ಅ.5ಕ್ಕೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಕಂತು ಬಿಡುಗಡೆ
ದಸರಾ ಹಬ್ಬದ ಸಂದರ್ಭದಲ್ಲಿ ಕೇಂದ್ರದಿಂದ ರೈತರಿಗೆ ಗಿಫ್ಟ್ ಹೊಸದಿಲ್ಲಿ: ದಸರಾ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರಕಾರ ರೈತರಿಗೆ ಉಡುಗೊರೆಯೊಂದನ್ನು ನೀಡಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ 5ಕ್ಕೆ ಬರಲಿದೆ.ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅ. 5ಕ್ಕೆ 18ನೇ ಕಂತಿನ ಹಣ ಬಿಡುಗಡೆ ಆಗಲಿದೆ. ಜೂನ್ 18ಕ್ಕೆ 17ನೇ ಕಂತಿನ ಹಣ ಬಿಡುಗಡೆ ಆಗಿತ್ತು. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಎಲ್ಲ ನೋಂದಾಯಿತ […]
ಅ.5ಕ್ಕೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಕಂತು ಬಿಡುಗಡೆ Read More »










