬೈಟ್ ಬ್ಲಿಜ್ ಕ್ಲಬ್’ ನ ಉದ್ಘಾಟನೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಸಿ.ಎ. ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಮಾಹಿತಿ ತಂತ್ರಜ್ಞಾನ ಸಂಘ ದ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಬೆಂಗಳೂರು ಜ್ಯೋತಿ ಇನ್‍ ಸ್ಟಿಟ್ಯೂಟ್ ಆಫ್‍ ಟೆಕ್ನಾಲಜಿ ಕಂಪ್ಯೂಟರ್ ಮತ್ತು ಇಂಜಿನಿಯರಿಂಗ್‍ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಎ.ಎನ್. ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ನೂತನ ಲಾಂಛನ ಅನಾವರಣಗೊಳಿಸಿ ಮಾತನಾಡಿ, ನಮ್ಮ ದೇಶದ ಯಶಸ್ವಿ ಸಾಧಕರ ಜೀವನ ರಹಸ್ಯವನ್ನು ನಾವು

ಅಕ್ಷಯ ಕಾಲೇಜಿನಲ್ಲಿ  ‘ಬೈಟ್ ಬ್ಲಿಜ್ ಕ್ಲಬ್’ ನ ಉದ್ಘಾಟನೆ Read More »

ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛಕ್ಕೆ ಪದಾಧಿಕಾರಿಗಳ ನಿಯುಕ್ತಿ

ಪುತ್ತೂರು: ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ನಗರ ಮಂಡಲ ಬಿಜೆಪಿ ಯುವಮೋರ್ಛ ಅಧ್ಯಕ್ಷ ನಿತೇಶ್ ಕಲ್ಲೇಗ ರವರು ನಿಯುಕ್ತಿಗೊಳಿಸಿರುತ್ತಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠoದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಕಲ್ಲಿಮಾರು, ಪ್ರಶಿಕ್ಷಣ ಪ್ರಕೋಷ್ಟ ಜಿಲ್ಲಾ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ , ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ವಿರೂಪಾಕ್ಷ ಭಟ್, ನಗರ ಮಂಡಲ ಉಪಾಧ್ಯಕ್ಷ ಹಾಗೂ ನಗರ ಮಂಡಲ ಯುವಮೋರ್ಛ ಪ್ರಭಾರಿ ಸಂತೋಷ್ ರೈ ಕೈಕಾರ,

ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛಕ್ಕೆ ಪದಾಧಿಕಾರಿಗಳ ನಿಯುಕ್ತಿ Read More »

ಕಸ್ತೂರಿ ರಂಗನ್‌ ವರದಿ ಆತಂಕ ಸದ್ಯ ದೂರ

ವರದಿ ಜಾರಿಗೊಳಿಸದಿರಲು ಸಂಪುಟ ಸಭೆ ತೀರ್ಮಾನ ಬೆಂಗಳೂರು : ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ವಾಸವಾಗಿರುವ ಜನರ ಆತಂಕಕ್ಕೆ ಕಾರಣವಾಗಿದ್ದ ಕಸ್ತೂರಿ ರಂಗನ್‌ ವರದಿಯನ್ನು ಜಾರಿಗೊಳಿಸದಿರಲು ಸರಕಾರ ನಿರ್ಧರಿಸಿದೆ. ಈ ಮಳೆಗಾಲದಲ್ಲಿ ಹಲವೆಡೆ ಭುಕುಸಿತ ಸಂಭವಿಸಿ ಅಪಾರ ಹಾನಿ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟ ಪ್ರದೇಶ ಸಂರಕ್ಷಿಸುವ ಸಲುವಾಗಿ ಕಸ್ತೂರಿ ರಂಗನ್‌ ವರದಿ ಕಟ್ಟುನಿಟ್ಟಾಗಿ ಜಾರಿಯಾಗಬೇಕೆಂಬ ಕೂಗು ಒಂದೆಡೆಯಿಂದ ಕೇಳಿಬಂದಿತ್ತು. ಅದರಲ್ಲೂ ವಯನಾಡಿನ ಭೀಕರ ಭೂಕುಸಿತ ದುರಂತ ಬಳಿಕ ಪಶ್ಚಿಮ ಘಟ್ಟದ ಸುರಕ್ಷತೆ ಕುರಿತು ವ್ಯಾಪಕ ಕಳವಳ

ಕಸ್ತೂರಿ ರಂಗನ್‌ ವರದಿ ಆತಂಕ ಸದ್ಯ ದೂರ Read More »

ವಿವೇಕಾನಂದ ಕಾಲೇಜಿನಲ್ಲಿ ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್ ಸಾಕ್ಷ್ಯಚಿತ್ರ ಪ್ರದರ್ಶನ, ಸಂವಾದ ಕಾರ್ಯಕ್ರಮ

ಪುತ್ತೂರು: ಉತ್ತರಕರ್ನಾಟಕದ ೧೪ ಜಿಲ್ಲೆಗಳಲ್ಲಿ ಸುಮಾರು ಮಹಿಳೆಯರನ್ನು ಕಾಡುತ್ತಿರುವ ಅನಿಷ್ಟ ಪದ್ಧತಿ ದೇವದಾಸಿ. ಈ ಸಾಕ್ಷ್ಯಚಿತ್ರದಲ್ಲಿ ಅನೇಕ ಮಹಿಳೆಯರ ನೋವನ್ನು ಸಮಾಜದ ಮುಂದೆ ತೆರೆದಿಡುವ ಪ್ರಯತ್ನ ಮಾಡಲಾಗಿದೆ. ಸರಕಾರ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅವರ ಬದುಕಿಗೆ ನೆರವಾಗುವುದೇ ಇದರ ಮೂಲ ಉದ್ದೇಶ ಎಂದು ’ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್’ಸಾಕ್ಷ್ಯಚಿತ್ರದ ನಿರ್ಮಾಪಕಿ ಡಾ. ಪೂರ್ಣಿಮಾ ರವಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ಪುತ್ತೂರು, ಮಾನವಿಕ ವಿಭಾಗ, ಕನ್ನಡ ಸಂಘ,  ಲಿಟರರಿಕ್ಲಬ್,  ಹಿಂದಿ

ವಿವೇಕಾನಂದ ಕಾಲೇಜಿನಲ್ಲಿ ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್ ಸಾಕ್ಷ್ಯಚಿತ್ರ ಪ್ರದರ್ಶನ, ಸಂವಾದ ಕಾರ್ಯಕ್ರಮ Read More »

error: Content is protected !!
Scroll to Top